ಕ್ಯಾಂಪಸ್‌

ಬಂಟ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯಕ್ಕೆ 21 ವಿಭಾಗದಲ್ಲಿ ಬಹುಮಾನ

ಬಿಳಿನೆಲೆ: ಬಂಟ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯದ ವಿದ್ಯಾರ್ಥಿಗಳು ಹಿರಿಯ ಹಾಗೂ ಕಿರಿಯರ ವಿಭಾಗದ 21 ಸ್ಪರ್ಧೆಗಳಲ್ಲಿ ಬಹುಮಾನ ಪಡೆದಿದ್ದಾರೆ. ಕೊಣಾಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಒಟ್ಟು 25 ಸ್ಪರ್ಧೆಗಳಲ್ಲಿ ಭಾಗವಹಿಸಿ ಈ ಪೈಕಿ 21 ಸ್ಪರ್ಧೆಗಳಲ್ಲಿ ಬಹುಮಾನ ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಸಂಸ್ಥೆಯ ಕಾರ್ಯದರ್ಶಿ ಶ್ರೀಕೃಷ್ಣ ಶರ್ಮಾ, ಮುಖ್ಯಶಿಕ್ಷಕ ಪ್ರಶಾಂತ್‍, ಶಿಕ್ಷಕ ಉಮೇಶ್ ಅಭಿನಂದನೆ ಸಲ್ಲಿಸಿದ್ದಾರೆ.

ಬಂಟ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯಕ್ಕೆ 21 ವಿಭಾಗದಲ್ಲಿ ಬಹುಮಾನ Read More »

ಸವಣೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರಶ್ಮಿಗೆ 5 ಪ್ರಶಸ್ತಿಗಳು

ಸವಣೂರು: ನರಿಮೊಗರಿನ ಸಾಂದೀಪನಿ ಪ್ರೌಢಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿಭಾಗದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸವಣೂರಿನ ವಿದ್ಯಾರಶ್ಮಿಗೆ ಒಟ್ಟು 5 ಪ್ರಶಸ್ತಿಗಳ ಬಂದಿವೆ. ಛದ್ಮವೇಷ ಸ್ಪರ್ಧೆಯಲ್ಲಿ 9ನೆ ತರಗತಿಯ ಜೀವಿತಾ ಎಲ್. ಎಲ್. ಪ್ರಥಮ ಸ್ಥಾನ, ಆಶುಭಾಷಣದಲ್ಲಿ 9ನೆ ತರಗತಿಯ ಎಂ. ವೈಷ್ಣವಿ ದ್ವಿತೀಯ ಸ್ಥಾನ, 10ನೆ ತರಗತಿಯ ಶಿಫಾಲಿ ರೈ ಪಿ ಸಂಸ್ಕೃತ ಧಾರ್ಮಿಕ ಪಠಣದಲ್ಲಿ ತೃತೀಯ, 9ನೆ ತರಗತಿಯ ವಿದಿಶಾ ಬಿ.ಕೆ. ಚಿತ್ರಕಲೆಯಲ್ಲಿ ತೃತೀಯ ಮತ್ತು 9ನೆ ತರಗತಿಯ ಉವೈಸ್ ಅರೇಬಿಕ್ ಧಾರ್ಮಿಕ

ಸವಣೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರಶ್ಮಿಗೆ 5 ಪ್ರಶಸ್ತಿಗಳು Read More »

ಇನ್‍ಸೆಫ್ ರೀಜನಲ್ ಸೈನ್ಸ್ ಫೇರ್ ಗೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ 7 ಪ್ರಾಜೆಕ್ಟ್ ಆಯ್ಕೆ

ಪುತ್ತೂರು: ಶಾಲಾ ವಿದ್ಯಾರ್ಥಿಗಳಲ್ಲಿ ಹೊಸ ಆವಿಷ್ಕಾರಗಳನ್ನು ಹಾಗೂ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ಇನ್‍ಸೆಫ್ ರೀಜನಲ್ ಸೈನ್ಸ್ ಫೇರ್ ಇಂಡಿಯಾ ನಡೆಸಿರುವ ಇನ್‍ಸೆಫ್ ರೀಜನಲ್ ಸೈನ್ಸ್ ಫೇರ್ ನಲ್ಲಿ ಭಾಗವಹಿಸಲು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಏಳು ಪ್ರಾಜೆಕ್ಟ್ ಗಳು ಆಯ್ಕೆಯಾಗಿವೆ. 8ನೇ ತರಗತಿ ವಿದ್ಯಾರ್ಥಿಗಳಾದ ಓಂಕಾರ್ ಮಯ್ಯ, ಗೌತಮ ಕೃಷ್ಣ ಕೆ, ಅತಿನ್ ಎಸ್ ಪ್ರಭು ಹಾಗೂ ಧನ್ವಿತ್ ಎಮ್. ಕೆ. ತಂಡ, ಎನ್ ಅಭಯ್, ಆರ್ಯನ್ ಸಿ ಆರ್ ಹಾಗೂ ದಿಶಾಂತ್ ಕೆ.

ಇನ್‍ಸೆಫ್ ರೀಜನಲ್ ಸೈನ್ಸ್ ಫೇರ್ ಗೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ 7 ಪ್ರಾಜೆಕ್ಟ್ ಆಯ್ಕೆ Read More »

ವಿದ್ಯಾರಶ್ಮಿಯಲ್ಲಿ ಎಸ್.ಆರ್.ಕೆ.ಯ ಕೇಶವರೊಂದಿಗೆ ಸಂವಾದ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಎಸ್.ಆರ್.ಕೆ. ಲ್ಯಾಡರ್ಸ್‌ನ ಮ್ಹಾಲಕರಾದ ಕೇಶವ ಅಮೈ ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ನ.8 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಲಯದ ಸಂಚಾಲಕ ಸವಣೂರು ಸೀತಾರಾಮ ರೈಯವರು ಕೇಶವ ಅವರಿಗೆ ’ವಿದ್ಯಾರಶ್ಮಿ ಸನ್ಮಾನ’ ನೀಡಿ ಮಾತನಾಡಿ, ನಾವು ನಮ್ಮ ದೋಷಗಳನ್ನು ಮೀರಿ ಬೆಳೆಯಬೇಕಾಗಿದೆ. ಒಂದಷ್ಟು ನ್ಯೂನತೆಗಳಿದ್ದ ತಕ್ಷಣ ಧೈರ್ಯಗುಂದದೆ ಹೊಸ ಅವಕಾಶಗಳನ್ನು ಹುಡುಕಿಕೊಂಡು ಬೆಳೆಯಬೇಕು. ದೃಷ್ಟಿ ದೋಷವಿದ್ದರೂ ಛಲ ಬಿಡದೆ ಅದ್ಭುತವಾಗಿ ಸಾಧಿಸಿ ಎಸ್.ಆರ್.ಕೆ. ಲ್ಯಾಡರ್ಸ್ ಎಂಬ ಸಂಸ್ಥೆಯನ್ನು ಕಟ್ಟಿ ಸುಮಾರು 75 ಕುಟುಂಬಗಳಿಗೆ

ವಿದ್ಯಾರಶ್ಮಿಯಲ್ಲಿ ಎಸ್.ಆರ್.ಕೆ.ಯ ಕೇಶವರೊಂದಿಗೆ ಸಂವಾದ Read More »

ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ವಿದ್ಯಾರಶ್ಮಿಗೆ 16 ಪ್ರಶಸ್ತಿಗಳು

ಸವಣೂರು: ಸವಣೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ವಿಭಾಗದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸವಣೂರು ವಿದ್ಯಾರಶ್ಮಿಗೆ ಒಟ್ಟು 16 ಪ್ರಶಸ್ತಿಗಳ ಗರಿ ದೊರಕಿದೆ. ಕಿರಿಯರ ವಿಭಾಗದಲ್ಲಿ 4ನೆ ತರಗತಿಯ ಅನ್ವಿತ್ ಬಿ. ಕೆ. ಕ್ಲೇ ಮಾಡೆಲಿಂಗ್ ನಲ್ಲಿ ಪ್ರಥಮ, 3ನೆ ತರಗತಿಯ ಮುಹಮ್ಮದ್ ಜಾಸಿಂ ಇಂಗ್ಲೀಷ್ ಕಂಠಪಾಠದಲ್ಲಿ ಪ್ರಥಮ, 4ನೆ ತರಗತಿಯ ಪ್ರಣವ್ ಕೆ. ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಪ್ರಥಮ, 4ನೆ ತರಗತಿಯ ಫಾತಿಮತ್ ತನಿಶಾ ಅರೇಬಿಕ್ ಪಠಣದಲ್ಲಿ ಪ್ರಥಮ,

ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ವಿದ್ಯಾರಶ್ಮಿಗೆ 16 ಪ್ರಶಸ್ತಿಗಳು Read More »

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿಗೆ ಬೆಳ್ಳಿ ಮತ್ತು ಕಂಚಿನ ಪದಕ

ಪುತ್ತೂರು: ಬಿಹಾರದ ಸರಸ್ವತಿ ವಿದ್ಯಾಮಂದಿರ ಬೆಟ್ಟಯ್ಯದಲ್ಲಿ ನಡೆಯುತ್ತಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಸುಶಾನ್ ಪ್ರಕಾಶ್ 400 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ. ಅವರು ಆರ್ಯಾಪು ಗ್ರಾಮದ ರವಿಪ್ರಕಾಶ್ ಕೆ.ಸಿ ಮತ್ತು ಚಂದ್ರಕಲಾ ಕೆ ವಿ ದಂಪತಿ ಪುತ್ರ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ತನ್ವಿ ಎಸ್ 800 ಮೀಟರ್ ಓಟದಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಅವರು ಈಕೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿಗೆ ಬೆಳ್ಳಿ ಮತ್ತು ಕಂಚಿನ ಪದಕ Read More »

ಮಕ್ಕಳ ಹಕ್ಕುಗಳ ರಕ್ಷಣೆ ಸರಕಾರದ ಕರ್ತವ್ಯ | ಶಾಸಕರೊಂದಿಗೆ ಮಕ್ಕಳ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ | ಬೇಡಿಕೆಯ ಸುರಿಮಳೆಗೈದ ವಿವಿಧ ಶಾಲಾ ವಿದ್ಯಾರ್ಥಿಗಳು

ಪುತ್ತೂರು: ಶಾಲಾ ಕೊಠಡಿ ಛಾವಣಿ ಸರಿಯಿಲ್ಲ, ಆವರಣ ಗೋಡೆ ಬೇಕು, ನಮಗೆ ಸ್ಮಾರ್ಟ್ ಕ್ಲಾಸ್ ಬೇಕು, ಸುಸಜ್ಜಿತ ಪ್ರಯೋಗ ಶಾಲೆ ಕೊಡಿ, ಶಿಕ್ಷಕರು ಬೇಕು, ಶಾಲೆಗೆ ಸುಣ್ಣ ಬಣ್ಣ ಬಳಿಯಬೇಕು, ಸರಿಯಾಗಿ ಶಾಲಾ ಸಮಯ ತಲುಪಲು ಬಸ್ಸಿನ ವ್ಯವಸ್ಥೆ ಮಾಡಿ ಹೀಗೆ ಬೇಡಿಕೆಯ ಸುರಿ ಮಳೆಯನ್ನೇ ಮುಂದಿಟ್ಟರು ತಾಲೂಕಿನ ವಿವಿಧ ಸರಕಾರಿ ಶಾಲಾ ಮಕ್ಕಳು. ಮಂಗಳವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ, ಅಸಹಾಯಕರ ಸೇವಾ ಟ್ರಸ್ಟ್ ಹಾಗೂ ಪುತ್ತೂರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

ಮಕ್ಕಳ ಹಕ್ಕುಗಳ ರಕ್ಷಣೆ ಸರಕಾರದ ಕರ್ತವ್ಯ | ಶಾಸಕರೊಂದಿಗೆ ಮಕ್ಕಳ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ | ಬೇಡಿಕೆಯ ಸುರಿಮಳೆಗೈದ ವಿವಿಧ ಶಾಲಾ ವಿದ್ಯಾರ್ಥಿಗಳು Read More »

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ : ವಿವೇಕಾನಂದ ಪ.ಪೂ ಕಾಲೇಜಿನ ನಿಹಾಲ್ ರಾಜ್ ಗೆ ಬೆಳ್ಳಿ ಪದಕ

ಪುತ್ತೂರು: ಬಿಹಾರದ ಸರಸ್ವತಿ ವಿದ್ಯಾಮಂದಿರ ಬೆಟ್ಟಯ್ಯದಲ್ಲಿ ನಡೆಯುತ್ತಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ನಿಹಾಲ್ ರಾಜ್ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕವನ್ನು ಪಡೆದುಕೊಂಡಿದ್ದಾರೆ. ಅವರು ಕಬಕ ನಿವಾಸಿ ಬಿ. ನಾಗರಾಜ್ ಹೆಗ್ಡೆ ಮತ್ತು ಭಾನುಮತಿ ದಂಪತಿ ಅವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ : ವಿವೇಕಾನಂದ ಪ.ಪೂ ಕಾಲೇಜಿನ ನಿಹಾಲ್ ರಾಜ್ ಗೆ ಬೆಳ್ಳಿ ಪದಕ Read More »

ಸರಕಾರಿ ಶಾಲಾ ಶಿಕ್ಷಕರ ಕೊರತೆ ಪರಿಹರಿಸಲಾಗಿದೆ | ಕಕ್ಕೂರು ಸ. ಹಿ. ಪ್ರಾ. ಶಾಲಾ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ಪರಿಹರಿಸಲಾಗಿದೆ. ಮಾತ್ರವಲ್ಲದೆ ಶಾಲೆಗಳಿಗೆ ವಿಷಯವಾರು ಶಿಕ್ಷಕರ ನೇಮಕಾತಿಯೂ ನಡೆದಿದ್ದು ಗುಣಮಟ್ಡದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಸರಕಾರಿ ಹಿಪ್ರಾ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಸೃಜನ ದರ್ಶನ’ ಮಕ್ಕಳ ಸಾಂಸ್ಕೃತಿಕ ಹಬ್ಬವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಶಾಲೆಯಲ್ಲಿ ಶಿಕ್ಷಕರ ನಡುವೆ ಹೊಂದಾಣಿಕೆ ಇರಬೇಕಾಗಿದೆ. ಶಿಕ್ಷಕರೊಳಗೆ ಪರಸ್ಪರ ಹೊಂದಾಣಿಕೆಯ ಕೊರತೆ ಇದ್ದಲ್ಲಿ‌ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಹೊಂದಾಣಿಕೆಯಲ್ಲಿ

ಸರಕಾರಿ ಶಾಲಾ ಶಿಕ್ಷಕರ ಕೊರತೆ ಪರಿಹರಿಸಲಾಗಿದೆ | ಕಕ್ಕೂರು ಸ. ಹಿ. ಪ್ರಾ. ಶಾಲಾ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ Read More »

ಪ್ರಫುಲ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆ

ಪುತ್ತೂರು: ಇಲ್ಲಿಯ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಪ್ರಫುಲ್ ಯು. ಎಸ್. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ತೃತೀಯ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಪ್ರಫುಲ್ ಎಸ್‌ಐಟಿ ತುಮಕೂರಿನಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನ.9 ರಿಂದ 12ರ ವರೆಗೆ  ಆಂದ್ರಪ್ರದೇಶ ಕಾಕಿನಾಡದ ಜವಾಹರ್‌ಲಾಲ್ ನೆಹರೂ ತಾಂತ್ರಿಕ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಸುರಂಪಲೆಮ್ ಆದಿತ್ಯ

ಪ್ರಫುಲ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆ Read More »

error: Content is protected !!
Scroll to Top