ಶೈಕ್ಷಣಿಕ ಸಾಧನೆಯಲ್ಲಿ ಉಡುಪಿ ಜಿಲ್ಲೆ ಕುಸಿತ ಕಂಡಿದೆ | ಸಿ.ಎಂ.ಹೇಳಿಕೆಗೆ ಕರಾವಳಿ ಶಾಸಕರ ತೀವೃ ಆಕ್ರೋಶ
ಮಂಗಳೂರು: ಶೈಕ್ಷಣಿಕ ಸಾಧನೆಯಲ್ಲಿ ಉಡುಪಿ ಜಿಲ್ಲೆ ಕುಸಿತ ಕಂಡಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿದ್ದು, ಸಿಎಂ ಹೇಳಿಕೆಗೆ ಕರಾವಳಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಮತ್ತಿತರರು ಈ ಬಗ್ಗೆ ಅಂಕಿಅಂಶ ಸಹಿತ ಹೇಳಿಕೆಗಳನ್ನು ನೀಡಿದ್ದಾರೆ. ನಿನ್ನೆ ಉಡುಪಿ ಮತ್ತು ಮಂಗಳೂರು ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ ನಾವು ಈ ಹಿಂದೆ ಅಧಿಕಾರದಲ್ಲಿದ್ದಾಗ ಉಡುಪಿ ಜಿಲ್ಲೆ ಶೈಕ್ಷಣಿಕ ಸೂಚ್ಯಂಕದಲ್ಲಿ […]
ಶೈಕ್ಷಣಿಕ ಸಾಧನೆಯಲ್ಲಿ ಉಡುಪಿ ಜಿಲ್ಲೆ ಕುಸಿತ ಕಂಡಿದೆ | ಸಿ.ಎಂ.ಹೇಳಿಕೆಗೆ ಕರಾವಳಿ ಶಾಸಕರ ತೀವೃ ಆಕ್ರೋಶ Read More »










