ಕ್ಯಾಂಪಸ್‌

ವಿದ್ಯಾಭಾರತಿ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾಟ : ಶ್ರೀ ಭಾರತಿ ವಿದ್ಯಾಸಂಸ್ಥೆ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ ಮಂಗಳೂರು ಸಹಯೋಗದೊಂದಿಗೆ ನಡೆದ 14 ರ ವಯೋಮಾನದ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಶ್ರೀ ಭಾರತಿ ವಿದ್ಯಾಸಂಸ್ಥೆಯ ಬಾಲಕಿಯರ ಕಬ್ಬಡ್ಡಿ ತಂಡ ಪ್ರಥಮ ಸ್ಥಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ಹಂಸಿಕ ಅಂಬುಲ,ಯಶಸ್ವಿನಿ.ಬಿ, ಭವ್ಯ. ಕೆ,ಚಿನ್ಮಯಿ, ಇಂಚರ ಎಲ್ ಶೆಟ್ಟಿ, ಅಲ್ವಿತಾ, ವಾತ್ಸಲ್ಯ ಬಿ ಗೌಡ, ಪಲ್ಲವಿ, ಕೃತಿ, ಸಿಂಚನ ಎಸ್, ದೀಕ್ಷಾ ಶ್ರೀ, ಹಂಸಿಕ ಅಂಬುಲ, ಭೂಮಿಕಾ ಜೆ. ಪ್ರತಿನಿಧಿಸಿದ್ದರು. ತಂಡಕ್ಕೆ ಶಾಲಾ ಶಿಕ್ಷಕರಾದ ಸಂತೋಷ್ […]

ವಿದ್ಯಾಭಾರತಿ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾಟ : ಶ್ರೀ ಭಾರತಿ ವಿದ್ಯಾಸಂಸ್ಥೆ ರಾಜ್ಯಮಟ್ಟಕ್ಕೆ ಆಯ್ಕೆ Read More »

ದ.ಕ.ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

ಬೆಳ್ಳಾರೆ : ಸುಳ್ಯ ತಾಲೂಕಿನ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟ ನಡೆಯಿತು. ದ.ಕ.ಜಿಲ್ಲಾ ಪಂಚಾಯಿತಿ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಬೆಳ್ಳಾರೆ ಗ್ರಾಪಂ ಅಧ್ಯಕ್ಷ ಚಂದ್ರಶೇಖರ ಪನ್ನೆ, ಶಿಕ್ಷಣ ಇಲಾಖೆ ಅಧಿಕಾರಿ ಶ್ರೀನಾಥ್ ರೈ

ದ.ಕ.ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ Read More »

ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆ

ಪುತ್ತೂರು: ಮಾನವನ ಆರ್ಥಿಕಾಭಿವೃದ್ಧಿ ಹಾಗೂ ಕೊಳ್ಳುಬಾಕತನವು ಪರಿಸರದ ಮೇಲೆ ಅಗಾಧ ದುಷ್ಪರಿಣಾಮ ಬೀರುತ್ತಿದ್ದು, ಮಾಲಿನ್ಯ ಮುಕ್ತ ಪ್ರಕೃತಿಯನ್ನು ಬೆಳೆಸಿ, ಉಳಿಸಿ ಅದರ ಜತೆ ನಾವೂ ಬೆಳೆಯುವ ಸಂಕಲ್ಪವನ್ನು ಮಾಡಬೇಕು ಎಂದು ಪುತ್ತೂರಿನ ಸ್ವಾಯತ್ತ ವಿವೇಕಾನಂದ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಅರುಣ್ ಪ್ರಕಾಶ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್‌ಎಸ್‌ಎಸ್ ಮತ್ತು ಯೂತ್ ರೆಡ್‌ಕ್ರಾಸ್ ವಿಭಾಗಗಳ ಆಶ್ರಯದಲ್ಲಿ ನಡೆದ ವಿಶ್ವ ಪ್ರಕೃತಿ ಸಂರಕ್ಷಣ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ

ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆ Read More »

ಶೈಕ್ಷಣಿಕ ಸಾಧನೆಯಲ್ಲಿ ಉಡುಪಿ ಜಿಲ್ಲೆ ಕುಸಿತ ಕಂಡಿದೆ | ಸಿ.ಎಂ.ಹೇಳಿಕೆಗೆ ಕರಾವಳಿ ಶಾಸಕರ ತೀವೃ ಆಕ್ರೋಶ

ಮಂಗಳೂರು: ಶೈಕ್ಷಣಿಕ ಸಾಧನೆಯಲ್ಲಿ ಉಡುಪಿ ಜಿಲ್ಲೆ ಕುಸಿತ ಕಂಡಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿದ್ದು, ಸಿಎಂ ಹೇಳಿಕೆಗೆ ಕರಾವಳಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಮತ್ತಿತರರು ಈ ಬಗ್ಗೆ ಅಂಕಿಅಂಶ ಸಹಿತ ಹೇಳಿಕೆಗಳನ್ನು ನೀಡಿದ್ದಾರೆ. ನಿನ್ನೆ ಉಡುಪಿ ಮತ್ತು ಮಂಗಳೂರು ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ ನಾವು ಈ ಹಿಂದೆ ಅಧಿಕಾರದಲ್ಲಿದ್ದಾಗ ಉಡುಪಿ ಜಿಲ್ಲೆ ಶೈಕ್ಷಣಿಕ ಸೂಚ್ಯಂಕದಲ್ಲಿ

ಶೈಕ್ಷಣಿಕ ಸಾಧನೆಯಲ್ಲಿ ಉಡುಪಿ ಜಿಲ್ಲೆ ಕುಸಿತ ಕಂಡಿದೆ | ಸಿ.ಎಂ.ಹೇಳಿಕೆಗೆ ಕರಾವಳಿ ಶಾಸಕರ ತೀವೃ ಆಕ್ರೋಶ Read More »

ಭಾರೀ ಮಳೆ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ | ಸರಿದೂಗಿಸಲು ನ.4 ರ ವರೆಗೆ ಶನಿವಾರ ದಿನಪೂರ್ತಿ ತರಗತಿ

ಪುತ್ತೂರು: ಭಾರೀ ಮಳೆಯ ಹಿನ್ನಲೆಯಲ್ಲಿ ಈ ಬಾರಿ ಶಾಲೆಗಳಿಗೆ ರಜೆ ನೀಡಲಾಗಿದ್ದು, ಅದನ್ನು ಸರಿದೂಗಿಸಲು ನವೆಂಬರ್ 4 ರ ವರೆಗೆ ಶನಿವಾರ ದಿನಪೂರ್ತಿ ತರಗತಿ ನಡೆಯಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಾರಿ ಮಳೆಯಿಂದ ಶಾಲೆಗಳಿಗೆ 6 ದಿನ ರಜೆ ನೀಡಲಾಗಿತ್ತು. ರಜೆಯನ್ನು ಸರಿದೂಗಿಸುವ ಹಿನ್ನಲೆಯಲ್ಲಿ ಶನಿವಾರ ಮಧ್ಯಾಹ್ನದ ಬಳಿಕವೂ ಪಾಠಗಳನ್ನು ಮಾಡುವ ಮೂಲಕ ದಿನಪೂರ್ತಿ ತರಗತಿ ನಡೆಯಲಿದೆ. ಈ ಕುರಿತು ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಹೊರಡಿಸಿದ್ದು, ನ.4 ರ ವರೆಗೆ ಅಂದರೆ 12 ಶನಿವಾರದಂದು ತರಗತಿ

ಭಾರೀ ಮಳೆ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ | ಸರಿದೂಗಿಸಲು ನ.4 ರ ವರೆಗೆ ಶನಿವಾರ ದಿನಪೂರ್ತಿ ತರಗತಿ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಬಿಎ, ಎಂಸಿಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಪುತ್ತೂರು: ನಾವೆಲ್ಲರೂ ಜಗತ್ತಿನಲ್ಲಾಗುತ್ತಿರುವ ತಂತ್ರಜ್ಞಾನದ ವ್ಯಾಪಕ ಬೆಳವಣಿಗೆಗೆ ಒಗ್ಗಿಕೊಳ್ಳುತ್ತಾ, ಸ್ವೀಕರಿಸುತ್ತಾ ಅದನ್ನು ಬಳಸಿಕೊಳ್ಳುತ್ತಾ ಮುನ್ನಡೆಯಬೇಕು ಎಂದು ಮುಳಿಯ ಜುವೆಲ್ಸ್ ಪ್ರೈವೆಟ್ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ ಸಭಾಭವನದಲ್ಲಿ ಸ್ನಾತಕೋತ್ತರ ಎಂಬಿಎ ಮತ್ತು ಎಂಸಿಎ ವಿಭಾಗಗಳ ವಿದ್ಯಾರ್ಥಿಗಳ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಮಾತಾಡಿದರು. ನಮ್ಮ ಜೀವನದಲ್ಲಿ ತಂತ್ರಜ್ಞಾನದ ಬಳಕೆ ಅದರಲ್ಲೂ ಮುಖ್ಯವಾಗಿ ಕೃತಕ ಬುದ್ದಿಮತ್ತೆಯ ಪ್ರಭಾವದ ಬಗ್ಗೆ ಬೆಳಕು ಚೆಲ್ಲಿದ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಬಿಎ, ಎಂಸಿಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ Read More »

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

ಪುತ್ತೂರು: ಪುತ್ತೂರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಜರುಗಿದ ಪುತ್ತೂರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತಿ ವಿದ್ಯಾ ಮಂದಿರದ 10ನೇ ತರಗತಿಯ ವಿದ್ಯಾರ್ಥಿಗಳಾದ ವಿಸ್ಮಯ್ ಎನ್ ನಾಯಕ್ ಮತ್ತು ಮೋಕ್ಷಿತ್ ಪಿ ಎಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. 9ನೇ ತರಗತಿಯ ರಿಷಿ ಭಾರಧ್ವಜ್

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಬಗ್ಗೆ ಮಾಹಿತಿ ಕಾರ್‍ಯಕ್ರಮ

ಪುತ್ತೂರು: ಔಷಧೀಯ ಗಿಡಮೂಲಿಕೆಗಳು ನಶಿಸಿ ಹೋಗುತ್ತಿರುವ ಕಾಲ ಘಟ್ಟದಲ್ಲಿ ಅವುಗಳ ಸಂರಕ್ಷಣೆಯ ಮಹತ್ವದ ಕುರಿತು ಇಂದಿನ ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಪೇರಲ್ತಡ್ಕ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲಾ ಶಿಕ್ಷಕಿ ಯಶೋಧ ಹೇಳಿದರು. ಅವರು ನರೇಂದ್ರ ಪ.ಪೂ. ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಕುರಿತು ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾನುಗತವಾಗಿ ಗಿಡಮೂಲಿಕೆಯ ಉಪಚಾರವನ್ನು ನಡೆಸಿಕೊಂಡು ಬರಲಾಗುತ್ತಿದೆ. ವಿವಿಧ ರೋಗಗಳ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗಾಗಿ ಔಷಧೀಯ ಸಸ್ಯಗಳ ಬಳಕೆ ಹಳೆಯ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಬಗ್ಗೆ ಮಾಹಿತಿ ಕಾರ್‍ಯಕ್ರಮ Read More »

ಶಿಕ್ಷಣದ ಉದ್ದೇಶ ಜ್ಞಾನಾರ್ಜನೆಯೇ ಹೊರತು ಧನಾರ್ಜನೆಯಲ್ಲ: ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾದಲ್ಲಿ ಹೆತ್ತವರ ಸಭೆ

ಪುತ್ತೂರು: ಶಿಕ್ಷಣ ಎನ್ನುವುದು ಜ್ಞಾನಾರ್ಜನೆಗೆ ಇರುವುದೇ ಹೊರತು ಧನಾರ್ಜನೆಗಾಗಿ ಅಲ್ಲ. ಧನಾರ್ಜನೆಗಾಗಿ ಮಕ್ಕಳನ್ನು ತಯಾರು ಮಾಡಿದರೆ ಅವರು ನಾಳೆ ನಮ್ಮ ಅಂಕೆಯಲ್ಲಿ ಇರುವುದಿಲ್ಲ. ಡಾಕ್ಟರ್ ಇಂಜಿನಿಯರ್‌ಗಳನ್ನು ತಯಾರು ಮಾಡುವುದಕ್ಕಿಂತ ದೇಶಪ್ರೇಮ ಹೊಂದಿರುವ ನಾಯಕರನ್ನು ತಯಾರು ಮಾಡುವುದೇ ಆದ್ಯತೆಯಾಗಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶನಿವಾರ ನಡೆದ ರಕ್ಷಕ-ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ದಿನೇಶ್ ಕುಮಾರ್

ಶಿಕ್ಷಣದ ಉದ್ದೇಶ ಜ್ಞಾನಾರ್ಜನೆಯೇ ಹೊರತು ಧನಾರ್ಜನೆಯಲ್ಲ: ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾದಲ್ಲಿ ಹೆತ್ತವರ ಸಭೆ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧಾಕೂಟ ಉದ್ಘಾಟನೆ

ಸವಣೂರು : ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿಭಾಗಗಳ ಕರಾಟೆ ಸ್ವರ್ಧಾಕೂಟದ ಉದ್ಘಾಟನೆ ಜು.31 ಸೋಮವಾರ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ಜರಗಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿದರು. ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಕೆಡೆಂಜಿ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ದೈಹಿಕ ಶಿಕ್ಷಣ ನಿರ್ದೇಶಕ ಸುಂದರ ಗೌಡ, ಸವಣೂರು ಸ.ಪ.ಪೂ.ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಮಾಮಚ್ಚನ್, ವಿದ್ಯಾರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧಾಕೂಟ ಉದ್ಘಾಟನೆ Read More »

error: Content is protected !!
Scroll to Top