ಅಪರಾಧ

2.5 ಕೋಟಿ ರೂ. ಕಾರಿಗೆ 50 ಲ.ರೂ. ಮೌಲ್ಯ ತೋರಿಸಿ ನೋಂದಾಯಿಸಿ ತೆರಿಗೆ ವಂಚನೆ

ಮನಪಾ ಬಳಿಕ ಮಂಗಳೂರು ಆರ್‌ಟಿಒ ಕಚೇರಿಯ ಅವ್ಯವಹಾರ ಬಯಲಿಗೆ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಲೋಕಾಯುಕ್ತ ದಾಳಿಯಾದ ಬಳಿಕ ಅಲ್ಲಿ ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಕಿಗೆ ಬಂದು ಬುದ್ಧಿವಂತರ ಮತ್ತು ಪ್ರಜ್ಞಾವಂತರ ಜಿಲ್ಲೆ ಎಂಬ ಖ್ಯಾತಿ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಹೃದಯ ಭಾಗಕ್ಕೆ ಕಳಂಕ ಅಂಟಿಕೊಂಡಿದೆ. ಈಗ ಸಾರಿಗೆ ಕಚೇರಿಯ ಸರದಿ. ಮಂಗಳೂರಿನ ಸಾರಿಗೆ ಕಚೇರಿಯಲ್ಲಿ ವಾಹನ ನೋಂದಣಿಯಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ಹಗರಣ ಮಂಗಳೂರು ಸಾರಿಗೆ ಅಧಿಕಾರಿ […]

2.5 ಕೋಟಿ ರೂ. ಕಾರಿಗೆ 50 ಲ.ರೂ. ಮೌಲ್ಯ ತೋರಿಸಿ ನೋಂದಾಯಿಸಿ ತೆರಿಗೆ ವಂಚನೆ Read More »

ಮೂವರು ಡಾಬಾ ಮಾಲೀಕರನ್ನು ಕೊಚ್ಚಿ ಕೊಂದ ಗ್ಯಾಂಗ್‌

ಬೆಂಗಳೂರು: ಡಾಬಾ ಮಾಲಕರನ್ನು ಕೊಚ್ಚಿ ಕೊಲೆ ಮಾಡಿರುವ ಭೀಕರ ಕೃತ್ಯ ಕಲಬುರಗಿ ಜಿಲ್ಲೆಯಲ್ಲಿ ಸಂಭವಿಸಿದೆ. ಕಲಬುರಗಿಯ ಹೊರವಲಯದ ಪಟ್ನಾ ಗ್ರಾಮದಲ್ಲಿರುವ ಡಾಬಾದಲ್ಲಿ ಮಂಗಳವಾರ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಹತ್ಯೆಗೀಡಾದವರನ್ನು ಸಿದ್ದಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಎಂದು ಗುರುತಿಸಲಾಗಿದೆ. ಮೂರು ಜನ ಸಂಬಂಧಿಕರಾಗಿದ್ದು, ಡಾಬಾ ನಡೆಸುತ್ತಿದ್ದರು. ಡಾಬಾದಲ್ಲಿ ಕೆಲಸ ಮಾಡುತ್ತಿದ್ದಾಗ ದುಷ್ಕರ್ಮಿಗಳು ಡಾಬಾಕ್ಕೆ ನುಗ್ಗಿ ಮೂವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಹಳೆಯ ವೈಷಮ್ಯದಿಂದ ಕೊಲೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ

ಮೂವರು ಡಾಬಾ ಮಾಲೀಕರನ್ನು ಕೊಚ್ಚಿ ಕೊಂದ ಗ್ಯಾಂಗ್‌ Read More »

ಶಿವರಾಜ್‍ ಮತ್ತಿಲ್ಲ ಆತ್ಮಹತ್ಯೆ

ಬೆಳ್ತಂಗಡಿ : ಉಜಿರೆ, ಧರ್ಮಸ್ಥಳ ಭಾಗದಲ್ಲಿ ಸದಾ ತನ್ನ ಬೈಕ್ ನಲ್ಲಿ ನಾಯಿಯೊಂದನ್ನು ಕೂರಿಸಿಕೊಂಡು ಸಂಚರಿಸುತ್ತಿದ್ದ ಶಿವರಾಜ್ ಮತ್ತಿಲ್ಲ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದಲ್ಲಿ ಟೋಯಿಂಗ್ ವಾಹನ, ಕೃಷಿ, ಕೂಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ ಶಿವರಾಜ್ ಅವರಿಗೆ ತನ್ನ ಪ್ರೀತಿಯ ಶ್ವಾನವೇ ಎಲ್ಲಾ. ಬೆಳಗ್ಗೆ ಹಾಗೂ ಸಂಜೆ ಎರಡು ಹೊತ್ತು ತನ್ನ ಪ್ರೀತಿಯ ನಾಯಿಯೊಂದಿಗೆ ನಗರವನ್ನು ಒಂದೆರಡು ರೌಂಡ್ ಹಾಕಿಲ್ಲ ಎಂದರೆ ಸಮಾಧಾನ ಇರುತ್ತಿರಲಿಲ್ಲ. ಅಷ್ಟೇ ಅಲ್ಲದೆ ನಾಯಿಯೊಂದಿಗೆ ಬೈಕ್ ನಲ್ಲಿ ಸಂಚರಿಸುತ್ತಿದ್ದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ

ಶಿವರಾಜ್‍ ಮತ್ತಿಲ್ಲ ಆತ್ಮಹತ್ಯೆ Read More »

ಪಂಡರಾಪುರ ಭಕ್ತರ ಮೆರವಣಿಗೆ ಮೇಲೆ ಮಾಂಸ, ಮೂಳೆ ಚೂರು ಎಸೆದ ಮಹಿಳೆ

ಆಷಾಢಿ ವಾರ್ಕರಿ ಯಾತ್ರೆಯ ಸಂದರ್ಭ ನಡೆದ ಅಹಿತಕರ ಘಟನೆ ಪುಣೆ : ಪಂಡರಾಪುರದ ವಿಠ್ಠಲನ ಕ್ಷೇತ್ರಕ್ಕೆ ಸಾಗುತ್ತಿದ್ದ ವಾರ್ಕರಿಗಳ ಮೆರವಣಿಗೆಯ ಮೇಲೆ ಮುಸ್ಲಿಂ ಮಹಿಳೆಯೊಬ್ಬಳು ಮಾಂಸ ಮತ್ತು ಮೂಳೆ ಚೂರುಗಳನ್ನು ಎಸೆದು ಅಪವಿತ್ರಗೊಳಿಸಿದ ಘಟನೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಮಹಾರಾಷ್ಟ್ರದ ಪುಣೆಯ ಕ್ಯಾಂಪ್‌ ಏರಿಯಾದಲ್ಲಿ ಈ ಘಟನೆ ನಡೆದಿದೆ. ಮಾಂಸ ಎಸೆದ ಮಹಿಳೆಯನ್ನು ನಾಸಿಮ್‌ ಶೇಖ್‌ (57) ಎಂದು ಗುರುತಿಸಲಾಗಿದೆ. ಜೂನ್‌ 21ರಂದು ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಪ್ರತಿ ವರ್ಷ ಆಷಾಢಿ ವಾರಿ

ಪಂಡರಾಪುರ ಭಕ್ತರ ಮೆರವಣಿಗೆ ಮೇಲೆ ಮಾಂಸ, ಮೂಳೆ ಚೂರು ಎಸೆದ ಮಹಿಳೆ Read More »

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಜ್ಜಿಯನ್ನು ಕಸದ ತೊಟ್ಟಿಗೆ ಎಸೆದ ಮೊಮ್ಮಗ!

ಅರೆಪ್ರಜ್ಞಾವಸ್ಥೆಯಲ್ಲಿದ್ದ ವೃದ್ಧೆಯನ್ನು ರಕ್ಷಿಸಿದ ಪೊಲೀಸರು ಮುಂಬೈ: ಕ್ಯಾನ್ಸರ್‌ ರೋಗದಿಂದ ಬಳಲುತ್ತಿರುವ ಅಜ್ಜಿಯನ್ನು ಮೊಮ್ಮಗನೇ ಕಸದ ತೊಟ್ಟಿಗೆ ಎಸೆದುಹೋದ ಅಮಾನವೀಯ ಘಟನೆಯೊಂದು ಮುಂಬಯಿ ಮಹಾನಗರದಲ್ಲಿ ಸಂಭವಿಸಿದೆ. 60 ವರ್ಷದ ಯಶೋದಾ ಗಾಯಕ್ವಾಡ್ ಎಂಬ ಹಿರಿಯ ಮಹಿಳೆ ಕಸದ ತೊಟ್ಟಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ನರಳುತ್ತಿರುವುದನ್ನು ನೋಡಿ ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ. ಯಶೋದಾ ಚರ್ಮದ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ. ಕಳೆದ ಶನಿವಾರ ಬೆಳಗ್ಗೆ ಗೋರೆಗಾಂವ್‌ ಸಮೀಪ ಆರೆ​ ಕಾಲನಿಯ ರಸ್ತೆಬದಿಯ ಕಸದ ರಾಶಿಯ ಮೇಲೆ ವೃದ್ಧೆ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವುದನ್ನು ಅಲ್ಲೇ ಹೋಗುತ್ತಿದ್ದವರು

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಜ್ಜಿಯನ್ನು ಕಸದ ತೊಟ್ಟಿಗೆ ಎಸೆದ ಮೊಮ್ಮಗ! Read More »

ನಿವೃತ್ತರಾಗಿ 15 ವರ್ಷದ ಕಳೆದರೂ ಹುದ್ದೆಯಲ್ಲಿ ಮುಂದುವರಿದ ಅಧಿಕಾರಿ!

ಲೋಕಾಯುಕ್ತ ದಾಳಿಯಲ್ಲಿ ಬಯಲಾದ ಮಂಗಳೂರು ಮಹಾನಗರ ಪಾಲಿಕೆಯ ಭಾರಿ ಭ್ರಷ್ಟಾಚಾರ ಮಂಗಳೂರು: ಕಳೆದ ಶನಿವಾರ ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮೇಲೆ ದಾಳಿ ಮಾಡಿದಾಗ ಅಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಅದರಲ್ಲೂ 15 ವರ್ಷದ ಹಿಂದೆ ನಿವೃತ್ತರಾಗಿದ್ದ ಆರೋಗ್ಯ ಅಧಿಕಾರಿಯೊಬ್ಬರು ಈಗಲೂ ಅದೇ ಹುದ್ದೆಯಲ್ಲಿ ಮುಂದುವರಿಯುತ್ತಿರುವುದನ್ನು ನೋಡಿ ಲೋಕಾಯುಕ್ತ ಅಧಿಕಾರಿಗಳೇ ಚಕಿತರಾಗಿದ್ದಾರೆ. ಜೂನ್‌ 21ರಂದು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರಾದ ಡಾ.ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ ಹಾಗೂ ಪೊಲೀಸ್

ನಿವೃತ್ತರಾಗಿ 15 ವರ್ಷದ ಕಳೆದರೂ ಹುದ್ದೆಯಲ್ಲಿ ಮುಂದುವರಿದ ಅಧಿಕಾರಿ! Read More »

ಹಲ್ಲೆ ಆರೋಪ : ಮಾಜಿ ಸಚಿವ ಅನಂತ ಕುಮಾರ್‌ ಹೆಗಡೆ ವಿರುದ್ಧ ಎಫ್‌ಐಆರ್‌

ಕಾರು ಓವರ್‌ಟೇಕ್‌ ಮಾಡಿದ ವಿಚಾರದಲ್ಲಿ ಗಲಾಟೆ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಕೇಂದ್ರದ ಮಾಜಿ ಸಚಿವ, ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರ ಕಾರು ಚಾಲಕ ಹಾಗೂ ಗನ್​ಮ್ಯಾನ್ ಮೇಲೆ ಎಫ್​ಐಆರ್ ದಾಖಲಾಗಿದೆ. ಅನಂತ ಕುಮಾರ್ ಹೆಗಡೆ ಪುತ್ರ ಅಶುತೋಷ್, ಗನ್‌ಮ್ಯಾನ್‌ ಶ್ರೀಧರ್, ಚಾಲಕ ಮಹೇಶ್ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದ್ದು ಆ

ಹಲ್ಲೆ ಆರೋಪ : ಮಾಜಿ ಸಚಿವ ಅನಂತ ಕುಮಾರ್‌ ಹೆಗಡೆ ವಿರುದ್ಧ ಎಫ್‌ಐಆರ್‌ Read More »

ಹಸು ಕಳ್ಳತನ, ಗೋಮಾಂಸ ಮಾರಾಟಕ್ಕೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಬಂಧನ

ಕಾರ್ಕಳ: ಮುಡಾರಿನ ಅಹಿಂಸಾ ಅನಿಮಲ್ ಕೇರ್‌ ನಿಂದ ಮೂರು ದನಗಳನ್ನು ಕದ್ದ ಮೂವರು ಕಳ್ಳರ ಪೈಕಿ ಓರ್ವ ಪೊಲೀಸರ ವಶವಾಗಿದ್ದಾನೆ. ಬಂಧಿತ ಆರೋಪಿಯನ್ನು ಸಲೀಂ(38) ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಬಳಕೆ ಮಾಡಿದ ವಾಹನವನ್ನು ವಶಕ್ಕೆ ಪಡೆದಿರುವ ಪೊಲೀಸರು ಇನ್ನಿಬ್ಬರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಗಂಗೊಳ್ಳಿ ಸಮೀಪ ಸ್ಕೂಟರಿನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಆರೋಪಿ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ರಹೀಮ್ (35) ಎಂಬವನೇ ಬಂಧಿತ ಆರೋಪಿ. ಈತನಿಂದ 25 ಕೆಜಿ ಗೋಮಾಂಸ ಮತ್ತು ಕೃತ್ಯಕ್ಕೆ

ಹಸು ಕಳ್ಳತನ, ಗೋಮಾಂಸ ಮಾರಾಟಕ್ಕೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಬಂಧನ Read More »

ವಿಷ ಸೇವಿಸಿದ ಬೆಂಗಳೂರು ಮೂಲದ ಯುವ ಜೋಡಿ

ಕೊಕ್ಕಡ: ವಿಷ ಸೇವಿಸಿ ಅಸ್ವಸ್ವಗಾಗಿ, ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕ ಹಾಗೂ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಬೆಂಗಳೂರು ಮೂಲದ ಯುವಕ ಹಾಗೂ ಯುವತಿ ಜೂ.22ರಂದು ಬೆಳಿಗ್ಗೆ ಧರ್ಮಸ್ಥಳದಿಂದ ಕೊಕ್ಕಡಕ್ಕೆ ಬಸ್ಸಿನಲ್ಲಿ ಬಂದು ಅಲ್ಲಿಂದ ಕೊಕ್ಕಡ-ಪೆರಿಯಶಾಂತಿ ರಾಜ್ಯ ಹೆದ್ದಾರಿ ಮೂಲಕ ನಡೆದುಕೊಂಡು ದಡ್ಡಲುಪಳಿಕೆ ಎಂಬಲ್ಲಿ ಅರಣ್ಯದೊಳಗೆ ಹೋಗಿ ವಿಷ ಸೇವಿಸಿದ್ದರು ಎನ್ನಲಾಗಿದೆ. ಅಲ್ಲಿಂದ ಅವರು ಮತ್ತೆ ಹೆದ್ದಾರಿ ಪಕ್ಕಕ್ಕೆ ಬಂದಿದ್ದು, ಈ ವೇಳೆ ಅಸ್ವಸ್ವರಂತೆ ಕಾಣುತ್ತಿದ್ದ ಇವರನ್ನು ಸ್ಥಳೀಯರು ವಿಚಾರಿಸಿದ ವೇಳೆ ಇಬ್ಬರು

ವಿಷ ಸೇವಿಸಿದ ಬೆಂಗಳೂರು ಮೂಲದ ಯುವ ಜೋಡಿ Read More »

ಚರ್ಚ್‌ ಒಳಗೆ ಆತ್ಮಹತ್ಯಾ ಬಾಂಬ್‌ ದಾಳಿ : 15 ಮಂದಿ ಸಾವು

ಚರ್ಚ್‌ನಲ್ಲಿ ಪ್ರಾರ್ಥನೆ ನಡೆಯುತ್ತಿರುವಾಗಲೇ ದಾಳಿ ಡಮಾಸ್ಕಸ್:‌ ಸಿರಿಯಾ ರಾಜಧಾನಿ ಡಮಾಸ್ಕಸ್‌ನ ಹೊರವಲಯದಲ್ಲಿರುವ ಚರ್ಚ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್‌ ದಾಳಿಗೆ ಕನಿಷ್ಠ 15 ಜನರು ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಡಮಾಸ್ಕಸ್ ಬಳಿಯ ಡ್ವೀಲಿಯಾದಲ್ಲಿರುವ ಮಾರ್ ಎಲಿಯಾಸ್ ಚರ್ಚ್‌ನಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಈ ದಾಳಿ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ. ಸಿರಿಯಾದ ಅಧಿಕೃತ ಸುದ್ದಿ ಸಂಸ್ಥೆ ಸನಾ ಆರೋಗ್ಯ ಸಚಿವಾಲಯವನ್ನು ಉಲ್ಲೇಖಿಸಿ, ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿದೆ. ಯುಕೆ ಮೂಲದ ಸಿರಿಯನ್ ವೀಕ್ಷಣಾಲಯವು ಗಾಯಗೊಂಡವರು ಮತ್ತು ಸತ್ತವರ ಸಂಖ್ಯೆ

ಚರ್ಚ್‌ ಒಳಗೆ ಆತ್ಮಹತ್ಯಾ ಬಾಂಬ್‌ ದಾಳಿ : 15 ಮಂದಿ ಸಾವು Read More »

error: Content is protected !!
Scroll to Top