ಕ್ಯಾಂಪಸ್‌

ಸಿಇಟಿ ಫಲಿತಾಂಶದ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು | ಜೂನ್ ಎರಡನೇ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆ

ಬೆಂಗಳೂರು :  ವಿದ್ಯಾರ್ಥಿಗಳು ಸಿಇಟಿ ಫಲಿತಾಂಶದ ನಿರೀಕ್ಷೆಯಲ್ಲಿದ್ದು,  ಮೇ 20 ಮತ್ತು 21 ರಂದು ನಡೆದ ಪರೀಕ್ಷೆಯ ಫಲಿತಾಂಶ ಜೂನ್ ಎರಡನೇ ವಾರದ ವೇಳೆಗೆ ಪ್ರಕಟವಾಗುವ ನಿರೀಕ್ಷೆಯಿದೆ. KCET ಫಲಿತಾಂಶವನ್ನು ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ cetonline.karnataka.gov.in ಮೂಲಕ ತಿಳಿದುಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಲಾಗಿನ್ ವಿವರಗಳನ್ನು ಬಳಸಿಕೊಂಡು ತಮ್ಮ ಫಲಿತಾಂಶಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು. ಕೆಸಿಇಟಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಪ್ರತಿ ವರ್ಷ ನಡೆಸುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯಾಗಿದ್ದು, ಈ ಬಾರಿ KEA […]

ಸಿಇಟಿ ಫಲಿತಾಂಶದ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು | ಜೂನ್ ಎರಡನೇ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆ Read More »

ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಯುಜಿ ಲೆವೆಲ್ ಫೆಸ್ಟ್  ಉದ್ಘಾಟನೆ.

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ  ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಯುಜಿ ಲೆವೆಲ್ ಫೆಸ್ಟ್ “ಕೃತ್ವ 2023” ಕಾರ್ಯಕ್ರಮ ಗುರುವಾರ ನಡೆಯಿತು. ಕಾರ್ಯಕ್ರಮವನ್ನು ಅಕ್ಷಯ ಕಾಲೇಜಿನ ಆಡಳಿತ ವ್ಯವಸ್ಥಾಪಕಿ ಕಲಾವತಿ ಜಯಂತ್ ದೀಪ ಬೆಳಗಿಸಿ ಉದ್ಘಾಟಿಸಿ, ಟ್ರೋಪಿಗಳನ್ನು ಅನಾವರಣಗೊಳಿಸಿದರು. ಮುಖ್ಯ ಅತಿಥಿಗಳಾಗಿ ಕುಳಾಯಿ ಫೌಂಡೇಶನ್ ಸ್ಥಾಪಕಾಧ್ಯಕ್ಷೆ ಪ್ರತಿಭಾ ಕುಳಾಯಿ ಮಾತನಾಡಿ, ವಿದ್ಯಾರ್ಥಿಗಳು  ಶಿಕ್ಷಣದ ಮಹತ್ವವನ್ನು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮೈಗೂಡಿಸಿಕೊಳ್ಳಬೇಕಾದ ನೈತಿಕತೆಯನ್ನು ತಿಳಿ ಹೇಳಿದರು. ಮತ್ತೋರ್ವ ಅತಿಥಿ ಕೆನರಾ

ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಯುಜಿ ಲೆವೆಲ್ ಫೆಸ್ಟ್  ಉದ್ಘಾಟನೆ. Read More »

ಇಂದು (ಜೂ.8)  :ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿ.ವಿ ಪದವಿ ಕಾಲೇಜುಗಳ ಅಂತರ್-ಕಾಲೇಜು ಫೆಸ್ಟ್

ಪುತ್ತೂರು: ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಕಾಲೇಜುಗಳ ಅಂತರ್-ಕಾಲೇಜು ಮ್ಯಾನೇಜ್ಮೆಂಟ್ ಹಾಗೂ ಸಾಂಸ್ಕೃತಿಕ ಫೆಸ್ಟ್ ‘ಕೃತ್ವ ‘ಜೂ.8 ರಂದು ಕಾಲೇಜಿನಲ್ಲಿ ಜರಗಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಫೈನಾನ್ಸ್ ಆಫೀಸರ್ ಪ್ರೊ|ವೈ ಸಂಗಪ್ಪರವರು ಫೆಸ್ಟ್ ಅನ್ನು ದೀಪ ನ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಕ್ಷಯ ಕಾಲೇಜಿನ ಚೇರ್ ಮ್ಯಾನ್ ಜಯಂತ್ ನಡುಬೈಲುರವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಮಾಜಿ  ಕಾರ್ಪೋರೇಟರ್ ಹಾಗೂ ಕುಳಾಯಿ ಫೌಂಡೇಶನ್ ನ

ಇಂದು (ಜೂ.8)  :ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿ.ವಿ ಪದವಿ ಕಾಲೇಜುಗಳ ಅಂತರ್-ಕಾಲೇಜು ಫೆಸ್ಟ್ Read More »

ಸವಣೂರು : ಮೊಗರು ಶಾಲೆಯಲ್ಲಿ  ರಂಗಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ

ಸವಣೂರು : ಸವಣೂರು ಗ್ರಾಮದ ಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಂಗಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ  ಬಾಬು ಅವರು ತೆಂಗಿನಕಾಯಿ ಒಡೆಯುವುದರ ಕಾಮಗಾರಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ,ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮನ್ಮಥ  ,ಗ್ರಾಮ ಪಂಚಾಯತ್ ಸದಸ್ಯರಾದ  ರಜಾಕ್ ಕೆನರಾ,  ಚೆನ್ನು,ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಫೀಕ್ ಎಂ. ಎ. ಉಪಾಧ್ಯಕ್ಷೆ ದಿವ್ಯಲತಾ, ಪ್ರಭಾರ ಮುಖ್ಯಗುರು ಮಮತಾ ಎನ್.ಶಾಲಾಭಿವೃದ್ದಿ ಸಮಿತಿ ಸದಸ್ಯರುಗಳು,ಸಿವಿಲ್ ಇಂಜಿನಿಯರ್ ರಾಜೇಶ್ ,ಗುತ್ತಿಗೆದಾರ ಗಂಗಾಧರ,ಶಾಲಾ ಶಿಕ್ಷಕ ವೃಂದ,

ಸವಣೂರು : ಮೊಗರು ಶಾಲೆಯಲ್ಲಿ  ರಂಗಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ Read More »

ಕಾಣಿಯೂರು ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ರೇವತಿಯವರಿಗೆ ಗೌರವಾರ್ಪಣೆ

ಕಾಣಿಯೂರು: ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ದೈಹಿಕ ಶಿಕ್ಷಣ ಶಿಕ್ಷಕಿ ರೇವತಿ ಪಿ. ಅವರು ಮೇ 31ರಂದು ಕರ್ತವ್ಯದಿಂದ ನಿವೃತ್ತರಾದ ಹಿನ್ನಲೆಯಲ್ಲಿ ಅವರನ್ನು ಕಾಣಿಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಕಡಬ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ಕಡಬ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್-2 ವತಿಯಿಂದ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ರೇವತಿ ಪಿ ಅವರನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಡಬ  ತಾಲೂಕು

ಕಾಣಿಯೂರು ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ರೇವತಿಯವರಿಗೆ ಗೌರವಾರ್ಪಣೆ Read More »

ವಿವೇಕಾನಂದ ಕಾಲೇಜಿನಲ್ಲಿ ಆರೋಹಣ – 2023

ಪುತ್ತೂರು: ಸಾಧನೆಗೆ ಅತೀ ಮುಖ್ಯವಾದದ್ದು ಸ್ಪಷ್ಟ ಗುರಿ.  ಜೀವನದಲ್ಲಿ ಏನನ್ನಾದರೂ ಸಾಧಿಸಬೇಕಾದರೆ ಮೊದಲು ನಾವು ನಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಅದರ ಮೇಲೆ ನಮ್ಮ ಜೀವನದ ಗೆಲುವು ಅವಲಂಬಿತವಾಗಿರುತ್ತದೆ. ನಮ್ಮ ಜೀವನದಲ್ಲಿ ಧನಾತ್ಮಕವಾಗಿ ಚಿಂತಿಸುವುದನ್ನು ರೂಢಿಸಿಕೊಳ್ಳುವುದು ಅತ್ಯವಶ್ಯಕ. ಹಾಗಾಗಿ ವಿದ್ಯಾರ್ಥಿ ದೆಸೆಯಲ್ಲಿಯೇ ನಾವು ವೃತ್ತಿಯ ಬಗೆಗೆ ಯೋಚಿಸಬೇಕು ಎಂದು ಎನ್.ಎ.ಎಂ. ಎಫ್.ಐ  ನೊಂದಾಯಿತ ಮ್ಯೂಚುವಲ್ ಫಂಡ್ ವಿತರಕ ವಿನೋದ್ ಕುಮಾರ್ ಹೇಳಿದರು. ವಿವೇಕಾನಂದ ಕಾಲೇಜಿನ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ )ದ ವಾಣಿಜ್ಯ ವಿಭಾಗ ಹಾಗೂ

ವಿವೇಕಾನಂದ ಕಾಲೇಜಿನಲ್ಲಿ ಆರೋಹಣ – 2023 Read More »

SSLC ಮರು ಮೌಲ್ಯಮಾಪನದಲ್ಲಿ 624 ಅಂಕ | ಕಾಣಿಯೂರು ಪ್ರಗತಿಯ ಉತ್ತಮ್ ರಾಜ್ಯಕ್ಕೆ ದ್ವಿತೀಯ

ಪುತ್ತೂರು: SSLC ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ವಿಭಾಗದ ಉತ್ತಮ್ ಜಿ. 624 ಅಂಕ ಪಡೆದುಕೊಂಡಿದ್ದು, ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಉತ್ತಮ್ ಅವರಿಗೆ ಸಮಾಜ ವಿಜ್ಞಾನದಲ್ಲಿ ಈ ಹಿಂದೆ 98 ಅಂಕ ಗಳಿಸಿದ್ದರು. ಇದೀಗ ಮರುಮೌಲ್ಯಮಾಪನದಲ್ಲಿ 99 ಅಂಕ ಗಳಿಸುವ ಮೂಲಕ 624 ಅಂಕ ಪಡೆದುಕೊಂಡಿದ್ದಾರೆ ಎಂದು ಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ತಿಳಿಸಿದ್ದಾರೆ. ಇವರು ಕಾಣಿಯೂರು ಗ್ರಾಮದ ಗುಂಡಿಗದ್ದೆ ಪದ್ಮನಾಭ ಜಿ. ಹಾಗೂ ಹೇಮಾವತಿ ದಂಪತಿ ಪುತ್ರ.

SSLC ಮರು ಮೌಲ್ಯಮಾಪನದಲ್ಲಿ 624 ಅಂಕ | ಕಾಣಿಯೂರು ಪ್ರಗತಿಯ ಉತ್ತಮ್ ರಾಜ್ಯಕ್ಕೆ ದ್ವಿತೀಯ Read More »

ಸುಲಲಿತವಾಗಿ ಇಂಗ್ಲೀಷ್ ಮಾತನಾಡಬೇಕೇ? ಪ್ರೇರಣಾದಲ್ಲಿ ಶೀಘ್ರ ಸ್ಪೋಕನ್ ಇಂಗ್ಲೀಷ್ ಹೊಸ ಬ್ಯಾಚ್ ಆರಂಭ

ಪುತ್ತೂರು: ಸುಲಭವಾಗಿ ಇಂಗ್ಲೀಷ್ ಭಾಷೆಯನ್ನು ಮಾತನಾಡಬಲ್ಲವರಾಗಿದ್ದರೆ ಮಾತ್ರ ಪೈಪೋಟಿಯ ಪ್ರಪಂಚದಲ್ಲಿ ಮೇಲುಗೈ ಸಾಧಿಸಲು ಸಾಧ್ಯ. ಇದಕ್ಕಾಗಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಪ್ರೇರಣಾದಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿಯ ಹೊಸ ಬ್ಯಾಚ್ ಅನ್ನು ಆರಂಭಿಸಲಾಗುತ್ತಿದೆ. ಸುಲಲಿತವಾಗಿ ಇಂಗ್ಲೀಷ್ ಬಲ್ಲವರಾಗಿದ್ದರೆ, ಪ್ರಪಂಚದ ಯಾವುದೇ ಮೂಲೆಗಾದರೂ ಹೋಗಿ ವ್ಯವಹರಿಸಬಹುದು. ಆದರೆ ಗ್ರಾಮೀಣ ಭಾಗದವರಿಗೆ ಇಂಗ್ಲೀಷ್ ಎಂದರೆ ತುಸು ಕಷ್ಟವೇ. ಇಂತಹ ಮನಸ್ಥಿತಿಯನ್ನು ದೂರಮಾಡಿ, ಇಂಗ್ಲೀಷ್ ಭಾಷೆಯನ್ನು ಸುಲಭವಾಗಿ ಹೇಗೆ ಮಾತನಾಡಬಹುದು ಎನ್ನುವುದನ್ನು ಪ್ರೇರಣಾದಲ್ಲಿ ನುರಿತ ಶಿಕ್ಷಕರು ಹೇಳಿಕೊಡಲಿದ್ದಾರೆ. ಆಧುನಿಕ ಜಗತ್ತಿನ ಸ್ಪರ್ಧೆಗೆ ಸರಿಯಾಗಿ

ಸುಲಲಿತವಾಗಿ ಇಂಗ್ಲೀಷ್ ಮಾತನಾಡಬೇಕೇ? ಪ್ರೇರಣಾದಲ್ಲಿ ಶೀಘ್ರ ಸ್ಪೋಕನ್ ಇಂಗ್ಲೀಷ್ ಹೊಸ ಬ್ಯಾಚ್ ಆರಂಭ Read More »

ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಸೇತುವೆ ಅಳವಡಿಕೆ

ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಸಂಪರ್ಕದ ಚರಂಡಿಗೆ ಕಬ್ಬಿಣದ ಸೇತುವೆ ಅಳವಡಿಸಲಾಯಿತು. ಈ ಕೆಲಸವನ್ನು  ಶ್ರಮದಾನದ ಮೂಲಕ ಮೂಲಕ ನಡೆಸಲಾಯಿತು. ಈ ಸಂದರ್ಭದಲ್ಲಿ ಮೋಹನ ಹಳೆನೂಜಿ, ತಿಮ್ಮಪ್ಪ ಪಾಲೆತ್ತಡಿ, ಡೀಕಯ್ಯ ಪಾಲೆತ್ತಡಿ, ಮಹೇಶ್ ಪಾಲೆತ್ತಡಿ, ಹರೀಶ್ ನೀರಾರಿ, ಸುಂದರ ಪಡಲಡ್ಕ, ಉಮೇಶ್ ಶೆಟ್ಟಿ ಸಾಯಿರಾಮ್, ಮತ್ತಿತರರು ಭಾಗವಹಿಸಿದ್ದರು.

ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಸೇತುವೆ ಅಳವಡಿಕೆ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಮಹಾಸಭೆ

ಪುತ್ತೂರು: ಮಕ್ಕಳ ಸರ್ವತೋಮುಖ ವಿಕಾಸದಲ್ಲಿ ಶಿಕ್ಷಕರ ಜೊತೆಗೆ ಪಾಲಕರ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವರ ಶೈಕ್ಷಣಿಕ ಸಾಧನೆಗಳ ವಿಶ್ಲೇಷಣೆಗೆ ಪೂರಕವಾದ, ವಿದ್ಯಾರ್ಥಿಗಳ ವರ್ತನೆ, ನೈತಿಕತೆ, ಕಲಿಕಾ ಪ್ರಗತಿಗೆ ಪೂರಕವಾದ ವಿಚಾರಗಳ ಬಗ್ಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಬೇಕು.ಇದು ದೇಶದ ಸುಂದರ ಭವಿಷ್ಯ ನಿರ್ಮಾಣದ ಹೆಜ್ಜೆಗಳಾಗಲಿ ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್‍ಯದರ್ಶಿ ರೂಪಲೇಖ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಮಹಾಸಭೆಯಲ್ಲಿ ಅವರು ಮಾತನಾಡಿದರು. ಕಾಲೇಜಿನ ಆಡಳಿತ ಮಂಡಳಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಮಹಾಸಭೆ Read More »

error: Content is protected !!
Scroll to Top