ಕ್ಯಾಂಪಸ್‌

ಪರಿಸ್ಥಿತಿಯನ್ನು ಅರ್ಥೈಸಿಕೊಂಡರೆ ಜೀವನದಲ್ಲಿ ಯಶಸ್ಸು | ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಶೇಖರ್ ರೈ ಕೆ.

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದ ರಾಮಚಂದ್ರ ಪಿಯು ಕಾಲೇಜಿನ ಪ್ರಾಂಶುಪಾಲ ಶೇಖರ್ ರೈ ಕೆ., ಹುಟ್ಟುತ್ತಾ ಯಾರೂ ನಾಯಕನಾಗುವುದಿಲ್ಲ. ಪರಿಸ್ಥಿತಿ ಅವನನ್ನು ನಾಯಕನನ್ನಾಗಿ ಮಾಡುತ್ತದೆ. ಪರಿಸ್ಥಿತಿಯನ್ನು ಅರ್ಥೈಸಿಕೊಂಡು ನಡೆದರೆ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ಜಯಂತ ನಡುಬೈಲು ಮಾತನಾಡಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಶೈಕ್ಷಣಿಕ […]

ಪರಿಸ್ಥಿತಿಯನ್ನು ಅರ್ಥೈಸಿಕೊಂಡರೆ ಜೀವನದಲ್ಲಿ ಯಶಸ್ಸು | ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಶೇಖರ್ ರೈ ಕೆ. Read More »

ಅಗಲಿದ ಸುಧಾಕರ ಶೆಟ್ಟಿಯವರಿಗೆ ಅಂಬಿಕಾದಲ್ಲಿ ನುಡಿನಮನ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ, ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಎನ್. ಸುಧಾಕರ ಶೆಟ್ಟಿಯವರ ನಿಧನದಿಂದ ಅಪಾರ ನೋವುಂಟಾಗಿದೆ. ಅಂಬಿಕಾ ವಿದ್ಯಾಲಯ ಪ್ರಾರಂಭವಾಗುವಂದಿನಿಂದ ಅವರ ಸಹಕಾರ ಅವಿಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿ ಸಿಗಲಿ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದ್ದಾರೆ. ಅವರು ಅಗಲಿದ ಎನ್. ಸುಧಾಕರ ಶೆಟ್ಟಿಯವರಿಗೆ ಅಂಬಿಕಾ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ನುಡಿನಮನ ಸಲ್ಲಿಸಿ

ಅಗಲಿದ ಸುಧಾಕರ ಶೆಟ್ಟಿಯವರಿಗೆ ಅಂಬಿಕಾದಲ್ಲಿ ನುಡಿನಮನ Read More »

ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿ ಹಾಗೂ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಧ್ಯಾತ್ಮಿಕ ಶಿಕ್ಷಣ ಶಿಬಿರ

ಸವಣೂರು : ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿ ಹಾಗೂ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಭಗವಾನ್ ಶ್ರೀಸತ್ಯಸಾಯಿ ಬಾಬಾರವರ ದಿವ್ಯ ಅನುಗ್ರಹದೊಂದಿಗೆ ವಿದ್ಯಾರಶ್ಮಿ ಪದವಿ ಕಾಲೇಜಿನ ವಿದ್ಯಾಸಿಂಚನ ಸಭಾಂಗಣದಲ್ಲಿ ಎರಡು ದಿನಗಳ ಆಧ್ಯಾತ್ಮಿಕ ಶಿಕ್ಷಣ ಶಿಬಿರ ನಡೆಯಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ  ಅಶ್ವಿನ್ ಎಲ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ವೈಯಕ್ತಿಕ ಬೆಳವಣಿಗೆಗೆ ಆಧ್ಯಾತ್ಮಿಕ ಶಿಕ್ಷಣವು ಪೂರಕವಾದದ್ದು ಇದು ನಮ್ಮನ್ನು ಸನ್ಮಾರ್ಗದ ಕಡೆಗೆ ಕೊಂಡೊಯ್ಯುತ್ತದೆ ಎಂದರು. ಸತ್ಯಸಾಯಿ

ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿ ಹಾಗೂ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಧ್ಯಾತ್ಮಿಕ ಶಿಕ್ಷಣ ಶಿಬಿರ Read More »

ಪುತ್ತೂರು ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಫುಟ್ಬಾಲ್ ಪಂದ್ಯಾಟ ಉದ್ಘಾಟನೆ

ಪುತ್ತೂರು: ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾಟ ಕಬಕ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಕಬಕ ಗ್ರಾಪಂ ಅಧ್ಯಕ್ಷೆ ಸುಶೀಲಾ ಪಂದ್ಯಾಟ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಪಿ. ಅಬ್ಬಾಸ್ ಅಧ್ಯಕ್ಷತೆ ವಹಿಸಿದ್ದರು. ಕಬಕ ಗ್ರಾಪಂ ಉಪಾಧ್ಯಕ್ಷರು, ಸದಸ್ಯರು, ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್ ಸಿ, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಾಹಂ ಮತ್ತಿತರರು ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕಿ ಸುರೇಖಾ ಸ್ವಾಗತಿಸಿದರು. ಶಿಕ್ಷಕಿ ಸುಮಿತ್ರಾ ವಂದಿಸಿದರು. ಶಿಕ್ಷಕಿ

ಪುತ್ತೂರು ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಫುಟ್ಬಾಲ್ ಪಂದ್ಯಾಟ ಉದ್ಘಾಟನೆ Read More »

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ನರಿಮೊಗರು ಸರಸ್ವತಿ ವಿದ್ಯಾಮಂದಿರಕ್ಕೆ ಪ್ರಶಸ್ತಿ

ಪುತ್ತೂರು: ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ 10ನೇ ತರಗತಿಯ ವಿದ್ಯಾರ್ಥಿಗಳಾದ ಮೋಕ್ಷಿತ್ ದ್ವಿತೀಯ ಸ್ಥಾನ ಮತ್ತು ವಿಸ್ಮಯ್ ತೃತೀಯ ಸ್ಥಾನ ಪಡೆದಿದ್ದಾರೆ.ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ದೇರಳಕಟ್ಟೆಯಲ್ಲಿ ಸ್ಪರ್ಧೆ ನಡೆದಿತ್ತು.ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ನರಿಮೊಗರು ಸರಸ್ವತಿ ವಿದ್ಯಾಮಂದಿರಕ್ಕೆ ಪ್ರಶಸ್ತಿ Read More »

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಪುಣಚ ಶ್ರೀದೇವಿ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಸಂಯೋಜಿತ ಶಾಲೆಗಳ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡು,  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ (17ರ ವಯೋಮಾನದ) – ಪ್ರಮಥ ಎಂ. ಭಟ್ (10ನೇ ತರಗತಿ) ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮಹಮ್ಮದ್ ರಿಹಾನ್ (10ನೇ ತರಗತಿ) ತೃತೀಯ ಸ್ಥಾನ ಪಡೆದಿರುತ್ತಾರೆ. ಬಾಲವರ್ಗದ ಬಾಲಕಿಯರ ವಿಭಾಗದಲ್ಲಿ (14ರ ವಯೋಮಾನದ) ವರ್ಷಿ ರೈ (7ನೇ ತರಗತಿ)

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ಕಾಮಗಾರಿಯ ಅನುದಾನಕ್ಕೆ ನಿಮ್ಮದೇ ತೆರಿಗೆ ಹಣ | ಶಾಂತಿಗೋಡು ಸ.ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ನಿಮ್ಮ ಊರಿನ ಕಾಮಗಾರಿಗೆ ಸರಕಾರದಿಂದ ಅನುದಾನ ಬಂದಿದ್ದರೆ ಅದು ನಿಮ್ಮದೇ ಹಣ. ನೀವು ಕಟ್ಟಿದ ಟ್ಯಾಕ್ಸ್ ಸೇರಿದಂತೆ ವಿವಿಧ ಮೂಲಗಳಿಂದ ನಿಮ್ಮಿಂದಲೇ ಸಂಗ್ರಹಿಸಿದ ಹಣವನ್ನು ಯಾವುದೇ ಕಾಮಗಾರಿಗೆ ಬಳಕೆ ಮಾಡುತ್ತಾರೆ. ಯಾವ ಜನಪ್ರತಿನಿಧಿಯೂ ಸ್ವಂತ ಹಣವನ್ನು ಕಾಮಗಾರಿಗೆ ನೀಡುತ್ತಿಲ್ಲ, ನೀಡುವುದೂ ಇಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದರು. ಶಾಂತಿಗೋಡು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಿಮ್ಮ ಊರಿನ ಬೇಡಿಕೆ, ಸಮಸ್ಯೆಗಳು ಏನೆಂಬುದು ನಿಮಗೆ ಗೊತ್ತಿರುತ್ತದೆ. ಸಾರ್ವಜನಿಕರು ಬೇಡಿಕೆ ಮತ್ತು

ಕಾಮಗಾರಿಯ ಅನುದಾನಕ್ಕೆ ನಿಮ್ಮದೇ ತೆರಿಗೆ ಹಣ | ಶಾಂತಿಗೋಡು ಸ.ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ Read More »

ನೆಲ್ಲಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾಜ್ಯೋತಿ ಎಲ್‍.ಕೆ.ಜಿ., ಯುಕೆಜಿ ತರಗತಿ ಉದ್ಘಾಟನೆ

ಪುತ್ತೂರು : ನೆಲ್ಲಿಕಟ್ಟೆ ಸರಕಾರಿ ಹಿ ಪ್ರಾ ಶಾಲೆಯಲ್ಲಿ ರೋಟರಿ‌ಕ್ಲಬ್ ಪುತ್ತೂರು ಸಿಟಿ ,ರೋಟರಿ ಕ್ಲಬ್ ಪುತ್ತೂರು ಸಿಟಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ವಿದ್ಯಾ ಜ್ಯೋತಿ ಎಲ್ ಕೆ ಜಿ ಮತ್ತು ಯುಕೆಜಿ ಹಾಗೂ ಅಂಗನವಾಡಿ ಪುನಶ್ಚೇತನ ರೋಟರಿ ಜಿಲ್ಲಾ ಯೋಜನೆಯನ್ನು ಶನಿವಾರ ಉದ್ಘಾಟಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಿ ಮಾತನಾಡಿ, ಸರಕಾರ ಮಾಡಬೇಕಾದ ಕೆಲಸವನ್ನು ರೋಟರಿ ಕ್ಲಬ್ ಮಾಡುತ್ತಿರುವುದು ಶ್ಲಾಘನೀಯ. ಮುಂದಿನ ಒಂದು ವರ್ಷದೊಳಗೆ ಎಲ್ಲಾ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಎಲ್ ಕೆ

ನೆಲ್ಲಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾಜ್ಯೋತಿ ಎಲ್‍.ಕೆ.ಜಿ., ಯುಕೆಜಿ ತರಗತಿ ಉದ್ಘಾಟನೆ Read More »

ಅಂಬಿಕಾದಲ್ಲಿ ’ನಾಟ’ ತರಗತಿಗಳ ಉದ್ಘಾಟನೆ

ಪುತ್ತೂರು : ಪ್ರಸಕ್ತ ವಿದ್ಯಮಾನದಲ್ಲಿ ಡಾಕ್ಟರ್, ಇಂಜಿನಿಯರ್‌ಗಳ ಸಾಲಿಗೆ ಸೇರುವ ಬಹು ಬೇಡಿಕೆಯ ಇನ್ನೊಂದು ವೃತ್ತಿ ಎಂದರೆ ’ಆರ್ಕಿಟೆಕ್ಟ್’. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಇರುವ ಈ ವೃತ್ತಿಪರ ಶಿಕ್ಷಣಕ್ಕೆ ಸೇರಬೇಕಾದರೆ ಪಿಯುಸಿಯ ನಂತರ ವಿದ್ಯಾರ್ಥಿಗಳು ನಾಟ (ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಬೇಕು ಎಂದು ನಾಟ ಸಂಪನ್ಮೂಲ ವ್ಯಕ್ತಿ ಸುನಿಲ್ ಅಬ್ರಹಾಂ ಹೇಳಿದರು. ಅವರು ನಗರದ ಅಂಬಿಕಾ ವಸತಿಯುತ ಪದವಿ ಪೂರ್ವ ವಿದ್ಯಾಲಯದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ನಾಟ ತರಗತಿಗಳನ್ನು ಉದ್ಘಾಟಿಸಿ

ಅಂಬಿಕಾದಲ್ಲಿ ’ನಾಟ’ ತರಗತಿಗಳ ಉದ್ಘಾಟನೆ Read More »

ಸುಳ್ಯ ಎನ್ ಎಂ ಸಿಯಲ್ಲಿ ಎನ್ ಸಿ ಸಿ  ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್‌ಸಿಸಿ ವತಿಯಿಂದ ಸಾಧಕ ಶಿಕ್ಷಕರನ್ನು ಗೌರವಿಸುವ ಮೂಲಕ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಮೈಸೂರು ಮುಕ್ತ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಡಾ. ಮಮತಾ ಕೆ ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಡಾ. ಅನುರಾಧಾ ಕುರುಂಜಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್  ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಧುನಿಕ ಯುಗದಲ್ಲಿ ಶಿಕ್ಷಕರು ದಿನದಿಂದ ದಿನಕ್ಕೆ ಹೊಸತನಕ್ಕೆ ತೆರೆದುಕೊಳ್ಳಬೇಕು. ಶಿಕ್ಷಕರು

ಸುಳ್ಯ ಎನ್ ಎಂ ಸಿಯಲ್ಲಿ ಎನ್ ಸಿ ಸಿ  ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ Read More »

error: Content is protected !!
Scroll to Top