ಅಪರಾಧ

ಕಾಡಿನ ಮಧ್ಯೆ ಪತ್ತೆಯಾದ ನಾಲ್ಕು ತಿಂಗಳ ಹೆಣ್ಣು ಮಗು | ಮಹಿಳೆಯಿಂದ  ಮಗು ರಕ್ಷಣೆ

ಉಜಿರೆ: ಬೆಳಾಲುವಿನ  ಕೊಡೋಳುಕೆರೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವೊಂದು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಇಂದು(ಮಾ.22) ಬೆಳಗ್ಗೆ ನಡೆದಿದೆ. ಬೆಳಾಲು ಗ್ರಾ.ಪಂ ವ್ಯಾಪ್ತಿಯ ಮುಂಡ್ಕೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ದ ದಾರಿಹೋಕ ಮಹಿಳೆಗೆ ಕೇಳಿದ್ದು, ತಕ್ಷಣ ಅವರು ಮಗುವನ್ನು ಕಂಡು ಸಂಬಂಧ ಪಟ್ಟವರಿಗೆ ತಿಳಿಸಿದ್ದಾರೆ. ಹಸುಕೂಸು ಆರೋಗ್ಯಕರವಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಧಾವಿಸಿದ್ದು,  ಮಹಿಳಾ ಮತ್ತು ಮಕ್ಕಳ ಇಲಾಖಾ ಬರುವಿಕೆಗಾಗಿ ಕಾಯುತ್ತಿದ್ದಾರೆ ಎಂದು ಬೆಳಾಲು ಗ್ರಾ.ಪಂ. […]

ಕಾಡಿನ ಮಧ್ಯೆ ಪತ್ತೆಯಾದ ನಾಲ್ಕು ತಿಂಗಳ ಹೆಣ್ಣು ಮಗು | ಮಹಿಳೆಯಿಂದ  ಮಗು ರಕ್ಷಣೆ Read More »

ಅಪಾರ್ಟ್‌ಮೆಂಟ್‌ನಲ್ಲಿತ್ತು ಬರೋಬ್ಬರಿ 100 ಕೆಜಿ ಚಿನ್ನ!

ಅಪ್ಪ-ಮಗ ಕಳ್ಳ ಸಾಗಾಟ ಮೂಲಕ ತಂದ ಚಿನ್ನ ವಶ ಅಹಮ್ಮದಾಬಾದ್: ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ ಮಾಡಿ ಚಿನ್ನ, ನಗದು ಸೇರಿ ಅಕ್ರಮ ಸಂಪತ್ತು ವಶಪಡಿಸಿಕೊಳ್ಳುವುದು ಮಾಮೂಲು ಸುದ್ದಿ. ಆದರೆ ಗುಜರಾತ್‌ನ ಅಹ್ಮದಾಬಾದ್‌ನ ಅಪಾರ್ಟ್‌ಮೆಂಟ್‌ ಒಂದರ ಮೇಲೆ ನಡೆದ ದಾಳಿ ದೇಶದ ಇತಿಹಾಸದಲ್ಲಿ ಇತ್ತೀಚೆಗೆ ನಡೆದ ಜಪ್ತಿಯಲ್ಲಿ ದಾಖಲೆ ಬರೆದಿದೆ. ಇಲ್ಲಿದ್ದ ಚಿನ್ನವನ್ನು ನೋಡಿ ಅಧಿಕಾರಿಗಳು ಅಕ್ಷರಶ ದಂಗಾಗಿದ್ದಾರೆ. ಕಾರಣ ಈ ಅಪಾರ್ಟ್‌ಮೆಂಟ್‌ನಲ್ಲಿ ಬರೋಬ್ಬರಿ 88 ಕೆಜಿ ಚಿನ್ನ, 19.6 ಕೆಜಿ ಚಿನ್ನಾಭರಣ, 1.3 ಕೋಟಿ ರೂಪಾಯಿ

ಅಪಾರ್ಟ್‌ಮೆಂಟ್‌ನಲ್ಲಿತ್ತು ಬರೋಬ್ಬರಿ 100 ಕೆಜಿ ಚಿನ್ನ! Read More »

ಉಪ್ಪಿನಂಗಡಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಪಡ್ಡಡ್ಕದಲ್ಲಿ ನಡೆದಿದೆ. ಶೇಷಪ್ಪ (38) ಎಂಬವರೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು ಗುರುವಾರದಂದು ರಾತ್ರಿ ಮನೆಗೆ ಬಂದಾತ ತಾಯಿಯೊಂದಿಗೆ ಜಗಳವಾಡಿದ್ದರು. ಈ ಸಂದರ್ಭಸ್ಮರಕ್ಷಣೆಗಾಗಿ ತಾಯಿ ನೆರೆಮನೆಗೆ ಹೋಗಿದ್ದರು. ಈ ವೇಳೆ ಮನೆಯ ಎದುರುಗಡೆಯ ಹಾಲ್‌ನಲ್ಲಿ ಅಡ್ಡಕ್ಕೆ ನೇಣು ಬಿಗಿದು ಈತ ಆತ್ಮಹತ್ಯೆ ಮಾಡಿದ್ದಾನೆ. ಆತನ ಪತ್ನಿ ತವರು ಮನೆಗೆ ಹೋಗಿರುವ ಬೇಸರದಿಂದ ಜೀವನದಲ್ಲಿ ಜಿಗುಪ್ಪೆ ಹೊಂದಿ ಈ ಕೃತ್ಯವೆಸಗಿರುವುದಾಗಿ ರಾಮಕ್ಕ

ಉಪ್ಪಿನಂಗಡಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ದಿಶಾ ಸಾಲ್ಯಾನ್‌ ಸಾವಿನ ಕೇಸಿಗೆ ಮರುಜೀವ : ಆದಿತ್ಯ ಠಾಕ್ರೆಗೆ ಎದುರಾಯಿತು ಸಂಕಷ್ಟ

ಐದು ವರ್ಷಗಳ ಬಳಿಕ ಸಾವಿನ ಮರುತನಿಖೆ ಆಗ್ರಹಿಸಿ ಹೈಕೋರ್ಟ್‌ ಮೆಟ್ಟಿಲೇರಿದ ತಂದೆ ಮುಂಬಯಿ: ಮುಂಬಯಿಯಲ್ಲಿ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸೇರಿದಂತೆ ಸಿನೆಮಾ ತಾರೆಯರು ಮತ್ತು ಸೆಲೆಬ್ರಿಟಿಗಳಿಗೆ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದ ಉಡುಪಿ ಮೂಲದ ದಿಶಾ ಸಾಲ್ಯಾನ್‌ ಎಂಬ ಯುವತಿಯ ಸಾವಿನ ಕೇಸ್‌ ಮರುಜೀವ ಪಡೆದುಕೊಂಡಿದೆ. ದಿಶಾ ಸಾಲ್ಯಾನ್‌ ಸಾವಿಗೀಡಾಗಿ ಐದು ವರ್ಷಗಳ ಬಳಿಕ ಅವರ ತಂದೆ ಸತೀಶ್‌ ಸಾಲ್ಯಾನ್‌ ಮಗಳನ್ನು ಗ್ಯಾಂಗ್‌ರೇಪ್‌ ಮಾಡಿ ಸಾಯಿಸಲಾಗಿದೆ ಮತ್ತು ಇದರ ಹಿಂದೆ ಮಾಜಿ ಮುಖ್ಯಮಂತ್ರಿ ಉದ್ಧವ ಠಾಕ್ರೆಯವರ

ದಿಶಾ ಸಾಲ್ಯಾನ್‌ ಸಾವಿನ ಕೇಸಿಗೆ ಮರುಜೀವ : ಆದಿತ್ಯ ಠಾಕ್ರೆಗೆ ಎದುರಾಯಿತು ಸಂಕಷ್ಟ Read More »

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ದೂರು ದಾಖಲು

ಬೆಳ್ತಂಗಡಿ: ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿ ಬ್ಯಾಗ್ ಎಳೆದು ತೊಂದರೆ ನೀಡಿರುವ ಕುರಿತು ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಡುಬಿದಿರೆಯ ಕಾಲೇಜೊಂದರ ವಿದ್ಯಾರ್ಥಿನಿಗೆ ಪರಿಚಯಸ್ಥ ವೇಣೂರು ಗ್ರಾಮದ ಶಿವಾಜಿನಗರ ಕಾಲೋನಿ ನಿವಾಸಿ ಆಸ್ಪಕ್ (27) ಎಂಬಾತ ತೊಂದರೆ ನೀಡಿದಾತ. ಬುಧವಾರ ಮೂಡುಬಿದ್ರೆಯಿಂದ ವೇಣೂರಿಗೆ ಬಸ್ಸಿನಲ್ಲಿ ಬರುವಾಗ ಆಕೆ ಕುಳಿತಿದ್ದ ಸೀಟಿನ ಬಳಿ ನಿಂತುಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬ್ಯಾಗ್ ಎಳೆದು ತೊಂದರೆ ನೀಡಿದ್ದಾನೆ ಎಂದು ಕುರಿತು ದೂರಿನಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ದೂರು ದಾಖಲು Read More »

ಕೊನೆಗೂ ಸಿಕ್ಕಿತು ಹನಿಟ್ರ್ಯಾಪ್‌ ಸೂತ್ರಧಾರನ ಸುಳಿವು : ಕಾಂಗ್ರೆಸ್‌ನಲ್ಲಿ ನಡುಕ

ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದ ಹನಿಟ್ರ್ಯಾಪ್‌ ಕೃತ್ಯ ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ನಿನ್ನೆ ಹನಿಟ್ರ್ಯಾಪ್‌ ಕುರಿತು ಜೋರು ಚರ್ಚೆ ನಡೆದ ಬೆನ್ನಿಗೆ ಹನಿಟ್ರ್ಯಾಪ್‌ನ ರೂವಾರಿ ಯಾರು ಮತ್ತು ಯಾರಿಗೆಲ್ಲ ಹನಿಟ್ರ್ಯಾಪ್‌ ಬಲೆ ಹೆಣೆಯಲಾಗಿತ್ತು ಎಂಬ ಮಾಹಿತಿಗಳು ಹೊರಬರತೊಡಗಿವೆ. ವಿಧಾನಸಭೆ ಅಧಿವೇಶನದಲ್ಲಿ ನಿನ್ನೆ ಸಹಕಾರಿ ಸಚಿವ ಕೆ.ಎನ್‌. ರಾಜಣ್ಣ ತನ್ನನ್ನೂ ಸೇರಿಸಿ ರಾಜ್ಯ ಮತ್ತು ಕೇಂದ್ರದ 48 ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಜಾಲಕ್ಕೆ ಬೀಳಿಸಲಾಗಿದೆ ಎಂಬ ಆಘಾತಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದರು. ಶಾಸಕ ಸುನಿಲ್‌ ಕುಮಾರ್‌ ಕೂಡ ಹನಿಟ್ರ್ಯಾಪ್‌ ಕುರಿತಂತೆ ಸರಕಾರದ ಮೇಲೆ

ಕೊನೆಗೂ ಸಿಕ್ಕಿತು ಹನಿಟ್ರ್ಯಾಪ್‌ ಸೂತ್ರಧಾರನ ಸುಳಿವು : ಕಾಂಗ್ರೆಸ್‌ನಲ್ಲಿ ನಡುಕ Read More »

ಪ್ರಭು ಚರುಂಬುರಿ ಮಾಲಕ ನೇಣುಬಿಗಿದು ಆತ್ಮಹತ್ಯೆ

ಪುತ್ತೂರು: ಕೆಮ್ಮಾಯಿ ದಾರಂದಕುಕ್ಕು ನಿವಾಸಿ ಸುಧಾಕರ ಪ್ರಭು (42.ವ.) ಇಂದು ಬೆಳಿಗ್ಗೆ 11 ಗಂಟೆ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮನೆಯಲ್ಲಿ ಮುಂದಿನ ವಾರ ನೇಮೋತ್ಸವ ನಡೆಯಲಿದ್ದು, ಅದರ ಪೂರ್ವ ತಯಾರಿಯಲ್ಲಿ ದ್ದರು. ಆದರೆ ಇವತ್ತು  ಮನೆಯಲ್ಲಿ ಯಾರು ಇಲ್ಲಾದಾಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುತ್ತೂರು ಆಸುಪಾಸಿನಲ್ಲಿ ಪ್ರಭು ಚರುಂಬುರಿ ಮೂಲಕ ಪುತ್ತೂರಿನ ಜನರ ಮನ ಗೆದ್ದಿದ್ದಾರೆ. ಇದೀಗ ಇವರ ಈ ದುಡುಕಿನ ನಿರ್ಧಾರ ಕುಟುಂಬದಲ್ಲಿ ಹಾಗೂ  ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ. ಆತ್ಮಹತ್ಯೆಗೆ ಕಾರಣ

ಪ್ರಭು ಚರುಂಬುರಿ ಮಾಲಕ ನೇಣುಬಿಗಿದು ಆತ್ಮಹತ್ಯೆ Read More »

ಮೇರಠ್‌ನಲ್ಲೂ ನಡೆಯಿತು ಕಾರ್ಕಳದ ದೆಪ್ಪುತ್ತೆ ಮಾದರಿ ಕೊಲೆ ಕೃತ್ಯ

ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಂಡು ಕತ್ತರಿಸಿ ಡ್ರಮ್‌ನಲ್ಲಿ ತುಂಬಿಸಿಟ್ಟ ಪತ್ನಿ ಕೋರ್ಟಿಗೆ ಕರೆತಂದಾಗ ವಕೀಲರು ಮಾಡಿದ್ದ ಮಾತ್ರ ಬೇರೆಯೇ ಕ್ರಮ ಲಖನೌ: ಕಾರ್ಕಳದ ಅಜೆಕಾರು ಸಮೀಪ ದೆಪ್ಪುತ್ತೆಯಲ್ಲಿ ಕಳೆದ ವರ್ಷ ಹೆಂಡತಿಯೇ ಪ್ರಿಯಕರನ ಜೊತೆ ಸೇರಿ ಗಂಡನನ್ನು ವಿಷ ಹಾಕಿ ಕೊಂದ ಕೃತ್ಯದ ಮಾದರಿಯಲ್ಲೇ ಉತ್ತರ ಪ್ರದೇಶದ ಮೇರಠ್‌ನಲ್ಲಿ ಹೆಂಡತಿಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಂದು 15 ತುಂಡುಗಳಾಗಿ ಕತ್ತರಿಸಿ ಶವವನ್ನು ಕತ್ತರಿಸಿ ತುಂಡು ತುಂಡು ಮಾಡಿ ಪ್ಲಾಸ್ಟಿಕ್‌ ಡ್ರಮ್‌ಗೆ ಹಾಕಿ ಅದರ ಮೇಲೆ ಸಿಮೆಂಟ್‌

ಮೇರಠ್‌ನಲ್ಲೂ ನಡೆಯಿತು ಕಾರ್ಕಳದ ದೆಪ್ಪುತ್ತೆ ಮಾದರಿ ಕೊಲೆ ಕೃತ್ಯ Read More »

ಬಂಟ್ವಾಳ : ಜೂಜಾಟವಾಡುತ್ತಿದ್ದ ಇಬ್ಬರ ಬಂಧನ  

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪೋಲಿಸರು ಇಬ್ಬರನ್ನು ಬಂಧಿಸಿದ ಘಟನೆ ಬಿ.ಸಿ.ರೋಡು ಸಮೀಪದ ಕೈಕಂಬ ಎಂಬಲ್ಲಿ ನಡೆದಿದೆ. ಬಂಟ್ವಾಳ ಮೂಡ ಗ್ರಾಮದ ಕೈಕಂಬ ಎಂಬಲ್ಲಿ ಖಾಸಗಿ ಕಟ್ಟಡವೊಂದರ ಬಳಿಯಲ್ಲಿ ಆಟಕ್ಕೆ ತಯಾರು ನಡೆಸುತ್ತಿದ್ದ ವೇಳೆ ದಾಳಿ ನಡೆಸಿದ ಪೋಲೀಸರು ಪ್ರಮುಖ ಆರೋಪಿಗಳಾದ ನಾವೂರ ನಿವಾಸಿ ಸುರೇಶ್ ಹಾಗೂ ಮಿತ್ತಬೈಲು ನಿವಾಸಿ ಭಾಸ್ಕರ ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 3.500 ರೂ ನಗದು ಹಾಗೂ ಆಟಕ್ಕೆ

ಬಂಟ್ವಾಳ : ಜೂಜಾಟವಾಡುತ್ತಿದ್ದ ಇಬ್ಬರ ಬಂಧನ   Read More »

ಪಾಕಿಸ್ಥಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಐಎಸ್‌ಐ ಏಜೆಂಟ್‌ ಸೆರೆ

ಬೆಂಗಳೂರಿನ ಬಿಇಎಲ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಬೆಂಗಳೂರು : ಗುಪ್ತಚರ ಇಲಾಖೆ ಹಾಗೂ ಸೇನಾ ಇಂಟೆಲಿಜೆನ್ಸ್ ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಪಾಕಿಸ್ಥಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.ಉತ್ತರಪ್ರದೇಶದ ಗಾಜಿಯಾಬಾದ್​​​ ಮೂಲದ ನಿವಾಸಿ ಬಿಇಎಲ್​​​ನಲ್ಲಿ ಕೆಲಸ ಮಾಡುತ್ತಿದ್ದ ದೀಪ್‌ರಾಜ್​ ಚಂದ್ರ ಎಂಬಾತ ಬಂಧನಕ್ಕೊಳಗಾದ ವ್ಯಕ್ತಿ. ಈತ ಪಾಕಿಸ್ಥಾನದ ಗೂಢಚಾರ ಸಂಸ್ಥೆ ಐಎಸ್‌ಐ ಪರವಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಬಾಹ್ಯಾಕಾಶ ಮತ್ತು ಸೇನೆಗಾಗಿ ಆಧುನಿಕ ರಕ್ಷಣಾ ಉಪಕರಣಗಳನ್ನು ತಯಾರಿಸುವ ಕೇಂದ್ರ ಸರಕಾರ ಸ್ವಾಮ್ಯದ ಬಿಇಎಲ್​ನ ಪ್ರಾಡಕ್ಟ್​​​

ಪಾಕಿಸ್ಥಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಐಎಸ್‌ಐ ಏಜೆಂಟ್‌ ಸೆರೆ Read More »

error: Content is protected !!
Scroll to Top