ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಗೆ ತೆಂಕಿಲ ವಿವೇಕಾನಂದದ ವಿಶಾಲ್ ಪಿ. ಆಯ್ಕೆ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ವಲಯದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 4 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಾಲಕರ ವಿಭಾಗದಲ್ಲಿ (17ರ ವಯೋಮಾನದ) ವಿಶಾಲ್ ಪಿ. 10ನೇ ತರಗತಿ [ವಿಠಲ.ಪಿ ಮತ್ತು ರೇಷ್ಮ ದಂಪತಿ ಪುತ್ರ] ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಮಥ ಎಮ್ ಭಟ್ 10ನೇ ತರಗತಿ [ರವಿನಾರಾಯಣ.ಎಮ್ ಮತ್ತು ಶರಾವತಿ ದಂಪತಿ ಪುತ್ರ] ದ್ವಿತೀಯ […]
ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಗೆ ತೆಂಕಿಲ ವಿವೇಕಾನಂದದ ವಿಶಾಲ್ ಪಿ. ಆಯ್ಕೆ Read More »










