ಜೂ.30 : ವಿವೇಕಾನಂದ ಕಾಲೇಜಿನಲ್ಲಿ ಬೀಳ್ಕೊಡುಗೆ, ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ
ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ವಿವೇಕಾನಂದ ಕಾಲೇಜು, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಐಕ್ಯೂಎಸಿ ವತಿಯಿಂದ ಅಂತಿಮ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ ಜೂ.30 ಶುಕ್ರವಾರ ಕಾಲೇಜು ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ ಎಂದು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ರಾವ್ ಪಿ. ತಿಳಿಸಿದ್ದಾರೆ. ಸೋಮವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1965 ರಲ್ಲಿ ವಿವೇಕಾನಂದ ಪದವಿ ಹಾಗೂ ಪದವಿಪೂರ್ವ ಕಾಲೇಜು ಆರಂಭಗೊಂಡಿದ್ದು […]
ಜೂ.30 : ವಿವೇಕಾನಂದ ಕಾಲೇಜಿನಲ್ಲಿ ಬೀಳ್ಕೊಡುಗೆ, ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ Read More »