ಕ್ಯಾಂಪಸ್‌

ಧರ್ಮದ ನೆಲೆಯಲ್ಲಿ ಯೋಗ ಜಗತ್ತಿಗೇ ಪೂರಕ | ಆನಂದೋತ್ಸವ ಶಿಬಿರದಲ್ಲಿ  ಡಾ.ಎಚ್.ಮಾಧವ ಭಟ್

ಪುತ್ತೂರು: ಯೋಗ ಭಾರತದಲ್ಲಿ ಸಹಜವಾಗಿ ಹುಟ್ಟಿಬಂದ ಅಮೋಘ ಸಂಗತಿ. ಆದರೆ ಸುಲಭಸಾಧ್ಯವಾದ ವಿಷಯಗಳ ಬಗ್ಗೆ ಅನೇಕರಿಗೆ ನಿರ್ಲಕ್ಷ್ಯ ಹುಟ್ಟಿಕೊಳ್ಳುತ್ತದೆ. ಆದ್ದರಿಂದಲೇ ಇತ್ತೀಚೆಗಿನವರೆಗೆ ಯೋಗವನ್ನು ಗಂಭೀರವಾಗಿ ಪರಿಗಣಿಸುವ ಮನೋಭಾವ ಕಂಡುಬರುತ್ತಿರಲಿಲ್ಲ. ಈಗೀಗ ಯೋಗಾಭ್ಯಾಸದ ಮಹತ್ವವನ್ನು ಜನ ಅರಿಯಲಾರಂಭಿಸಿದ್ದಾರೆ ಎಂಬುದು ಆಶಾದಾಯಕ ಬೆಳವಣಿಗೆ ಎಂದು ವಿಶ್ರಾಂತ ಪ್ರಾಚಾರ್ಯ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಡಾ. ಎಚ್. ಮಾಧವ ಭಟ್ ಹೇಳಿದರು. ಅಂಬಿಕಾ ಮಹಾವಿದ್ಯಾಲಯದ ತತ್ತ್ವಶಾಸ್ತ್ರ ವಿಭಾಗದ ವತಿಯಿಂದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನೇತೃತ್ವದಲ್ಲಿ ಆಯೋಜಿಸಲಾದ […]

ಧರ್ಮದ ನೆಲೆಯಲ್ಲಿ ಯೋಗ ಜಗತ್ತಿಗೇ ಪೂರಕ | ಆನಂದೋತ್ಸವ ಶಿಬಿರದಲ್ಲಿ  ಡಾ.ಎಚ್.ಮಾಧವ ಭಟ್ Read More »

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಮಾರ್ಗದರ್ಶನದಲ್ಲಿ ಪ್ರಗತಿ ಬಂಧು-ಸ್ವ ಸಹಾಯ ಸಂಘಗಳ ಒಕ್ಕೂಟ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ವಲಯ ವತಿಯಿಂದ ನರೇಂದ್ರ ವಿವೇಕಾನಂದ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಜನಜಾಗೃತಿ ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ ಕಾರ್ಯಕ್ರಮ ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ಯಾನ್ ಬೋಗ್ ಅಧ್ಯಕ್ಷತೆ ವಹಿಸಿದ್ದರು.ಜನಜಾಗೃತಿ ತಾಲ್ಲೂಕು ಅಧ್ಯಕ್ಷರು ಲೋಕೇಶ್ ಹೆಗ್ಡೆ, ಜನಜಗೃತಿ ವಲಯ ಅಧ್ಯಕ್ಷ ಸತೀಶ್ ನಾಯ್ಕ್, ವಲಯ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕುರಿತು ಮಾಹಿತಿ ಕಾರ್ಯಾಗಾರ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎಚ್ಆರ್ ಮತ್ತು ಪ್ಲೇಸ್ಮೆಂಟ್ ಘಟಕದ ವತಿಯಿಂದ ಸಿಡಿಎಸ್ಇ (ಯು.ಪಿ.ಎಸ್.ಸಿ) ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಭಾರತೀಯ ಸೇನೆಯ ಪ್ರಶಿಕ್ಷಣಾರ್ಥಿ ಅಜಿತೇಶ್ ಪಿ.ಎಸ್. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಭಾರತೀಯ ಸೇನೆಯಲ್ಲಿ ಸಿಡಿಎಸ್ಇ ಪರೀಕ್ಷೆ ತೇರ್ಗಡೆಯಾದವರಿಗೆ ಇರುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು. ಕಾಲೇಜು ಪ್ರಾಂಶುಪಾಲ ಡಾ. ದಿನೇಶ್ ಪಿಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಸೇನೆಯ ಉದ್ಯೋಗಾವಕಾಶದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಎಚ್.ಆರ್. ಪ್ಲೇಸ್ಮೆಂಟ್ ಘಟಕದ ಸಂಯೋಜಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕುರಿತು ಮಾಹಿತಿ ಕಾರ್ಯಾಗಾರ Read More »

ಅಂತರ್ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರ ತಂಡ ಭಾಗಿ

ಪುತ್ತೂರು: ಕಲ್ಮಡ್ಕದ ಕಲಾಗ್ರಾಮ ಆಯೋಜಿಸಿದ ಅಂತರ್ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ “ಭಜನಾ ಸಮರ್ಥ- 2023″ರಲ್ಲಿ ವಿವೇಕಾನಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರ ತಂಡ ಪಾಲ್ಗೊಂಡಿದೆ. ವೆಂಕಟೇಶ್ ಪ್ರಸಾದ್, ಶರ್ಮಿಳಾ, ಶೋಭಾ ಜೆ. ರೈ, ಜ್ಯೋತಿ ದಿವಾಕರ್, ವೀಣಾ ಕುಮಾರಿ, ರೇಷ್ಮಾ, ಕವಿತಾ ಸತೀಶ್, ಜ್ಯೋತಿಲಕ್ಷ್ಮಿ, ಯಶಸ್ವಿನಿ ಟಿ. ಅವರನ್ನು ಒಳಗೊಂಡ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರು ತಂಡದಲ್ಲಿದ್ದರು.

ಅಂತರ್ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರ ತಂಡ ಭಾಗಿ Read More »

ಭಾರತೀಯರ ಸಂಶೋಧನೆ ಜಗತ್ತಿನ ಹಿತಕ್ಕಾಗಿ : ವಿಶ್ವ ಫಾರ್ಮಸಿಸ್ಟ್ ದಿನ ಕಾರ್ಯಕ್ರಮದಲ್ಲಿ ಡಾ.ಪ್ರಭಾಕರ್ ಭಟ್ ಕಲ್ಲಡ್ಕ

ಪುತ್ತೂರು: ಔಷಧೀಯ ಕ್ಷೇತ್ರದಲ್ಲಿ ಸಂಶೋಧನೆಗೆ ಬಹಳ ಮಹತ್ವವಿದೆ. ಕುತೂಹಲ ಯಾವಾಗ ಮೂಡುತ್ತದೆಯೋ ಅಲ್ಲಿ ಸಂಶೋಧನೆಗೆ ಮುಂದಾಗುತ್ತಾರೆ. ನಮ್ಮಲ್ಲಿ ಕುತೂಹಲ, ಆಸಕ್ತಿ, ಹಂಬಲ ಇದ್ದಾಗ ನಾವು ಎತ್ತರಕ್ಕೆ ಬೆಳೆಯಲು ಸಾಧ್ಯ. ಇದರಿಂದ ವಿದ್ಯಾರ್ಥಿಗಳು ಬೆಳೆಯುತ್ತಾ ಸಮಾಜವನ್ನು ಬೆಳೆಸಿ ಅದರೊಂದಿಗೆ ದೇಶವು ಬೆಳೆಯುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಯೋಚಿಸಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು. ಪುತ್ತೂರು ವಿವೇಕಾನಂದ ಇನ್ ಸ್ಟಿಟ್ಯೂಟ್ ಆಪ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ನಲ್ಲಿ ನಡೆದ ಮಾಹಿತಿಕಾರ್ಯಾಗಾರ ಮತ್ತು ವಿಶ್ವ ಫಾರ್ಮಸಿಸ್ಟ್

ಭಾರತೀಯರ ಸಂಶೋಧನೆ ಜಗತ್ತಿನ ಹಿತಕ್ಕಾಗಿ : ವಿಶ್ವ ಫಾರ್ಮಸಿಸ್ಟ್ ದಿನ ಕಾರ್ಯಕ್ರಮದಲ್ಲಿ ಡಾ.ಪ್ರಭಾಕರ್ ಭಟ್ ಕಲ್ಲಡ್ಕ Read More »

ಸಣ್ಣ ಪುಟ್ಟ ಅವಕಾಶಗಳನ್ನೂ ಸದ್ಬಳಕೆ ಮಾಡಿಕೊಳ್ಳಬೇಕು: ಅಂಬಿಕಾ ವಿದ್ಯಾಲಯದಲ್ಲಿ ಅನುಪಮ ವೇದಿಕೆ ಕಾರ್ಯಕ್ರಮದಲ್ಲಿ ವಿದ್ವಾನ್ ತೇಜಶಂಕರ ಸೋಮಯಾಜಿ

ಪುತ್ತೂರು: ಯಾರಿಗೂ ಒಂದೇ ಸಲಕ್ಕೆ ಅತ್ಯುತ್ತಮ ವೇದಿಕೆಗಳು ಲಭ್ಯವಾಗುವುದಿಲ್ಲ. ಹಂತಹಂತವಾಗಿ ಬೆಳೆಯುವುದರ ಮೂಲಕ ಉನ್ನತ ವೇದಿಕೆಗಳವರೆಗೆ ತಲುಪುವುದಕ್ಕೆ ಸಾಧ್ಯವಿದೆ. ಹಾಗಾಗಿ ಕಾಲೇಜುಗಳಲ್ಲಿ ದೊರಕುವ ಸಣ್ಣ ಪುಟ್ಟ ಅವಕಾಶಗಳನ್ನೂ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅಂಬಿಕಾ ಮಹಾವಿದ್ಯಾಲಯದ ತತ್ತ್ವಶಾಸ್ತ್ರ ವಿಭಾಗ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ ಹೇಳಿದರು. ಅವರು ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಅಂತಿಮ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿಗಳು ನಡೆಸುತ್ತಿರುವ ಅನುಪಮ ಪ್ರತಿಭಾ ವೇದಿಕೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಒಬ್ಬರೊಂದಿಗೆ ಸಾಮಾನ್ಯವಾಗಿ ಮಾತನಾಡುವುದಕ್ಕೂ,

ಸಣ್ಣ ಪುಟ್ಟ ಅವಕಾಶಗಳನ್ನೂ ಸದ್ಬಳಕೆ ಮಾಡಿಕೊಳ್ಳಬೇಕು: ಅಂಬಿಕಾ ವಿದ್ಯಾಲಯದಲ್ಲಿ ಅನುಪಮ ವೇದಿಕೆ ಕಾರ್ಯಕ್ರಮದಲ್ಲಿ ವಿದ್ವಾನ್ ತೇಜಶಂಕರ ಸೋಮಯಾಜಿ Read More »

ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದು ಮಂಡ್ಯದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಥ್ರೋಬಾಲ್ ಪಂದ್ಯಾಟಕ್ಕೆ  ಆಯ್ಕೆಯಾಗಿದೆ. ಬಾಲಕರ ವಿಭಾಗವನ್ನು ಶರತ್ ಶೆಟ್ಟಿ ಮೋಕ್ಷಿತ್ ಪಿ ಶೆಟ್ಟಿ, ಕೌಶಿಕ್, ಪ್ರಜ್ವಲ್, ಗಗನ್, ಪ್ರಜ್ವಲ್,  ಶಮಿತ್ ಪ್ರಸಾದ್ ಪಿ, ಸುಜಿತ್, ರೋಶಿತ್ ಆರ್, ಲಕ್ಷ್ಮೀದಾಸ್ ಎನ್, ಸುಚಿತ್,

ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಸುತ್ತಮುತ್ತಲಿನವರ ಹಿತದ ಕುರಿತು ಗಮನ ಹರಿಸುವುದು ಅಗತ್ಯ | ಮನೆ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಎಸಿಸಿಇ ಅಧ್ಯಕ್ಷ ಪ್ರಮೋದ್ ಕುಮಾರ್ ಕೆ.

ಪುತ್ತೂರು: ನಾವೆಲ್ಲರೂ ಸಮಾಜದ ಒಂದು ಭಾಗ. ಈ ಸಮಾಜವನ್ನುಳಿದು  ನಮಗೆ ಬೇರೆ ಅಸ್ತಿತ್ವವಿಲ್ಲ. ಆದ್ದರಿಂದ ನಮ್ಮ ಶ್ರೇಯಸ್ಸಿನ  ಸುತ್ತಮುತ್ತಲಿನವರ  ಹಿತದ ಕುರಿತು  ನಾವು ಗಮನ ಹರಿಸುವುದು ಅಗತ್ಯ ಎಂದು ಲೋಕೋಪಯೋಗಿ ಇಲಾಖೆ ಸುಬ್ರಮಣ್ಯ ವಿಭಾಗದ ಎಂಜಿನಿಯರ್ ಹಾಗೂ ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಪುತ್ತೂರು ಘಟಕದ ಅಧ್ಯಕ್ಷ ಪ್ರೊಮೋದ್ ಕುಮಾರ್.ಕೆ ಹೇಳಿದರು. ಅವರು  ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಗ್ರಾಮ ವಿಕಾಸ ಯೋಜನೆ, ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘ ಹಾಗೂ ಕಾಲೇಜಿನ ಎನ್‌ಎಸ್‌ಎಸ್

ಸುತ್ತಮುತ್ತಲಿನವರ ಹಿತದ ಕುರಿತು ಗಮನ ಹರಿಸುವುದು ಅಗತ್ಯ | ಮನೆ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಎಸಿಸಿಇ ಅಧ್ಯಕ್ಷ ಪ್ರಮೋದ್ ಕುಮಾರ್ ಕೆ. Read More »

ಧನಾತ್ಮಕವಾಗಿ ಚಿಂತಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ | ಪಿನ್ಯಾಕಲ್‌ ಐಟಿ ಕ್ಲಬ್‌ನ ಕಾರ್ಯಕ್ರಮಗಳನ್ನು ಉದ್ಘಾಟಿಸಿ ವಂ.ಡಾ.ಆಂಟೋನಿ ಪ್ರಕಾಶ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗವು ನಡೆಸುತ್ತಿರುವ ಪಿನ್ಯಾಕಲ್‌ ಐಟಿ ಕ್ಲಬ್‌ನ ವತಿಯಿಂದ 2023-24ನೇ ಶೈಕ್ಷಣಿಕ ವರ್ಷದಲ್ಲಿ ಆಯೋಜಿಸಲ್ಪಡುವ ಕಾರ್ಯಕ್ರಮಗಳಿಗೆ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಚಾರ್ಯ ವಂ. ಡಾ. ಆಂಟೊನಿ ಪ್ರಕಾಶ್‌ ಮೊಂತೆರೋ ದೀಪ ಬೆಳಗಿಸಿ ಉದ್ಘಾಟಿಸಿ, ಇಂದಿನ ಡಿಜಿಟಲ್‌ ಯುಗದಲ್ಲಿ ಯುವಜನರು ಬೇಗನೆ ಭಾವೋದ್ವೇಗಕ್ಕೆ ಒಳಗಾಗುತ್ತಾರೆ. ಇದರಿಂದಾಗುವ ಅನಾಹುತಗಳನ್ನು ತಡೆಗಟ್ಟುವ ಸಲುವಾಗಿ ಮಾನಸಿಕ ಪ್ರಥಮ ಚಿಕಿತ್ಸೆ ನೀಡಲಾಗುತ್ತದೆ. ಮನಸ್ಸಿನಲ್ಲಿ ಋಣಾತ್ಮಕ ಭಾವನೆಗಳನ್ನು ಬೆಳೆಸದೆ ಧನಾತ್ಮಕವಾಗಿ ಚಿಂತಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಪಿನ್ಯಾಕಲ್‌

ಧನಾತ್ಮಕವಾಗಿ ಚಿಂತಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ | ಪಿನ್ಯಾಕಲ್‌ ಐಟಿ ಕ್ಲಬ್‌ನ ಕಾರ್ಯಕ್ರಮಗಳನ್ನು ಉದ್ಘಾಟಿಸಿ ವಂ.ಡಾ.ಆಂಟೋನಿ ಪ್ರಕಾಶ್ Read More »

ರಾಜ್ಯ ಹಿರಿಯರ ಅಥ್ಲೆಟಿಕ್ಸ್ ಟ್ರಿಪಲ್ ಜಂಪ್ ನಲ್ಲಿ ಪವಿತ್ರ ಜಿ. ಗೆ ಚಿನ್ನದ ಪದಕ | ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ಸ್’ಗೆ ಆಯ್ಕೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ ಜಿ. ರಾಜ್ಯ ಮಟ್ಟದ ಹಿರಿಯರ ಅಥ್ಲೆಟಿಕ್ ಸ್ಪರ್ಧೆ-2023ರ ಟ್ರಿಪಲ್ಜಂಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಶನ್ ಆಶ್ರಯದಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಪ್ರವಿತ್ರ ಜಿ. ಅವರು 12.85 ಮೀಟರ್ ದೂರ ಜಿಗಿದು ಪ್ರಥಮ ಸ್ಥಾನ ಗಳಿಸಿಕೊಂಡಿದ್ದಾರೆ. ಈ ಸಾಧನೆಯೊಂದಿಗೆ ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸುವ ಅರ್ಹತೆಯನ್ನು

ರಾಜ್ಯ ಹಿರಿಯರ ಅಥ್ಲೆಟಿಕ್ಸ್ ಟ್ರಿಪಲ್ ಜಂಪ್ ನಲ್ಲಿ ಪವಿತ್ರ ಜಿ. ಗೆ ಚಿನ್ನದ ಪದಕ | ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ಸ್’ಗೆ ಆಯ್ಕೆ Read More »

error: Content is protected !!
Scroll to Top