ಕ್ಯಾಂಪಸ್‌

ಭಕ್ತಕೋಡಿ ಅಂಗನವಾಡಿಗೆ ಕೊಳೆತ ಮೊಟ್ಟೆ ಪೂರೈಕೆ

ಪುತ್ತೂರು: ಅಂಗನವಾಡಿಗಳಿಗೆ ಪೂರೈಕೆಯಾಗಿರುವ ಮೊಟ್ಟೆಗಳ ಪೈಕಿ ಇದೀಗ ಪುತ್ತೂರು ತಾಲೂಕಿನ ಭಕ್ತಕೋಡಿ ಅಂಗನವಾಡಿ ಕೇಂದ್ರಕ್ಕೆ ಕೊಳೆತ ಮೊಟ್ಟೆ ಪೂರೈಕೆಯಾಗಿದೆ ಎಂದು ತಿಳಿದು ಬಂದಿದೆ. ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಮೊಟ್ಟೆಗಳು ಪೂರೈಕೆಯಾಗುತ್ತಿರುವ ಕುರಿತು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧೀ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈಗಾಗಲೇ ತನಿಕೆಗೆ ಆದೇಶಿಸಿದ್ದಾರೆ. ತನಿಖಾ ವರದಿ ಸಲ್ಲಿಕೆಯಾದ ಬಳಿಕ ಕ್ರಮ ಜರಗಿಸಲಾಗುವುದು ಎಂದು ಅವರು ಈಗಾಗಲೇ ತಿಳಿಸಿದ್ದಾರೆ. ಭಕ್ತಕೋಡಿ ಅಂಗನವಾಡಿಗ ಕೊಳೆತ ಮೊಟ್ಟೆ ಪೂರೈಕೆಯಾಗಿರುವ ಕುರಿತು ಸಿಡಿಪಿಒ ಪ್ರತಿಕ್ರಿಯೆ ನೀಡಿದ್ದು, […]

ಭಕ್ತಕೋಡಿ ಅಂಗನವಾಡಿಗೆ ಕೊಳೆತ ಮೊಟ್ಟೆ ಪೂರೈಕೆ Read More »

ಲೆಫ್ಟಿನೆಂಟ್ ಭಾಮಿ ಅತುಲ್ ಶೆಣೈಗೆ ಮುಖ್ಯಮಂತ್ರಿ ಪ್ರಶಂಸನಾ ಪತ್ರ

ಪುತ್ತೂರು: ಇಲ್ಲಿಯ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ರಾಷ್ಟೀಯ ಸೇನಾ ಯೋಜನೆಯ (ಎನ್‌ಸಿಸಿ) ಅಧಿಕಾರಿ ಲೆಫ್ಟಿನೆಂಟ್ ಭಾಮಿ ಅತುಲ್ ಶೆಣೈ ಅವರಿಗೆ ಎನ್‌ಸಿಸಿಯಲ್ಲಿ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿಯಿಂದ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಲಾಯಿತು. ಮಡಿಕೇರಿ ಬೆಟಾಲಿಯನ್ ನ ಕಮಾಂಡಿಂಗ್ ಆಫೀಸರ್ ಕರ್ನಲ್  ಝೆಡ್.ಜಿ.ಅರ್ಹನ ಹಾಗೂ ಆಡಳಿತಾಧಿಕಾರಿ ಕರ್ನಲ್ ವಿ ಡಿ ಚಾಕೋ ಅವರು ಈ ಗೌರವ ಪತ್ರವನ್ನು ಮಡಿಕೇರಿ ಬೆಟಾಲಿಯನ್ ನಲ್ಲಿ ನೀಡಿ ಗೌರವಿಸಿದರು. ಭಾಮಿ ಅತುಲ್ ಶೆಣೈ

ಲೆಫ್ಟಿನೆಂಟ್ ಭಾಮಿ ಅತುಲ್ ಶೆಣೈಗೆ ಮುಖ್ಯಮಂತ್ರಿ ಪ್ರಶಂಸನಾ ಪತ್ರ Read More »

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಉದ್ಯಮಿ ಜಯಂತ ನಡುಬೈಲು ಸರ್ವಾನುಮತದಿಂದ ಆಯ್ಕೆ

ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಂತ ಫಿಲೋಮಿನಾ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ, ಸಂಪ್ಯ ಅಕ್ಷಯ ಕಾಲೇಜಿನ ಸಂಚಾಲಕ ಜಯಂತ್ ನಡುಬೈಲು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಜಯಂತ್ ನಡುಬೈಲು ಅವರನ್ನು ಕಾಲೇಜಿನ ಸಂಚಾಲಕ ಲಾರೆನ್ಸ್ ಮಸ್ಕರೇನ್ಹಸ್ ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಮಕುಂಜೇಶ್ವರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಗಣರಾಜ ಕುಂಬ್ಳೆ, ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿ’ಕೋಸ್ಟ ಉಪಸ್ಥಿತರಿದ್ದರು. ಜಯಂತ ನಡುಬೈಲು ಅವರು

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಉದ್ಯಮಿ ಜಯಂತ ನಡುಬೈಲು ಸರ್ವಾನುಮತದಿಂದ ಆಯ್ಕೆ Read More »

ನಾಥಪಂಥ ಬೇರೆಯಲ್ಲ, ಭಾರತ ಪಂಥ ಬೇರೆಯಲ್ಲ: ಡಾ. ಬಿ. ವಿ ವಸಂತಕುಮಾರ್ | ವಿವೇಕಾನಂದ ಮಹಾವಿದ್ಯಾಲದಲ್ಲಿ ಡಾ. ಶ್ರೀಧರ್ ಹೆಚ್ ಜಿ ಕೃತಿ ’ನಾಥಪಂಥ’ ಲೋಕಾರ್ಪಣೆ

ಪುತ್ತೂರು : ನಾಥಪಂಥ ಕೃತಿ ವ್ಯಷ್ಟಿಯ ಮೂಲಕ ಹೊರಬಂದಿರುವ ಸಮಷ್ಟಿ. ಆತ್ಮಹತ್ಯೆಯೇ ಮುಂದಿನ ದಾರಿ, ಬೇರೆ ಯಾವುದೇ ದಾರಿ ಇಲ್ಲ ಎನ್ನುವ ವ್ಯಕ್ತಿಯ ಮನಸ್ಸನ್ನು ಆತ್ಮ ಮತ್ತು ವಿಕಾಸದೆಡೆಗೆ ಕೊಂಡೊಯ್ಯಲು ನಾಥಪಂಥ ಸಹಾಯವಾಗುತ್ತದೆ. ಜೀವನದ ಪ್ರತಿ ಹಂತದಲ್ಲೂ ಈ ಕೃತಿಯ ಪಾತ್ರ ಪಹತ್ವವಾದದ್ದು, ಅಂತೆಯೇ ಪಂಥಗಳ ಕುರಿತು ಅಧ್ಯಯನ ಮಾಡುವವರಿಗೆ ಈ ಪುಸ್ತಕ ಮಾದರಿಯಾಗಲಿದೆ ಎಂದು ಮೈಸೂರು ಮಹಾರಾಣಿ ಕಲಾ ಕಾಲೇಜಿನ ಪ್ರಾಚಾರ್ಯ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ. ಬಿ. ವಿ ವಸಂತಕುಮಾರ್

ನಾಥಪಂಥ ಬೇರೆಯಲ್ಲ, ಭಾರತ ಪಂಥ ಬೇರೆಯಲ್ಲ: ಡಾ. ಬಿ. ವಿ ವಸಂತಕುಮಾರ್ | ವಿವೇಕಾನಂದ ಮಹಾವಿದ್ಯಾಲದಲ್ಲಿ ಡಾ. ಶ್ರೀಧರ್ ಹೆಚ್ ಜಿ ಕೃತಿ ’ನಾಥಪಂಥ’ ಲೋಕಾರ್ಪಣೆ Read More »

ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ ಹಾಗೂ ಗ್ರಾಮ ವಿಕಾಸ ಯೋಜನೆಯಡಿ “ವಿವೇಕ ಸಂಜೀವಿನಿ” ‘ಗಿಡ ನೆಡುವ ಹಾಗೂ ನಾಟಿ ವೈದ್ಯರಿಗೆ  ಗೌರವಾರ್ಪಣೆ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ ಹಾಗೂ ಗ್ರಾಮ ವಿಕಾಸ ಯೋಜನೆಯಡಿ “ವಿವೇಕ ಸಂಜೀವಿನಿ” ‘ಗಿಡ ನೆಡುವ ಹಾಗೂ ನಾಟಿ ವೈದ್ಯರಿಗೆ  ಗೌರವಾರ್ಪಣೆ’ ಕಾರ್ಯಕ್ರಮ ಕುಂಜೂರು ಹಿ. ಪ್ರಾ. ಶಾಲೆಯಲ್ಲಿ ನಡೆಯಿತು. ನಾಟಿ ವೈದ್ಯ ಮಹಾಲಿಂಗ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ, ನಾಟಿ ವೈದ್ಯ ಪದ್ಧತಿಯ ಅನುಕೂಲತೆಯ ಬಗ್ಗೆ ಹೇಳಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಶೋಭಿತಾ ಸತೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಂಜೂರು ಶಾಲಾ ಮುಖ್ಯ ಶಿಕ್ಷಕಿ ಇಂದಿರಾ. ಕೆ. ಅಧ್ಯಕ್ಷತೆ ವಹಿಸಿ ಮಾತನಾಡಿ,  ಗಿಡಮರಗಳು ಭೂಮಿಯ ಸಂರಕ್ಷಣೆಯನ್ನು ಮಾಡುತ್ತವೆ

ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ ಹಾಗೂ ಗ್ರಾಮ ವಿಕಾಸ ಯೋಜನೆಯಡಿ “ವಿವೇಕ ಸಂಜೀವಿನಿ” ‘ಗಿಡ ನೆಡುವ ಹಾಗೂ ನಾಟಿ ವೈದ್ಯರಿಗೆ  ಗೌರವಾರ್ಪಣೆ ಕಾರ್ಯಕ್ರಮ Read More »

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ 10ಕಿಮೀ ಕ್ರಾಸ್-ಕಂಟ್ರಿ ಸ್ಪರ್ಧೆ : ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ತಂಡವು 2023-24ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ 10 ಕಿಮೀ ಕ್ರಾಸ್-ಕಂಟ್ರಿ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗದಲ್ಲಿ ಚಾಂಪಿಯನ್‌ಶಿಪ್ ಹಾಗೂ ಪುರುಷರ ವಿಭಾಗದಲ್ಲಿ ತೃತೀಯ ಸ್ಥಾನದೊಂದಿಗೆ ಸಮಗ್ರ ತಂಡ ಪ್ರಶಸ್ತಿ ಪಡೆದುಕೊಂಡಿದೆ. ಕೋಲಾರದ ಡಾ.ತಿಮ್ಮಯ್ಯ ಇನ್ಶ್ತಿಟ್ಯೂಟ್ ಆಫ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ವಿಶಿಷ್ಟ ಸಾಧನೆಯನ್ನು ಮಾಡಿದ್ದಾರೆ. ಮಹಿಳೆಯರ ವಿಭಾಗದಲ್ಲಿ ದ್ವಿತೀಯ ವರ್ಷದ ಎಂಬಿಎ ವಿಭಾಗದ ರಕ್ಷಿತಾ.ಐ ಪ್ರಥಮ ಸ್ಥಾನ, ದ್ವಿತೀಯ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ 10ಕಿಮೀ ಕ್ರಾಸ್-ಕಂಟ್ರಿ ಸ್ಪರ್ಧೆ : ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ Read More »

42ನೇ ಮಾನ್ಸೂನ್ ಚೆಸ್ ಟೂರ್ನಮೆಂಟ್ | ಸಂತ ಅಲೋಶಿಯಸ್ ಕಾಲೇಜಿನ ಲಾರೆನ್ಸ್ ಪಿಂಟೋ ಪ್ರಥಮ

ಪುತ್ತೂರು: ಚದುರಂಗ ಆಟವು ಒಂದು ಚತುರತೆಯ ಆಟ. ಇದು ಬುದ್ದಿಗೆ ಕೆಲಸ ನೀಡುವ ಆಟವಾಗಿದ್ದು ನಿರಂತರವಾಗಿ ಅಭ್ಯಾಸಿಸಿದರೆ ಮಾತ್ರ ಉತ್ತಮ ಪರಿಣಾಮ ಕಾಣಬಹುದು. ಹಾಗಾಗಿ ವಿದ್ಯಾರ್ಥಿಗಳು ಚುರುಕುತನ ಪಡೆಯಲು ಚೆಸ್ ಉತ್ತಮ ಕ್ರೀಡೆ ಎಂದು ದ.ಕ-ಜಿಲ್ಲೆ ಚೆಸ್ ಅಸೋಸಿಯೇಶನ್ ಅಧ್ಯಕ್ಷ ರಮೇಶ್ ಕೋಟೆ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜು ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜು ಹಾಗೂ ದೈಹಿಕ ಶಿಕ್ಷಣ ವಿಭಾಗ ಮತ್ತು  ಐಕ್ಯೂಎಸಿ ಸಹಯೋಗದಲ್ಲಿ ಅಂತರ್ ಕಾಲೇಜು ಹಾಗೂ ಅಂತರ್ ಜಿಲ್ಲಾ ಮಟ್ಟದ

42ನೇ ಮಾನ್ಸೂನ್ ಚೆಸ್ ಟೂರ್ನಮೆಂಟ್ | ಸಂತ ಅಲೋಶಿಯಸ್ ಕಾಲೇಜಿನ ಲಾರೆನ್ಸ್ ಪಿಂಟೋ ಪ್ರಥಮ Read More »

ಶಾಲಾ ಶಿಕ್ಷಕರಿಗೂ ವಸ್ತ್ರ ಸಂಹಿತೆ ಜ್ಯಾರಿ | ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು

ಬೆಂಗಳೂರು :  ಶಾಲಾ ಶಿಕ್ಷಕರಿಗೆ ವಸ್ತ್ರಸಂಹಿತೆ ಜಾರಿಗೊಳಿಸುವ ಕುರಿತು ಚರ್ಚೆ ನಡೆಸಿ ಆ ಬಳಿಕ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಸೋಮವಾರ, ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಪ್ರಶ್ನೆಗೆ ಉತ್ತರಿಸಿದ ಅವರು, ಶಾಲಾ ಶಿಕ್ಷಕರ ವಸ್ತ್ರಸಂಹಿತೆಗೆ ನಿಯಮಗಳಿಲ್ಲ. ಅಂತಹ ಪ್ರಸ್ತಾವನೆಯೂ ಸರ್ಕಾರದ ಮುಂದಿಲ್ಲ. ವಸ್ತ್ರಸಂಹಿತೆ ಒಳಿತು ಎನ್ನುವುದಾದರೆ ಎಲ್ಲರ ಜತೆ ಚರ್ಚಿಸಿದ ನಂತರವೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದರು. ರಾಜ್ಯದಲ್ಲಿ ಶಿಕ್ಷಕರ ಕೊರತೆ

ಶಾಲಾ ಶಿಕ್ಷಕರಿಗೂ ವಸ್ತ್ರ ಸಂಹಿತೆ ಜ್ಯಾರಿ | ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು Read More »

ಚಿಂತನೆಗಳು ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದು ನಮ್ಮ ಕರ್ತವ್ಯ : ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ | ಕಾವೂರು ಬಿಜಿಎಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಪ್ರತಿಜ್ಞಾ ಸ್ವೀಕಾರ

ಮಂಗಳೂರು:  ಸಾಮಾಜಿಕ ಮೌಲ್ಯಗಳನ್ನು ಬಾಲ್ಯದಲ್ಲೇ ಬೆಳೆಸಿಕೊಳ್ಳಬೇಕು. ಪರಿವರ್ತನೆಯ ಹಾದಿ ನಿರಂತರವಾಗಿ ಬದಲಾವಣೆ ಪರ್ವವನ್ನು ಕಾಣುತ್ತದೆ. ಪ್ರತಿ ಚಿಂತನೆಗಳು ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ಬಿಜಿಎಸ್‌ ಕಾವೂರು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ತಿಳಿಸಿದರು. ಸಂಸ್ಥೆಯಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸದ್ಗುಣಗಳನ್ನು ರೂಢಿಸಿಕೊಳ್ಳಬೇಕು. ಶಿಸ್ತುಬದ್ಧ ಜೀವನ ಇದ್ದರೆ ಬಹುರೂಪಿಯಾಗಿ ಬೆಳೆಯಬಹುದಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪ ಪೊಲೀಸ್ ಅಧೀಕ್ಷಕ ಲೋಕಾಯುಕ್ತ ಚೆಲುವರಾಜು

ಚಿಂತನೆಗಳು ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದು ನಮ್ಮ ಕರ್ತವ್ಯ : ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ | ಕಾವೂರು ಬಿಜಿಎಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಪ್ರತಿಜ್ಞಾ ಸ್ವೀಕಾರ Read More »

ಜು.13 : ಡಾ.ಶ್ರೀಧರ ಎಚ್‍.ಜಿ. ಅವರ ““ನಾಥಪಂಥ” ಕೃತಿ ಲೋಕಾರ್ಪಣೆ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗ, ಕನ್ನಡ ಸಂಘ, ವಿವೇಕಾನಂದ ಸಂಶೋಧನ ಕೇಂದ್ರ ಮತ್ತು ಆಂತರಿಕ ಗುಣಮಟ್ಟ ಭರವಸೆ ಘಟಕದ ಸಹಯೋಗದಲ್ಲಿ ಡಾ.ಶ್ರೀಧರ ಎಚ್‍.ಜಿ. ಅವರ “ನಾಥಪಂಥ” ಕೃತಿ ಲೋಕಾರ್ಪಣೆ ಜು.13 ರಂದು ಬೆಳಿಗ್ಗೆ 10.30 ಕ್ಕೆ ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ಬಿ.ವಿ.ವಸಂತ ಕುಮಾರ್ ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ವಿವೇಕಾನಂದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ ಅಧ್ಯಕ್ಷತೆ ವಹಿಸುವರು.

ಜು.13 : ಡಾ.ಶ್ರೀಧರ ಎಚ್‍.ಜಿ. ಅವರ ““ನಾಥಪಂಥ” ಕೃತಿ ಲೋಕಾರ್ಪಣೆ Read More »

error: Content is protected !!
Scroll to Top