ಅಂಬಿಕಾ ಸಿಬಿಎಸ್ಇ ಸಂಸ್ಥೆಯಲ್ಲಿ ಆಟಿದ ಕೂಟ ಆಚರಣೆ
ಪುತ್ತೂರು : ಪ್ರಕೃತಿಯಲ್ಲಿರುವ ಪ್ರತಿಯೊಂದು ಗಿಡಗಳೂ ಔಷಧೀಯ ಸಸ್ಯಗಳೇ ಆಗಿವೆ. ಹಾಗಾಗಿ ಪ್ರತಿಯೊಂದು ಗಿಡದಲ್ಲೂ ಸಕಾರಾತ್ಮಕ ಶಕ್ತಿ ಅಡಗಿದೆ. ಗಿಡಮರಗಳಷ್ಟೇ ಅಲ್ಲದೆ ಇಡಿಯ ಪ್ರಕೃತಿಯೇ ತನ್ನೊಳಗೆ ಔಷಧೀಯ ಅಂಶಗಳನ್ನು ಒಳಗೊಂಡಿದೆ ಎಂದು ನಾಟಿ ವೈದ್ಯ ದೇವಿಪ್ರಸಾದ್ ಹೇಳಿದರು. ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಆಯೋಜಿಸಲಾದ ’ಆಟಿದ ಕೂಟ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಕೂಡುಕುಟುಂಬಗಳಿದ್ದಾಗ ಈ ಪ್ರಕೃತಿ ಆಧಾರಿತ ನಾಟಿ ವೈದ್ಯ ಹೆಚ್ಚು ಪ್ರಚಲಿತದಲ್ಲಿತ್ತು. ಆದರೆ ವಿಭಕ್ತ ಕುಟುಂಬಗಳು ಹೆಚ್ಚಾದಂತೆ ನಾಟಿ ಪರಂಪರೆಯೂ ನಶಿಸಿ […]
ಅಂಬಿಕಾ ಸಿಬಿಎಸ್ಇ ಸಂಸ್ಥೆಯಲ್ಲಿ ಆಟಿದ ಕೂಟ ಆಚರಣೆ Read More »