ಕ್ಯಾಂಪಸ್‌

ಭಾರತವನ್ನು ವಿಶ್ವ ಗುರುವನ್ನಾಗಿ ಮಾಡುವುದು ನಮ್ಮ ಜವಾಬ್ದಾರಿ : ಡಾ.ಪ್ರಭಾಕರ ಭಟ್ ಕಲ್ಲಡ್ಕ

ಪುತ್ತೂರು :  ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 76 ವರ್ಷಗಳು ಕಳೆದಿದೆ. ಅದಕ್ಕಾಗಿ ಕೋಟ್ಯಾಂತರ ಜನರ ಬಲಿದಾನವಾಗಿದ್ದು, ಅವರ ಆ ಬಲಿದಾನದಿಂದಾಗಿಯೇ ನಮ್ಮ ನೆಲದ ಮೌಲ್ಯ, ನಮ್ಮ ಜೀವನದ ಮೌಲ್ಯಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಿದೆ. ನಮ್ಮ ದೇಶ ಉಳಿದ ದೇಶಗಳಿಗಿಂತ ಭಿನ್ನವಾಗಿದ್ದು ಇಲ್ಲಿ ನಾವು ಕಲ್ಲು, ಮಣ್ಣು, ನೀರಲ್ಲಿ ದೇವರನ್ನು ಕಾಣುತ್ತೇವೆ. ವ್ಯಕ್ತಿಯನ್ನು ಪೂಜೆ ಮಾಡದೆ ದೇಶವನ್ನು ಪೂಜೆ ಮಾಡುವ ಜನ ಭಾರತೀಯರಾಗಿದ್ದಾರೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್  ಹೇಳಿದರು. ಪುತ್ತೂರು […]

ಭಾರತವನ್ನು ವಿಶ್ವ ಗುರುವನ್ನಾಗಿ ಮಾಡುವುದು ನಮ್ಮ ಜವಾಬ್ದಾರಿ : ಡಾ.ಪ್ರಭಾಕರ ಭಟ್ ಕಲ್ಲಡ್ಕ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ

ಪುತ್ತೂರು: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಇದೊಂದು ಉತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಸಾಹಿತ್ಯ,ಸಂಗೀತ,ನೃತ್ಯ,ನಾಟಕ ಮುಂತಾದ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿತ್ವ, ಉಜ್ವಲ ಭವಿಷ್ಯ ನಿರ್ಮಾಣ ಸಾಧ್ಯ ಎಂದು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್‍ಯದರ್ಶಿ ರೂಪಲೇಖ ಹೇಳಿದರು. ಅವರು ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಕಾರ್‍ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸೋಲು ಗೆಲುವು ಶಾಶ್ವತವಲ್ಲ ಎಂಬ ಸತ್ಯದ ಅರಿವಿನೊಡನೆ ಮುನ್ನಡೆಯಿರಿ. ಅವಕಾಶಗಳನ್ನು ಉತ್ತಮ ಅಭಿಲಾಷೆಯೊಂದಿಗೆ ನಿಮ್ಮದಾಗಿಸಿಕೊಳ್ಳಿ ಮತ್ತು ಈ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸಂಭ್ರಮದ 77ನೇ ಸ್ವಾತಂತ್ರ್ಯೋತ್ಸವ

ಸವಣೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಗಲು ಅನೇಕ ವೀರರು ತಮ್ಮ ಬೆವರು, ನೆತ್ತರು ಹರಿಸಿದ್ದಾರೆ. ಇಂದು ಅವರ ತ್ಯಾಗ, ಬಲಿದಾನ ಹಾಗೂ ದೇಶಭಕ್ತಿಯನ್ನು ಕೊಂಡಾಡುವ ಕಾರ್ಯಕ್ರಮಗಳು ಎಲ್ಲೆಡೆ ನಡೆಯುತ್ತಿದೆ .ಇಂದಿನ ವಿದ್ಯಾರ್ಥಿಗಳು ಮುಂದಿನ ಉತ್ತಮ ಪ್ರಜೆಯಾಗಲು ದೇಶಭಕ್ತಿಯನ್ನು ರೂಡಿಸಿಕೊಳ್ಳಬೇಕು ಎಂದು ಹೇಳಿದರು. ದ್ವಜಾರೋಹಣ ನಂತರ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭಾಷಣ

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸಂಭ್ರಮದ 77ನೇ ಸ್ವಾತಂತ್ರ್ಯೋತ್ಸವ Read More »

ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಶಾಲಾ ರಕ್ಷಕ-ಶಿಕ್ಷಕ ಸಂಘದ ಸಭೆ

ಪುತ್ತೂರು: ನಾವು ವಿದ್ಯೆ ಕಲಿತು ಎಷ್ಟೇ ದೊಡ್ಡ ಉನ್ನತ ಪದವಿ ಪಡೆದು ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾಗಬಹುದು. ಆದರೆ ನಮಗೆ ನಮ್ಮ ತಂದೆ ತಾಯಿಯ ಆಶೀರ್ವಾದ ಇಲ್ಲದೇ ಇದ್ದರೆ ನಾವು ಶೂನ್ಯ ವ್ಯಕ್ತಿಗಳಾಗುತ್ತೇವೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಸಾಲ್ಮರ ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಹಾಗೂ ಪೌಢ ಶಾಲೆಯಲ್ಲಿ ನಡೆದ ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಪ್ರದರ್ಶನ ಮಾಡಬೇಕು, ನನ್ನಿಂದ ಏನೂ ಸಾಧ್ಯವಿಲ್ಲ ಎಂಬ ಚಿಂತೆಯನ್ನು ಬಿಟ್ಟು

ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಶಾಲಾ ರಕ್ಷಕ-ಶಿಕ್ಷಕ ಸಂಘದ ಸಭೆ Read More »

ಚೆಸ್ ಪಂದ್ಯಾಟ : ಅವನಿ ಎಸ್. ನಾಯಕ್ ಕ್ಷೇತ್ರ ಮಟ್ಟಕ್ಕೆ ಆಯ್ಕೆ

ಪುತ್ತೂರು: ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅವನಿ ಎಸ್ ನಾಯಕ್ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು  ಹೈದರಾಬಾದ್‌ನಲ್ಲಿ ನಡೆಯಲಿರುವ ಕ್ಷೇತ್ರ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಈಕೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸುಮ ಅವರ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಚೆಸ್ ಪಂದ್ಯಾಟ : ಅವನಿ ಎಸ್. ನಾಯಕ್ ಕ್ಷೇತ್ರ ಮಟ್ಟಕ್ಕೆ ಆಯ್ಕೆ Read More »

ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮಕ್ಕೆ ಅನುಮತಿ ನೀಡಬೇಕಿದೆ: ಶಾಸಕ ಅಶೋಕ್ ರೈ | ಸಾಮೆತ್ತಡ್ಕ ಸರಕಾರಿ ಹಿ ಪ್ರಾ ಶಾಲೆಯಲ್ಲಿ ವಿವೇಕ ತರಗತಿ ಉದ್ಘಾಟನೆ

ಪುತ್ತೂರು: ಸರಕಾರಿ ಶಾಲೆಗಳಲ್ಲಿ ಕನ್ನಡ ಕಲಿಕೆಯ ಜೊತೆಗೆ ಇಂಗ್ಲೀಷ್ ಕಲಿಕೆಗೂ ಅವಕಾಶ ನೀಡಿದರೆ ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆಯೂ ಹೆಚ್ಚಾಗಲಿದೆ ಈ ನಿಟ್ಟಿನಲ್ಲಿ ಮುಂದಿನ ಅಧಿವೇಶನದಲ್ಲಿ ಸರಕಾರವನ್ನು ಒತ್ತಾಯಮಾಡುವುದಾಗಿ ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಸಾಮೆತ್ತಡ್ಕ ಸರಕಾರಿ ಹಿ ಪ್ರಾ ಶಾಲೆಯಲ್ಲಿ ವಿವೇಕ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು. ಬಡವರ ಮಕ್ಕಳು ಇಂಗ್ಲೀಷ್‌ಕಲಿಯಬೇಕು, ಕೇವಲ ಉಳ್ಳವರ ಮಕ್ಕಳು ಮಾತ್ರ ಖಾಸಗಿ ಶಾಲೆಗಳಿಗೆ ತೆರಳಿ ಇಂಗ್ಲೀಷ್ ಕಲಿಯುವಂತಾಗಬಾರದು, ಉಳ್ಳವರೂ ಇಲ್ಲದವರೂ ಎಲ್ಲರ ಮಕ್ಕಳೂ

ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮಕ್ಕೆ ಅನುಮತಿ ನೀಡಬೇಕಿದೆ: ಶಾಸಕ ಅಶೋಕ್ ರೈ | ಸಾಮೆತ್ತಡ್ಕ ಸರಕಾರಿ ಹಿ ಪ್ರಾ ಶಾಲೆಯಲ್ಲಿ ವಿವೇಕ ತರಗತಿ ಉದ್ಘಾಟನೆ Read More »

 “ಪ್ರೇರಣಾ” ಸಂಸ್ಥೆಯಲ್ಲಿ ಪಿಜಿಸಿಇಟಿ ತರಬೇತಿ ಆರಂಭ

ಪುತ್ತೂರು : ಪುತ್ತೂರು ನಗರದ ಅರುಣಾ ಥಿಯೇಟರ್ ಎದುರುಗಡೆ ಪ್ರಭು ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಯಲ್ಲಿ ಪಿಜಿಸಿಇಟಿ ತರಬೇತಿ ತರಗತಿ ಆರಂಭಗೊಂಡಿದೆ. ಸ್ನಾತಕೋತ್ತರ ಪದವಿ ಪ್ರವೇಶಾತಿ ಪರೀಕ್ಷೆಗೆ ತರಬೇತಿ ನುರಿತ ಶಿಕ್ಷಕರಿಂದ ನಡೆಯಲಿದ್ದು, ಆಸಕ್ತರು ತಕ್ಷಣ ನೋಂದಾವಣೆ ಮಾಡಬಹುದು. ನೋಂದಾವಣೆಗಾಗಿ “ಪ್ರೇರಣಾ”, ಪ್ರಥಮ ಮಹಡಿ, ಪ್ರಭು ಬಿಲ್ಡಿಂಗ್ ಅರುಣಾ ಥಿಯೇಟರ್ ಎದುರುಗಡೆ, ಕೆನರಾ ಬ್ಯಾಂಕ್‍ ಬಳಿ ಇರುವ ಸಂಸ್ಥೆಯನ್ನು ಸಂಪರ್ಕಿಸಬಹುದು. 08251-200721, 7204977721, 8904877721 ಹೆಚ್ಚಿನ ಮಾಹಿತಿಗಾಗಿ ಕರೆಮಾಡಬಹುದು.

 “ಪ್ರೇರಣಾ” ಸಂಸ್ಥೆಯಲ್ಲಿ ಪಿಜಿಸಿಇಟಿ ತರಬೇತಿ ಆರಂಭ Read More »

ದ.ಕ.ಭೌತಶಾಸ್ತ್ರ ಉಪನ್ಯಾಸಕರ ಸಂಘದ ವತಿಯಿಂದ ಶೈಕ್ಷಣಿಕ ಕಾರ್ಯಾಗಾರ

ಮಂಗಳೂರು : ದ.ಕ ಭೌತಶಾಸ್ತ್ರ ಉಪನ್ಯಾಸಕರ ಶೈಕ್ಷಣಿಕ ಕಾರ್ಯಾಗಾರ ಸರಕಾರಿ ಬಾಲಕಿಯರ ಪಿ.ಯು ಕಾಲೇಜು ಬಲ್ಮಠದಲ್ಲಿ ನಡೆಯಿತು. ದ.ಕ ಜಿಲ್ಲಾ ಪ.ಪೂ. ಕಾಲೇಜುಗಳ ಭೌತಶಾಸ್ತ್ರ ಉಪನ್ಯಾಸಕರ ಸಂಘ, ಪ್ರಾಚಾರ್ಯರ ಸಂಘ(ರಿ) ಮತ್ತು ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, ಬಲ್ಮಠ ಮಂಗಳೂರು ಇದರ ಜಂಟಿ ಸಹಯೋಗದಲ್ಲಿ ಪ್ರತಿ ವರ್ಷದಂತೆ ಈ ವರುಷವು ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿ ಡಿ ಜಯಣ್ಣ ಮಾನ್ಯ ಉಪನಿರ್ದೇಶಕರು ಇವರು ಭೌತಶಾಸ್ತ್ರದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶುಭ ಹಾರೈಸುವ

ದ.ಕ.ಭೌತಶಾಸ್ತ್ರ ಉಪನ್ಯಾಸಕರ ಸಂಘದ ವತಿಯಿಂದ ಶೈಕ್ಷಣಿಕ ಕಾರ್ಯಾಗಾರ Read More »

ಪುತ್ತೂರು,ಕುದ್ಮಾರಿನ ಡಾ:ಮೀರಾಮಣಿ ಅವರಿಗೆ ಉತ್ತಮ ಗ್ರಂಥಪಾಲಕ ಪ್ರಶಸ್ತಿ

ಪುತ್ತೂರು:ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಗ್ರಂಥಪಾಲಕ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಯವರು ಉದ್ಘಾಟಿಸಲಿದ್ದು ಕೇಂದ್ರ ಸಚಿವರು ಆಗಿರುವ ನಿರ್ಮಲ ಸೀತಾರಾಮನ್ ಮತ್ತು ಶ್ರೀ ಎನ್ ರಾಜೀವ್ ಹಾಗೂ ಅನೇಕ ರಾಜ್ಯ ಸಚಿವರು ಭಾಗವಹಿಸಲಿದ್ದಾರೆ. ಇವರು ಬೆಂಗಳೂರಿನ ಜೈನ್ ಯೂನಿವರ್ಸಿಟಿಯಲ್ಲಿ ಗ್ರಂಥಪಾಲಕರಾಗಿ ಅನೇಕ ವರುಷದಿಂದ ಕಾರ್ಯ ನಿರ್ವಹಿಸುತ್ತಿದ್ದು ಇವರ ಪತಿ ಎಡಮಂಗಲ ಪರ್ಲ ನಿವಾಸಿ ಬೆಂಗಳೂರಿನ MNC ಕಂಪೆನಿಯಲ್ಲಿ accounts head ಆಗಿರುವ ಶ್ರೀ ಆನಂದ ಪರ್ಲ ಹಾಗೂ ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

ಪುತ್ತೂರು,ಕುದ್ಮಾರಿನ ಡಾ:ಮೀರಾಮಣಿ ಅವರಿಗೆ ಉತ್ತಮ ಗ್ರಂಥಪಾಲಕ ಪ್ರಶಸ್ತಿ Read More »

ಪುತ್ತೂರಿನ ಮೊದಲ ಬಿ.ಫಾರ್ಮ ಕಾಲೇಜ್ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಸ್ಸೂಟಿಕಲ್ ಸೈನ್ಸ್ ಗೆ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯ, ನವದೆಹಲಿ ಅವರಿಂದ ಮಾನ್ಯತೆ

ಪುತ್ತೂರು: ಇಲ್ಲಿನ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಪುತ್ತೂರು ಇದರ ಆಶ್ರಯದಲ್ಲಿ ೮೦ನೇ ಯ ಸಂಸ್ಥೆಯಾಗಿ ಪ್ರಾರಂಭಗೊಳ್ಳಲಿರುವ  ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಸ್ಸೂಟಿಕಲ್ ಸೈನ್ಸ್ ಗೆ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯ, ನವದೆಹಲಿ ಹಾಗೂ ಕರ್ನಾಟಕ ಸರ್ಕಾರದಿಂದ ಅಧಿಕೃತವಾಗಿ ಮಾನ್ಯತೆ ದೊರಕಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ತಿಳಿಸಿದ್ದಾರೆ. 1965 ರಲ್ಲಿ ವಿವೇಕಾನಂದ ಕಾಲೇಜಿನ ಆರಂಭದೊಂದಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆಯನ್ನು ಆರಂಭಿಸಿದ ವಿವೇಕಾನಂದ ವಿದ್ಯಾಸಂಸ್ಥೆ 2009 ರಲ್ಲಿ

ಪುತ್ತೂರಿನ ಮೊದಲ ಬಿ.ಫಾರ್ಮ ಕಾಲೇಜ್ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಸ್ಸೂಟಿಕಲ್ ಸೈನ್ಸ್ ಗೆ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯ, ನವದೆಹಲಿ ಅವರಿಂದ ಮಾನ್ಯತೆ Read More »

error: Content is protected !!
Scroll to Top