ಕೊಲ್ಲೂರು: ಸೌಪರ್ಣಿಕಾ ನದಿಗೆ ಈಜಲು ಇಳಿದ ಬೆಂಗಳೂರಿನ ಮಹಿಳೆ ನಾಪತ್ತೆ
ಕಾರು ದಡದಲ್ಲಿ ನಿಲ್ಲಿಸಿ ನದಿಯಲ್ಲಿ ಈಜಾಡುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಉಡುಪಿ : ಎರಡು ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ಬೆಂಗಳೂರಿನ ವಿವಾಹಿತ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯಲ್ಲಿ ಈಜಲು ಇಳಿದು ನಾಪತ್ತೆಯಾಗಿದ್ದು, ಈ ಪ್ರಕರಣ ಅನೇಕ ಊಹಾಪೋಹಗಳಿಎಗ ಕಾರಣವಾಗಿದೆ. ನಾಪತ್ತೆಯಾದ ಮಹಿಳೆಯನ್ನು ಬೆಂಗಳೂರಿನ ತ್ಯಾಗರಾಜ ನಗರದ ನಿವಾಸಿ ಸಿ.ಆರ್. ಗೋವಿಂದರಾಜು ಎಂಬವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ಗುರುತಿಸಲಾಗಿದೆ. ಆಗಸ್ಟ್ 28ರಂದು ಅವರು ಕೊಲ್ಲೂರಿಗೆ ಆಗಮಿಸಿ, ಖಾಸಗಿ ಲಾಡ್ಜ್ ಬಳಿ ತಮ್ಮ ಕಾರನ್ನು ನಿಲ್ಲಿಸಿ ದೇವಸ್ಥಾನಕ್ಕೆ […]
ಕೊಲ್ಲೂರು: ಸೌಪರ್ಣಿಕಾ ನದಿಗೆ ಈಜಲು ಇಳಿದ ಬೆಂಗಳೂರಿನ ಮಹಿಳೆ ನಾಪತ್ತೆ Read More »










