ಕ್ಯಾಂಪಸ್‌

ವೀರಮಂಗಲ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪುತ್ತೂರು: ಪಿಎಂಶ್ರೀ ಯೋಜನೆಯಡಿ ಆಯ್ಕೆಯಾದ ವೀರಮಂಗಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ  ದಿನಾಚರಣೆಯನ್ನು ಆಚರಿಸಲಾಯಿತು. ಗಿಡಗಳನ್ನು ನೀಡುವುದರ ಮೂಲಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸ್ಕೌಟ್ ವಿದ್ಯಾರ್ಥಿಗಳು ಮತ್ತು ಇತರ ವಿದ್ಯಾರ್ಥಿಗಳು ಗಿಡಗಳನ್ನು ಮನೆಯಿಂದ ತಂದು ನೀಡಲು ಸಹಕರಿಸಿದರು. ಶಾಲಾ ವಿದ್ಯಾರ್ಥಿಗಳು ಪರಿಸರ ಗೀತೆಯನ್ನು ಹಾಡಿದರು.  ಬಳಿಕ ಸ್ಲೋಗನ್ ಗಳನ್ನು ಹಾಕಿ ಮಕ್ಕಳಿಂದ ಹೇಳಿಸಲಾಯಿತು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಲಾಖೆಯ ವತಿಯಿಂದ ನೀಡಲಾದ  ಮಾಹಿತಿಯ ವೀಡಿಯೋವನ್ನು ನೇರ ಪ್ರಸಾರದಲ್ಲಿ ತೋರಿಸಲಾಯಿತು. ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ […]

ವೀರಮಂಗಲ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಮಾಣಿಲ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ | ಪರಿಸರ ಜಾಗೃತಿ ಮೂಡಿಸಲು ಜಾಥಾ

ಪುತ್ತೂರು: ಪರಿಸರ ಪ್ರಜ್ಞೆಯನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕಾದ್ದು ಇಂದಿನ ಅಗತ್ಯ  ಎಂದು  ಶಿಕ್ಷಕಿ ಲತಾ ಯು. ಹೇಳಿದರು. ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ  ‘ವಿಶ್ವಪರಿಸರ ದಿನ’ ದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಿಡವೊಂದಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕನ್ನಡ ಶಿಕ್ಷಕ ಸುಧೀಶ್ ಕೆ , ವಿಜ್ಞಾನ ಶಿಕ್ಷಕಿ ಮಮತಾ ರಾವ್. ಬಿ ಪರಿಸರ ದಿನಾಚರಣೆಯ ಮಹತ್ವ ವಿವರಿಸಿದರು.  ವಿದ್ಯಾರ್ಥಿಗಳು ಪರಿಸರ ಗೀತೆಗಳನ್ನು ಹಾಡಿದರು. ಗಿಡಮರಗಳ ಮಹತ್ವ ಸಾರುವ ನೃತ್ಯವನ್ನು ಗೀತಾಲಕ್ಷ್ಮೀ  ಮತ್ತು

ಮಾಣಿಲ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ | ಪರಿಸರ ಜಾಗೃತಿ ಮೂಡಿಸಲು ಜಾಥಾ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಮತ್ತು ಜನ ಜಾಗೃತಿ ಜಾಥಾ

ಪುತ್ತೂರು: ಮಕ್ಕಳ ಮೇಲೆ ನಡೆಯುವ ಲೈಂಗಿಕ ಹಾಗೂ ಇತರೇ ಪ್ರಕಾರದ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ 2012ರಲ್ಲಿ ಜಾರಿಗೆ ಬಂದಿದ್ದೇ ಪೋಕ್ಸೋ ಕಾಯ್ದೆ. ಅದು ಯಶಸ್ವಿಯಾಗಬೇಕಾದರೆ ಅದರ ಕುರಿತು ಮಾಹಿತಿಯನ್ನು ಸಮಾಜದ ಎಲ್ಲರಿಗೂ ತಿಳಿಸಬೇಕಾದ ಅನಿವಾರ್ಯತೆಯಿದೆ ಎಂದು ವಕೀಲ ಶ್ಯಾಮ್ ಪ್ರಸಾದ್ ಕೈಲಾರ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅರಿವು ನೆರವು ಘಟಕದ ವತಿಯಿಂದ ನಡೆದ ವಿಶೇಷ ಉಪನ್ಯಾಸ ಮತ್ತು ಜನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ-2012ರ ಕುರಿತು ವಿಶೇಷ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಮತ್ತು ಜನ ಜಾಗೃತಿ ಜಾಥಾ Read More »

ಅಕ್ಷಯ ಕಾಲೇಜಿನ B.Com with Hospitality Management  ನ ಒಂದು ದಿನದ ಶೈಕ್ಷಣಿಕ ಪ್ರವಾಸ

ಪುತ್ತೂರು: ಇತ್ತೀಚೆಗೆ   ಅಕ್ಷಯ ಕಾಲೇಜಿನ ವೃತ್ತಿಪರ ಕೋರ್ಸ್ BCom with Aviation & Hospitality Managemnt  ನ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ wings of fortune Aviation ಆಸೋಸಿಯೆಶನಿಂದ ಒಂದು ದಿನದ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  ಏವಿಯೇಷನ್ ಹಾಗೂ ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್‌ನ ಕುರಿತಾಗಿ ಅಧ್ಯಯನ ಮಾಡಲು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದ ತೆರಳಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ಧಾಣದ ಕಾರ್ಯಚರಣೆಗಳನ್ನು ತಿಳಿದುಕೊಂಡು ಅಲ್ಲಿಂದ ಇಂಡಿಗೋ ವಿಮಾನದ ಮೂಲಕ  ಬೆಂಗಳೂರು ಅಂತರಾಷ್ಟ್ರೀಯ ವಿಮಾಣ ನಿಲ್ಧಾಣಕ್ಕೆ

ಅಕ್ಷಯ ಕಾಲೇಜಿನ B.Com with Hospitality Management  ನ ಒಂದು ದಿನದ ಶೈಕ್ಷಣಿಕ ಪ್ರವಾಸ Read More »

ನಾಳೆ (ಜೂ.6) : ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

ಪುತ್ತೂರು: ಇಲ್ಲಿಯ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಜೂ.6 ಮಂಗಳವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕ್ರೀಡಾ ಕೂಟದ ಉದ್ಘಾಟನೆ ನಡೆಯಲಿದೆ. ಕೊಂಬೆಟ್ಟು ಸರಕಾರಿ ಕಾಲೇಜು ಪ್ರಾಂಶುಪಾಲ ಡಾ.ಗೋಪಾಲಕೃಷ್ಣ ಕೆ. ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ರಾಜ್ಯ ಪ್ರಶಸ್ತಿ ವಿಜೇತ ತರಬೇತುದಾರ ದಯಾನಂದ ರೈ ಕೋರ್ಮಂಡ ಪಾಲ್ಗೊಳ್ಳುವರು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ನಾಳೆ (ಜೂ.6) : ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ Read More »

ನಮ್ಮನ್ನು ನಾವು ಕಾಪಾಡಿಕೊಳ್ಳಲು ಪ್ರಕೃತಿಯ ಸಂರಕ್ಷಣೆ ಅನಿವಾರ್ಯ: ದಿನೇಶ್ ನಾಗೇಗೌಡ | ವಿವೇಕ ಸಂಜೀವಿನಿ’ ತರಬೇತಿ ಶಿಬಿರ ಉದ್ಘಾಟನೆ

ಪುತ್ತೂರು: ಪ್ರಸ್ತುತ ಕಾಲಘಟ್ಟದಲ್ಲಿ ಪ್ಲಾಸ್ಟಿಕ್ ಹೊರತು ಬದುಕೇ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣಗೊಂಡಿದೆ. ಪ್ಲಾಸ್ಟಿಕ್ ಸಂಸ್ಕರಣೆ ಸಂಪೂರ್ಣವಾಗಿ ಆಗದಿದ್ದರೂ ತಕ್ಕ ಮಟ್ಟಿಗೆ ಮಾಡಲು ಸಾಧ್ಯ. ಈ ನೆಲೆಯಲ್ಲಿ ಸರಕಾರ ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಸೂಕ್ತ ಯೋಜನೆ ರೂಪಿಸಬೇಕಾದ ಅಗತ್ಯವಿದೆ ಎಂದು ಹಿರಿಯ ವಿಜ್ಞಾನಿ ಮತ್ತು ಬೆಂಗಳೂರಿನ ಸೆಂಟ್ರಲ್ ಇನ್ಸ್‌ಟ್ಯೂಟ್ ಆಫ್ ಮೆಡಿಸಿನಲ್ ಆಂಡ್ ರೋಮೆಟಿಕ್ ಪ್ಲಾಂಟ್ಸ್ ಮುಖ್ಯಸ್ಥ ಡಾ. ದಿನೇಶ್ ನಾಗೇಗೌಡ ಹೇಳಿದರು. ಅವರು ಸೋಮವಾರ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಔ?ಧೀಯ ಸಸ್ಯಗಳ

ನಮ್ಮನ್ನು ನಾವು ಕಾಪಾಡಿಕೊಳ್ಳಲು ಪ್ರಕೃತಿಯ ಸಂರಕ್ಷಣೆ ಅನಿವಾರ್ಯ: ದಿನೇಶ್ ನಾಗೇಗೌಡ | ವಿವೇಕ ಸಂಜೀವಿನಿ’ ತರಬೇತಿ ಶಿಬಿರ ಉದ್ಘಾಟನೆ Read More »

‘ಸನ್ಮತಿ’ ಶಿಕ್ಷಕರ ಕಲಿಕಾ ಕಾರ್ಯಾಗಾರ

ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಆರಂಭಿಕ ಕಾರ್ಯಕ್ರಮವಾಗಿ ಶಿಕ್ಷಕರಿಗೆ ‘ಸನ್ಮತಿ’ ಕಲಿಕಾ ಕಾರ್ಯಾಗಾರ ನಡೆಯಿತು. ಮೂರು ದಿನಗಳ ಕಾಲ ನಡೆದ ಕಾರ್ಯಾಗಾರದಲ್ಲಿ ಬೆಂಗಳೂರು ‘ಸಂವಿತ್’ಸAಶೋಧನಾ ಕೇಂದ್ರದ ಯೋಗ ವಿಭಾಗದ  ಮುಖ್ಯಸ್ಥ ಡಾ.ಸಿಂಧೂ ಮಾತನಾಡಿ, ಯೋಗ ಹಾಗೂ ಮೌಲ್ಯಶಿಕ್ಷಣವು ಪಠ್ಯ ವಿಷಯಗಳಲ್ಲಿ ಬೆಸೆದುಕೊಂಡಿದ್ದು ಇದನ್ನು ಗುರುತಿಸಿ ಮಕ್ಕಳಿಗೆ ಹೇಳಲು ಪ್ರತ್ಯೇಕ ಶಿಕ್ಷಕರ ಅಗತ್ಯವಿರುವುದಿಲ್ಲ. ಪ್ರತಿಯೊಬ್ಬ ಶಿಕ್ಷಕರು ಇದನ್ನು ಗುರುತಿಸಿ ತಮ್ಮಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದರು. ಜಿಲ್ಲಾ ಸಂಯೋಜಕರಾದ ಚಂದ್ರಶೇಖರ ಹಾಗೂ ಸಂಜಯ್ ಕಥಾ

‘ಸನ್ಮತಿ’ ಶಿಕ್ಷಕರ ಕಲಿಕಾ ಕಾರ್ಯಾಗಾರ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳ ತರಗತಿ ಪ್ರವೇಶೋತ್ಸವ

ಪುತ್ತೂರು: ಇಲ್ಲಿನ ಕೃಷ್ಣನಗರ ಅಲಂಬುಡದಲ್ಲಿ ನೂತನವಾಗಿ ಆರಂಭಗೊಂಡಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ಜೂನ್ 5ರಂದು ನಡೆಯಿತು. ತಾಳ್ಮೆಯಿಂದ ಮಕ್ಕಳನ್ನು ಬೆಳೆಸಬೇಕು: ಡಾ. ಸುಕುಮಾರ್ ಗೌಡ,ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿಕ್ಷಣ ತಜ್ಞ ಡಾ. ಸುಕುಮಾರ್ ಗೌಡ, ಮಕ್ಕಳನ್ನು ತಾಳ್ಮೆಯಿಂದ ಬೆಳೆಸಿ. ಆಗ ಮಕ್ಕಳು ಬೆಳೆಯುತ್ತಾರೆ ಎಂದ ಅವರು, ವಿದ್ಯಾಸಂಸ್ಥೆಯ ಸುತ್ತಲಿನ ಕಾಡನ್ನು ಇದೇ ರೀತಿ ಉಳಿಸುಕೊಳ್ಳಿ ಎಂದು‌ ಕಿವಿಮಾತು ಹೇಳಿದರು.ಶಿಕ್ಷಣ ತಜ್ಞ ಎನಿಸಿಕೊಳ್ಳಲು ಕಾಳಜಿ ಇರಬೇಕು. ಆ ಕಾಳಜಿ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳ ತರಗತಿ ಪ್ರವೇಶೋತ್ಸವ Read More »

ವಿದ್ಯಾರ್ಥಿ ದಿಶೆಯಿಂದಲೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು : ವಸಂತ ಕೋನಡ್ಕ | ಸಾಧನಾಭಿವಂದನಾ – ಅಭಿನಂದನಾ ಕಾರ್ಯಕ್ರಮ

ಪುತ್ತೂರು: ‘ನಮ್ಮಲ್ಲಿ ನಾವು ಪ್ರಮುಖವಾಗಿ ಐದು ಗುಣಗಳಾದ ಯೋಚನಾ ಸಾಮರ್ಥ್ಯ, ಯೋಜನಾ ಬದ್ಧತೆ, ಸಾಮಾನ್ಯಜ್ಞಾನ, ಸಮಯ ಪ್ರಜ್ಞೆ, ಸಮಾಜಮುಖಿ ಬದುಕು ಇವುಗಳನ್ನು ಬದುಕಿನಲ್ಲಿ ರೂಢಿಸಿಕೊಳ್ಳಬೇಕಾಗಿದೆ ಎಂದು ಬೆಂಗಳೂರಿನ ವಕೀಲ ವಸಂತ ಕೋನಡ್ಕ ಹೇಳಿದರು. ವಿವೇಕಾನAದ ಕನ್ನಡ ಮಾಧ್ಯಮ ಶಾಲೆಯಲ್ಲಿ 2022-23ನೇ ಸಾಲಿನ ಹತ್ತನೇ ತರಗತಿ ಮಕ್ಕಳ ಉತ್ತಮ ಫಲಿತಾಂಶಕ್ಕಾಗಿ ಆಯೋಜಿಸಲಾದ ಸಾಧನಾಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇನ್ನೊರ್ವ ಅತಿಥಿಯಾಗಿ ಪುತ್ತೂರು ಪಿ.ಎಸ್ ಪ್ರೊಜೆಕ್ಟ್ ಮಾಲಕ ಪ್ರತಾಪಸಿಂಹ ವರ್ವ ವಿದ್ಯಾರ್ಥಿಗಳಿಗೆ ನೀಡಿದ ಅಭಿನಂದನಾ ಪತ್ರ, ಸಸ್ಯದ ಕೊಡುಗೆ ಮಾಡಿದ

ವಿದ್ಯಾರ್ಥಿ ದಿಶೆಯಿಂದಲೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು : ವಸಂತ ಕೋನಡ್ಕ | ಸಾಧನಾಭಿವಂದನಾ – ಅಭಿನಂದನಾ ಕಾರ್ಯಕ್ರಮ Read More »

ಶೈಕ್ಷಣಿಕ ಹಬ್‌ ಹಿರಿಮೆಗೆ ಮತ್ತೊಂದು ಗರಿಮೆ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್  | ಜೂನ್ 5: ತರಗತಿಗಳಿಗೆ ವಿದ್ಯಾರ್ಥಿಗಳ ಪ್ರವೇಶೋತ್ಸವ

ಪುತ್ತೂರು: ಆಧುನಿಕತೆಯ ವೇಗಕ್ಕೆ ಸಂಸ್ಕಾರ ಪಾಠಗಳು ಮೂಲೆಗುಂಪಾಗುತ್ತಿವೆ ಎನ್ನುವ ಆತಂಕದ ನಡುವೆ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಭರವಸೆಯ ಸೆಲೆಯಾಗಿ ಟಿಸಿಲೊಡೆದಿದೆ. ಪುತ್ತೂರು – ಉಪ್ಪಿನಂಗಡಿ ಟ್ವಿನ್ ಸಿಟಿಯ ನಡುವಿನ ಬನ್ನೂರು ಪುತ್ತೂರು ಪೇಟೆಗೆ ಕೂಗಳತೆಯ ದೂರದಲ್ಲಿದೆ. ಇಲ್ಲಿನ ಅಲುಂಬುಡ ಪ್ರದೇಶದಲ್ಲಿ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ತಲೆಎತ್ತಿದೆ. ಪಟ್ಟಣದ್ದೇ ವಾತಾವರಣ ಆದರೆ ತೋಟದ ನಡುವೆ ಶಾಲೆ. ಹೇಗಿರಬಹುದು ನೀವೇ ಊಹಿಸಿ. ಕಣ್ಣು ಸುಸ್ತಾಗಿ ಹೊರ ನೋಡಿದರೆ ಹಚ್ಚ ಹಸುರಿನ ಪರಿಸರ ಕಣ್ಣಿಗೆ ಇಂಪು. ದಿನವಿಡೀ ಸ್ವಚ್ಛ

ಶೈಕ್ಷಣಿಕ ಹಬ್‌ ಹಿರಿಮೆಗೆ ಮತ್ತೊಂದು ಗರಿಮೆ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್  | ಜೂನ್ 5: ತರಗತಿಗಳಿಗೆ ವಿದ್ಯಾರ್ಥಿಗಳ ಪ್ರವೇಶೋತ್ಸವ Read More »

error: Content is protected !!
Scroll to Top