ಕ್ಯಾಂಪಸ್‌

ಶಿಕ್ಷಣದ ಉದ್ದೇಶ ಜ್ಞಾನಾರ್ಜನೆಯೇ ಹೊರತು ಧನಾರ್ಜನೆಯಲ್ಲ: ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾದಲ್ಲಿ ಹೆತ್ತವರ ಸಭೆ

ಪುತ್ತೂರು: ಶಿಕ್ಷಣ ಎನ್ನುವುದು ಜ್ಞಾನಾರ್ಜನೆಗೆ ಇರುವುದೇ ಹೊರತು ಧನಾರ್ಜನೆಗಾಗಿ ಅಲ್ಲ. ಧನಾರ್ಜನೆಗಾಗಿ ಮಕ್ಕಳನ್ನು ತಯಾರು ಮಾಡಿದರೆ ಅವರು ನಾಳೆ ನಮ್ಮ ಅಂಕೆಯಲ್ಲಿ ಇರುವುದಿಲ್ಲ. ಡಾಕ್ಟರ್ ಇಂಜಿನಿಯರ್‌ಗಳನ್ನು ತಯಾರು ಮಾಡುವುದಕ್ಕಿಂತ ದೇಶಪ್ರೇಮ ಹೊಂದಿರುವ ನಾಯಕರನ್ನು ತಯಾರು ಮಾಡುವುದೇ ಆದ್ಯತೆಯಾಗಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶನಿವಾರ ನಡೆದ ರಕ್ಷಕ-ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ದಿನೇಶ್ ಕುಮಾರ್ […]

ಶಿಕ್ಷಣದ ಉದ್ದೇಶ ಜ್ಞಾನಾರ್ಜನೆಯೇ ಹೊರತು ಧನಾರ್ಜನೆಯಲ್ಲ: ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾದಲ್ಲಿ ಹೆತ್ತವರ ಸಭೆ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧಾಕೂಟ ಉದ್ಘಾಟನೆ

ಸವಣೂರು : ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿಭಾಗಗಳ ಕರಾಟೆ ಸ್ವರ್ಧಾಕೂಟದ ಉದ್ಘಾಟನೆ ಜು.31 ಸೋಮವಾರ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ಜರಗಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿದರು. ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಕೆಡೆಂಜಿ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ದೈಹಿಕ ಶಿಕ್ಷಣ ನಿರ್ದೇಶಕ ಸುಂದರ ಗೌಡ, ಸವಣೂರು ಸ.ಪ.ಪೂ.ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಮಾಮಚ್ಚನ್, ವಿದ್ಯಾರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧಾಕೂಟ ಉದ್ಘಾಟನೆ Read More »

ಉಪ್ಪಳಿಗೆಯ ಶ್ವೇತಾ ಕುಮಾರಿಗೆ ಪಿಎಚ್‌ಡಿಯಲ್ಲಿ ಚಿನ್ನದ ಪದಕ

ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಉಪ್ಪಳಿಗೆ ಬಾರ್ತಕುಮೇರಿನ ಶ್ವೇತಾ ಕುಮಾರಿ ಅವರು ‘ಮಣ್ಣು ವಿಜ್ಞಾನ ಮತ್ತು ರಸಾಯನ ಶಾಸ್ತ್ರ ವಿಭಾಗ’ದಲ್ಲಿ ಮಂಡಿಸಿದ ಪ್ರಬಂಧಕ್ಕೆ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯವು ಚಿನ್ನದ ಪದಕದೊಂದಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ರಾಯಚೂರು ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ೧೨ನೇ  ಘಟಿಕೋತ್ಸವದಲ್ಲಿ ರಾಜ್ಯಪಾಲ ಡಾ.ಥಾವರ್‌ಚಂದ ಗೆಹ್ಲೋಟ್ ಚಿನ್ನದ ಪದಕದೊಂದಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಿದರು. ಬೆಟ್ಟಂಪಾಡಿ ಗ್ರಾಮದ ಉಪ್ಪಳಿಗೆ ಬಾರ್ತಕುಮೇರು ನಿವಾಸಿ, ಬಿ.ಎಸ್.ಎನ್.ಎಲ್.ನ ನಿವೃತ್ತ ಸಬ್ ಡಿವಿಜನಲ್ ಇಂಜಿನಿಯರ್ 

ಉಪ್ಪಳಿಗೆಯ ಶ್ವೇತಾ ಕುಮಾರಿಗೆ ಪಿಎಚ್‌ಡಿಯಲ್ಲಿ ಚಿನ್ನದ ಪದಕ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರು ಹಾಗೂ ಕೃತಜ್ಞತಾ ಸಭೆ

ಪುತ್ತೂರು: ಬನ್ನೂರು ಕೃಷ್ಣನಗರ ಸಮೀಪದಲ್ಲಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ ಮತ್ತು ಕೃತಜ್ಞತಾ ಸಭೆ ಶನಿವಾರ ನಡೆಯಿತು. ಮುಖ್ಯ ಅತಿಥಿಯಾಗಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಮಾತನಾಡಿ, ಶೈಕ್ಷಣಿಕ ಚಿಂತನೆಯ ಕುರಿತು ಶಾಲೆಯ ಪೋಷಕರಿಗೆ ಹಾಗೂ ಶಿಕ್ಷಕರಿಗೆ ಸಲಹೆ ಸೂಚನೆಯನ್ನು ನೀಡಿದರು. ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಗುಡ್ಡಪ್ಪ ಗೌಡ ಬಲ್ಯ ಕೃತಜ್ಞತಾ ಮಾತಗಳನ್ನಾಡಿ, ಎವಿಜಿ ವಿದ್ಯಾಸಂಸ್ಥೆಯು ಆರಂಭವಾಗಲು ಶ್ರಮಿಸಿದ ಎಲ್ಲರಿಗೂ ಹಾಗೂ ಶಾಲೆಗೆ ವಿದ್ಯಾರ್ಥಿಗಳನ್ನು ಕಳುಹಿಸಿಕೊಟ್ಟ ಪೋಷಕ ವೃಂದದವರಿಗೂ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರು ಹಾಗೂ ಕೃತಜ್ಞತಾ ಸಭೆ Read More »

ದೇಶದ ಎಲ್ಲಾ ಶಾಲೆಗಳಲ್ಲಿ ಸಿಬಿಎಸ್‍ಇ ಪಠ್ಯಕ್ರಮ : ಪ್ರಧಾನಿ ಮೋದಿ

ನವದೆಹಲಿ: ಮುಂಬರುವ ದಿನಗಳಲ್ಲಿ ದೇಶದ ಎಲ್ಲಾ ಶಾಲೆಗಳಲ್ಲಿ ಸಿಬಿಎಸ್‌ಇ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು. ಇದಕ್ಕಾಗಿ 22 ಭಾಷೆಗಳಲ್ಲಿ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ನವದೆಹಲಿಯ ಪ್ರಗತಿ ಮೈದಾನದ ಭಾರತ್ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶವನ್ನು ಬದಲಾಯಿಸುವ ಶಕ್ತಿ ಶಿಕ್ಷಣಕ್ಕೆ ಮಾತ್ರ ಇದೆ. ದೇಶವು ಮುಂದುವರಿಯುತ್ತಿರುವ ಗುರಿಯಲ್ಲಿ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ. ಮಾತೃಭಾಷೆಯ ಅಧ್ಯಯನದೊಂದಿಗೆ, ಈಗ

ದೇಶದ ಎಲ್ಲಾ ಶಾಲೆಗಳಲ್ಲಿ ಸಿಬಿಎಸ್‍ಇ ಪಠ್ಯಕ್ರಮ : ಪ್ರಧಾನಿ ಮೋದಿ Read More »

ಮಾಂತೂರು ಅಂಗನವಾಡಿ ಕೇಂದ್ರದ ಹೊರಾಂಗಣ ಉದ್ಘಾಟನೆ

ಸವಣೂರು : ಸವಣೂರು ಗ್ರಾಮ ಪಂಚಾಯಿತಿ ಅನುದಾನದಲ್ಲಿ ನಿರ್ಮಾಣಗೊಂಡ ಮಂತೂರು ಅಂಗನವಾಡಿ ಕೇಂದ್ರದ ಹೊರಂಗಣದ ಉದ್ಘಾಟನಾ ಕಾರ್ಯಕ್ರಮ ನಡೆಯಿತು ಸವಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಜೀವಿ ವಿ ಶೆಟ್ಟಿ ಉದ್ಘಾಟಿಸಿದರು.  ಬಾಲವಿಕಾಸ ಸಮಿತಿ ಅಧ್ಯಕ್ಷೆ ರುಬೀನಾ ಸಭೆಯ ಅಧ್ಯಕ್ಷತೆ ವಹಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ  ಪುಷ್ಪ, ಇಡನ್ ಗ್ಲೋಬ್ಲೆಲ್ ಸ್ಕೂಲ್ ಟ್ರಸ್ಟಿ ಅಬ್ದುಲ್ ಖಾದರ್ ಮಂತೂರು  ,ಅಲ್ನೂರ್ ಮುಸ್ಲಿಂ ಯೂಥ್ ಫೆಡರೇಶನ್ ಅಧ್ಯಕ್ಷ ಝಕರಿಯ ಮಂತೂರು, ಸವಣೂರು ಮೊಗರು ಶಾಲಾ ಮುಖ್ಯ ಶಿಕ್ಷಕಿಜುಸ್ತಿನಾ

ಮಾಂತೂರು ಅಂಗನವಾಡಿ ಕೇಂದ್ರದ ಹೊರಾಂಗಣ ಉದ್ಘಾಟನೆ Read More »

ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ | ನರಿಮೊಗರು ಸಾಂದೀಪನಿ ಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು:  ಕಡಬದ ಸರಸ್ವತಿ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿನಿ ನಿಖಿತಾ ಎ.ಎಂ. ರಿಧಮಿಕ್ ವಿಭಾಗದಲ್ಲಿ ಪ್ರಥಮ, 7ನೇ ತರಗತಿ ವಿದ್ಯಾರ್ಥಿನಿ ಶ್ರಾವ್ಯ ದ್ವಿತೀಯ ಸ್ಥಾನ ಪಡೆದು ಆಗಸ್ಟ್ 17 ಹಾಗೂ 18 ರಂದು ಬೆಳಗಾವಿಯಲ್ಲಿ ನಡೆಯುವ ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ | ನರಿಮೊಗರು ಸಾಂದೀಪನಿ ಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ Read More »

ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು:  ಕಡಬದ ಸರಸ್ವತಿ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನ ಪಡೆದು ಆಗಸ್ಟ್ 17 ಹಾಗೂ 18 ರಂದು ಬೆಳಗಾವಿಯಲ್ಲಿ ನಡೆಯುವ ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದೆ. ತಂಡವನ್ನು  ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ಆರ್, ಲಿಖಿತ್ ಗೌಡ ಕೆ, ಶ್ರೀನಿಧಿ ಎ, ವಾಣಿಜ್ಯ ವಿಭಾಗದ ನಿರ್ಮಿತ್ ,ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿನಯ್ ಡಿ ಪ್ರತಿನಿಧಿಸಿದ್ದರು. ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ

ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ವಿವೇಕಾನಂದಕ್ಕೆ ಎರಡು ರ್‍ಯಾಂಕ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2023-24ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 2 ರ್‍ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆ. ಕಾಲೇಜಿನ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಜಾಗೃತಿ.ಜೆ.ನಾಯಕ್ 9.59 ಸಿಜಿಪಿಎ ಅಂಕಗಳೊಂದಿಗೆ 4ನೇ ರ್‍ಯಾಂಕ್ ಹಾಗೂ ದಿವ್ಯಶ್ರೀ.ಎಸ್ 9.58 ಸಿಜಿಪಿಎ ಅಂಕಗಳೊಂದಿಗೆ ಏಳನೇ ರ್‍ಯಾಂಕ್ ಗಳಿಸಿಕೊಂಡಿದ್ದಾರೆ. ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗ ಮುಖ್ಯಸ್ಥ ಪ್ರೊ.ಶ್ರೀಕಾಂತ್ ರಾವ್ ಹಾಗೂ ಪ್ರಾಧ್ಯಾಪಕರ ಸಮರ್ಥ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು

ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ವಿವೇಕಾನಂದಕ್ಕೆ ಎರಡು ರ್‍ಯಾಂಕ್ Read More »

ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ ಕುರಿತು ಅಂತರಾಷ್ಟ್ರೀಯ ಸಮ್ಮೇಳನ “ದೃಷ್ಟಿ-2023”ಕ್ಕೆ ಚಾಲನೆ

ಪುತ್ತೂರು: ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕರಿಗೆ ತಾವು ಮಾಡುವ ಕೆಲಸದ ಬಗ್ಗೆ ಸ್ಪಷ್ಟತೆ ಇರಬೇಕು . ಆ ಕೆಲಸವನ್ನು ನಿಗದಿತ ಸಮಯದಲ್ಲಿ ಮುಗಿಸುವ ಛಲ ಇರಬೇಕು ಎಂದು ಎನ್‌ಐಟಿಕೆ ಸುರತ್ಕಲ್‌ನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮೋಹಿತ್.ಪಿ.ತಹಿಲಿಯಾನಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ಮತ್ತು ಎಂಸಿಎ ವಿಭಾಗ ಹಾಗೂ ಯುನಿವರ್ಸಿಟಿ ಆಫ್ ವೆಸ್ಟರ್ನ್ ಆಸ್ಟ್ರೇಲಿಯ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ ಎನ್ನುವ ಕುರಿತು

ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ ಕುರಿತು ಅಂತರಾಷ್ಟ್ರೀಯ ಸಮ್ಮೇಳನ “ದೃಷ್ಟಿ-2023”ಕ್ಕೆ ಚಾಲನೆ Read More »

error: Content is protected !!
Scroll to Top