ಕ್ಯಾಂಪಸ್‌

ನ್ಯಾ. ರಾಜೇಶ್ ರೈ ಕಲ್ಲಂಗಳ ರವರಿಗೆ ಅಭಿನಂದನೆ

ಪುತ್ತೂರು: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ನ್ಯಾ. ರಾಜೇಶ್ ರೈ ಕಲ್ಲಂಗಳ ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರ ಮದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ರವರು ಸನ್ಮಾನ ನಡೆಸಿ ಮಾತನಾಡಿದರು. ಈ ಸಂದರ್ಭದಲ್ಲಿ  ವಿವೇಕಾನಂದ ಕಾನೂನು ಮಹಾವಿದ್ಯಾಲಯದ  ವಿದ್ಯಾರ್ಥಿಗಳಿಗೆ ತಮ್ಮ ಶುಭದಿನಗಳ ಸಂಧರ್ಭದಲ್ಲಿ ನೆನಪಿನಾರ್ಥವಾಗಿ ಕೊಡುಗೆ ನೀಡುವ ಯೋಜನೆಯಾಗಿರುವ ‘ಶುಭಸ್ಮೃತಿ’ಯ ಪ್ರಯುಕ್ತ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಾಹನ […]

ನ್ಯಾ. ರಾಜೇಶ್ ರೈ ಕಲ್ಲಂಗಳ ರವರಿಗೆ ಅಭಿನಂದನೆ Read More »

ಸಂಶೋಧನಾ ಜರ್ನಲ್ ‘ಲೀಗಲ್ ಸ್ಪೆಕ್ಟ್ರಂ -4’ರ ಬಿಡುಗಡೆ

ಪುತ್ತೂರು: ನೆಹರೂನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಯಾದ ನ್ಯಾ. ರಾಜೇಶ್ ರೈ ಕಲ್ಲಂಗಳ ರವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಮಹಾವಿದ್ಯಾಲಯದ ಸಂಶೋಧನಾ ಜರ್ನಲ್ ಲೀಗಲ್ ಸ್ಪೆಕ್ಟ್ರಂ -4 ರ ಬಿಡುಗಡೆ ಸಮಾರಂಭ ಶನಿವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ನ್ಯಾ. ರಾಜೇಶ್ ರೈ ಕಲ್ಲಂಗಳ ರವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಂಶೋಧನಾ ಜರ್ನಲ್ ಲೀಗಲ್

ಸಂಶೋಧನಾ ಜರ್ನಲ್ ‘ಲೀಗಲ್ ಸ್ಪೆಕ್ಟ್ರಂ -4’ರ ಬಿಡುಗಡೆ Read More »

“ಪ್ರೇರಣಾ” ಸಂಸ್ಥೆಯಲ್ಲಿ “ಸ್ಪೋಕನ್ ಇಂಗ್ಲಿಷ್ ತರಬೇತಿ”ಯ 3ನೇ ಬ್ಯಾಚ್‍ಗೆ ಚಾಲನೆ | ಕಲಿಕೆಗೆ ವಯಸ್ಸಿನ ಮಿತಿಯಿಲ್ಲ : ಪ್ರೀತಾ

ಪುತ್ತೂರು: ನಗರದ ಅರುಣಾ ಥಿಯೇಟರ್ ಬಳಿಯ ಪ್ರಭು ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ “ಪ್ರೇರಣಾ” ಸಂಸ್ಥೆಯಲ್ಲಿ “ಸ್ಪೋಕನ್ ಇಂಗ್ಲಿಷ್ ತರಬೇತಿ”ಯ 3ನೇ ಬ್ಯಾಚ್‍ಗೆ ಗುರುವಾರ ಚಾಲನೆ ನೀಡಲಾಯಿತು. ಪ್ರಗತಿ ಪ್ಯಾರಾ ಮೆಡಿಕಲ್ & ಅಲೈಡ್ ಸೈನ್ಸ್ ನ ಪ್ರಾಂಶುಪಾಲೆ ಪ್ರೀತಾ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಕಲಿಕೆಗೆ ವಯಸ್ಸಿನ ಮಿತಿಯಿಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ತನ್ನ ಆಸಕ್ತಿ ನೆಲೆಯಲ್ಲಿ ಯಾವುದೇ ವಿಷಯವನ್ನು ಕಲಿಯಬಹುದು.  ಪ್ರಸ್ತುತ ದಿನಗಳಲ್ಲಿ ಆಂಗ್ಲ ಭಾಷೆ ಪ್ರತಿಯೊಂದು ಕ್ಷೇತ್ರದಲ್ಲಿ ಅತೀ ಅಗತ್ಯವಿದ್ದು, ದೊಡ್ಡ ದೊಡ್ಡ ನಗರಗಳಲ್ಲಿ

“ಪ್ರೇರಣಾ” ಸಂಸ್ಥೆಯಲ್ಲಿ “ಸ್ಪೋಕನ್ ಇಂಗ್ಲಿಷ್ ತರಬೇತಿ”ಯ 3ನೇ ಬ್ಯಾಚ್‍ಗೆ ಚಾಲನೆ | ಕಲಿಕೆಗೆ ವಯಸ್ಸಿನ ಮಿತಿಯಿಲ್ಲ : ಪ್ರೀತಾ Read More »

ಔಷಧೀಯ ಸಸ್ಯಗಳ ಸಂರಕ್ಷಣೆಯ ಕಾರ್‍ಯಕ್ರಮ “ವಿವೇಕ ಸಂಜೀವಿನಿ”

ಪುತ್ತೂರು : ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾನುಗತವಾಗಿ ಗಿಡಮೂಲಿಕೆಯ ಉಪಚಾರವನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೆ, ಆಧುನಿಕ ವೈದ್ಯ ಪದ್ಧತಿಯ ಪ್ರಭಾವ ಮತ್ತು ವಿದೇಶಿ ಸಂಸ್ಕೃತಿಯ ಪ್ರವೇಶದಿಂದಾಗಿ ಸಾಂಪ್ರದಾಯಿಕ ಔ?ಧೀಯ ವ್ಯವಸ್ಥೆ ಅವನತಿಯ ಭೀತಿ ಎದುರಿಸುತ್ತಿದೆ ಎಂದು ಕಾಲೇಜಿನ ಪ್ರಿನ್ಸಿಪಾಲ್ ಪ್ರಸಾದ್ ಶ್ಯಾನಭಾಗ್ ಹೇಳಿದರು. ಅವರು ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ವಿವೇಕ ಸಂಜೀವಿನಿ ಕಾರ್‍ಯಕ್ರಮದಲ್ಲಿ ಮಾತನಾಡಿದರು. ಸಾಂಪ್ರದಾಯಿಕವಾಗಿ ಬಳಸಲಾಗುತ್ತಿದ್ದ ಗಿಡಮೂಲಿಕೆಗಳೂ ನಶಿಸಿ ಹೋಗುತ್ತಿವೆ. ಈ ನಿಟ್ಟಿನಲ್ಲಿ ಔಷಧೀಯ ಸಸ್ಯ ಸಂಕುಲದ ಸಂರಕ್ಷಣೆಯ ಉದ್ದೇಶದ ಜೊತೆಗೆ ಸಸ್ಯಗಳ

ಔಷಧೀಯ ಸಸ್ಯಗಳ ಸಂರಕ್ಷಣೆಯ ಕಾರ್‍ಯಕ್ರಮ “ವಿವೇಕ ಸಂಜೀವಿನಿ” Read More »

ಬೊಬ್ಬೆಕೇರಿ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವ

ಕಾಣಿಯೂರು: ಬೊಬ್ಬೆಕೇರಿ ಸ.ಹಿ.ಪ್ರಾ.ಶಾಲೆಯಲ್ಲಿ ಎಲ್.ಕೆ.ಜಿ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವವು ಜೂ 14ರಂದು ನಡೆಯಿತು. ಎಲ್‌ಕೆಜಿ ಹಾಗೂ ಯುಕೆಜಿ ವಿದ್ಯಾರ್ಥಿಗಳಿಗೆ ಶಿಕ್ಷಕಿಯರು ಆರತಿ ಬೆಳಗಿ, ತಿಲಕವನ್ನಿಟ್ಟು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ತೀರ್ಥರಾಮ ಪೈಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕೋಶಾಧಿಕಾರಿ ಸುಕುಮಾರ್ ಕಲ್ಪಡ, ಜೊತೆ ಕಾರ್ಯದರ್ಶಿ ಅಶ್ವಿನ್, ನಿವೃತ್ತ ಸೈನಿಕರು ಮತ್ತು ಚಿಣ್ಣರ ಮಂಟಪ ಟ್ರಸ್ಟ್ ಅಧ್ಯಕ್ಷ ಮಹೇಶ್ ಪೈಕ, ಶಾಲಾ ಮುಖ್ಯಗುರುಗಳಾದ ಶಶಿಕಲಾ, ಸಹ ಶಿಕ್ಷಕರಾದ ಜನಾರ್ಧನ, ಗೀತಾ

ಬೊಬ್ಬೆಕೇರಿ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವ Read More »

ನೀಟ್ 2023-ಅಂಬಿಕಾ ಪದವಿಪೂರ್ವ ವಿದ್ಯಾಲಯದಿಂದ | ಅತ್ಯಧಿಕ ಮಂದಿ ವೈದ್ಯಕೀಯ ವಿಭಾಗಕ್ಕೆ ಆಯ್ಕೆ

ಪುತ್ತೂರು: ವೈದ್ಯಕೀಯ ವೃತ್ತಿ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ ನೀಟ್ – 2023 ಪರೀಕ್ಷೆಯಲ್ಲಿ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಬಪ್ಪಳಿಗೆಯ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯಗಳ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಉತ್ಕೃಷ್ಟ ಫಲಿತಾಂಶ ದಾಖಲಿಸಿದ್ದಾರೆ. ಪಡೀಲಿನ ಸಂಜೀತ್ ಕುಮಾರ್ ಮತ್ತು ಕುಮಾರಿ ಬೆನಿಟ ಸಿನ್ಹ ದಂಪತಿಯ ಪುತ್ರಿ ಖುಷಿ ಗರಿಷ್ಟ 720 ಅಂಕಗಳಲ್ಲಿ 618 ಅಂಕ ದಾಖಲಿಸಿದರೆ, ಕಾಸರಗೋಡಿನ ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಸುಧಾ ದಂಪತಿಗಳ ಪುತ್ರ ಅನಂತರಾಮ ಎಸ್ 592,

ನೀಟ್ 2023-ಅಂಬಿಕಾ ಪದವಿಪೂರ್ವ ವಿದ್ಯಾಲಯದಿಂದ | ಅತ್ಯಧಿಕ ಮಂದಿ ವೈದ್ಯಕೀಯ ವಿಭಾಗಕ್ಕೆ ಆಯ್ಕೆ Read More »

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ವಿಶ್ವ ಆಹಾರ ಸುರಕ್ಷತಾ ದಿನಾಚರಣೆ’

ಪುತ್ತೂರು: ಪ್ರತಿ ವರ್ಷ ವಿಶ್ವ ಆರೋಗ್ಯ ಸಂಸ್ಥೆ ವಿಶ್ವ ಆಹಾರ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ. ನಾವು ದಿನನಿತ್ಯ ಸೇವಿಸುವ ಆಹಾರದಲ್ಲಿ ರಾಸಾಯನಿಕಗಳ ಮಿತಿಮೀರಿದ ಬಳಕೆ ಮನುಷ್ಯನ ದೇಹದ ಮೇಲೆ ತಾತ್ಕಾಲಿಕ ಹಾಗೂ ದೀರ್ಘಕಾಲಿಕ ಪರಿಣಾಮ ಬೀರುತ್ತದೆ. ಆಹಾರ ಸುರಕ್ಷತಾ ಕೊರತೆಯಿಂದಾಗಿ ವಿಶ್ವದಾದ್ಯಂತ ಪ್ರತಿವರ್ಷ ಮಕ್ಕಳು ಸೇರಿದಂತೆ ಸುಮಾರು 22 ಲಕ್ಷ ಜನತೆ ಸಾವನ್ನಪ್ಪುತ್ತಿದ್ದಾರೆ ಎಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ, ಪ್ರಚಲಿತ ಘಟನೆಗಳ ವಿಶ್ಲೇಷಕ ಸೂರ್ಯ ಹೇಳಿದ್ದಾರೆ. ವಿವೇಕಾನಂದ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ವಿಶ್ವ ಆಹಾರ ಸುರಕ್ಷತಾ ದಿನಾಚರಣೆ’ Read More »

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ದೊರೆಯಬೇಕು :ಡಾ|ಪ್ರಭಾಕರ ಭಟ್ | ಕಡಬ ಸರಸ್ವತೀ ವಿದ್ಯಾಲಯದಲ್ಲಿ ಆಂಗ್ಲ ಮಾಧ್ಯಮ ತರಗತಿಗಳ ಉದ್ಘಾಟನೆ

ಕಡಬ : , ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ವ್ಯಕ್ತಿತ್ವ ನಿರ್ಮಾಣ ಮಾಡುವುದರೊಂದಿಗೆ ರಾಷ್ಟ್ರನಿರ್ಮಾಣಕ್ಕೆ ಪ್ರೇರಣೆ ನೀಡುವ ಶಿಕ್ಷಣವನ್ನು ನೀಡಿದಾಗ ಸದೃಢ ಭಾರತ ನಿರ್ಮಾಣದ ಕನಸು ಸಾಕಾರಗೊಳ್ಳುತ್ತದೆ ಎಂದು ಮಂಗಳೂರಿನ ಸಮಾಜಿಕ ಕಾರ್ಯಕರ್ತ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು ಅವರು ಬುಧವಾರ ಕಡಬದ ಕೇವಳ  ಹನುಮಾನ್ ನಗರದಲ್ಲಿರುವ ಸರಸ್ವತೀ ವಿದ್ಯಾಲಯದಲ್ಲಿ ಪ್ರಾರಂಭವಾದ  ಆಂಗ್ಲ ಮಾಧ್ಯಮ ವಿಭಾಗದ ತರಗತಿಗಳ ಉದ್ಘಾಟನೆ ಹಾಗೂ ಶಾಲಾ ಪ್ರಾರಂಭೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ|ಪ್ರಭಾಕರ

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ದೊರೆಯಬೇಕು :ಡಾ|ಪ್ರಭಾಕರ ಭಟ್ | ಕಡಬ ಸರಸ್ವತೀ ವಿದ್ಯಾಲಯದಲ್ಲಿ ಆಂಗ್ಲ ಮಾಧ್ಯಮ ತರಗತಿಗಳ ಉದ್ಘಾಟನೆ Read More »

ಬಾಲಕಾರ್ಮಿಕ ಪದ್ದತಿಯ ಬಗ್ಗೆ ಅರಿವು ಮೂಡಿಸಬೇಕಿದೆ: ಸಂಗೀತಾ ಎಸ್ ಎಂ | ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ

ಪುತ್ತೂರು: ಬಾಲಕಾರ್ಮಿಕ ಪದ್ದತಿ ಸಮಾಜಕ್ಕೆ ಅಂಟಿರುವ ಪಿಡುಗು. ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಾರ್ವಜನಿಕರೂ ಕೈಜೋಡಿಸುವ ಮೂಲಕ ಬಾಲಕಾರ್ಮಿಕರನ್ನು ಸಮಾಜ ಮುಖ್ಯವಾಹಿನಿಗೆ ತರಲು ನಾವೆಲ್ಲರೂ ಬದ್ಧತೆಯಿಂದ ಕೆಲಸ ಮಾಡಬೇಕಿದೆ ಎಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸಂಗೀತಾ ಎಸ್ ಎಂ. ಹೇಳಿದರು. ಅವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸ ನೀಡಿದರು. ಬಾಲಕಾರ್ಮಿಕ ಪದ್ಧತಿಯನ್ನು ಹೊಡೆದೊಡಿಸಲು

ಬಾಲಕಾರ್ಮಿಕ ಪದ್ದತಿಯ ಬಗ್ಗೆ ಅರಿವು ಮೂಡಿಸಬೇಕಿದೆ: ಸಂಗೀತಾ ಎಸ್ ಎಂ | ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ Read More »

ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿಗಳ ’ಅಭಿನವ’ ಪತ್ರಿಕೆ ಲೋಕಾರ್ಪಣೆ

ಪುತ್ತೂರು: ಪತ್ರಕರ್ತರು ತಮ್ಮ ಬದುಕನ್ನು ಸಾಗಿಸುವುದಕ್ಕೆ ವೃತ್ತಿಯನ್ನಾಗಿ ಪತ್ರಿಕೋದ್ಯಮವನ್ನು ಆರಿಸಿಕೊಳ್ಳುವುದು ಹೌದಾದರೂ ಆ ವೃತ್ತಿಯಲ್ಲಿ ನಿರತರಾಗುತ್ತಾ ಸಮಾಜಕ್ಕೆ ಸ್ಪಂದಿಸುವ ಅವಕಾಶಗಳನ್ನು ತಮ್ಮದಾಗಿಸುತ್ತಾ ಸಾಗುತ್ತಾರೆ. ಇದರಿಂದಾಗಿ ಸಮಾಜದ ಆಗುಹೋಗುಗಳಲ್ಲಿ ಪತ್ರಕರ್ತರು ಭಾಗೀದಾರರಾಗಿ ಮುನ್ನಡೆಯುತ್ತಾರೆ. ಅವೆಷ್ಟೋ ಜನರಿಗೆ ಪತ್ರಕರ್ತರ ಲೇಖನಿಗಳು ಬದುಕನ್ನು ಕಲ್ಪಿಸಿಕೊಡುತ್ತವೆ ಎಂದು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ, ಹಿರಿಯ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಹೇಳಿದರು. ಅವರು ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳು ರೂಪಿಸಲಾರಂಭಿಸಿದ ’ಅಭಿನವ’ ಎಂಬ ಪ್ರಾಯೋಗಿಕ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ

ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿಗಳ ’ಅಭಿನವ’ ಪತ್ರಿಕೆ ಲೋಕಾರ್ಪಣೆ Read More »

error: Content is protected !!
Scroll to Top