ಕ್ಯಾಂಪಸ್‌

ವಿದ್ಯಾಭಾರತಿ ಕ್ರೀಡಾಕೂಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ವತಿಯಿಂದ ತೆಲಂಗಾಣ ಹೈದರಾಬಾದ್ ಶ್ರೀ ಸರಸ್ವತಿ ವಿದ್ಯಾ ಪೀಠಂ ಶಾರದಾ ಧಾಮದಲ್ಲಿ ನಡೆದ ದಕ್ಷಿಣ  ಮಧ್ಯ ಕ್ಷೇತ್ರೀಯ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ವಿದ್ಯಾರ್ಥಿಗಳಾದ ಕೀರ್ತಿ  ಎತ್ತರ ಜಿಗಿತ (ಪ್ರಥಮ) ಗುಣಶ್ರೀ 80ಮೀ ಹರ್ಡಲ್ಸ್ (ಪ್ರಥಮ), ವಿಕೃತಿ ಕುಮಾರಿ ನಡಿಗೆಯಲ್ಲಿ ದ್ವಿತೀಯ ಹಾಗೂ 14 ರ ವಯೋಮಾನದ ಬಾಲಕಿಯರ  4*100  ಮೀ ರಿಲೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ್, […]

ವಿದ್ಯಾಭಾರತಿ ಕ್ರೀಡಾಕೂಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಸಾಧನೆಗೆ ಪ್ರಾಮಾಣೀಕತೆ, ಯೋಜನೆ, ಶ್ರಮವೇ ಬಂಡವಾಳ | ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐಯ ವಾರ್ಷಿಕ ಘಟಿಕೋತ್ಸವದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಟೆಕ್ನಿಕಲ್ ಕೋರ್ಸ್ ಪಾಸ್ ಆದ ಬಳಿಕ ಜೀವನದಲ್ಲಿ ಅಚ್ಯುವ್‌ಮೆಂಟ್ ಮಾಡಬೇಕು. ಇಂತಹ ಅಚ್ಯುವ್‌ಮೆಂಟ್‌ಗೆ ಪ್ರಾಮಾಣಿಕತೆ, ಯೋಜನೆ, ಶ್ರಮವಿದ್ದರೆ ಯಶಸ್ಸು ಖಂಡಿತಾ ಸಿಗುತ್ತದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಸೋಮವಾರ ನಡೆದ ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐಯ ವಾರ್ಷಿಕ ಘಟಿಕೋತ್ಸವದಲ್ಲಿ ಅವರು ಸಂಸ್ಥೆಯ ಕೌಶಲ್ಯ ಸಭಾವನದಲ್ಲಿನ ಡಿ.ವಿ ಸದಾನಂದ ಗೌಡ ಮತ್ತು ಸಂಜೀವ ಮಠಂದೂರು ವೇದಿಕೆಯಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದರು. ಇಂಜಿನಿಯರಿಂಗ್ ಮಾಡಿದವರು ತುಂಬಾ ಜನ ಕೆಲಸ

ಸಾಧನೆಗೆ ಪ್ರಾಮಾಣೀಕತೆ, ಯೋಜನೆ, ಶ್ರಮವೇ ಬಂಡವಾಳ | ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐಯ ವಾರ್ಷಿಕ ಘಟಿಕೋತ್ಸವದಲ್ಲಿ ಶಾಸಕ ಅಶೋಕ್ ರೈ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ವಿಜ್ಞಾನ ಮೇಳಕ್ಕೆ ಆಯ್ಕೆ

ಪುತ್ತೂರು: ವಿಜಯವಾಡದ ಗುಂಟೂರು – ನೂತಕ್ಕಿ ವಿಜ್ಞಾನ ವಿಹಾರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಮಟ್ಟದ ಜ್ಞಾನ ವಿಜ್ಞಾನ ಮೇಳದ ಸ್ಪರ್ಧೆಗಳಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 8ನೇ ತರಗತಿಯ ಶಮನ್ ಎನ್.  ತ್ಯಾಜ್ಯ ನಿರ್ವಹಣಾ ವಿಜ್ಞಾನ ಮಾದರಿಯಲ್ಲಿ ಪ್ರಥಮ, ಕುಮಾರಿ ಪ್ರೀತಿ ಪ್ರಭು ಗಣಿತ ಪ್ರಯೋಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಮೂಲಕ ಪಂಜಾಬಿನ ಅಮೃತಸರ ಮತ್ತು ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ವಿಜ್ಞಾನ ಮೇಳಕ್ಕೆ ಆಯ್ಕೆ Read More »

ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ಇಸ್ರೋ ʻವಿಶ್ವ ಅಂತರಿಕ್ಷ ಸಪ್ತಾಹʼ

ಪುತ್ತೂರು: ಚಂದ್ರಯಾನ -3 ಮತ್ತು ಆದಿತ್ಯ ಎಲ್‌1ʼ ಬಾಹ್ಯಾಕಾಶ ಯೋಜನೆ ಮೂಲಕ ದೇಶದ ಮನೆಮಾತಾಗಿರುವ ಇಸ್ರೋ ವಿಜ್ಞಾನಿಗಳ ತಂಡ ಪುತ್ತೂರಿನಲ್ಲಿ ʻವಿಶ್ವ ಅಂತರಿಕ್ಷ ಸಪ್ತಾಹ -23ʼ ಕಾರ್ಯಕ್ರಮವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಅಡಿಟೋರಿಯಂನಲ್ಲಿ ಆಯೋಜಿಸಿತ್ತು. ಇಸ್ರೋ ಯು.ಆರ್. ರಾವ್ ಸ್ಯಾಟಲೈಟ್ ಸೆಂಟರ್ ವತಿಯಿಂದ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದೊಂದಿಗೆ ದಿನವಿಡೀ ಸ್ಪರ್ಧೆ, ಇಸ್ರೋ ಮಾದರಿಗಳ ಪ್ರದರ್ಶನ, ರಸಪ್ರಶ್ನೆ, ವಿಚಾರ ಸಂಕಿರಣಗಳ ಮೂಲಕ ಶಾಲೆಯಲ್ಲಿ ಬಾಹ್ಯಾಕಾಶ ವಿಜ್ಞಾನದ ವಾತಾವರಣ ಸೃಷ್ಟಿಸಿತು. ಬೆಳಿಗ್ಗೆ ರಾಷ್ಟ್ರೀಯ

ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ಇಸ್ರೋ ʻವಿಶ್ವ ಅಂತರಿಕ್ಷ ಸಪ್ತಾಹʼ Read More »

ವಲಯ ಮಟ್ಟದ ಕ್ರೀಡಾಕೂಟ: ನರಿಮೊಗರು ಸರಸ್ವತಿ ಶಾಲೆಗೆ ಹಲವು ಪ್ರಶಸ್ತಿ

ಪುತ್ತೂರು: ನರಿಮೊಗರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ನರಿಮೊಗರು ಸರಸ್ವತಿ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಏರ್ಪಡಿಸಿದ ಸ್ಪರ್ಧೆಯಲ್ಲಿ 8ನೇ ತರಗತಿಯ ವರ್ಷಿಣಿ 600 ಮೀ. ಓಟದಲ್ಲಿ ಪ್ರಥಮ ಸ್ಥಾನ ಮತ್ತು 400 ಮೀ. ಓಟದಲ್ಲಿ ದ್ವಿತೀಯ ಸ್ಥಾನ, 7ನೇ ತರಗತಿಯ ಧನುಷಾ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ, 7ನೇ ತರಗತಿಯ ಮಹಮ್ಮದ್ ಸುಹೈಲ್ 200 ಮೀ. ಓಟದಲ್ಲಿ ದ್ವಿತೀಯ ಸ್ಥಾನ, 9ನೇ ತರಗತಿಯ

ವಲಯ ಮಟ್ಟದ ಕ್ರೀಡಾಕೂಟ: ನರಿಮೊಗರು ಸರಸ್ವತಿ ಶಾಲೆಗೆ ಹಲವು ಪ್ರಶಸ್ತಿ Read More »

ಪುತ್ತೂರು: ಪುತ್ತೂರು ಮಹಿಳೆಯರ ತ್ರೋಬಾಲ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆದ ದಸರಾ ಕ್ರೀಡಾಕೂಟದಲ್ಲಿ ಪುತ್ತೂರು ಮಹಿಳೆಯರ ತ್ರೋಬಾಲ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪಂದ್ಯಾಟವನ್ನು ತಂಡದ ನಾಯಕಿಯಾಗಿ ಸೈಂಟ್ ವಿಕ್ಟರ್ ಫ್ರೌಡಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟು ಪೂರ್ಣಿಮಾ, ತನುಷಾ, ಅನುಶ್ರೀ, ಭವ್ಯಾ , ಶ್ರೀನಿತಾ, ಪ್ರತಿಜ್ಞಾ, ಕೃತಿ, ಅನಿಷಾ, ವೈಷ್ಣವಿ, ಸುನಿತಾ, ಅನುಷಾ, ಭಾವನ

ಪುತ್ತೂರು: ಪುತ್ತೂರು ಮಹಿಳೆಯರ ತ್ರೋಬಾಲ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕುದ್ಮಾರು ಶಾಲೆಗೆ ಬೋಳಾಸ್‌ ಸಂಸ್ಥೆಯಿಂದ ಬೋರ್‌ವೆಲ್‌ – ನೀರಿನ ಟ್ಯಾಂಕ್‌ ಕೊಡುಗೆ | 4 ಲಕ್ಷ ರೂ. ವೆಚ್ಚದ ಯೋಜನೆಗೆ ಅನುದಾನ

ಪುತ್ತೂರು : ಗೇರು ಹಾಗೂ ಡ್ರೈಫ್ರೂಟ್ಸ್‌ ಉದ್ಯಮದಲ್ಲಿ ಪ್ರಸಿದ್ಧಿ ಪಡೆದಿರುವ ಬೋಳಾಸ್‌ ಸಂಸ್ಥೆಯು ಕುದ್ಮಾರು ಹಿರಿಯ ಪ್ರಾಥಮಿಕ ಶಾಲೆಗೆ ಬೋರ್‌ವೆಲ್‌ ಹಾಗೂ ನೀರಿನ ಟ್ಯಾಂಕ್‌ ಅನ್ನು ಕೊಡುಗೆಯಾಗಿ ನೀಡಿದೆ. ಪತ್ರಕರ್ತ, ಕುದ್ಮಾರು ಶಾಲಾ ಹಿರಿಯ ವಿದ್ಯಾರ್ಥಿ ರಾಮಚಂದ್ರ ಬರೆಪ್ಪಾಡಿ ಅವರ ಮನವಿ ಮೇರೆಗೆ ಬೋಳಾಸ್‌ ಆಗ್ರೋ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಯ ನಿರ್ದೇಶಕ ದಾಮೋದರ್‌ ಕಾಮತ್‌ ಅವರು ಬೋರ್‌ವೆಲ್‌ ಹಾಗೂ ನೀರಿನ ಟ್ಯಾಂಕ್‌ ನಿರ್ಮಾಣಕ್ಕಾಗಿ ಒಟ್ಟು 4 ಲಕ್ಷ ರೂ. ಅನುದಾನ ಒದಗಿಸಿರುತ್ತಾರೆ. ಬೋಳಾಸ್‌ ಬಗ್ಗೆ 1958ರಲ್ಲಿ ಕಾರ್ಕಳದಲ್ಲಿ

ಕುದ್ಮಾರು ಶಾಲೆಗೆ ಬೋಳಾಸ್‌ ಸಂಸ್ಥೆಯಿಂದ ಬೋರ್‌ವೆಲ್‌ – ನೀರಿನ ಟ್ಯಾಂಕ್‌ ಕೊಡುಗೆ | 4 ಲಕ್ಷ ರೂ. ವೆಚ್ಚದ ಯೋಜನೆಗೆ ಅನುದಾನ Read More »

ವಿವೇಕ ವಿಜ್ಞಾನ 2023 ಕಾರ್ಯಾಗಾರ ಸಮಾರೋಪ | ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ ಹೆಚ್ಚು ಪ್ರಯೋಜನಕಾರಿ: ನವೀನ್ ಸ್ಟೀಫನ್ ವೇಗಸ್

ಪುತ್ತೂರು: ವಿಜ್ಞಾನದ ಕಲಿಕೆಯಲ್ಲಿ ಅನ್ವಯ ಮತ್ತು ಸಾಂಪ್ರಾದಾಯಿಕ ಪದ್ಧತಿಯ ಕಲಿಕೆಯನ್ನು ಅಳವಡಿಸಿಕೊಂಡರೆ ವಿಜ್ಞಾನದ ವಿಷಯವೂ ಕೂಡಾ ಆಸಕ್ತಿದಾಯಕವಾಗಬಲ್ಲುದು. ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ ಹೆಚ್ಚು ಪ್ರಯೋಜನಕಾರಿ ಎಂಬುದಕ್ಕೆ ಅಧ್ಯಾಪಕರ ಕಾರ್ಯಾಗಾರ ‘ವಿವೇಕ-ವಿಜ್ಞಾನ 2023’ ಸಾಕ್ಷಿಯಾಗಿದೆ ಎಂದು ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್ ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರೌಢಶಾಲಾ ವಿಜ್ಞಾನ ಹಾಗೂ ಗಣಿತ ಅಧ್ಯಾಪಕರ ಕಾರ್ಯಾಗಾರ ‘ವಿವೇಕ-ವಿಜ್ಞಾನ 2023’ ಕಾರ್ಯಕ್ರಮದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಶಿಕ್ಷಕ ವೃತ್ತಿ

ವಿವೇಕ ವಿಜ್ಞಾನ 2023 ಕಾರ್ಯಾಗಾರ ಸಮಾರೋಪ | ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ ಹೆಚ್ಚು ಪ್ರಯೋಜನಕಾರಿ: ನವೀನ್ ಸ್ಟೀಫನ್ ವೇಗಸ್ Read More »

ಅಕ್ಷಯ ಕಾಲೇಜಿನಲ್ಲಿ ಫ್ಯಾಷನ್ ಡಿಸೈನ್ ಸಂಘ ಉದ್ಘಾಟನೆ

ಪುತ್ತೂರು: ಅಕ್ಷಯ ಎಜುಕೇಷನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಫ್ಯಾಷನ್ ಡಿಸೈನ್ ವಿಭಾಗ ಮತ್ತು ಐಕ್ಯುಎಸಿ ಸಹಯೋಗದೊಂದಿಗೆ FACERA ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಉದ್ಘಾಟನಾ ಸಮಾರಂಭ ನಡೆಯಿತು. ಮಂಗಳೂರು ಪಾಥ್ ವೇ ಎಂಟರ್’ಪ್ರೈಸಸ್ ಮಾಲಕ ದೀಪಕ್ ಗಂಗೂಲಿ ಅವರು FACERA ಫ್ಯಾಷನ್ ಡಿಸೈನ್ ಸಂಘವನ್ನು ಉದ್ಘಾಟಿಸಿ, ಪ್ರಸ್ತುತ ಕಾಲಘಟ್ಟದಲ್ಲಿ ಫ್ಯಾಷನ್ ಎಂಬುದು ಅತೀ ಮುಖ್ಯ. ಅದೇ ರೀತಿ ಈ ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ಇದೆ ಎಂದು ಶುಭ ಹಾರೈಸಿದರು. Vanzova Facito ಸೀಸನ್ – 1 ಫ್ಯಾಷನ್ ಶೋವನ್ನು

ಅಕ್ಷಯ ಕಾಲೇಜಿನಲ್ಲಿ ಫ್ಯಾಷನ್ ಡಿಸೈನ್ ಸಂಘ ಉದ್ಘಾಟನೆ Read More »

ಅಕ್ಷಯ ಕಾಲೇಜಿನಲ್ಲಿ ‘ಏಕ್ ತಾರೀಕ್, ಏಕ್ ಘಂಟಾ’ ಸ್ವಚ್ಛತಾ ಅಭಿಯಾನ

ಪುತ್ತೂರು: ಇಲ್ಲಿನ ಸಂಪ್ಯ ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ  ಏಕ್ ತಾರಿಕ್, ಏಕ್ ಘಂಟಾ ಎಂಬ ಶಿರೋನಾಮೆಯಲ್ಲಿ ಸ್ವಚ್ಛತಾ ಅಭಿಯಾನ ಸಂಪ್ಯ ವಠಾರದಲ್ಲಿ ನಡೆಯಿತು. ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಸಂಪತ್ ಪಕ್ಕಳ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಕಿಶೋರ್ ರೈ, ಮೇಘಶ್ರೀ, ಕಾಲೇಜಿನ ಉಪನ್ಯಾಸಕ ವೃಂದ, ಸ್ವಯಂ ಸೇವಕ ಸೇವಕಿಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದರು.

ಅಕ್ಷಯ ಕಾಲೇಜಿನಲ್ಲಿ ‘ಏಕ್ ತಾರೀಕ್, ಏಕ್ ಘಂಟಾ’ ಸ್ವಚ್ಛತಾ ಅಭಿಯಾನ Read More »

error: Content is protected !!
Scroll to Top