ವಿವೇಕಾನಂದ ಕಾಲೇಜಿನ 42 ನೇ ವರ್ಷದ ಗಣೇಶೋತ್ಸವ | ಧಾರ್ಮಿಕ ಚಿಂತನೆ ಬೆಳೆಸುವತ್ತ ನಮ್ಮ ಯೋಚನೆಯಿರಲಿ: ಡಾ. ಕಲ್ಲಡ್ಕ ಪ್ರಭಾಕರ ಭಟ್
ಪುತ್ತೂರು: ಗಣೇಶ ಎಲ್ಲಾ ದೇವತೆಗಳ ಅಧಿದೇವತೆ. ಹಿಂದೂ ಸಮಾಜದಲ್ಲಿ ನಾವೆಲ್ಲ ಒಂದೇ ಎಂಬ ಭಾವನೆಯನ್ನು ಬೆಳೆಸುವ ನಿಟ್ಟಿನಲ್ಲಿ ಬಾಲಗಂಗಾಧರ ತಿಲಕ್ ಸಾರ್ವಜನಿಕ ಗಣೇಶೋತ್ಸವ ಜಾರಿಗೆ ತಂದರು. ನಮ್ಮ ಧರ್ಮ, ಸಂಸ್ಕೃತಿಯನ್ನು ಉಳಿಸುವ ಬಹುದೊಡ್ಡ ಸವಾಲು ನಮ್ಮ ಮುಂದೆ ಇದೆ. ವಿದ್ಯಾರ್ಥಿಗಳ ಯೋಚನೆಯು ಧಾರ್ಮಿಕ ಚಿಂತನೆ ಬೆಳೆಸುವತ್ತ ಇರಬೇಕು. ನಮ್ಮ ದೇಶದ ಮೂಲ ಮುಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ವಿವೇಕಾನಂದ ಸಂಸ್ಥೆ ಕಾರ್ಯ ನಿರ್ವಹಿಸುತ್ತಾ ಬಂದಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ […]










