ಭಾರತವನ್ನು ವಿಶ್ವ ಗುರುವನ್ನಾಗಿ ಮಾಡುವುದು ನಮ್ಮ ಜವಾಬ್ದಾರಿ : ಡಾ.ಪ್ರಭಾಕರ ಭಟ್ ಕಲ್ಲಡ್ಕ
ಪುತ್ತೂರು : ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 76 ವರ್ಷಗಳು ಕಳೆದಿದೆ. ಅದಕ್ಕಾಗಿ ಕೋಟ್ಯಾಂತರ ಜನರ ಬಲಿದಾನವಾಗಿದ್ದು, ಅವರ ಆ ಬಲಿದಾನದಿಂದಾಗಿಯೇ ನಮ್ಮ ನೆಲದ ಮೌಲ್ಯ, ನಮ್ಮ ಜೀವನದ ಮೌಲ್ಯಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಿದೆ. ನಮ್ಮ ದೇಶ ಉಳಿದ ದೇಶಗಳಿಗಿಂತ ಭಿನ್ನವಾಗಿದ್ದು ಇಲ್ಲಿ ನಾವು ಕಲ್ಲು, ಮಣ್ಣು, ನೀರಲ್ಲಿ ದೇವರನ್ನು ಕಾಣುತ್ತೇವೆ. ವ್ಯಕ್ತಿಯನ್ನು ಪೂಜೆ ಮಾಡದೆ ದೇಶವನ್ನು ಪೂಜೆ ಮಾಡುವ ಜನ ಭಾರತೀಯರಾಗಿದ್ದಾರೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಪುತ್ತೂರು […]
ಭಾರತವನ್ನು ವಿಶ್ವ ಗುರುವನ್ನಾಗಿ ಮಾಡುವುದು ನಮ್ಮ ಜವಾಬ್ದಾರಿ : ಡಾ.ಪ್ರಭಾಕರ ಭಟ್ ಕಲ್ಲಡ್ಕ Read More »










