ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಪರಿಮಳಾ ಎನ್.ಎಂ.ಗೆ ಸನ್ಮಾನ
ಸವಣೂರು: ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ನಡೆದ 149ನೇ ಗಾಂಧೀ ಜಯಂತಿ ಆಚರಣೆ ಸಂದರ್ಭ ಪರಿಮಳಾ ಎನ್.ಎಂ. ಅವರನ್ನು ಸನ್ಮಾನಿಸಲಾಯಿತು. ಕನ್ನಡ ಭಾಷಾ ಶಿಕ್ಷಕಿಯಾಗಿರುವ ಪರಿಮಳಾ ಎನ್.ಎಂ. ಅವರು ಇತ್ತೀಚೆಗೆ ಬೆಳಗಾವಿಯ ಕನ್ನಡ ದೈನಿಕ ಸಂಸ್ಥೆಯಿಂದ ಸಾವಿತ್ರಿ ಬಾಯಿ ಫುಲೆ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಹಿನ್ನೆಲೆಯಲ್ಲಿ ಅವರಿಗೆ ಸನ್ಮಾನ ಮಾಡಲಾಯಿತು. ಸನ್ಮಾನ ನೆರವೇರಿಸಿ ಮಾತನಾಡಿದ ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ, ಪರಿಮಳಾ ಅವರ ಶ್ರಮದ ಪರಿಣಾಮವಾಗಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಬಂದಿದೆ. ಈ ಸನ್ಮಾನದಿಂದ ನಮ್ಮ ಶಿಕ್ಷಕಿಯವರಿಗೆ […]
ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಪರಿಮಳಾ ಎನ್.ಎಂ.ಗೆ ಸನ್ಮಾನ Read More »










