ಅಪರಾಧ

ತೆಲಂಗಾಣ ಕಾರ್ಖಾನೆ ಸ್ಫೋಟ : ಮೃತರ ಸಂಖ್ಯೆ 35ಕ್ಕೇರಿಕೆ

ಫಾರ್ಮಾ ಕಂಪನಿಯ ರಿಯಾಕ್ಟರ್‌ ಸ್ಫೋಟಿಸಿ ಭೀಕರ ದುರಂತ ಹೈದರಾಬಾದ್: ಸಿಗಾಚಿ ಇಂಡಸ್ಟ್ರೀಸ್‌ನ ಪಾಶಮೈಲಾರಂನಲ್ಲಿರುವ ಔಷಧ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ದೃಢಪಡಿಸಿದ್ದಾರೆ. ಅವಶೇಷಗಳಿಂದ 31 ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೂವರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿತೋಷ್ ಪಂಕಜ್ ತಿಳಿಸಿದ್ದಾರೆ. ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ರಿಯಾಕ್ಟರ್‌ನಲ್ಲಿ ನಿನ್ನೆ ರಾಸಾಯನಿಕ ವಸ್ತುವಿಗೆ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ. […]

ತೆಲಂಗಾಣ ಕಾರ್ಖಾನೆ ಸ್ಫೋಟ : ಮೃತರ ಸಂಖ್ಯೆ 35ಕ್ಕೇರಿಕೆ Read More »

ಕುಡಿಯಲು ನೀರು ಸಿಗದೆ ಬಾಯಾರಿಕೆಯಿಂದ ಎದೆ ಒಣಗಿ ಸತ್ತ ಪಾಕಿಸ್ತಾನದ ಯುವ ಜೋಡಿ

ಅಕ್ರಮವಾಗಿ ನುಸುಳಿ ಬರುವ ದುಸ್ಸಾಹಸ ಪ್ರಾಣಕ್ಕೆ ಎರವಾಯಿತು ಜೈಪುರ: ಪಾಕಿಸ್ತಾನ ಮೂಲದ ಹಿಂದೂ ಧರ್ಮದ ಯುವಕ ಮತ್ತು ಯುವತಿಯ ಮೃತದೇಹ ಭಾರತ-ಪಾಕ್‌ ಅಂತಾರಾಷ್ಟ್ರೀಯ ಗಡಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ನಿಗೂಢ ರೀತಿಯಲ್ಲಿ ಪತ್ತೆಯಾಗಿದೆ. ಮೃತದೇಹದ ಪಕ್ಕದಲ್ಲಿ ಗುರುತಿನ ಚೀಟಿಯೂ ಕಂಡು ಬಂದಿದೆ. ಜೈಸಲ್ಮೇರ್‌ನ ಭಾರತ-ಪಾಕಿಸ್ತಾನ ಗಡಿಯ ಬಳಿಯ ಮರಳು ದಿಬ್ಬಗಳಲ್ಲಿ ಪತ್ತೆಯಾದ ಯುವಕ ಮತ್ತು ಅಪ್ರಾಪ್ತೆಯ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿದ್ದವು. ಶವದ ಸ್ಥಿತಿ ನೋಡಿದರೆ ಇವರು ಮೃತಪಟ್ಟು ವಾರ ಕಳೆದಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕುಡಿಯಲು

ಕುಡಿಯಲು ನೀರು ಸಿಗದೆ ಬಾಯಾರಿಕೆಯಿಂದ ಎದೆ ಒಣಗಿ ಸತ್ತ ಪಾಕಿಸ್ತಾನದ ಯುವ ಜೋಡಿ Read More »

ರಸ್ತೆಯಲ್ಲಿ ಗೋವಿನ ರುಂಡ ಪತ್ತೆ ಪ್ರಕರಣ : ಆರು ಆರೋಪಿಗಳು ಸೆರೆ

ಗೋಮಾಂಸ ಸಾಗಿಸಲು ಬಳಸಿದ್ದ ಕಾರು, ಸ್ಕೂಟಿ ವಶ ಉಡುಪಿ : ಬ್ರಹ್ಮಾವರ ತಾಲೂಕಿನ ಕುಂಜಾಲುವಿನಲ್ಲಿ ಹಸುವಿನ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಲೆಮೆರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೇಶವ, ರಾಮಣ್ಣ, ನವೀನ್, ಪ್ರಸಾದ್, ರಾಜೇಶ್, ಸಂದೇಶ್‌ ಬಂಧಿತರು. ಕುಂಜಾಲು ರಾಮ ಮಂದಿರದ ಬಳಿ ಶನಿವಾರ ತಡರಾತ್ರಿ ಗೋವಿನ ರುಂಡ ಪತ್ತೆಯಾದ ಘಟನೆ ಜಿಲ್ಲೆಯಲ್ಲಿ ಭಾರಿ ಸಂಚಲನವುಂಟು ಮಾಡಿತ್ತು. ಹಿಂದು ಸಂಘಟನೆಗಳು ಹೋರಾಟದ ಎಚ್ಚರಿಕೆ ನೀಡಿದ

ರಸ್ತೆಯಲ್ಲಿ ಗೋವಿನ ರುಂಡ ಪತ್ತೆ ಪ್ರಕರಣ : ಆರು ಆರೋಪಿಗಳು ಸೆರೆ Read More »

ಮನೆಗೆ ಕರೆಸಿ ಬಲವಂತವಾಗಿ ದೈಹಿಕ ಸಂಪರ್ಕ | ಮಗುವಿಗೆ ಜನ್ಮ ನೀಡಿದ ಯುವತಿ | ಪತ್ರಿಕಾಗೋಷ್ಠಿಯಲ್ಲಿ ನಮಗೆ ನ್ಯಾಯ ದೊರಕಿಸಿ ಕೊಡಿ ಎಂದ ಸಂತ್ರಸ್ತೆಯ ತಾಯಿ

ಪುತ್ತೂರು: ನಮಗೆ ನ್ಯಾಯ ದೊರಕಿಸಿಕೊಡುವಂತೆ ಹಿಂದೂ ಮುಖಂಡರು ಸೇರಿದಂತೆ ಪುತ್ತೂರು ಮಹಿಳಾ ಠಾಣೆಗೂ ನಾವು ಈಗಾಗಲೇ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೆ ನಮ್ಮ ಮಗಳಿಗೆ ಆದ ಅನ್ಯಾಯಕ್ಕೆ ಯಾರು ತಲೆಕೆಡಿಸುತ್ತಿಲ್ಲ. ನಮಗೆ ನ್ಯಾಯ ದೊರೆಯದಿದ್ದಲ್ಲಿ ನಾವು ಯಾವುದೇ ಆಮಿಷಗಳಿಗೆ ಬಗ್ಗುವುದಿಲ್ಲ, ಎಲ್ಲಾ ರೀತಿಯ ಹೋರಾಟಕ್ಕೂ ಸಿದ್ಧ ಎಂದು ಇತ್ತೀಚೆಗೆ ಬಿಜೆಪಿ ಮುಖಂಡರೊಬ್ಬರ ಪುತ್ರನಿಂದ ಅತ್ಯಾಚಾರಕ್ಕೊಳಗಾಗಿ ಮಗುವಿಗೆ ಜನ್ಮ ನೀಡಿದ್ದ ಸಂತ್ರಸ್ತೆಯ ತಾಯಿ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಹಿಂದೂ ಮುಖಂಡರೊಬ್ಬರು 10 ಲಕ್ಷ ರೂ.

ಮನೆಗೆ ಕರೆಸಿ ಬಲವಂತವಾಗಿ ದೈಹಿಕ ಸಂಪರ್ಕ | ಮಗುವಿಗೆ ಜನ್ಮ ನೀಡಿದ ಯುವತಿ | ಪತ್ರಿಕಾಗೋಷ್ಠಿಯಲ್ಲಿ ನಮಗೆ ನ್ಯಾಯ ದೊರಕಿಸಿ ಕೊಡಿ ಎಂದ ಸಂತ್ರಸ್ತೆಯ ತಾಯಿ Read More »

ಗೋವಿನ ರುಂಡ ನಡುರಸ್ತೆಯಲ್ಲಿ ಎಸೆದ ಕಟುಕರು : ಹಿಂದೂ ಸಂಘಟನೆಗಳಿಂದ ಆಕ್ರೋಶ

ಉಡುಪಿ ಸಮೀಪ ಬ್ರಹ್ಮಾವರದ ಕುಂಜಾಲಿನಲ್ಲಿ ನಡೆದ ಘಟನೆ ಉಡುಪಿ: ಜಿಲ್ಲೆಯ ಬ್ರಹ್ಮಾವರ ಕುಂಜಾಲು ಮುಖ್ಯರಸ್ತೆಯಲ್ಲಿ ದನವನ್ನು ಕಡಿದು ರುಂಡ ಎಸೆದು ಹೋಗಿರುವ ಅಮಾನವೀಯ ಕೃತ್ಯಕ್ಕೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಮತ್ತು ಹಲವು ಹಿಂದೂ ಮುಖಂಡರು ಈ ಘಟನೆಯ ಬಗ್ಗೆ ತನಿಖೆ ನಡೆಸಲು ಆಗ್ರಹಿಸಿದ್ದಾರೆ. ಶನಿವಾರ ರಾತ್ರಿ ಸುಮಾರು 11.30 ಸಮಯದಲ್ಲಿ ಗೋವಿನ ರುಂಡ ಹಾಗೂ ದೇಹದ ಭಾಗಗಳು ಬ್ರಹ್ಮಾವರ ಕುಂಜಾಲು ಮುಖ್ಯರಸ್ತೆಯಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದು ಹಿಂದುಗಳ ಧಾರ್ಮಿಕ ಭಾವನೆಯನ್ನು ನೋಯಿಸಲು

ಗೋವಿನ ರುಂಡ ನಡುರಸ್ತೆಯಲ್ಲಿ ಎಸೆದ ಕಟುಕರು : ಹಿಂದೂ ಸಂಘಟನೆಗಳಿಂದ ಆಕ್ರೋಶ Read More »

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ

ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ಭಾನುವಾರ ಬೆಳಗ್ಗೆ ಇ-ಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ ಎಂದು ವರದಿಯಾಗಿದೆ. ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ಇ-ಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬೆದರಿಕೆ ಬಂದಿದ್ದು, ಈ ಬಗ್ಗೆ ಪೊಲೀಸರು ಭದ್ರತೆಯ

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ Read More »

ಲಿವಿಂಗ್‌ ಟುಗೆದರ್‌ ಮಹಿಳೆಯ ಹತ್ಯೆ : ಆರೋಪಿ ಸೆರೆ

ತ್ಯಾಜ್ಯದ ಲಾರಿಯಲ್ಲಿ ಶವ ಎಸೆದು ಹೋಗಿದ್ದ ಕೊಲೆ ಪಾತಕಿ ಬೆಂಗಳೂರು : ಬೆಂಗಳೂರಿನ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದ್ದ ಕೊಲೆ ರಹಸ್ಯವನ್ನು ಪೊಲೀಸರು ಕೊನೆಗೂ ಬಯಲಿಗೆಳೆದು ಆರೋಪಿಯನ್ನು ಬಂಧಿಸಿದ್ದಾರೆ. ಇಬ್ಬರು ಮಕ್ಕಳ ತಾಯಿಯ ಜೊತೆ ವಿವಾಹಿತನ ಲಿವಿಂಗ್ ಟುಗೆದರ್​​ ಕೊಲೆಯ ಹಿಂದಿನ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸಂಶುದ್ದೀನ್ ಎಂಬಾತನನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಕೊಲೆ ರಹಸ್ಯವನ್ನು ಬಯಲು ಮಾಡಿದ್ದಾರೆ.

ಲಿವಿಂಗ್‌ ಟುಗೆದರ್‌ ಮಹಿಳೆಯ ಹತ್ಯೆ : ಆರೋಪಿ ಸೆರೆ Read More »

ಸಾಮಾಜಿಕ ಜಾಲತಾಣದಲ್ಲಿ ಜೈನ  ಸ್ವಾಮೀಜಿ  ಹಾಗೂ ಪ್ರಧಾನಿ ನಿಂದಿಸಿ ಪೋಸ್ಟ್ : ಪ್ರಕರಣ ದಾಖಲು

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಜೈನ ಧರ್ಮದ ಸ್ವಾಮೀಜಿ ಹಾಗೂ ಪ್ರಧಾನಮಂತ್ರಿಯನ್ನು ನಿಂದಿಸಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣ ಪೇಸ್ ಬುಕ್ ನಲ್ಲಿ ಕರುನಾಡಿನ ಮಿನುಗುವ ನಕ್ಷತ್ರ” ಎಂಬ ಪೇಜ್ ಹೊಂದಿರುವ ವ್ಯಕ್ತಿಯು ಪೇಸ್ ಬುಕ್ ನಲ್ಲಿ ಪೋಸ್ಟ್ ಒಂದಕ್ಕೆ ಕಮೆಂಟ್ ಮಾಡುವ ವೇಳೆ ಜೈನ ಧರ್ಮದ ಸ್ವಾಮೀಜಿಗೆ ಹಾಗೂ ಭಾರತದ ಪ್ರಧಾನ ಮಂತ್ರಿಗಳ ಗೌರವಕ್ಕೆ ಹಾಗೂ ಸಾರ್ವಜನಿಕ ಶಾಂತಿ ನೆಮ್ಮದಿಗೆ ದಕ್ಕೆಯನ್ನುಂಟು ಮಾಡುವ ರೀತಿಯಲ್ಲಿ ಸಂದೇಶ ರವಾನಿಸಿದ್ದು ಅವರ ವಿರುದ್ಧ ಕ್ರಮ

ಸಾಮಾಜಿಕ ಜಾಲತಾಣದಲ್ಲಿ ಜೈನ  ಸ್ವಾಮೀಜಿ  ಹಾಗೂ ಪ್ರಧಾನಿ ನಿಂದಿಸಿ ಪೋಸ್ಟ್ : ಪ್ರಕರಣ ದಾಖಲು Read More »

ಪ್ರೀತಿಸಿ ಕೈಕೊಟ್ಟ ಪ್ರಕರಣ : ಮಗುವಿನ ಡಿಎನ್‌ಎ ಪರೀಕ್ಷೆಗೆ ಮುಂದಾದ ಪೊಲೀಸರು

ಬಲವಾದ ಪುರಾವೆ ಆಗಲಿರುವ ಡಿಎನ್‌ಎ ಟೆಸ್ಟ್‌ ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾದ ನಂತರ ಕೈಕೊಟ್ಟ ಪ್ರಕರಣದಲ್ಲಿ ಮಗುವಿನ ಡಿಎನ್‌ಎ ಪರೀಕ್ಷೆ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ಪೊಲೀಸರು ಮುಂದಾಗಿದ್ದಾರೆ. ಪುತ್ತೂರು ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ. ರಾವ್‌ ಎಂಬಾತ ತನ್ನ ಶಾಲಾ ದಿನಗಳ ಸಹಪಾಠಿ ಯುವತಿಯನ್ನು ಪ್ರೀತಿಸುವ ನಾಟಕವಾಡಿ ದೈಹಿಕ ಸಂಬಂಧ ಬೆಳೆಸಿದ್ದು, ಇದರ ಪರಿಣಾಮವಾಗಿ ಯುವತಿ ಗರ್ಭಿಣಿಯಾಗಿ ಕೆಲದಿನಗಳ ಹಿಂದೆ ಪುತ್ತೂರಿನ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆಯೇ

ಪ್ರೀತಿಸಿ ಕೈಕೊಟ್ಟ ಪ್ರಕರಣ : ಮಗುವಿನ ಡಿಎನ್‌ಎ ಪರೀಕ್ಷೆಗೆ ಮುಂದಾದ ಪೊಲೀಸರು Read More »

ಮಂಗಳೂರು: ಕಟ್ಟಡದ ಬೇಸ್‌ಮೆಂಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಮೂರು ಅಡಿ ನೀರಿನಲ್ಲಿ ತೇಲುತ್ತಿದ್ದ ಮೃತದೇಹ ಮಂಗಳೂರು : ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ವಾಣಿಜ್ಯ ಕಟ್ಟಡದ ನೆಲಮಾಳಿಗೆಯಲ್ಲಿ ಸುಮಾರು 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ಪುರುಷನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜೂನ್ 28ರಂದು ಕೆಲಸಗಾರ ಕಟ್ಟಡದ ನೀರು ಸರಬರಾಜು ಸಮಸ್ಯೆಯನ್ನು ಪರಿಶೀಲಿಸಲು ಹೋಗಿದ್ದಾಗ ಶವ ನೋಡಿದ್ದಾರೆ. ನೆಲಮಾಳಿಗೆ ಭಾಗಶಃ ನೀರಿನಿಂದ ತುಂಬಿತ್ತು. ದೇಹವು ಸುಮಾರು ಮೂರು ಅಡಿ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದ್ದು, ಕೊಳೆತ ಸ್ಥಿತಿಯಲ್ಲಿತ್ತು. ಉರ್ವ ಪೊಲೀಸ್

ಮಂಗಳೂರು: ಕಟ್ಟಡದ ಬೇಸ್‌ಮೆಂಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ Read More »

error: Content is protected !!
Scroll to Top