ಕ್ಯಾಂಪಸ್‌

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುತ್ತೂರು ತಾಲೂಕಿನ ಆನಡ್ಕ ಶಾಲಾ ಮುಖ್ಯ ಶಿಕ್ಷಕಿ ಶುಭಲತಾ ಹಾರಾಡಿ ಆಯ್ಕೆ

ಪುತ್ತೂರು: ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶುಭಲತಾ ಹಾರಾಡಿ ಭಾಜನರಾಗಿದ್ದಾರೆ. ಶುಭಲತಾ ಅವರು ನೊಣಯ್ಯ ಹಾಗೂ ಗುಲಾಬಿ ದಂಪತಿ ಪುತ್ರಿಯಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು ಮೂಡಬಿದ್ರೆಯಲ್ಲಿ, ಪ್ರೌಢ ಶಿಕ್ಷಣವನ್ನು ನಾರಾವಿ ಮತ್ತು ವೃತ್ತಿಪರ ಶಿಕ್ಷಣವನ್ನು ಮಂಗಳೂರು ಕಪಿತಾನಿಯೋ ಶಿಕ್ಷಣ ಸಂಸ್ಥೆಯಲ್ಲಿ ಪೂರೈಸಿದ್ದು, ಬಂಟ್ವಾಳ ತಾಲೂಕಿನ ಕೊಯಿಲ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಉಚಿತ ಸೇವೆ ಸಲ್ಲಿಸಿ ಮುಂದೆ ಸರಕಾರಿ ಶಾಲಾ ಶಿಕ್ಷಕಿಯಾಗಿ ನೇಮಕಗೊಂಡು […]

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುತ್ತೂರು ತಾಲೂಕಿನ ಆನಡ್ಕ ಶಾಲಾ ಮುಖ್ಯ ಶಿಕ್ಷಕಿ ಶುಭಲತಾ ಹಾರಾಡಿ ಆಯ್ಕೆ Read More »

ದ.ಕ.ಜಿಲ್ಲಾ ಮಟ್ಟದ ಸರಕಾರಿ ಕಿ., ಹಿ. ಪ್ರೌಢಶಾಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ 21 ಶಿಕ್ಷಕರು ಆಯ್ಕೆ

ಮಂಗಳೂರು : ದ.ಕ. ಜಿಲ್ಲಾ ಮಟ್ಟದಲ್ಲಿ 2023-24ನೆ ಸ ಕಿರಿಯ, ಹಿರಿಯ, ಪ್ರೌಢಶಾಲಾ ವಿಭಾಗಗಳಿಂದ ತಾಲೂಕಿ ಶಿಕ್ಷಕರಂತೆ 7 ತಾಲೂಕಿನ ಒಟ್ಟು 21 ಶಿಕ್ಷಕರನ್ನು ಉತ್ತಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ದ.ಕ. ಜಿಲ್ಲಾ ಮಟ್ಟದ ಕ ಸುಳ್ಯ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸೆ. 5ರಂ 10 ಗಂಟೆಗೆ ಸುಳ್ಯದ ಪರಿವಾರ ಕಾನ ಅಮರಜ್ಯೋತಿ ಕು ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯ ಸಂದರ್ಭ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಶಾಲಾ ಇಲಾಖೆಯ ಉಪ ನಿರ್ದೇಶಕ ದಯಾನ

ದ.ಕ.ಜಿಲ್ಲಾ ಮಟ್ಟದ ಸರಕಾರಿ ಕಿ., ಹಿ. ಪ್ರೌಢಶಾಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ 21 ಶಿಕ್ಷಕರು ಆಯ್ಕೆ Read More »

ಆಲಂಗಾರು ಶ್ರೀ ವಿದ್ಯಾಭಾರತಿ  ವಿದ್ಯಾಸಂಸ್ಥೆಯ ಕಬಡ್ಡಿ ಬಾಲಕಿಯರ ತಂಡ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

ಪುತ್ತೂರು: ಹೈದರಾಬಾದ್ ನಲ್ಲಿ ನಡೆದ ರಾಜ್ಯಮಟ್ಟದ 14 ರ ವಯೋಮಾನದ ಕಬ್ಬಡ್ಡಿ ಪಂದ್ಯಾಟದಲ್ಲಿ ಆಲಂಗಾರು ಶ್ರೀ ವಿದ್ಯಾಭಾರತಿ ವಿದ್ಯಾಸಂಸ್ಥೆಯ ಬಾಲಕಿಯರ ಕಬ್ಬಡ್ಡಿ ತಂಡ ಪ್ರಥಮ ಸ್ಥಾನದೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ತೆಲಂಗಾಣ ರಾಜ್ಯವನ್ನು ಅಂತಿಮವಾಗಿ ಸೋಲಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ಹಂಸಿಕ ಅಂಬುಲ,ಯಶಸ್ವಿನಿ.ಬಿ, ಭವ್ಯ. ಕೆ,ಚಿನ್ಮಯಿ, ಇಂಚರ ಎಲ್ ಶೆಟ್ಟಿ, ಅಲ್ವಿತಾ, ವಾತ್ಸಲ್ಯ ಬಿ ಗೌಡ, ಪಲ್ಲವಿ, ಕೃತಿ, ಸಿಂಚನ ಎಸ್, ದೀಕ್ಷಾ ಶ್ರೀ, ಹಂಸಿಕ ಅಂಬುಲ, ಭೂಮಿಕಾ ಜೆ. ಪ್ರತಿನಿಧಿಸಿದ್ದರು. ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕಬಡ್ಡಿ

ಆಲಂಗಾರು ಶ್ರೀ ವಿದ್ಯಾಭಾರತಿ  ವಿದ್ಯಾಸಂಸ್ಥೆಯ ಕಬಡ್ಡಿ ಬಾಲಕಿಯರ ತಂಡ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ Read More »

“ಹಸಿರು ಪರಿಸರದಲ್ಲಿ ಸಂತಸದಾಯಕ ಕಲಿಕೆ” ಧ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುತ್ತಿರುವ ಗ್ರಾಮೀಣ ಪ್ರದೇಶದ ಆನಡ್ಕ ಸರಕಾರಿ ಶಾಲೆ

ಪುತ್ತೂರು: ಈ ಸರಕಾರಿ ಶಾಲೆಯಲ್ಲಿ ಏನಿದೆ,, ಏನಿಲ್ಲ. ಎಲ್ಲವೂ ಇದೆ. ಈ ಶಾಲೆಯ ವಿಶೇಷತೆಯೆಂದರೆ ಬೃಹತ್ ಕೃಷಿ ಭಂಡಾರವನ್ನೇ ಈ ಶಾಲೆ ಹೊಂದಿರುವುದು. ಇದು ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಶಾಲೆಯ ವಿಶೇಷತೆ. “ಹಸಿರು ಪರಿಸರದಲ್ಲಿ ಸಂತಸದಾಯಕ ಕಲಿಕೆ” ಎಂಬ ಧ್ಯೇಯ ವಾಕ್ಯದೊಂದಿಗೆ ತೀರಾ ಗ್ರಾಮೀಣ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಈ ಶಾಲೆಯ ಕೃಷಿ ಕಾಯಕವನ್ನೊಮ್ಮೆ ನೋಡಿದರೆ ಎಂತವರನ್ನೂ ಆಶ್ಚರ್ಯಚಕಿತರನ್ನಾಗಿ ಮಾಡುವುದರಲ್ಲಿ ಸಂಶಯವೇ ಇಲ್ಲ. ಗ್ರಾಮೀಣ ಪ್ರದೇಶಲ್ಲಿ ತನ್ನ ಧ್ಯೇಯ ವಾಕ್ಯಕ್ಕೆ ತಕ್ಕಂತೆ ಹಚ್ಚ ಹರಿಸಿರಿನಿಂದ ಕೂಡಿದ

“ಹಸಿರು ಪರಿಸರದಲ್ಲಿ ಸಂತಸದಾಯಕ ಕಲಿಕೆ” ಧ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುತ್ತಿರುವ ಗ್ರಾಮೀಣ ಪ್ರದೇಶದ ಆನಡ್ಕ ಸರಕಾರಿ ಶಾಲೆ Read More »

ಶಟಲ್ ಬ್ಯಾಡ್ಮಿಂಟನ್ : ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಪುತ್ತೂರಿನ  ಅಂಬಿಕಾ ಪದವಿ ಪೂರ್ವ ಕಾಲೇಜಿನ  ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ  ತಂಡವು ಪ್ರಥಮ ಸ್ಥಾನವನ್ನು  ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕರ ವಿಭಾಗವನ್ನು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಅಖಿಲೇಶ್ ವರ್ಮ, ವಿಘ್ನೇಶ್ ಜಾಧವ್, ಕೌಶಿಕ್ ಯು, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಯಶಸ್ ಪ್ರತಿನಿಧಿಸಿದ್ದರು. ಬಾಲಕಿಯರ ವಿಭಾಗವನ್ನು ದ್ವಿತೀಯ ಪಿಯುಸಿ

ಶಟಲ್ ಬ್ಯಾಡ್ಮಿಂಟನ್ : ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಅಕ್ಷಯ ಕಾಲೇಜು ರೋಟರ‍್ಯಾಕ್ಟ್ ಕ್ಲಬ್ ಓರಿಯಂಟೇಷನ್ ಕಾರ್ಯಕ್ರಮ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವದ ಪ್ರಾಯೋಜಕತ್ವದಲ್ಲಿ ಸಂಪ್ಯ ಅಕ್ಷಯ ಪ್ಯಾಷನ್ ಡಿಸೈನಿಂಗ್ ಕಾಲೇಜಿನಲ್ಲಿ “ರೋಟರ‍್ಯಾಕ್ಟ್ ಕ್ಲಬ್’ ಓರಿಯಂಟೇಷನ್ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ರೋಟರ‍್ಯಾಕ್ಟ್ ರಾಹುಲ್ ಆಚಾರ್ಯ, ಡಿ. ಆರ್.ಆರ್. ಮತ್ತು ರೊ. ರತ್ನಾಕರ ರೈ, ಮಾಜಿ ಡಿ.ಆರ್.ಸಿ.ಸಿ.ರೋಟರ‍್ಯಾಕ್ಟ್ ಬಗ್ಗೆ ಮಾಹಿತಿಯನ್ನು ನೀಡಿದರು. ಅಕ್ಷಯ ಕಾಲೇಜಿನ ಛೇರ್‌ಮೆನ್ ಜಯಂತ್ ನಡುಬೈಲ್ ರೋಟರಿ ಸಂಸ್ಥೆಯ ಅಂಗವಾದ ರೋಟರ‍್ಯಾಕ್ಟ್ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ, ಸಾರ್ವಜನಿಕ ಸಂಪರ್ಕ, ಮತ್ತು ವ್ಯಕ್ತಿತ್ವ ವಿಕಸನದೊಂದಿಗೆ ಸಮಾಜ ಸೇವೆ ಮಾಡುವ ಅವಕಾಶ ದೊರೆಯುತ್ತದೆ ಎಂದರು. ಪ್ರಾಂಶುಪಾಲ

ಅಕ್ಷಯ ಕಾಲೇಜು ರೋಟರ‍್ಯಾಕ್ಟ್ ಕ್ಲಬ್ ಓರಿಯಂಟೇಷನ್ ಕಾರ್ಯಕ್ರಮ Read More »

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ದ್ವಿತೀಯ

ಪುತ್ತೂರು :  ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣಲ್ಲಿ ನಡೆದ ಪಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿದೆ. ಬಾಲಕರ ವಿಭಾಗವನ್ನು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಯಶಸ್ ಎಸ್, ವಿನೋಭ ಭಾವೆ,  ಅನುಷ್ ಕೆ. ಎನ್, ಅರ್ಜುನ್ ಕೆ.ಎಚ್, ವಾಣಿಜ್ಯ ವಿಭಾಗದ ಶಶಿಕಾಂತ್, ರಂಜಿತ್ ಬಿ ಎಂ, ಜೀತೆಶ್  ಜೆ ಎಸ್ , ಪ್ರಥಮ ಪಿಯುಸಿ ವಿಜ್ಞಾನ  ವಿಭಾಗದ ಸತೀರ್ಥ್,ಅತೀಥ್,

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ದ್ವಿತೀಯ Read More »

ಪ್ಲಾಸ್ಮಾ ತಂತ್ರಜ್ಞಾನದ ವಸ್ತು ಪ್ರದರ್ಶನ ಮತ್ತು ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ

ಪುತ್ತೂರು: ಮೂರು ದಿನಗಳ ಕಾಲ ನಡೆದ ಪ್ಲಾಸ್ಮಾ ತಂತ್ರಜ್ಞಾನದ ವಸ್ತು ಪ್ರದರ್ಶನ ಮತ್ತು ರಾಷ್ಟ್ರೀಯ ವಿಚಾರ ಸಂಕಿರಣ ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗಳಿಗೆ ನಡೆದಿದ್ದು, ಯಶಸ್ವಿಯಾಗಿದೆ ಎಂದು ಸಮುದಾಯ ಸಂಪರ್ಕ ವಿಭಾಗ, ಐ.ಪಿ.ಆರ್ ಅಹಮದಾಬಾದ್ ಇದರ ಮುಖ್ಯಸ್ಥ ಡಾ. ಎ.ವಿ. ರವಿಕುಮಾರ್ ಹೇಳಿದರು. ಪ್ಲಾಸ್ಮಾ ಸಂಶೋಧನಾ ಕೇಂದ್ರ, ಅಹಮದಾಬಾದ್ ಮತ್ತು  ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ( ಸ್ವಾಯತ್ತ) ಪುತ್ತೂರು, ಐಕ್ಯುಎಸಿ  ಮತ್ತು ವಿಜ್ಞಾನ ಸಂಘದ ಸಹಯೋಗದಲ್ಲಿ ನಡೆದ ಪ್ಲಾಸ್ಮಾ ತಂತ್ರಜ್ಞಾನದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣದ

ಪ್ಲಾಸ್ಮಾ ತಂತ್ರಜ್ಞಾನದ ವಸ್ತು ಪ್ರದರ್ಶನ ಮತ್ತು ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ Read More »

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ | ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ದ್ವಿತೀಯ ಸಮಗ್ರ ಪ್ರಶಸ್ತಿ

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ವತಿಯಿಂದ ಮರೀಲ್ ಇ.ಎಸ್.ಆರ್ ಪ್ರೆಸಿಡೆನ್ಸಿ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿರಿಯ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಎರಡೂ ವಿಭಾಗಗಳಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಿರಿಯ ಪ್ರಾಥಮಿಕ ವಿಭಾಗ- ತನ್ವೀಶ್  ಚಿತ್ರಕಲೆ-ಪ್ರಥಮ, ಸಾನ್ವಿ ಕ್ಲೇ ಮಾಡೆಲಿಂಗ್- ಪ್ರಥಮ, ಮಾತಂಗಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ | ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ದ್ವಿತೀಯ ಸಮಗ್ರ ಪ್ರಶಸ್ತಿ Read More »

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಓಣಂ ಆಚರಣೆ

ಪುತ್ತೂರು: ಕೇರಳದ ಅತ್ಯಂತ ಹಳೆಯ ಹಾಗೂ ಸಾಂಪ್ರದಾಯಿಕ ಹಬ್ಬವಾದ ಓಣಂ ಈಗ ಶ್ರದ್ದೆ ಭಕ್ತಿಯಿಂದ ವಿಶ್ವದೆಲ್ಲೆಡೆ ಆಚರಿಸಲ್ಪಡುತ್ತಿದ್ದು ಇದೊಂದು ಸರ್ವಜನರ ಪ್ರೀತಿಯ ಹಬ್ಬ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಯಲ್ಲಿ ನಡೆದ ತಿತ್ತಿತ್ತೋಮ್-2023 ಓಣಂ ಆಚರಣೆಯಲ್ಲಿ ಮಾತಾಡಿದರು. ಮಹಾಬಲಿಯು ಪ್ರತಿವರ್ಷವೂ ಓಣಂ ಸಂದರ್ಭದಲ್ಲಿ ಭೂಮಿಗೆ ಮರಳಿ ಬಂದು ಜನರ ಕಷ್ಟಗಳನ್ನು ನಿವಾರಿಸುತ್ತಾನೆ ಎನ್ನುವ ನಂಬಿಕೆ ಇದೆ.

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಓಣಂ ಆಚರಣೆ Read More »

error: Content is protected !!
Scroll to Top