ಅಂತರ್ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರ ತಂಡ ಭಾಗಿ
ಪುತ್ತೂರು: ಕಲ್ಮಡ್ಕದ ಕಲಾಗ್ರಾಮ ಆಯೋಜಿಸಿದ ಅಂತರ್ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ “ಭಜನಾ ಸಮರ್ಥ- 2023″ರಲ್ಲಿ ವಿವೇಕಾನಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರ ತಂಡ ಪಾಲ್ಗೊಂಡಿದೆ. ವೆಂಕಟೇಶ್ ಪ್ರಸಾದ್, ಶರ್ಮಿಳಾ, ಶೋಭಾ ಜೆ. ರೈ, ಜ್ಯೋತಿ ದಿವಾಕರ್, ವೀಣಾ ಕುಮಾರಿ, ರೇಷ್ಮಾ, ಕವಿತಾ ಸತೀಶ್, ಜ್ಯೋತಿಲಕ್ಷ್ಮಿ, ಯಶಸ್ವಿನಿ ಟಿ. ಅವರನ್ನು ಒಳಗೊಂಡ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರು ತಂಡದಲ್ಲಿದ್ದರು.
ಅಂತರ್ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರ ತಂಡ ಭಾಗಿ Read More »










