ಅಪರಾಧ

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಲು ಕುಮ್ಮಕ್ಕು ನೀಡಿದ್ದ ಮೌಲ್ವಿ ಕೊನೆಗೂ ಬಂಧನ

ಪ್ರಚೋದನಕಾರಿ ಭಾಷಣ ಮಾಡಿ ಜನರನ್ನು ಕೆರಳಿಸಿದ್ದ ಮೌಲ್ವಿ ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್‌ನನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು ಗುರುವಾರ ಮೌಲ್ವಿ ಮುಫ್ತಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ, ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಬಂಧಿಸಿದಂತಾಗಿದೆ. ಮೌಲ್ವಿಯನ್ನು ಬಂಧಿಸುವ ವಿಚಾರದಲ್ಲಿ ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಒತ್ತಡ ಹೆಚ್ಚಾಗಿತ್ತು. ಇದೀಗ ಕೊನೆಗೂ ಆತನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. […]

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಲು ಕುಮ್ಮಕ್ಕು ನೀಡಿದ್ದ ಮೌಲ್ವಿ ಕೊನೆಗೂ ಬಂಧನ Read More »

ಕಾಡಿನಂಚಿನಲ್ಲಿ ಯುವಕ-ಯುವತಿ ನಿಗೂಢ ಸಾವು

ಸಾವಿನ ಸುತ್ತ ಹಲವು ಅನುಮಾನ ಚಿಕ್ಕಮಗಳೂರು: ಬೆಂಗಳೂರು ಮೂಲದ ಯುವಕ ಹಾಗೂ ಯುವತಿಯ ಶವಗಳು ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಯುವತಿ ಕಾರಿನೊಳಗೆ ಸಾವನ್ನಪ್ಪಿದ್ದಾಳೆ. ಯುವಕನ ಮೃತದೇಹ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ನೇತಾಡುತ್ತಿತ್ತು. ಇಬ್ಬರ ವಯಸ್ಸು ಅಂದಾಜು 25-30ರ ಒಳಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಯುವತಿಯ ಕುತ್ತಿಗೆಯಲ್ಲಿ ಕತ್ತು ಹಿಸುಕಿರುವ ಗುರುತು ಇದೆ. ಯುವಕ ಕಾರು ನಿಂತ ಜಾಗದ ಪಕ್ಕದ ಮರಕ್ಕೆ ವೇಲ್‌ನಿಂದ ನೇಣು ಹಾಕಿಕೊಂಡಿದ್ದಾನೆ. ನೇಣು ಹಾಕಿಕೊಂಡಿರುವ

ಕಾಡಿನಂಚಿನಲ್ಲಿ ಯುವಕ-ಯುವತಿ ನಿಗೂಢ ಸಾವು Read More »

ಪತಿ, ಅತ್ತೆ ನಾದಿನಿಯಿಂದ ದೈಹಿಕ, ಮಾನಸಿಕ ಹಿಂಸೆ | ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ

ಬೆಳ್ತಂಗಡಿ : ಪತ್ನಿಗೆ ಪತಿ ಹಾಗೂ ಅತ್ತೆ, ನಾದಿನಿಯ ನಿರಂತರ ಮಾನಸಿಕ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಎರ್ಮಾಳಪಳಿಕೆ ಎಂಬಲ್ಲಿ ನಡೆದಿದೆ. ಮಿತ್ತಬಾಗಿಲು ಜಿ.ನಗರ ನಿವಾಸಿ ಕೂಲಿ ಕಾರ್ಮಿಕ ಹಮೀದ್ ಎಂಬವರ ಪುತ್ರಿಯನ್ನು ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಎರ್ಮಾಳ್‌ಪಲ್ಕೆ ನಿವಾಸಿ ಫಾರೂಕ್ ಎಂಬಾತನಿಗೆ ಎರಡು ವರ್ಷಗಳ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ಹಲವಾರು ಕನಸುಗಳನ್ನು ಹೊತ್ತು ಪತಿ ಮನೆ ಸೇರಿದ ಆಕೆಗೆ ಅಲ್ಲಿ ಪತಿಯ ನಿರಂತರ ಮಾನಸಿಕ ದೈಹಿಕ ಕಿರುಕುಳ, ಅತ್ತೆ

ಪತಿ, ಅತ್ತೆ ನಾದಿನಿಯಿಂದ ದೈಹಿಕ, ಮಾನಸಿಕ ಹಿಂಸೆ | ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ Read More »

ಕರು ಮೇಲೆ ಮಚ್ಚಿನಿಂದ ದಾಳಿ |  ರಕ್ತದಿಂದ ನರಳಾಡುತ್ತಿರುವ ಕರು

ಹಾಸನ : ಕೊಟ್ಟಿಗೆಯಲ್ಲಿ ಕಟ್ಟಿದ ಕರುವಿಗೆಮನಸೋ ಇಚ್ಚೆ ಬಂದಂತೆ  ಮಚ್ಚಿನಿಂದ ಕೊಚ್ಚಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಅರೆಕೆರೆ ಗ್ರಾಮದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಕರು ರಕ್ತದ ಮಡುವಿಲ್ಲಿ ನರಳಾಡುತ್ತಿದೆ. ನವೀನ್ ಎಂಬುವವರಿಗೆ ಸೇರಿದ ಕರು ಇದಾಗಿದೆ. ನೋವಿನಿಂದ ಬಳಲುತ್ತಿದ್ದ  ಕರುವಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕರು ಮೇಲೆ ಮಚ್ಚಿನಿಂದ ದಾಳಿ |  ರಕ್ತದಿಂದ ನರಳಾಡುತ್ತಿರುವ ಕರು Read More »

119 ಕೆಜಿ ಗಾಂಜಾ, ಕಾರು, ಟೆಂಪೋ ವಶ: ನಾಲ್ವರ ಬಂಧನ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು 119 ಕೆಜಿ ಗಾಂಜಾ ವಶಕ್ಕೆ ಪಡೆದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಸರಗೋಡಿನ ಮೊಹಿಯುದ್ದೀನ್ ಶಬ್ಬೀರ್ (38), ಮಹಾರಾಷ್ಟ್ರದ ಥಾಣೆಯ ಮಹೇಶ್ ದ್ವಾರಕಾನಾಥ್ ಪಾಂಡೆ (30), ಕೇರಳದ ಅಜಯ್ ಕೃಷ್ಣನ್ (30) ಮತ್ತು ಹರಿಯಾಣದ ಜೀವನ್ ಸಿಂಗ್ (35) ಸೆರೆಯಾಗಿರುವ ಆರೋಪಿಗಳು. ಆರೋಪಿಗಳಿಂದ ಆಲ್ಟೋ ಕಾರು ಹಾಗೂ ಟೆಂಪೋ ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು

119 ಕೆಜಿ ಗಾಂಜಾ, ಕಾರು, ಟೆಂಪೋ ವಶ: ನಾಲ್ವರ ಬಂಧನ Read More »

ಆನ್‌ಲೈನ್‌ ಬೆಟ್ಟಿಂಗ್‌ ಚಟ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮೈಸೂರು : ಹಣಕಾಸಿನ ವಿಚಾರದಲ್ಲಿ ಉಂಟಾದ ಕೌಟುಂಬಿಕ ಸಮಸ್ಯೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರಮ್ಮನಹಳ್ಳಿಯಲ್ಲಿ ಸೋಮವಾರ ರಾತ್ರಿ ಜೆಸ್ಸಿ ಆ್ಯಂಟೋನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಹೋದರ ಜೋಬಿ ಆ್ಯಂಟೋನಿ (45) ಹಾಗೂ ಜೋಬಿ ಅವರ ಪತ್ನಿ ಶರ್ಮಿಳಾ (40) ಶವ ವಿಜಯನಗರದ ಸಾರ್ವಜನಿಕ ಕ್ರೀಡಾಂಗಣದ ನೀರಿನ ಟ್ಯಾಂಕ್‌ನ ಏಣಿಯಲ್ಲಿ ಮಂಗಳವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜೆಸ್ಸಿ ಆ್ಯಂಟೋನಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಮಾಡಿದ ವಿಡಿಯೋದಲ್ಲಿ ‘ಜೋಬಿಯಿಂದಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ನನ್ನ ತಂಗಿ

ಆನ್‌ಲೈನ್‌ ಬೆಟ್ಟಿಂಗ್‌ ಚಟ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ Read More »

ರೈಲ್ವೆ ಪೊಲೀಸರಿಂದ ವಾಯುಪಡೆಯ ನಿವೃತ್ತ ಅಧಿಕಾರಿಗೆ ಹಲ್ಲೆ  ನಡೆಸಿರುವ ಆರೋಪ

ಮಂಗಳೂರು: ಮಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣದ ಬೆಂಚ್ ಮೇಲೆ ನಿಶಕ್ತಿಯಿಂದ ಮಲಗಿದ್ದ ವ್ಯಕ್ತಿಗೆ ರೈಲ್ವೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪೊಲೀಸರು ಹಲ್ಲೆ ಮಾಡಿದ ಪರಿಣಾಮ ಕಾಲು ತುಂಡರಿಸುವಂತಾಗಿದೆ ಎಂದು ಕೇರಳ ಮೂಲದ ವಾಯುಪಡೆಯ ನಿವೃತ್ತ ಅಧಿಕಾರಿ ಪಿ.ವಿ. ಸುರೇಶನ್ ಎಂಬವರ ಆರೋಪವನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗ ತಳ್ಳಿಹಾಕಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ಚಿತ್ರಣ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕರ್ತವ್ಯದಲ್ಲಿದ್ದ ರೈಲ್ವೆ ಪೊಲೀಸ್ ಸಿಬ್ಬಂದಿ ಫೆ.1 ರಂದು ದೂರುದಾರ ಸುರೇಶನ್‌ಗೆ

ರೈಲ್ವೆ ಪೊಲೀಸರಿಂದ ವಾಯುಪಡೆಯ ನಿವೃತ್ತ ಅಧಿಕಾರಿಗೆ ಹಲ್ಲೆ  ನಡೆಸಿರುವ ಆರೋಪ Read More »

ಕಾರವಾರ ನೌಕಾನೆಲೆ ಮಾಹಿತಿ ಪಾಕಿಸ್ಥಾನಕ್ಕೆ ಸೋರಿಕೆ : ಇಬ್ಬರ ಬಂಧನ

ಐಎಸ್‌ಐ ಏಜೆಂಟ್‌ ಹನಿಟ್ರ್ಯಾಪ್‌ಗೆ ಬಿದ್ದು ಮಹತ್ವದ ಮಾಹಿತಿಗಳನ್ನು ನೀಡಿದ್ದ ನೌಕರರು ಕಾರವಾರ : ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಆರೋಪದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದುಗಾ ಗ್ರಾಮದ ವೇತನ ತಾಂಡೇಲ್ ಹಾಗೂ ಹಳವಳ್ಳಿಯ ಅಕ್ಷಯ್ ನಾಯ್ಕ್ ಎಂಬಿಬ್ಬರನ್ನು ಹೈದರಾಬಾದ್ ಮೂಲದ ಎನ್​ಐಎ ಪೊಲೀಸರು ಬಂಧಿಸಿದ್ದಾರೆ. ಇಬ್ಬರ ಬಗ್ಗೆ ಮಾಹಿತಿ ಕಲೆಹಾಕಿದ್ದ ಎನ್​ಐಎ ತಂಡ ಸೋಮವಾರ ಕಾರವಾರಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದೆ.ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ ವಿಚಾರವಾಗಿ 2024ರ ಆಗಸ್ಟ್ ತಿಂಗಳಲ್ಲಿ ಮೂವರನ್ನು ವಿಚಾರಣೆ

ಕಾರವಾರ ನೌಕಾನೆಲೆ ಮಾಹಿತಿ ಪಾಕಿಸ್ಥಾನಕ್ಕೆ ಸೋರಿಕೆ : ಇಬ್ಬರ ಬಂಧನ Read More »

ರೈಲು ಹಳಿಯ ಕಬ್ಬಿಣ ಹೆಕ್ಕಿದ ಬಾಲಕರಿಗೆ ಹಲ್ಲೆ ಮಾಡಿದ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್

ರೈಲ್ವೇ ಗ್ಯಾಂಗ್‌ಮ್ಯಾನ್ ವಿರುದ್ದ ಪ್ರಕರಣ ದಾಖಲು ಪಡುಬಿದ್ರಿ : ರೈಲು ಹಳಿಯ ಕಬ್ಬಿಣ ಹೆಕ್ಕಿದ ಬಾಲಕರಿಗೆ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್ ಹಲ್ಲೆ ನಡೆಸಿರುವ ಘಟನೆ ಫೆ. 17ರಂದು ನಡೆದಿದೆ. ಹಲ್ಲೆ ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನೋರ್ವನ ತಂದೆ ಹೆಜಮಾಡಿಯ ಅಬ್ದುಲ್ ಖಾದರ್ ಈ ಬಗ್ಗೆ ಪೊಲೀಸರಿಗೆ ದೂರಿದ್ದಾರೆ. ಗ್ರಾಮದ ಅವರಾಲು ಮಟ್ಟು ಎಂಬಲ್ಲಿರುವ ಅಜ್ಜನ ಮನೆಗೆ ಬಾಲಕನೋರ್ವ ತನ್ನ ಗೆಳೆಯನೊಂದಿಗೆ

ರೈಲು ಹಳಿಯ ಕಬ್ಬಿಣ ಹೆಕ್ಕಿದ ಬಾಲಕರಿಗೆ ಹಲ್ಲೆ ಮಾಡಿದ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್ Read More »

ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ | ಇಬ್ಬರ ಬಂಧನ

ಗುರುವಾಯನಕೆರೆ : ಶಕ್ತಿನಗರದಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರಿಗೆ ದನದ ಮಾಂಸ ಕತ್ತರಿಸುತ್ತಿದ್ದ ಇಬ್ಬರು ಸಿಕ್ಕಿಹಾಕಿಕೊಂಡಿದ್ದಾರೆ. ದಾಳಿ ವೇಳೆ ದನದ ಮಾಂಸ ಮತ್ತು ಪುಟ್ಟ ಕರು ಪತ್ತೆಯಾಗಿದ್ದು, ಪೊಲೀಸರ ಕಣ್ಣು ತಪ್ಪಿಸಲು ರಾತ್ರಿಯ ಬದಲು ಹಗಲಿನಲ್ಲಿ ಕಾರ್ಯಾಚರಿಸುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ ಅನ್ವ‌ರ್ ಎಂಬವರಿಗೆ ಸೇರಿದ ಜಾಗದಲ್ಲಿ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದು, ವಿಷಯ ತಿಳಿದು ಸ್ಥಳೀಯರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.

ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ | ಇಬ್ಬರ ಬಂಧನ Read More »

error: Content is protected !!
Scroll to Top