ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಕಂಪೆನಿ ಕನೆಕ್ಟ್” ಕಾರ್ಯಕ್ರಮ
ಪುತ್ತೂರು: ತಂತ್ರಜ್ಞಾನ ಎಷ್ಟು ಮುಂದುವರಿದರೂ ಕಂಪೆನಿಗಳು ಬಯಸುವ ರೀತಿಯಲ್ಲಿ ನುರಿತ ತಂತ್ರಜ್ಞರು ಸಿಗುತ್ತಿಲ್ಲ ಇದಕ್ಕೆ ಶಿಕ್ಷಣ ವ್ಯವಸ್ಥೆಯ ಪಠ್ಯಕ್ರಮ ಹಾಗೂ ಕಂಪೆನಿಯ ಆವಶ್ಯಕತೆಗಳ ಮಧ್ಯೆ ಇರುವ ಅಂತರವೇ ಕಾರಣ ಎಂದು ಕಾಕುಂಜೆ ಸಾಫ್ಟ್ವೇರ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ಭಟ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತರಬೇತಿ ಮತ್ತು ನೇಮಕಾತಿ ವಿಭಾಗದ ಆಶ್ರಯದಲ್ಲಿ ನಡೆದ ಕಂಪೆನಿ ಕನೆಕ್ಟ್-2023ಕ್ಕೆ ಚಾಲನೆ ನೀಡಿ […]
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಕಂಪೆನಿ ಕನೆಕ್ಟ್” ಕಾರ್ಯಕ್ರಮ Read More »










