ವಿವೇಕಾನಂದ ಔಷಧೀಯ ವಿಜ್ಞಾನ ಸಂಸ್ಥೆಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ವಿವೇಕಾನಂದ ಔಷಧೀಯ ವಿಜ್ಞಾನ ಸಂಸ್ಥೆ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನವನ್ನು ಶನಿವಾರ ಕೇಶವ ಸಂಕಲ್ಪ ಆಡಿಟೋರಿಯಂನಲ್ಲಿ ಆಚರಿಸಲಾಯಿತು. ಒಂದು ಆರೋಗ್ಯ, ಒಂದು ಭೂಮಿ ಎಂಬ ಧ್ಯೇಯ ವಾಕ್ಯದೊಂದಿಗೆ ಕಾಲೇಜು ಆಡಳಿತ್ತ ಮಂಡಳಿ ಸಂಚಾಲಕ ಗೋವಿಂದ ಪ್ರಕಾಶ್ ಸಾಯ ಹಾಗೂ ಪ್ರಾಂಶುಪಾಲ ಡಾ.ಗುರುರಾಜ ಎಮ್.ಪಿ. ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ನೆದರ್ ಲ್ಯಾಂಡ್ ನ ಭಾರತಿೇಯ ರಾಯಭಾರಿ, ಖ್ಯಾತ ಯೋಗಗುರು ಯೋಗಾಚಾರ್ಯ ವಿಜಯ ಗಣೇಶ್ ಮಾತನಾಡಿ, ಯೋಗ ಅಭ್ಯಾಸ ನಮ್ಮ ಉತ್ತಮ ಮನಸ್ಸು […]
ವಿವೇಕಾನಂದ ಔಷಧೀಯ ವಿಜ್ಞಾನ ಸಂಸ್ಥೆಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »










