ಪಹಲ್ಗಾಮ್ ಉಗ್ರರಿಗೆ ಊಟ-ಆಶ್ರಯ ಕೊಟ್ಟ ಯುವಕ ನದಿಯಲ್ಲಿ ಮುಳುಗಿ ಸಾವು
ತಪ್ಪಿಸಿಕೊಳ್ಳಲು ನದಿಗೆ ಹಾರಿ ಈಜಲಾಗದೆ ಮುಳುಗಿದ ಯುವಕ ಶ್ರೀನಗರ: ಪಹಲ್ಗಾಮ್ನಲ್ಲಿ ಅಮಾಯಕ ಪ್ರವಾಸಿಗರನ್ನು ಗುಂಡಿಕ್ಕಿ ಸಾಯಿಸಿದ ಉಗ್ರರಿಗೆ ಊಟ ಮತ್ತು ಆಶ್ರಯ ನೀಡಿದ ಸ್ಥಳೀಯ ಯುವಕನೊಬ್ಬ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಮುಳುಗಿ ಮೃತಪಟ್ಟಿದ್ದಾನೆ. ಆದರೆ ಈ ಯುವಕನ ತಾಯಿ ಇದು ಪೊಲೀಸರು ಮತ್ತು ಭದ್ರತಾ ಪಡೆಯವರು ಉದ್ದೇಶಪೂರ್ವಕವಾಗಿ ನಡೆಸಿದ ಕೊಲೆ ಎಂದು ಅರೋಪಿಸಿ ಮಾಧ್ಯಮಗಳ ಮುಂದೆ ಗೋಳಾಡಿದ್ದಾರೆ. ಇಮ್ತಿಯಾಜ್ ಅಹ್ಮದ್ ಮಾಗ್ರೆ ಎಂಬ 23 ವರ್ಷದ ಯುವಕ ಪಹಲ್ಗಾಮ್ ದಾಳಿಕೋರರಿಗೆ ಸಕಲ ನೆರವು ನೀಡುತ್ತಿದ್ದ […]
ಪಹಲ್ಗಾಮ್ ಉಗ್ರರಿಗೆ ಊಟ-ಆಶ್ರಯ ಕೊಟ್ಟ ಯುವಕ ನದಿಯಲ್ಲಿ ಮುಳುಗಿ ಸಾವು Read More »