ವಿದ್ಯಾರಶ್ಮಿಯ ಶಿಕ್ಷಕಿ ಪರಿಮಳ ಎನ್.ಎಂ. ಅವರು ‘ಸಾವಿತ್ರಿಬಾಯಿ ಪುಲೆ’ ಪ್ರಶಸ್ತಿಗೆ ಆಯ್ಕೆ
ಸವಣೂರು: ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ಕನ್ನಡ ಭಾಷಾ ಶಿಕ್ಷಕಿ ಪರಿಮಳ ಎನ್.ಎಂ. ಅವರು ‘ಸಾವಿತ್ರಿಬಾಯಿ ಫುಲೆ ‘ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶಿಕ್ಷಕರ ದಿನಾಚರಣೆ ಪ್ರಯುಕ್ತ ಸೆ. 24ರಂದು ಭಾನುವಾರ ಬೆಳಗಾವಿಯ ಗೋಕಾಕ ನಾಡಿನ ಸಮಾಚಾರ ಕನ್ನಡ ದೈನಿಕ ನೀಡಲಿರುವ ಈ ಪ್ರಶಸ್ತಿಗೆ, ಪರಿಮಳ ಎನ್.ಎಂ. ಅವರ ‘ಸಾಹಿತ್ಯ ಮತ್ತು ಶಿಕ್ಷಣ’ ವಿಭಾಗದ ಸಾಧನೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿದ್ಯಾರಶ್ಮಿಯ ಶಿಕ್ಷಕಿ ಪರಿಮಳ ಎನ್.ಎಂ. ಅವರು ‘ಸಾವಿತ್ರಿಬಾಯಿ ಪುಲೆ’ ಪ್ರಶಸ್ತಿಗೆ ಆಯ್ಕೆ Read More »










