ಅಪರಾಧ

ಕನ್ನಡಕ್ಕೆ ಅವಮಾನ : ಕಮಲ ಹಾಸನ್‌ ವಿರುದ್ಧ ಕೇಸ್‌ ದಾಖಲು

ಕನ್ನಡಕ್ಕೆ ತಮಿಳು ತಾಯಿಭಾಷೆ ಎಂದು ಹೇಳಿ ವಿವಾದಕ್ಕೀಡಾಗಿದ್ದ ಕಮಲ ಹಾಸನ್‌ ಬೆಂಗಳೂರು: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಕನಕಪುರದ ಎರಡನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ. ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ ಗೌಡ ಎಂಬವರು ಕೋರ್ಟ್‌ಗೆ ಖಾಸಗಿ ದೂರು ದಾಖಲು ಮಾಡಿದ್ದಾರೆ. ಕನ್ನಡದ ಬಗ್ಗೆ ಕಮಲ್ ಹಾಸನ್ ಅವಹೇಳನ ಮಾಡಿರುವುದು ವೈಯಕ್ತಿಕವಾಗಿ ನೋವು ತಂದಿದೆ. ಜೊತೆಗೆ ಮಾನಸಿಕವಾಗಿ ಖಿನ್ನತೆ ತರಿಸಿದೆ. ಕನ್ನಡಕ್ಕೆ ಅಪಮಾನ ಮಾಡಿದ ಬಗ್ಗೆ […]

ಕನ್ನಡಕ್ಕೆ ಅವಮಾನ : ಕಮಲ ಹಾಸನ್‌ ವಿರುದ್ಧ ಕೇಸ್‌ ದಾಖಲು Read More »

ಅನೈತಿಕ ಚಟುವಟಿಕೆ : ಪೊಲೀಸರಿಂದ ದಾಳಿ, ಮಹಿಳೆ ರಕ್ಷಣೆ

ಪುತ್ತೂರು: ಮನೆಯೊಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಕುರಿತು  ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಿಸಿ, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ಸಾಮೆತ್ತಡ್ಕದಲ್ಲಿ ನಡೆದಿದೆ. ಪೊಲೀಸರ ದಾಳಿ ವೇಳೆ ಮನೆ ಮಾಲಕ, ಯುವತಿ ಮತ್ತು ಪುರುಷನನ್ನು ಅಲ್ಲಿಂದ ತಪ್ಪಿಸಲು ಸಹಾಯ ಮಾಡಿದ್ದಾರೆ. ಆದರೆ ಬೆನ್ನತ್ತಿದ್ದ ಪೊಲೀಸರು ಯುವತಿಯನ್ನು ರಕ್ಷಿಸಿದ್ದಾರೆ. ಸುಳ್ಯ ಮೂಲದ ಪುರುಷ ಮತ್ತು ಅವರಿಗೆ ಮನೆ ನೀಡಿದ ವಿಲ್ಫ್ರೆಡ್ ಎಂಬವರನ್ನು ವಶಕ್ಕೆ ಪಡೆದು ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳಿಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

ಅನೈತಿಕ ಚಟುವಟಿಕೆ : ಪೊಲೀಸರಿಂದ ದಾಳಿ, ಮಹಿಳೆ ರಕ್ಷಣೆ Read More »

ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಕೊಲೆ, ಹತ್ಯಾಯತ್ನ ಪ್ರಕರಣದ ಆರೋಪಿಗಳು ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ನಂತರ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತ ಎಂಬಾತನನ್ನು ಮೂಲ್ಕಿ ಸಮೀಪ ಪಕ್ಷಕೆರೆಯಲ್ಲಿ ಬಂಧಿಸಲಾಗಿದೆ. ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತ 2020ರಲ್ಲಿ ಮುಲ್ಕಿ ಹೆದ್ದಾರಿಯ ಬಳಿ ವಿಜಯ ಸನ್ನಿಧಿ ಎದುರು ನಡೆದ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕರ್ನಾಟಕ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದ.

ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ Read More »

ಧರ್ಮಸ್ಥಳ : ಫೇಸ್‌ಬುಕ್‌ನಲ್ಲಿ ಅಶ್ಲೀಲ, ಪ್ರಚೋದನಕಾರಿ ಪೋಸ್ಟ್‌ ಹಾಕಿದವರ ವಿರುದ್ಧ ಕೇಸ್‌

ಬೆಳ್ತಂಗಡಿ : ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅಶ್ಲೀಲ ಮತ್ತು ಪ್ರಚೋದನಕಾರಿ ಪೋಸ್ಟ್‌ ಹಾಕಿದ ಸಂಬಂಧ ಇಬ್ಬರ ವಿರುದ್‌ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಹಾಕಿದ ಆರೋಪದಲ್ಲಿ ನವೀನ್ ಗೌಡ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿಯೊಬ್ಬರು ನೀಡಿರುವ ದೂರಿನಂತೆ ಪ್ರಕರಣ‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.Naveen Gowda (https://facebook.com/naveen.gowda.938621) ಎಂಬ ಫೇಸ್‌ಬುಕ್ ಖಾತೆಯಲ್ಲಿ ಮಹೇಶ್ ಶೆಟ್ಟಿ ಎಂತವರನ್ನು ಸಾಕಿಕೊಂಡಿದ್ದಾನೆ ಎಂದು ಆರಂಭಿಸಿ

ಧರ್ಮಸ್ಥಳ : ಫೇಸ್‌ಬುಕ್‌ನಲ್ಲಿ ಅಶ್ಲೀಲ, ಪ್ರಚೋದನಕಾರಿ ಪೋಸ್ಟ್‌ ಹಾಕಿದವರ ವಿರುದ್ಧ ಕೇಸ್‌ Read More »

ಬೆಂಗಳೂರು ಕಾಲ್ತುಳಿತ ಪ್ರಕರಣ : ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದು

ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ತೀರ್ಪಿನಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ ಬೆಂಗಳೂರು 1: ಐಪಿಎಲ್ ಆರ್‌ಸಿಬಿ ವಿಜಯೋತ್ಸವ ಸಂದರ್ಭ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಜನರ ಸಾವಿಗೆ ಕಾರಣವಾಗಿದ್ದ ಕಾಲ್ತುಳಿತ ಘಟನೆಗೆ ಹೊಣೆಯಾಗಿಸಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಅಮಾನತು ಮಾಡಿದ ನಿರ್ಧಾರವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮಂಗಳವಾರ ರದ್ದುಪಡಿಸಿ ಆದೇಶಿಸಿದೆ. ನ್ಯಾಯಮೂರ್ತಿ ಬಿ.ಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಈ ಆದೇಶ ನೀಡಿದೆ. ಅವರಿಗೆ ಹಿಂದಿನ ಎಲ್ಲ ಭತ್ಯೆ, ಸೌಲಭ್ಯ ಒದಗಿಸಲು

ಬೆಂಗಳೂರು ಕಾಲ್ತುಳಿತ ಪ್ರಕರಣ : ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದು Read More »

ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ: ಆರೋಪಿಗಳು ಪೊಲೀಸರ ವಶಕ್ಕೆ

ಶಿವಮೊಗ್ಗ: ಮನೆಯ ಮುಂದೆ ಕಸ ಹಾಕದಂತೆ‌ ಸೂಚಿಸಿದ ‌ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಸಾಗರದ ಗೌತಮಪುರ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಹುಚ್ಚಮ್ಮ (67) ಎಂದು ಗುರುತಿಸಲಾಗಿದೆ. ಆರೋಪಿಗಳಾದ ಪ್ರೇಮ, ಆಕೆಯ ಪತಿ ಮಂಜುನಾಥ್, ಪುತ್ರ  ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ. ಕಳೆದ ಜೂ. 24 ರಂದು ಹುಚ್ಚಮ್ಮ ಅವರು ತಮ್ಮ ಮನೆಯ ಮುಂದೆ ಕಸ ಎಸೆಯದಂತೆ ನೆರೆಮನೆಯ ಪ್ರೇಮ ಅವರಿಗೆ ಹೇಳಿದ್ದಾರೆ. ಇದರಿಂದ ಸಿಟ್ಟಾದ ಪ್ರೇಮ ಅವರು ಹುಚ್ಚಮ್ಮ ಅವರನ್ನು ಮನೆಯಿಂದ

ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ: ಆರೋಪಿಗಳು ಪೊಲೀಸರ ವಶಕ್ಕೆ Read More »

ಸುರಕ್ಷತಾ ದೃಷ್ಟಿಯಿಂದ ಪ್ರವಾಸಿಗರಿಗೆ ಎತ್ತಿನ ಭುಜ ಚಾರಣಕ್ಕೆ ನಿರ್ಬಂಧ

ಚಿಕ್ಕಮಗಳೂರು: ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ಮಂಜು ಕವಿಯುತ್ತಿರುವ ಕಾರಣದಿಂದ ಎತ್ತಿನ ಭುಜ ಪ್ರವಾಸಿ ತಾಣಕ್ಕೆ ಜನರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಅರಣ್ಯ ಇಲಾಖೆ, ಪ್ರವಾಸಿಗರ ಸುರಕ್ಷತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ. ದೇಶ ವಿದೇಶಗಳ ಪ್ರವಾಸಿಗರು ಎತ್ತಿನ ಭುಜಕ್ಕೆ ಚಾರಣಕ್ಕೆ ಬರುತ್ತಾರೆ. ಮಳೆಗಾಲದಲ್ಲಿ ಪ್ರವಾಸಿಗರಿಗೆ ಅನಾಹುತ ಎದುರಾದರೆ ಅವರನ್ನು ರಕ್ಷಣೆ ಮಾಡುವುದು ಕಷ್ಟಸಾಧ್ಯವಾಗುತ್ತದೆ. ಎತ್ತಿನ ಭುಜದ ಮೇಲ್ಭಾಗಕ್ಕೆ ಯಾವುದೇ ವಾಹನಗಳ ಸಂಚಾರ ಇಲ್ಲ. ಹಾಗಾಗಿ ಪ್ರವಾಸಿಗರಿಗೆ ಅಪಾಯವಾದರೆ

ಸುರಕ್ಷತಾ ದೃಷ್ಟಿಯಿಂದ ಪ್ರವಾಸಿಗರಿಗೆ ಎತ್ತಿನ ಭುಜ ಚಾರಣಕ್ಕೆ ನಿರ್ಬಂಧ Read More »

ಮಂಗಳೂರು: ತನ್ನದೇ ಬ್ಯಾಂಕಿನಿಂದ 6.5 ಕೆಜಿ ಚಿನ್ನ ಕದ್ದ ಮ್ಯಾನೇಜರ್‌

ಕದ್ದ ಚಿನ್ನವನ್ನು ಇನ್ನೊಂದು ಬ್ಯಾಂಕಿನಲ್ಲಿ ಅಡವಿಟ್ಟು ಸಾಲ ಪಡೆದು ವಂಚನೆ ಮಂಗಳೂರು : ಬ್ಯಾಂಕ್‌ ಮ್ಯಾನೇಜರ್‌ ಒಬ್ಬ ತನ್ನದೇ ಬ್ಯಾಂಕಿನಿಂದ 6.5 ಕೆಜಿಯಷ್ಟು ಚಿನ್ನ ಕದ್ದು ಅದನ್ನು ಇನ್ನೊಂದು ಬ್ಯಾಂಕಿನಲ್ಲಿ ಅಡವಿಟ್ಟು ಹಣ ಪಡೆದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಶಕ್ತಿನಗರ ವ್ಯವಸಾಯ ಸೇವಾ ಸಹಕಾರಿ ಸಂಘದ ಮ್ಯಾನೇಜರ್‌ ಗ್ರಾಹಕರು ತನ್ನ ಬ್ಯಾಂಕಿನಲ್ಲಿ ಅಡವಿಟ್ಟಿದ್ದ 6.5 ಕೆಜಿ ಚಿನ್ನಾಭರಣಗಳನ್ನು ಕದ್ದು, ಕೋ-ಆಪರೇಟಿವ್‌ ಸೊಸೈಟಿ ಒಂದರಲ್ಲಿ ಅಡವಿಟ್ಟು 3.5 ಕೋಟಿ ರೂ. ಸಾಲ ಪಡೆದಿದ್ದಾನೆ. ಮಂಗಳೂರಿನ ಶಕ್ತಿನಗರದ ಪದುವಾ ವ್ಯವಸಾಯ

ಮಂಗಳೂರು: ತನ್ನದೇ ಬ್ಯಾಂಕಿನಿಂದ 6.5 ಕೆಜಿ ಚಿನ್ನ ಕದ್ದ ಮ್ಯಾನೇಜರ್‌ Read More »

ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ

ಮಂಗಳೂರು: ಬಂಟ್ವಾಳದಲ್ಲಿ ಹಾಡಹಗಲೇ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಬಂಧಿತ ಆರೋಪಿ. ಈಗಾಗಲೇ ಪ್ರಕರಣ ಸಂಬಂಧ ಬಂಟ್ವಾಳದ ಕುರಿಯಾಳ ನಿವಾಸಿ ದೀಪಕ್ (21), ಅಮ್ಮುಂಜೆ ನಿವಾಸಿ ಪೃಥ್ವಿರಾಜ್ (21), ಅಮ್ಮುಂಜೆ ನಿವಾಸಿ ಚಿಂತನ್ (19), ಸುಮಿತ್, ರವಿರಾಜ್ ಸೇರಿ 9 ಆರೋಪಿಗಳನ್ನು ಬಂಧಿಸಲಾಗಿದೆ. ಬಂಟ್ವಾಳದ ರಾಯಿ ಎಂಬಲ್ಲಿ ಆರೋಪಿ ಶಿವಪ್ರಸಾದ್‌ನನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಕೋರ್ಟ್

ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ Read More »

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ | ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಜು.3 ಕ್ಕೆ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭ ವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಅರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.3ಕ್ಕೆ ಮುಂದೂಡಲಾಗಿದೆ ಪುತ್ತೂರು ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜಿ. ರಾವ್ (21) ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಯಾರೂ ಇಲ್ಲದ ವೇಳೆ ಆತನ ಮನೆಗೆ ಕರೆಸಿಕೊಂಡು ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಸಂತ್ರಸ್ತ ನೀಡಿದ್ದ ದೂರಿನ ಮೇರೆಗೆ ಆರೋಪಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ | ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಜು.3 ಕ್ಕೆ Read More »

error: Content is protected !!
Scroll to Top