ದ್ವೇಷ ಸಾಧಿಸಲು ಅಂಗಡಿಗೆ ನುಗ್ಗಿ ಬೆಂಕಿ ಹಚ್ಚಿದ್ದ ಪಾಪಿ : ಚಿಕಿತ್ಸೆ ಫಲಿಸದೆ ಮಹಿಳೆ ಸಾವು
ಕಾಸರಗೋಡು : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಎದುರಿನ ಅಂಗಡಿಯವ ಸಾರ್ವಜನಿಕರೆದುರೇ ಬೆಂಕಿ ಹಚ್ಚಿದ ಪರಿಣಾಮ ಗಂಭೀರವಾದ ಸುಟ್ಟ ಗಾಯಗಳಾಗಿದ್ದ ಅಂಗಡಿ ಮಾಲಕಿ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕುಂಬಳೆ ಸಮೀಪದ ಬೇಡಡ್ಕ ನಿವಾಸಿ ರಮಿತಾ (32) ಕೊಲೆಯಾಗಿರುವ ಮಹಿಳೆ. ತಮಿಳುನಾಡು ಮೂಲದ ರಾಮಾಮೃತಂ (57) ಎಂಬಾತ ಬೆಂಕಿ ಹಚ್ಚಿದ ಆರೋಪಿ. ರಮಿತಾ ಬೇಡಡ್ಕದ ಮನ್ನಡ್ಕ ಎಂಬಲ್ಲಿ ಸಣ್ಣ ಕಿರಾಣಿ ಅಂಗಡಿಯೊಂದನ್ನು ನಡೆಸುತ್ತಿದ್ದರು. ಅವರ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಆರೋಪಿ ರಾಮಾಮೃತಂ ಮಹಿಳೆಯ ಅಂಗಡಿಯ ಎದುರೇ […]
ದ್ವೇಷ ಸಾಧಿಸಲು ಅಂಗಡಿಗೆ ನುಗ್ಗಿ ಬೆಂಕಿ ಹಚ್ಚಿದ್ದ ಪಾಪಿ : ಚಿಕಿತ್ಸೆ ಫಲಿಸದೆ ಮಹಿಳೆ ಸಾವು Read More »