ಅಪರಾಧ

ಗಣಪತಿ, ನಾಗರ ವಿಗ್ರಹಕ್ಕೆ ಅನ್ಯಕೋಮಿನವರಿಂದ ಅಪಚಾರ : ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ

ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ದುಷ್ಕರ್ಮಿಗಳು ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರು ಶನಿವಾರ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಚಾರ ಮಾಡಿರುವ ಘಟನೆಯಿಂದ ಶಿವಮೊಗ್ಗದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದೆ. ಅನ್ಯಕೋಮಿನ ಯುವಕರಿಂದ ದುಷ್ಕೃತ್ಯ ನಡೆದಿದೆ ಎನ್ನಲಾಗಿದ್ದು, ಹಿಂದೂ ಮುಖಂಡರು ಕೆರಳಿದ್ದಾರೆ. ಇದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. […]

ಗಣಪತಿ, ನಾಗರ ವಿಗ್ರಹಕ್ಕೆ ಅನ್ಯಕೋಮಿನವರಿಂದ ಅಪಚಾರ : ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ Read More »

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ | ಆರೋಪಿ ತಂದೆಗೆ ಜಾಮೀನು ಮಂಜೂರು

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕೃಷ್ಣ ಜೆ. ರಾವ್ (21) ಬಂಧನದ ಬೆನ್ನಲ್ಲೆ  ಪರಾರಿಯಾಗಲು ಸಹಕರಿಸಿದ ಆರೋಪಿ ತಂದೆ ಪಿ.ಜಿ.ಜಗನ್ನಿವಾಸ ರಾವ್‍ ಅವರನ್ನು ಬಂಧಿಸಲಾಗಿದೆ. ಬಂಧನದಲ್ಲಿದ್ದ ಜಗನ್ನಿವಾಸ್ ರಾವ್‍ ಅವರಿಗೆ ಇದೀಗ ಜಾಮೀನು ಮಂಜೂರಾಗಿದೆ. ಆರೋಪಿ ತಪ್ಪಿಸಿಕೊಂಡ ನಂತರ ಆತನ ಸುಳಿವು ಸಿಗದಂತೆ ಜಗನ್ನಿವಾಸ ರಾವ್ ಮಾಡಿದ್ದರು ಎನ್ನಲಾಗಿತ್ತು. ಪ್ರಧಾನ ವ್ಯವಹಾರಿಕ ನ್ಯಾಯಧೀಶರಾದ ಶಿವಣ್ಣ ಎಚ್. ಆರ್ ಜಾಮೀನು ಮಂಜೂರು

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ | ಆರೋಪಿ ತಂದೆಗೆ ಜಾಮೀನು ಮಂಜೂರು Read More »

ನವವಿವಾಹಿತೆಯ ಶವ ರೈಲ್ವೆ ಟ್ರಾಕ್‌ನಲ್ಲಿ ಪತ್ತೆ | ಪತಿಯ ವಿರುದ್ಧ ವರದಕ್ಷಿಣೆಗಾಗಿ ಕಿರುಕುಳ, ಕೊಲೆ ಆರೋಪ ಮಾಡಿದ ಮೃತಳ ಕುಟುಂಬ ವರ್ಗ | ಪತಿ ಮನೆ ಮುಂದೆ ಶವವಿಟ್ಟು ಪ್ರತಿಭಟನೆ

ದಾವಣಗೆರೆ: ಏಳು ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯ ಶವ ರೈಲ್ವೆ ಟ್ರಾಕ್ ಮೇಲೆ ಪತ್ತೆಯಾಗಿದ್ದು, ವರದಕ್ಷಿಣೆ ಕಿರುಕುಳವೇ ಈ ಘಟನೆಗೆ ಕಾರಣ ಎಂದು ಆರೋಪಗಳು ಕೇಳಿ ಬಂದಿವೆ. ಚನ್ನಗಿರಿ ತಾಲೂಕಿನ ವಿದ್ಯಾ ಎಂಬವರೇ ಮೃತ ದುರ್ದೈವಿ. ವಿದ್ಯಾ ಅವರನ್ನು ಸೋಮಲಾಪುರದ ಶಿವು ಎಂಬ ಯುವಕನಿಗೆ‌ಮದುವೆ ಮಾಡಿ ಕೊಡಲಾಗಿತ್ತು. ಶಿವು ಪೊಲೀಸ್ ಆಗಿದ್ದು, ದಂಪತಿ ಬೆಂಗಳೂರಿನ ಶಂಕರಪುರಂನಲ್ಲಿ ವಾಸ ಮಾಡುತ್ತಿದ್ದರು. ಜೂ. 30 ರಂದು ನಾಪತ್ತೆಯಾಗಿದ್ದ ‌ವಿದ್ಯಾ, ಸಂಜೆ ಅರಸೀಕೆರೆ ರೈಲ್ವೆ ಟ್ರಾಕ್‌ನಲ್ಲಿ ಪತ್ತೆಯಾಗಿದ್ದರು. ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ

ನವವಿವಾಹಿತೆಯ ಶವ ರೈಲ್ವೆ ಟ್ರಾಕ್‌ನಲ್ಲಿ ಪತ್ತೆ | ಪತಿಯ ವಿರುದ್ಧ ವರದಕ್ಷಿಣೆಗಾಗಿ ಕಿರುಕುಳ, ಕೊಲೆ ಆರೋಪ ಮಾಡಿದ ಮೃತಳ ಕುಟುಂಬ ವರ್ಗ | ಪತಿ ಮನೆ ಮುಂದೆ ಶವವಿಟ್ಟು ಪ್ರತಿಭಟನೆ Read More »

ಕನ್ನಡಕ್ಕೆ ಅವಮಾನ ಮಾಡದಂತೆ ನಟ ಕಮಲ್ ಹಾಸನ್‌ಗೆ ನಿರ್ಬಂಧ ಹೇರಿದ ಕೋರ್ಟ್

ಕಸಪಾ ಅಧ್ಯಕ್ಷರ ದೂರನ್ನಾಧರಿಸಿ ಆದೇಶ ನೀಡಿದ ನ್ಯಾಯಾಲಯ ಬೆಂಗಳೂರು: ಬಹುಭಾಷಾ ನಟ ಕಮಲ್ ಹಾಸನ್‌ಗೆ ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡದಂತೆ ಬೆಂಗಳೂರಿನ ಸಿವಿಲ್ ಕೋರ್ಟ್ ನಿರ್ಬಂಧಿಸಿದೆ.ಕನ್ನಡ ಭಾಷೆಗೆ ಅವಹೇಳನ ಮಾಡಿದ ಕಮಲ್ ಹಾಸನ್ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ ಮತ್ತು ಅದರ ಅಧ್ಯಕ್ಷ ಮಹೇಶ್ ಜೋಶಿ ಮೊಕದ್ದಮೆ ದಾಖಲು ಮಾಡಿದ್ದರು.ಈ ಮೆಕದ್ದಮೆಗೆ ‌ಸಂಬಂಧಿಸಿದ ಹಾಗೆ ತೀರ್ಪು ನೀಡಿರುವ ಕೋರ್ಟ್, ಪ್ರತಿವಾದಿ, ಅವರ ಏಜೆಂಟ್‌ಗಳು ಅಥವಾ ಅವರ ಮೂಲಕ ಕೆಲಸ ಮಾಡುವ ಯಾರೊಬ್ಬರೂ ಕನ್ನಡ ಭಾಷೆಯ

ಕನ್ನಡಕ್ಕೆ ಅವಮಾನ ಮಾಡದಂತೆ ನಟ ಕಮಲ್ ಹಾಸನ್‌ಗೆ ನಿರ್ಬಂಧ ಹೇರಿದ ಕೋರ್ಟ್ Read More »

ವಿದ್ಯಾರ್ಥಿನಿ ಅತ್ಯಾಚಾರ : ಆರೋಪಿ ಬಂಧನ

ಪುತ್ತೂರು: ವಿದ್ಯಾರ್ಥಿನಿ ಅತ್ಯಾಚಾರ ಮಾಡಿ ಮಗುವಿಗೆ ಜನ್ಮ ನೀಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ. ರಾವ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅ.ಕ್ರ:49/2025, ಕಲಂ:64(1), 69 ಬಿ.ಎನ್.ಎಸ್‌ 2023 ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀ ಕೃಷ್ಣ ಜೆ ರಾವ್ (21)  ಅವರನ್ನು  ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣಾ ಪೊಲೀಸರು ಶುಕ್ರವಾರ ರಾತ್ರಿ ಮೈಸೂರಿನ ಟಿ ನರಸಿಪುರ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ಆರೋಪಿಯ ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿನಿ ಅತ್ಯಾಚಾರ : ಆರೋಪಿ ಬಂಧನ Read More »

ಹಿಂದೂ ಮುಖಂಡನ ಮೊಬೈಲ್‌ನಲ್ಲಿ ರಾಜಕಾರಣಿಯ ವಿಡಿಯೋ ಪತ್ತೆ : ಕರಾವಳಿಯಲ್ಲಿ ಸಂಚಲನ

ಬಸ್‌ಗೆ ಕಲ್ಲು ತೂರಿದ ಪ್ರಕರಣದಲ್ಲಿ ಸೆರೆಯಾದ ಸಂದರ್ಭದಲ್ಲಿ ಬಯಲಾದ ಇನ್ನೊಂದು ರಹಸ್ಯ ಮಂಗಳೂರು : ಅಪಘಾತವೆಸಗಿದ ಖಾಸಗಿ ಬಸ್​ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ಸೆರೆಯಾಗಿದ್ದ ಹಿಂದೂ ಮುಖಂಡ ಸಮಿತ್‌ರಾಜ್ ಧರೆಗುಡ್ಡೆಯ ಮೊಬೈಲ್‌ನಲ್ಲಿ ಕೆಲವು ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿಯ ಓರ್ವ ರಾಜಕಾರಣಿಯ ಔಿಡಿಯೋ ಇದೆ ಎಂಬ ವಿಚಾರ ಸಂಚಲನವುಂಟುಮಾಡಿದೆ. ಮೊಬೈಲ್​ನಲ್ಲಿ ಕರಾವಳಿಯ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ಕರಾವಳಿಯಲ್ಲಿ ಭಾರಿ ಚರ್ಚೆ ಶುರುವಾಗಿದೆ. ಮೂಡುಬಿದಿರೆ ಪೊಲೀಸರ ತನಿಖೆ ವೇಳೆ

ಹಿಂದೂ ಮುಖಂಡನ ಮೊಬೈಲ್‌ನಲ್ಲಿ ರಾಜಕಾರಣಿಯ ವಿಡಿಯೋ ಪತ್ತೆ : ಕರಾವಳಿಯಲ್ಲಿ ಸಂಚಲನ Read More »

ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

ಪಾಟ್ನಾ : ವಿಧಾನಸಭೆ ಚುನಾವಣೆಗೆ ಅಣಿಯಾಗುತ್ತಿರುವ ಬಿಹಾರದಲ್ಲಿ ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ಶುಕ್ರವಾರ ರಾತ್ರಿ ದುಷ್ಕರ್ಮಿಗಳು ಪಾಟ್ನಾದ ಅವರ ಮನೆಯ ಮುಂದೆಯೇ ಗುಂಡಿಕ್ಕಿ ಕೊಂದಿದ್ದಾರೆ. ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ ಪನಾಚೆ ಎಂಬ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಖೇಮ್ಕಾ ಮನೆಗೆ ತೆರಳುತ್ತಿದ್ದಾಗದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೋಟೆಲ್ ಪಕ್ಕದಲ್ಲಿರುವ ‘ಟ್ವಿನ್ ಟವರ್’ ಸೊಸೈಟಿಯಲ್ಲಿ ಗೋಪಾಲ್ ಖೇಮ್ಕಾ ವಾಸವಾಗಿದ್ದರು. ಗುಂಡಿನ ದಾಳಿಗೆ ಖೇಮ್ಕಾ ಸ್ಥಳದಲ್ಲೇ ಪ್ರಾಣ

ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ Read More »

ಮೇಯಲು ಬಿಟ್ಟ ದನಗಳನ್ನು ಕಾರಿನಲ್ಲಿ ತುಂಬಿಸಿ ಕೊಂಡೊಯ್ದ ದುರುಳರು | ಪ್ರಕರಣ ದಾಖಲು

ಬಿ.ಸಿ.ರೋಡ್ : ಮೇಯಲು ಬಿಟ್ಟಿದ್ದ ದನಗಳನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಕಾರಿನಲ್ಲಿ ತುಂಬಿಸಿ ಕೊಂಡೊಯ್ದ ಕುರಿತು ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಮುಂಜೆ ಗ್ರಾಮದ ಕಲಾಯಿ ಹೌಸ್ ಎಂಬಲ್ಲಿ ನಡೆದಿದೆ. ಮಲ್ಲೂರು ಗ್ರಾಮದ ಘಟ್ಟಬೆಟ್ಡು ನಿವಾಸಿ ಜಗದೀಶ್ ಕುಲಾಲ್ ರವರಲ್ಲಿ 12 ದನಗಳಿದ್ದು ಜೂನ್ 28ರಂದು ಮೇಯಲು ಬಿಟ್ಡಿದ್ದು, ಇದರಲ್ಲಿ ಎರಡು ಗಂಡು ಕರುಗಳು ಕಾಣೆಯಾಗಿದೆ. ಈ ಬಗ್ಗೆ ಸ್ಥಳಿಯರಲ್ಲಿ ವಿಚಾರಿಸಿದ್ದು ಕಲಾಯಿ ಹೌಸ್ ಎಂಬಲ್ಲಿ ರಸ್ತೆ ಕಾಣುವಂತೆ ಸಿಸಿ

ಮೇಯಲು ಬಿಟ್ಟ ದನಗಳನ್ನು ಕಾರಿನಲ್ಲಿ ತುಂಬಿಸಿ ಕೊಂಡೊಯ್ದ ದುರುಳರು | ಪ್ರಕರಣ ದಾಖಲು Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಆರೋಪಿ ರನ್ಯಾಳ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಎಂಗಳೂರಿನ ಮನೆ, ನಿವೇಶನ ಇನ್ನಿತರ ಆಸ್ತಿ ಜಪ್ತಿ ಬೆಂಗಳೂರು : ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್​​ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಬೆಂಗಳೂರಿನ ಅರ್ಕಾವತಿ ಬಡವಾಣೆಯಲ್ಲಿನ ನಿವೇಶನ, ವಿಕ್ಟೋರಿಯಾ ಲೇಔಟ್​ನಲ್ಲಿನ ಮನೆ, ಅನೇಕಲ್​ನಲ್ಲಿನ ಕೃಷಿ ಜಮೀನು ಮತ್ತು ತುಮಕೂರಿನಲ್ಲಿನ ಜಮೀನನ್ನು ಇಡಿ ಜಪ್ತಿ ಮಾಡಿದೆ. ಸಿಬಿಐ ಮತ್ತು ರೆವಿನ್ಯೂ ಗುಪ್ತಚರ ನಿರ್ದೇಶನಾಲಯ (ಡಿಆರ್​ಐ) ಒಪ್ಪಿಗೆ ಮೇರೆಗೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡಿದೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಆರೋಪಿ ರನ್ಯಾಳ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು Read More »

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿ ರೆಹಮಾನ್ NIA ಬಲೆಗೆ

ಕತಾರ್‌ನಿಂದ ಕೇರಳಕ್ಕೆ ಆಗಮಿಸಿದ ಆರೋಪಿ ಈಗ NIA ಅತಿಥಿ ಮಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಿಸಿದಂತೆ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು NIA ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಕೇರಳಕ್ಕೆ ಕತಾರ್‌ನಿಂದ ಆಗಮಿಸಿದ ಈತನನ್ನು ಅಧಿಕಾರಿಗಳು ಬಂಧಿಸಿರುವುದಾಗಿದೆ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ 4 ಲಕ್ಷ ರೂ. ನೀಡುವುದಾಗಿಯೂ ಈ ಹಿಂದೆಯೇ ಎನ್‌ಐಎ ಘೋಷಣೆ ಮಾಡಿತ್ತು. ಆರೋಪಿ PFI ಸೂಚನೆಯಂತೆ ಪ್ರಮುಖ ದಾಳಿಕೋರರು ಮತ್ತು ಇತರ ಆರೋಪಿಗಳಿಗೆ

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿ ರೆಹಮಾನ್ NIA ಬಲೆಗೆ Read More »

error: Content is protected !!
Scroll to Top