ಇನ್ನಿಬ್ಬರು ಉಗ್ರರನ್ನು ಸಾಯಿಸಿದ ಭದ್ರತಾ ಪಡೆ
ಗಡಿ ನುಸುಳಲು ಯತ್ನಿಸಿದ ಪಾಕ್ ಉಗ್ರರು ಗುಂಡಿಗೆ ಬಲಿ ಶ್ರೀನಗರ: ಪಹಲ್ಗಾಮ್ ದಾಳಿಯ ಪಾತಕಿ ಹಾಶಿಮ್ ಮೂಸಾ ಸಹಿತ ಮೂವರು ಉಗ್ರರನ್ನು ಸಾಯಿಸಿದ ಬೆನ್ನಲ್ಲೇ ಮತ್ತಿಬ್ಬರು ಉಗ್ರರನ್ನು ಭದ್ರತಾ ಪಡೆ ಬೇಟೆಯಾಡಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಛ್ನಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಹತ್ಯೆಯಾದ ಇಬ್ಬರು ಉಗ್ರರು ಕಾಶ್ಮೀರದ ಪೂಂಛ್ ಜಿಲ್ಲೆಯ ದೇಗ್ವಾರ್ ಸೆಕ್ಟರ್ನ ನಿಯಂತ್ರಣ ರೇಖೆಯ ಬಳಿ ಒಳನುಸುಳಲು ಯತ್ನಿಸಿದ್ದರು. ಭಾರಿ ಮಳೆ ನಡುವೆಯೂ ಮೂವರು ಪಿಒಕೆ […]
ಇನ್ನಿಬ್ಬರು ಉಗ್ರರನ್ನು ಸಾಯಿಸಿದ ಭದ್ರತಾ ಪಡೆ Read More »










