ಕ್ಯಾಂಪಸ್‌

ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಗುರುಪೂರ್ಣಿಮೆ ಆಚರಣೆ, ಗುರುವಂದನಾ ಕಾರ್ಯಕ್ರಮ

ಪುತ್ತೂರು : ಶಿಕ್ಷಕನಾದವನು ಗುರು ಸ್ಥಾನಕ್ಕೆ ಏರಬಹುದಾದ ಅವಕಾಶಗಳಿರುವುದು ಸತ್ಯ. ಬದುಕಿಗೆ ದಾರಿದೀಪವಾಗುವವರು ಗುರುಗಳೆನಿಸುತ್ತಾರೆ. ಹೆತ್ತವರ ನಂತರ ಮಕ್ಕಳ ಜವಾಬ್ದಾರಿಯನ್ನು ಹೊತ್ತು ಅವರ ಅಧ್ಯಯನದ ಕಾಲದಲ್ಲಿ ನಿರಂತರವಾಗಿ ಕಾಪಾಡುತ್ತಾ, ಬದುಕನ್ನು ರೂಪಿಸುತ್ತಾ ಸಾಗುವ ಮಹಾನ್ ವ್ಯಕ್ತಿತ್ವವೇ ಗುರು ಎಂದೆನಿಸಿಕೊಳ್ಳಲು ಸಾಧ್ಯ ಎಂದು ಅಂಬಿಕಾ ಮಹಾವಿದ್ಯಾಲಯದ ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ ಹೇಳಿದರು. ಅವರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸೋಮವಾರ […]

ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಗುರುಪೂರ್ಣಿಮೆ ಆಚರಣೆ, ಗುರುವಂದನಾ ಕಾರ್ಯಕ್ರಮ Read More »

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕಾರ್ಯಗಾರ*

ಪುತ್ತೂರು : ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ  ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಲೆಕ್ಕಶಾಸ್ತ್ರ ವಿಷಯದ ಪರೀಕ್ಷಾ ಮಾದರಿ ಬಗ್ಗೆ ಕಾರ್ಯಗಾರ ನಡೆಯಿತು. ವಾಣಿಜ್ಯ ವಿಭಾಗದ ಮುಖ್ಯಸ್ಥ ಶ್ರೀಧರ್ ಶೆಟ್ಟಿಗಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಾದರಿ, ಅಂಕಗಳು, ಉತ್ತರ ಬರೆಯುವ ಕೌಶಲ್ಯಗಳ ಬಗ್ಗೆ ತರಬೇತಿ ನೀಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಉಷಾ ಪಿ ಎಂ, ಭಾಗ್ಯಶ್ರೀ, ಗ್ರೀಷ್ಮ ಹಾಗೂ ದೇವಿಪ್ರಸಾದ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕಾರ್ಯಗಾರ* Read More »

ಕೊಂಬೆಟ್ಟು ಪ ಪೂ ಕಾಲೇಜು ಅಭಿವೃದ್ದಿ ಸಮಿತಿ ಸಭೆ | ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಶೇಷ ಕೋಚಿಂಗ್: ಶಾಸಕ ರೈ

ಪುತ್ತೂರು: ಕೊಂಬೆಟ್ಟು ಸರಕಾರಿ ಪ ಪೂ ಕಾಲೇಜಿನಲ್ಲಿ ಶಾಸಕರಾದ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಅಭಿವೃದ್ದಿ ಸಮಿತಿ ಸಭೆಯು ಜೂ. 28 ರಂದು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಅಭಿವೃದ್ದಿ ಮತ್ತು ಪಲಿತಾಂಶದ ಬಗ್ಗೆ ಶಾಸಕರು ಪ್ರಾಂಶುಪಾಲಲರಿಂದ ಮಾಹಿತಿ ಪಡೆದುಕೊಂಡರು. ಇದೇ ಕಾಲೇಜಿನ ಹೇಳ ವಿದ್ಯಾರ್ಥಿಯಾಗಿರುವ ಶಾಸಕರು ಕಾಲೇಜಿನ ಅಭಿವೃದ್ದಿಯ ಬಗ್ಗೆ ಬೇಸರ ವ್ಯಕ್ತಪಡಿಸಿದರು. ನಾನು ಇಲ್ಲಿ ಕಲಿಯುವಾಗ ಹೇಗಿತ್ತೋ ಅದೇ ಮಾದರಿಯಲ್ಲಿ ಈಗಲೂ ಇದೆ. ಇಲ್ಲಿ ವಿಶೇಷ ಅಭಿವೃದ್ದಿ ಕೆಲಸಗಳೇನು ನಡೆದಿಲ್ಲ. ಇಲಾಖೆಯಿಂದ ಬರುವ ಅನುದಾನದವನ್ನು ಬಳಸಿ ಅಲ್ಪಸ್ವಲ್ಪ

ಕೊಂಬೆಟ್ಟು ಪ ಪೂ ಕಾಲೇಜು ಅಭಿವೃದ್ದಿ ಸಮಿತಿ ಸಭೆ | ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಶೇಷ ಕೋಚಿಂಗ್: ಶಾಸಕ ರೈ Read More »

ವಿದ್ಯಾರ್ಥಿಗಳಿಗೆ  ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಪುತ್ತೂರು :  ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ಸಂಘದ ವತಿಯಿಂದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಆಯೋಜಿಸಿಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಪದವಿ ಕಾಲೇಜಿನ ಉಪನ್ಯಾಸಕ  ಹಾಗೂ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್‌ನ ನಿರ್ದೇಶಕ ಡಾ. ಶ್ರೀಶ ಭಟ್ ಮತ್ತು ತಂಡದ ಸದಸ್ಯರಾದ ಜೀವಿತ, ರಾಕೇಶ್, ಶ್ರೇಯಾಭಟ್, ಅನುಷಾ, ಸರ್ವೇಶ್, ನವ್ಯಶ್ರೀ, ಬಾಲಕೃಷ್ಣ ಅವರಿಂದ ಸ್ವೋಟ್ ವಿಶ್ಲೇಷಣೆ, ಹ್ಯಾಕಥಾನ್ ಎಂಬ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ತಮ್ಮಲ್ಲಿ ಅಡಕವಾಗಿರುವ ಸಾಮರ್ಥ್ಯ, ದೌರ್ಬಲ್ಯಗಳನ್ನು ಗುರುತಿಸಲು ಸಹಾಯ

ವಿದ್ಯಾರ್ಥಿಗಳಿಗೆ  ವ್ಯಕ್ತಿತ್ವ ವಿಕಸನ ಕಾರ್ಯಕ್ರಮ Read More »

ಮಾಣಿಲ ಸರಕಾರಿ ಪ್ರೌಢಶಾಲೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಪುತ್ತೂರು: ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಧ್ಯೇಯವನ್ನಿಟ್ಟುಕೊಂಡು,ಸತತ ಪರಿಶ್ರಮ, ಪ್ರಯತ್ನದ ಮೂಲಕ ಕಂಡ ಕನಸುಗಳನ್ನ ನನಸಾಗಿಸಿಕೊಳ್ಳಬೇಕು ಎಂದು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಮಾಣಿಲ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಬೇಡಿಕೆಗಳುಳ್ಳ ಮನವಿಯನ್ನು ಶಾಸಕರಿಗೆ ನೀಡಲಾಯ್ತು. ಹಂತ ಹಂತವಾಗಿ ಶಾಲಾ ಅಗತ್ಯತೆಗಳನ್ನು ಪೂರೈಸುವುದಾಗಿ ಶಾಸಕರು ಭರವಸೆ ನೀಡಿದರು. ಶಾಸಕರಿಗೆ ಶಾಲೆಯ ಪರವಾಗಿ ಶಾಲು ಹೊದಿಸಿ, ಪುಸ್ತಕ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯ್ತು. ಮಾಜಿ

ಮಾಣಿಲ ಸರಕಾರಿ ಪ್ರೌಢಶಾಲೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ Read More »

ತಾನು ಕುಳಿತ ತರಗತಿ ನೋಡಿ ಬಾವುಕರಾದ ಶಾಸಕ ಅಶೋಕ್ ರೈ

ಪುತ್ತೂರು: ಹಳೆಯ ನೆನಪುಗಳೆಂದರೆ ಹಾಗೆ ನಮ್ಮನ್ನು ಒಮ್ಮೆಲೆ ಯಾವುದೋ ಲೋಕಕ್ಕೆ ಕೊಂಡೊಯ್ಯುತ್ತದೆ. ನಾವು ಕಲಿತ ಶಾಲೆ,ನಾವು ಕುಳಿತ ತರಗತಿ ಇವುಗಳನ್ನು ಕಂಡಾಗ ನಮ್ಮ ಕಣ್ಣುಗಳು ಒದ್ದೆಯಾಗುವುದು ಸಹಜ ಇದಕ್ಕೆ ಕಾರಣ ನಮ್ಮ ಮಕ್ಕಳಾಟ ಮತ್ತೆ ನೆನಪಾಗುತ್ತದೆ. ಪುತ್ತೂರಿನ ಕೊಂಬೆಟ್ಟು ಬೋರ್ಡು ಹೈಸ್ಕೂಲ್ ಗೆ ಜೂ.28 ರಂದು ಭೇಟಿ ನೀಡಿದ ಶಾಸಕ ಅಶೋಕ್ ರೈ ಗೆ ಆಗಿದ್ದು ಇದೇ ಸ್ಥಿತಿ. ಇಂದು ಕಾರ್ಯಕ್ರಮದ ನಿಮಿತ್ತ ಶಾಲೆಗೆ ಭೇಟಿ ನೀಡಿದ ಅವರು ಕಾರ್ಯಕ್ರಮ ಕ್ಕೆ ಮೊದಲು ತಾನು ಕುಳಿತ ಎರಡು

ತಾನು ಕುಳಿತ ತರಗತಿ ನೋಡಿ ಬಾವುಕರಾದ ಶಾಸಕ ಅಶೋಕ್ ರೈ Read More »

ಜೂ.30 : ಇರ್ದೆ-ಉಪ್ಪಳಿಗೆ ಶಾಲಾ ಮುಖ್ಯ ಶಿಕ್ಷಕ ನಾರಾಯಣ ಕೆ. ಅವರಿಗೆ ಅಭಿನಂದನೆ, ನೂತನ ಕೊಠಡಿ ಲೋಕಾರ್ಪಣೆ, ಸನ್ಮಾನ

ಪುತ್ತೂರು: ಇರ್ದೆ-ಉಪ್ಪಳಿಗೆ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ನಾರಾಯಣ ಕೆ. ಅವರಿಗೆ ಅಭಿನಂದನೆ, ನೂತನ ಕೊಠಡಿ ಲೋಕಾರ್ಪಣೆ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜೂ.30 ರಂದು ಶಾಲಾ ಉತ್ತುಂಗ ಸಭಾಭವನದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿ ಸಂಚಾಲಕ, ನ್ಯಾಯವಾದಿ ಚಿದಾನಂದ ಬೈಲಾಡಿ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾರಾಯಣ ಅವರು 2014 ರಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯಕ್ಕೆ ಹಾಜರಾಗಿದ್ದು, ನಂತರದ ದಿನಗಳಲ್ಲಿ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ತನ್ನನ್ನು ತೊಡಗಿಸಿಕೊಂಡು ಶಾಲಾ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ.

ಜೂ.30 : ಇರ್ದೆ-ಉಪ್ಪಳಿಗೆ ಶಾಲಾ ಮುಖ್ಯ ಶಿಕ್ಷಕ ನಾರಾಯಣ ಕೆ. ಅವರಿಗೆ ಅಭಿನಂದನೆ, ನೂತನ ಕೊಠಡಿ ಲೋಕಾರ್ಪಣೆ, ಸನ್ಮಾನ Read More »

ಸವಾಲುಗಳನ್ನು ಎದುರಿಸಿದರೆ ಯಶಸ್ಸು ಖಂಡಿತ: ಕೃಷ್ಣಕುಮಾರ್ ಹೆಚ್ ಎಮ್ |

ಪುತ್ತೂರು : ಕೌಶಲ್ಯ ಅಭಿವೃದ್ಧಿಗಳಂತಹ ಕಾರ್ಯಕ್ರಮಗಳು ಜೀವನದ ಮೌಲ್ಯವನ್ನು ಹೆಚ್ಚಿಸುವ ಜೊತೆಗೆ ವ್ಯಕ್ತಿತ್ವ ವಿಕಸನಗೊಳಿಸಲು ಸಹಾಯ ಮಾಡುತ್ತದೆ. ಪ್ರಸ್ತುತ ದಿನಗಳಲ್ಲಿ ಕೌಶಲ್ಯ ಒಂದು ಇದ್ರೆ ಜೀವನದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು. ಇದು ಯಶಸ್ಸು ಪಡೆಯಲು ಇರುವ ಸುಲಭದ ಹಾದಿ” ಎಂದು ಪುತ್ತೂರಿನ ಕ್ಯಾಂಪ್ಕೋ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ  ಕೃಷ್ಣ ಕುಮಾರ್ ಹೆಚ್ ಎಂ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ  (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐ ಕ್ಯೂ

ಸವಾಲುಗಳನ್ನು ಎದುರಿಸಿದರೆ ಯಶಸ್ಸು ಖಂಡಿತ: ಕೃಷ್ಣಕುಮಾರ್ ಹೆಚ್ ಎಮ್ | Read More »

ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರುದ್ಧ ದಿನಾಚರಣೆ

ಪುತ್ತೂರು: ಪ್ರಸ್ತುತ ಡ್ರಗ್ಸ್  ಸೇವನೆಯಿಂದ ಶೇಕಡಾ 70ರಷ್ಟು ಜನ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಇತ್ತೀಚಿನ ಯುವಜನಾಂಗ  ಈ ವಿಚಾರವಾಗಿ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಪುತ್ತೂರು ಘಟಕದ ಡಿವೈಎಸ್ಪಿ ಗಾನ ಪಿ ಕುಮಾರ್ ಹೇಳಿದರು. ಅವರು ಪೊಲೀಸ್ ಇಲಾಖೆ, ಎನ್.ಸಿ.ಸಿ, ಎನ್.ಎಸ್.ಎಸ್ ಹಾಗೂ ಐಕ್ಯುಎಸಿ  ಜಂಟಿ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರುದ್ಧ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ನಾವು ತೆಗೆದುಕೊಳ್ಳುವ  ಮಾತ್ರೆ, ವಿಕ್ಸ್, ಜ್ಯೂಸ್ ಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ

ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರುದ್ಧ ದಿನಾಚರಣೆ Read More »

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಈಶಾನ್ -ಫ್ರಾನ್ಸ್ ಗೆ

ಪುತ್ತೂರು: ಫ್ರಾನ್ಸ್ ನ ಪ್ಯಾರಿಸ್ ನಲ್ಲಿ ಜೂ.27ರಿಂದ ಜು.17ರ ತನಕ ನಡೆಯಲಿರುವ ಜಾಗತಿಕ ಮಟ್ಟದ ಆಹ್ವಾನಿತರ ಕೂಟ ಮತ್ತು ಅಂತಾರಾಷ್ಟ್ರೀಯ “ಹಿಪ್ ಹಾಪ್” ಡಾನ್ಸ್ ಸ್ಪರ್ಧೆಯಲ್ಲಿ ಭಾಗವಹಿಸಲು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಈಶಾನ್ ಆಯ್ಕೆಯಾಗಿದ್ದು, ನಾಳೆ (ಜೂ.27)ರಂದು ಭಾಗವಹಿಸಲು ಫ್ರಾನ್ಸ್ ಗೆ ತೆರಳುವನು. Lock is not Joke ಎಂಬ ಅಂತಾರಾಷ್ಟ್ರೀಯ ಖ್ಯಾತಿಯ ಡಾನ್ಸ್ ಅಸೋಸಿಯನ್ ವತಿಯಿಂದ ಆಯೋಜಿಸಲ್ಪಡುವ ಈ ಸ್ಪರ್ಧೆಯಲ್ಲಿ ಜಗತ್ತಿನಾದ್ಯಂತ 40ದೇಶಗಳಿಂದ ಸ್ಪರ್ಧಿಗಳು ಭಾಗವಹಿಸುತ್ತಿದ್ದು, ಭಾರತದಿಂದ ಭಾಗವಹಿಸುತ್ತಿರುವ ಏಕೈಕ

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಈಶಾನ್ -ಫ್ರಾನ್ಸ್ ಗೆ Read More »

error: Content is protected !!
Scroll to Top