ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುತ್ತೂರು ತಾಲೂಕಿನ ಆನಡ್ಕ ಶಾಲಾ ಮುಖ್ಯ ಶಿಕ್ಷಕಿ ಶುಭಲತಾ ಹಾರಾಡಿ ಆಯ್ಕೆ
ಪುತ್ತೂರು: ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶುಭಲತಾ ಹಾರಾಡಿ ಭಾಜನರಾಗಿದ್ದಾರೆ. ಶುಭಲತಾ ಅವರು ನೊಣಯ್ಯ ಹಾಗೂ ಗುಲಾಬಿ ದಂಪತಿ ಪುತ್ರಿಯಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು ಮೂಡಬಿದ್ರೆಯಲ್ಲಿ, ಪ್ರೌಢ ಶಿಕ್ಷಣವನ್ನು ನಾರಾವಿ ಮತ್ತು ವೃತ್ತಿಪರ ಶಿಕ್ಷಣವನ್ನು ಮಂಗಳೂರು ಕಪಿತಾನಿಯೋ ಶಿಕ್ಷಣ ಸಂಸ್ಥೆಯಲ್ಲಿ ಪೂರೈಸಿದ್ದು, ಬಂಟ್ವಾಳ ತಾಲೂಕಿನ ಕೊಯಿಲ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಉಚಿತ ಸೇವೆ ಸಲ್ಲಿಸಿ ಮುಂದೆ ಸರಕಾರಿ ಶಾಲಾ ಶಿಕ್ಷಕಿಯಾಗಿ ನೇಮಕಗೊಂಡು […]










