ಕ್ಯಾಂಪಸ್‌

“ಪ್ರೇರಣಾ” ದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ‍ಕ್ಲಾಸ್ ಆರಂಭ | ಮಕ್ಕಳ ಉಜ್ವಲ ಭವಿಷ್ಯಕ್ಕೆ ಪ್ರಜ್ವಲವಾಗುವ ಪ್ರೇರಣಾ

ಪುತ್ತೂರು: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳೇ ಗಮನಿಸಿ. ನಿಮಗೆ ಕಲಿಕೆ ಕಷ್ಟವಾಗುತ್ತಿದೆಯೇ ? ಹಾಗಾದರೆ ತಡಮಾಡಬೇಡಿ. ಪ್ರತಿಷ್ಠಿತ ಪ್ರೇರಣಾ ಸಂಸ್ಥೆಗೆ ಭೇಟಿ ನೀಡಿ. ನುರಿತ ಬೋಧಕರಿಂದ ನೀಡುವ ಟ್ಯೂಷನ್ ತರಗತಿಯಲ್ಲಿ ಪಾಲ್ಗೊಳ್ಳಿ. ನಗರದ ಅರುಣಾ ಥಿಯೇಟರ್ ಎದುರುಗಡೆ ಇರುವ ಪ್ರಭು ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಪ್ರೇರಣಾ ಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಈಗಾಗಲೇ ಆರಂಭಗೊಂಡಿದೆ. ನುರಿತ ಶಿಕ್ಷಕರುಗಳಿಂದ ಗಣಿತ, ವಿಜ್ಞಾನ ಹಾಗೂ ಇಂಗ್ಲೀಷ್ ವಿಷಯದಲ್ಲಿ ಟ್ಯೂಷನ್ ನೀಡಲಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಟ್ಯೂಷನ್ ಜತೆಗೆ ಉಚಿತವಾಗಿ ಮೆಡಿಟೇಷನ್ ತರಗತಿಗಳನ್ನು ನೀಡಲಾಗುವುದು. ಶಿಕ್ಷಣಕ್ಕೆ […]

“ಪ್ರೇರಣಾ” ದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ‍ಕ್ಲಾಸ್ ಆರಂಭ | ಮಕ್ಕಳ ಉಜ್ವಲ ಭವಿಷ್ಯಕ್ಕೆ ಪ್ರಜ್ವಲವಾಗುವ ಪ್ರೇರಣಾ Read More »

ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮದಡಿ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಯಿತು. ದೀಪ ಪ್ರಜ್ವಲನೆ ಮಾಡಿ ಭಾರತಾಂಬೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ., ಐಕ್ಯೂಎಸಿ ಸಂಯೋಜಕರು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ Read More »

ಕಾಲೇಜು ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ | ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಈ ಕುರಿತು ಹೇಳಿದ್ದೇನು | ಇಲ್ಲಿದೆ ಡಿಟೈಲ್ಸ್

ಉಡುಪಿ: ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಪ್ರಕರಣವನ್ನು ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ತನಿಖೆ ನಡೆಸಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಹೇಳಿದ್ದಾರೆ. ಪ್ರಕರಣದ ಕುರಿತು ಎಸ್ ಪಿ ಹಾಗೂ ಡಿಸಿ ಜೊತೆ ಚರ್ಚಿಸಿದ ಬಳಿಕ ಅವರು ಮಾತನಾಡಿ, ಮಹಿಳಾ ಆಯೋಗ ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯಲು ಬಂದಿಲ್ಲ.ಯಾವುದೇ ಒಂದು ನಿರ್ದಿಷ್ಟ ಕೋಮುವಿನ ಮಹಿಳೆಯ ರಕ್ಷಣೆ ನಾವು ಬಂದಿಲ್ಲ. ಈ ಪ್ರಕರಣಕ್ಕೆ ಯಾವುದೇ ಕೋಮು

ಕಾಲೇಜು ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ | ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಈ ಕುರಿತು ಹೇಳಿದ್ದೇನು | ಇಲ್ಲಿದೆ ಡಿಟೈಲ್ಸ್ Read More »

ಗ್ರಾಮೀಣ ಬಡವರ ಮಕ್ಕಳೂ ಉನ್ನತ ವ್ಯಾಸಂಗ ಮಾಡುವಂತಾಗಬೇಕು: ಶಾಸಕ ಅಶೋಕ್ ರೈ | ಕೊಂಬೆಟ್ಟು ಸರಕಾರಿ ಪ ಪೂ ಕಾಲೇಜಿನಲ್ಲಿ ಸಿಇಟಿ, ನೀಟ್ ಕೋಚಿಂಗ್ ತರಗತಿ ಉದ್ಘಾಟನೆ

ಪುತ್ತೂರು: ಸರಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಭಗದ ಬಡವರ ಮಕ್ಕಳೂ ಸಿಇಟಿ, ನೀಟ್ ಪರೀಕ್ಷೆ ಬರೆದು ಉನ್ನತ ವ್ಯಾಸಂಗ ಮಾಡುವಂತಗಬೇಕು, ಪ್ರತೀಯೊಬ್ಬ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತಗಬೇಕೆಂಬುದೇ ನನ್ನ ಉದ್ದೇಶವಾಗಿದೆ ಇದಕ್ಕಾಗಿ ಜಿಲ್ಲೆಯಲ್ಲೇ ಪ್ರಥಮ ಬಾರಿ ಎಂಬಂತೆ ಪುತ್ತೂರಿನ ಕೊಂಬೆಟ್ಟು ಪ ಪೂ ಕಾಲೇಜಿನಲ್ಲಿ ಸಿಇಟಿ ಮತ್ತು ನೀಟ್ ಕೋಚಿಂಗ್ ತರಗತಿಯನ್ನು ಪ್ರಾರಂಭಿಸಲಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಕೊಂಬೆಟ್ಟು ಪ ಪೂ ಕಾಲೇಜಿನಲ್ಲಿ ಶಿಕ್ಷಕರ ನೂತನ ಕೊಠಡಿ,

ಗ್ರಾಮೀಣ ಬಡವರ ಮಕ್ಕಳೂ ಉನ್ನತ ವ್ಯಾಸಂಗ ಮಾಡುವಂತಾಗಬೇಕು: ಶಾಸಕ ಅಶೋಕ್ ರೈ | ಕೊಂಬೆಟ್ಟು ಸರಕಾರಿ ಪ ಪೂ ಕಾಲೇಜಿನಲ್ಲಿ ಸಿಇಟಿ, ನೀಟ್ ಕೋಚಿಂಗ್ ತರಗತಿ ಉದ್ಘಾಟನೆ Read More »

ಭಾರೀ ಮಳೆ ಹಿನ್ನಲೆ | ನಾಳೆ (ಜು.27) ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಪುತ್ತೂರು: ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.27 ಗುರುವಾರ ರಜೆ ಘೋಷಿಸಲಾಗಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ರಜೆನೀಡಲಾಗಿದೆ ಎಂದು ಜಿಲ್ಲಾಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಂಜಾಗ್ರತಾ ಕ್ರಮವಾಗಿ ತಾಲೂಕು ನೋಡೆಲ್ ಅಧಿಕಾರಿಗಳು ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ.

ಭಾರೀ ಮಳೆ ಹಿನ್ನಲೆ | ನಾಳೆ (ಜು.27) ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ Read More »

ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯ ದಿವಸ್ ಆಚರಣೆ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ನಡೆದ ವಿಶೇಷ ಕಾರ್ಯಕ್ರಮ

ಪುತ್ತೂರು: ಕ್ಷಾತ್ರ ಪರಂಪರೆ, ವೀರತ್ವವನ್ನು ಮರೆತ ದೇಶಕ್ಕೆ ಭವಿಷ್ಯವಿಲ್ಲ. ಯಾವಾಗ ರಾಷ್ಟ್ರದ ಸೈನಿಕ ತನ್ನ ಕೋವಿಯನ್ನು ಕೆಳಗಿಳಿಸುತ್ತಾನೋ ಆಗ ಆ ರಾಷ್ಟ್ರ ಅರಾಜಕತೆಯಿಂದ ನಲುಗಿಹೋಗುತ್ತದೆ. ಹಾಗಾಗಿ ಸೈನಿಕರಿಗೆ ನೈತಿಕ ಶಕ್ತಿ ತುಂಬುವ, ನಿರಂತರವಾಗಿ ಬೆಂಬಲ ತೋರುವ ಸಂಸ್ಕಾರವನ್ನು ನಾಡಿನ ಜನ ಬೆಳೆಸಿಕೊಳ್ಳಬೇಕು ಎಂದು ಉಡುಪಿಯ ವಾಗ್ಮಿ ಶ್ರೀಕಾಂತ ಶೆಟ್ಟಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ರೂಪಿಸಲ್ಪಟ್ಟಿರುವ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ಬುಧವಾರ ನಡೆದ

ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯ ದಿವಸ್ ಆಚರಣೆ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ನಡೆದ ವಿಶೇಷ ಕಾರ್ಯಕ್ರಮ Read More »

ವಿವೇಕಾನಂದ ಕಲಾ-ವಿಜ್ಞಾನ-ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) : ಶೇ.94 ಉತ್ತೀರ್ಣತೆ ದಾಖಲು

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಯ (ಸ್ವಾಯತ್ತ) ಇದರ ದ್ವಿತೀಯ ಸೆಮಿಸ್ಟರ್ ಬಿ.ಎ, ಬಿ.ಎಸ್ಸಿ, ಬಿ.ಕಾಂ, ಬಿಬಿಎ, ಬಿಸಿಎ ಪದವಿ ತರಗತಿಗಳ ಫಲಿತಾಂಶ ಪ್ರಕಟವಾಗಿದ್ದು ಒಟ್ಟು ಶೇ.94 ಉತ್ತೀರ್ಣತೆ ದಾಖಲಾಗಿದೆ. ದ್ವಿತೀಯ ಬಿ.ಎ. ಶೇ.95, ಬಿ.ಎಸ್ಸಿ. ಶೇ.90, ಬಿ.ಕಾಂ. ಶೇ.92, ಬಿ.ಬಿ.ಎ. ಶೇ.99, ಬಿ.ಸಿ.ಎ. ಶೇ.95 ರಂತೆ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಉತ್ತಮ ಫಲಿತಾಂಶ ಬಂದಿದೆ ಎಂದು ಪರೀಕ್ಷಾಂಗ ಕುಲಸಚಿವ ಡಾ. ಶ್ರೀಧರ ಎಚ್. ಜಿ. ಮತ್ತು ಪ್ರಾಂಶುಪಾಲ ವಿ. ಜಿ. ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವೇಕಾನಂದ ಕಲಾ-ವಿಜ್ಞಾನ-ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) : ಶೇ.94 ಉತ್ತೀರ್ಣತೆ ದಾಖಲು Read More »

ಭಾರೀ ಮಳೆ ಹಿನ್ನಲೆ | ನಾಳೆ (ಜು.26) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಪುತ್ತೂರು: ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಂಜಾಗ್ರತಾ ಕ್ರಮವಾಗಿ ತಾಲೂಕು ನೋಡೆಲ್ ಅಧಿಕಾರಿಗಳು ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ.

ಭಾರೀ ಮಳೆ ಹಿನ್ನಲೆ | ನಾಳೆ (ಜು.26) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ನಾಳೆ (ಜು.26) : ವಿವೇಕಾನಂದ ಇಂಜಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ “ದೃಷ್ಟಿ-2023”

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ಮತ್ತು ಎಂಸಿಎ ವಿಭಾಗ ಹಾಗೂ ವೆಸ್ಟರ್ನ್ ಆಸ್ಟ್ರೇಲಿಯಾ ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-೨೦೨೩ ಜು.26 ಬುಧವಾರ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆಯಲಿದೆ. ಪ್ರಪಂಚದಾದ್ಯಂತ ಶಿಕ್ಷಣ ತಜ್ಞರು, ಸಂಶೋಧಕರು ವಿದ್ಯಾರ್ಥಿಗಳು ಮತ್ತು ಉದ್ಯಮ ಕ್ಷೇತ್ರದ ತಜ್ಞರನ್ನು ಒಟ್ಟುಗೂಡಿಸಿ, ನಿರ್ವಹಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಬಗ್ಗೆ ಬೆಳಕುಚೆಲ್ಲುವ, ಚರ್ಚೆ ಹಾಗೂ ವಿಚಾರ ವಿನಿಮಯವನ್ನು ನಡೆಸುವ ಉದ್ದೇಶದಿಂದ

ನಾಳೆ (ಜು.26) : ವಿವೇಕಾನಂದ ಇಂಜಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ “ದೃಷ್ಟಿ-2023” Read More »

ಭಾರೀ ಮಳೆ ಹಿನ್ನಲೆ | ನಾಳೆ (ಜು.25) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಪುತ್ತೂರು: ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಪುತ್ತೂರು, ಸುಳ್ಯ ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಂಜಾಗ್ರತಾ ಕ್ರಮವಾಗಿ ತಾಲೂಕು ನೋಡೆಲ್ ಅಧಿಕಾರಿಗಳು ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ. ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂ. 08257-231231 ನಂಬರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಭಾರೀ ಮಳೆ ಹಿನ್ನಲೆ | ನಾಳೆ (ಜು.25) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

error: Content is protected !!
Scroll to Top