ಅಪರಾಧ

ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ

ಯಲ್ಲಾಪುರದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತ ಯಲ್ಲಾಪುರ: ಲಾರಿ ಪಲ್ಟಿಯಾಗಿ 10 ಮಂದಿ ಸಾವನ್ನಪ್ಪಿರುವ ಭೀಕರ ಅಪಘಾತ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ಮುಂಜಾನೆ ನಡೆದಿದೆ. ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ […]

ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ Read More »

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : 21ನೇ ಆರೋಪಿ ಸೆರೆ

ಪಿಎಫ್ಐ ಸೀಕ್ರೆಟ್‌ ಸರ್ವಿಸ್ ಟೀಮ್ ಸದಸ್ಯ ಬೆಂಗಳೂರು : ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರ ನಿಷೇಧಿತ ಪಿಎಫ್ಐ ಸದಸ್ಯನಾಗಿದ್ದ ಅತೀಕ್ ಅಹ್ಮದ್ ಎಂಬಾತನನ್ನು ಎನ್‌ಐಎ ನಿನ್ನೆ ಬಂಧಿಸಿದೆ. ಪ್ರವೀಣ್ ನೆಟ್ಟಾರು ಕೊಲೆ ಕೇಸ್​​ಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 21ನೇ ಆರೋಪಿ ಅತೀಕ್. ಈತ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್​ಗೆ ಆಶ್ರಯ ನೀಡಿದ್ದ ಎನ್ನಲಾಗಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಸದಸ್ಯನಾಗಿದ್ದ ಅತೀಕ್ ಕೊಲೆ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : 21ನೇ ಆರೋಪಿ ಸೆರೆ Read More »

ಒಂದಿಂಚೂ ಮುಂದುವರಿಯದ ಬೀಡಿ ಉದ್ಯಮಿಯ ಮನೆ ದರೋಡೆ ತನಿಖೆ

ಎರಡೂ ದರೋಡೆ ಕೃತ್ಯಗಳಲ್ಲಿವೆ ಕೆಲವು ಸಾಮ್ಯತೆ ಮಂಗಳೂರು: ಕೆ.ಸಿ ರೋಡ್‌ನ ಕೋಟೆಕಾರು ಸಹಕಾರಿ ಬ್ಯಾಂಕ್‌ ದರೋಡೆ ಕೃತ್ಯವನ್ನು ನಾಲ್ಕೇ ದಿನಗಳಲ್ಲಿ ಭೇದಿಸಲು ಪೊಲೀಸರಿಂದ ಸಾಧ್ಯವಾಗಿದೆ. ಆದರೆ ವಿಟ್ಲ ಸಮೀಪ ಬೋಳಂತೂರಿನ ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಉದ್ಯಮಿ ಸುಲೈಮಾನ್‌ ಹಾಜಿಯವರ ಮನೆಯಲ್ಲಿ ಇದೇ ರೀತಿ ನಡೆದ ದರೋಡೆ ಪ್ರಕರಣವನ್ನು ಯಾಕೆ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎನ್ನುವುದು ಜನಸಾಮಾನ್ಯರ ಮನಸ್ಸಿನಲ್ಲಿ ಸುಳಿದಾಡುತ್ತಿರುವ ಪ್ರಶ್ನೆ.ಜ.3ರಂದು ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ಬೀಡಿ ಉದ್ಯಮಿಯ ಮನೆಗೆ ಬಂದಿದ್ದ ಏಳು ದರೋಡೆಕೋರರ ತಂಡ

ಒಂದಿಂಚೂ ಮುಂದುವರಿಯದ ಬೀಡಿ ಉದ್ಯಮಿಯ ಮನೆ ದರೋಡೆ ತನಿಖೆ Read More »

ಎನ್‌ಕೌಂಟರ್‌ನಲ್ಲಿ 12 ನಕ್ಸಲರ ಹತ್ಯೆ

1 ಕೋಟಿ ರೂ. ಬಹುಮಾನ ಹೊಂದಿದ್ದ ನಕ್ಸಲ್‌ ಮುಖಂಡನೂ ಬಲಿ ಭುವನೇಶ್ವರ: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 12 ನಕ್ಸಲರು ಹತರಾಗಿದ್ದಾರೆ. ಸೋಮವಾರ ಮತ್ತು ಮಂಗಳವಾರ ಕಾರ್ಯಾಚರಣೆ ನಡೆಸಲಾಗಿದ್ದು, ಇಬ್ಬರು ಮಹಿಳಾ ನಕ್ಸಲರನ್ನು ಕೂಡ ಹತ್ಯೆ ಮಾಡಲಾಗಿದೆ. ಓರ್ವ ಕೋಬ್ರಾ ಯೋಧ ಗಾಯಗೊಂಡಿದ್ದಾರೆ.ಛತ್ತೀಸ್‌ಗಢ-ಒಡಿಶಾ ಗಡಿಯಲ್ಲಿರುವ ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಮತ್ತು ಮಂಗಳವಾರ ಮುಂಜಾನೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜಿಲ್ಲಾ

ಎನ್‌ಕೌಂಟರ್‌ನಲ್ಲಿ 12 ನಕ್ಸಲರ ಹತ್ಯೆ Read More »

ಎರಡು ತಿಂಗಳ ಹಿಂದೆ ಮಂಗಳೂರಿಗೆ ಬಂದಿದ್ದ ದರೋಡೆ ಸೂತ್ರಧಾರ

ಸ್ಥಳೀಯರು ನೆರವಾಗಿರುವ ಅನುಮಾನ ಮಂಗಳೂರು : ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆಯ ಸೂತ್ರಧಾರ ಮುರುಗಂಡಿ ಥೇವರ್ ಎರಡು ತಿಂಗಳ ಹಿಂದೆ ಮಂಗಳೂರಿಗೆ ಬಂದು ತಲಪಾಡಿ ಸಮೀಪ ಕೆ.ಸಿ.ರೋಡ್‌ನಲ್ಲಿರುವ ಕೋಟೆಕಾರು ಸಹಕಾರಿ ಬ್ಯಾಂಕಿನ ಪರಿಸರವನ್ನು ಅಧ್ಯಯನ ಮಾಡಿ ಹೋಗಿದ್ದ ಎಂಬ ಮಾಹಿತಿ ತಿಳಿದುಬಂದಿದೆ.ಕೋಟೆಕಾರು ಪರಿಸರದಲ್ಲಿ ಓಡಾಡಿ ಎಲ್ಲ ವಿಚಾರ ತಿಳಿದುಕೊಂಡು ನಿಖರವಾದ ಸ್ಕೆಚ್ ತಯಾರಿಸಿ ಮತ್ತೆ ತಮಿಳುನಾಡಿಗೆ ತೆರಳಿದ್ದ. ಆ ಬಳಿಕ ದರೋಡೆಗೆ ಪಕ್ಕಾ ಪ್ಲಾನ್ ಮಾಡಿಕೊಂಡು ತಂಡದ ಜೊತೆ ಬಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಎರಡು ತಿಂಗಳ ಹಿಂದೆ ಮಂಗಳೂರಿಗೆ ಬಂದಿದ್ದ ದರೋಡೆ ಸೂತ್ರಧಾರ Read More »

ಮಂಗಳೂರು ದರೋಡೆ ಕೃತ್ಯ ಆರೋಪಿಗಳ ಬಂಧನಕ್ಕೆ ನೆರವಾದದ್ದು ಹಳೆ ಫಿಯೆಟ್‌ ಕಾರು

ನಾಲ್ಕೇ ದಿನದಲ್ಲಿ ಪ್ರಕರಣ ಭೇದಿಸಲು ನಡೆಸಿದ ತನಿಖೆ ಥ್ರಿಲ್ಲರ್‌ ಸಿನೆಮಾಗಿಂತಲೂ ರೋಚಕ ಮಂಗಳೂರು: ಉಳ್ಳಾಲ ಸಮೀಪದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಖದೀಮರನ್ನು ಮಂಗಳೂರು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ತಮಿಳುನಾಡಿನ ತಿರುವನ್ನೇಲಿಯಲ್ಲಿ ಮುರುಗಂಡಿ ಥೇವರ್‌, ಮನಿವೆಣ್ಣನ್ ಹಾಗೂ ಪ್ರಕಾಶ್​ ಅಲಿಯಾಸ್ ಜೋಶ್ವಾ ಎಂಬವರನ್ನು ಬಂಧಿಸಲಾಗಿದೆ. ಮುರುಗಂಡಿ ಥೇವರ್ ಈ ಪ್ರಕರಣದ ಮುಖ್ಯ ಕಿಂಗ್‌ಪಿನ್ ಎನ್ನಲಾಗಿದೆ.ಆದರೆ ಈ ದರೋಡೆ ಕೃತ್ಯದಲ್ಲಿ ಇನ್ನೂ ಏಳು ಮಂದಿ ಇದ್ದಾರೆ. ಈ ಪೈಕಿ ಮೂವರು ನೇರವಾಗಿ ದರೋಡೆ ಕೃತ್ಯದಲ್ಲಿ

ಮಂಗಳೂರು ದರೋಡೆ ಕೃತ್ಯ ಆರೋಪಿಗಳ ಬಂಧನಕ್ಕೆ ನೆರವಾದದ್ದು ಹಳೆ ಫಿಯೆಟ್‌ ಕಾರು Read More »

ಗೋ ಸಂರಕ್ಷಣಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ | ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರ ಸ್ಥಾನವನ್ನು ಪಡೆಯುವ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು : ನಾ. ಸೀತಾರಾಮ್

ಪುತ್ತೂರು : ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರ ಸ್ಥಾನವನ್ನು ಪಡೆಯುವ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎನ್ನುವ ಒತ್ತಾಯ ಈಗಾಗಲೇ ಇದೆ. ಆದರೆ ಗೋವನ್ನು ` ರಾಷ್ಟ್ರೀಯ ಸಂಪತ್ತು’ ಎಂದು ಘೋಷಿಸುವಂತೆ ಆಗ್ರಹಿಸಬೇಕಾಗಿದೆ. ತಾಯಿ ಸಮಾನಾದ ಗೋವಿನ ಮೇಲೆ ಕ್ರೌರ್ಯ ,  ಮಾನಸಿಕತೆ ಪ್ರದರ್ಶಿಸುವವರು ಮನುಷ್ಯರೇ ಅಲ್ಲ ಎಂದು ರಾಷ್ಟೀಯ ಸ್ವಯಂ ಸೇವಕ ಸಂಘದ ಪ್ರಾಂತ ಸಹ ಸೇವಾ ಪ್ರಮುಖ್ ನಾ. ಸೀತಾರಾಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಗೋಮಾತೆಯ ಕೆಚ್ಚಲು ಕತ್ತರಿಸಿದ ವಿಕೃತ ಮನಸ್ಸುಗಳನ್ನು ಖಂಡಿಸಿ ಪುತ್ತೂರು ಜಿಲ್ಲಾ

ಗೋ ಸಂರಕ್ಷಣಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ | ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರ ಸ್ಥಾನವನ್ನು ಪಡೆಯುವ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು : ನಾ. ಸೀತಾರಾಮ್ Read More »

ರಾಜ್ಯದಲ್ಲಿ ಇನ್ನೊಂದು ದರೋಡೆ : ಉದ್ಯಮಿಯ ಕಾರು, ಹಣ ಕಸಿದುಕೊಂಡು ಪರಾರಿ

ಇನ್ನೊವಾ ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿದ ಮುಸುಕುಧಾರಿಗಳು ಮೈಸೂರು : ಉಳ್ಳಾಲ ತಾಲೂಕಿನ ಕೋಟೆಕಾರಿನ ಬ್ಯಾಂಕ್‌ ದರೋಡೆ ಮತ್ತು ಬೀದರ್‌ನಲ್ಲಿ ಇಬ್ಬರನ್ನು ಸಾಯಿಸಿ ಎಟಿಎಂಗೆ ತುಂಬಿಸುವ ಹಣ ದರೋಡೆ ಮಾಡಿದ ಕೃತ್ಯಗಳು ಮರೆಯುವ ಮುನ್ನವೇ ರಾಜ್ಯದಲ್ಲಿ ಇದೇ ಮಾದರಿಯ ಇನ್ನೊಂದ ದರೋಡೆ ನಡೆದಿದೆ. ಮೈಸೂರಿನಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರು ಸಮೇತ ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ. ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಕೇರಳ ಮೂಲದ ಉದ್ಯಮಿ ಸೂಫಿ ಎಂಬವರಿಗೆ ಸೇರಿದ ಇನ್ನೊವಾ

ರಾಜ್ಯದಲ್ಲಿ ಇನ್ನೊಂದು ದರೋಡೆ : ಉದ್ಯಮಿಯ ಕಾರು, ಹಣ ಕಸಿದುಕೊಂಡು ಪರಾರಿ Read More »

ಮಹಾಕುಂಭಮೇಳದಲ್ಲಿ ಬೆಂಕಿ ಅವಘಡ : ಉನ್ನತ ತನಿಖೆಗೆ ಆದೇಶ

ಸಿಲಿಂಡರ್‌ಗಳು ಸ್ಫೋಟಿಸಿ ಕನಿಷ್ಠ 25 ಟೆಂಟ್‌ಗಳು ಭಸ್ಮ ಪ್ರಯಾಗ್‌ರಾಜ್‌: ಮಹಾಕುಂಭಮೇಳ ನಡೆಯುವ ಸ್ಥಳದಲ್ಲಿ ಸಾಧುಗಳಿಗೆ ತಂಗಲು ನಿರ್ಮಿಸಿದ್ದ ಕನಿಷ್ಠ 25 ಟೆಂಟ್‌ಗಳು ನಿನ್ನೆ ಮಧ್ಯಾಹ್ನ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ಭಸ್ಮವಾಗಿವೆ. ಮಹಾಕುಂಭಮೇಳದ ಸೆಕ್ಟರ್ 19ರಲ್ಲಿ 2-3 ಸಿಲಿಂಡರ್‌ಗಳು ಸ್ಫೋಟಗೊಂಡು ಟೆಂಟ್‌ಗಳಿಗೆ ಬೆಂಕಿ ಹತ್ತಿಕೊಂಡಿತ್ತು. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ಟೆಂಟ್​ಗಳು ಮಾತ್ರ ಬೆಂಕಿಗೆ ಆಹುತಿಯಾಗಿವೆ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಯಾರಿಗೂ ಕೂಡ ಗಾಯಗಳಾಗಿಲ್ಲ. ಪರಿಸ್ಥಿತಿ ಹತೋಟಿಗೆ ತರಲಾಗಿದೆ ಎಂದು ಪ್ರಯಾಗ್​ರಾಜ್​​ ಎಡಿಜಿಪಿ ಭಾನು ಭಾಸ್ಕರ್ ತಿಳಿಸಿದ್ದಾರೆ. ಅಗ್ನಿ

ಮಹಾಕುಂಭಮೇಳದಲ್ಲಿ ಬೆಂಕಿ ಅವಘಡ : ಉನ್ನತ ತನಿಖೆಗೆ ಆದೇಶ Read More »

ಕೋಟೆಕಾರು ಬ್ಯಾಂಕ್‌ ದರೋಡೆ : ಸ್ಥಳೀಯ ವ್ಯಕ್ತಿಯ ಕೈವಾಡ ಶಂಕೆ

ಪಕ್ಕಾ ಪ್ಲಾನ್‌ ಮಾಡಿ ನಡೆಸಿದ ಪರ್ಫೆಕ್ಟ್‌ ದರೋಡೆ ಮಂಗಳೂರು: ಇಡೀ ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಗಿರುವ ಕೋಟೆಕಾರು ಸಹಕಾರಿ ಬ್ಯಾಂಕ್‌ ದರೋಡೆ ಕೃತ್ಯದ ಹಿಂದೆ ಸ್ಥಳೀಯರ ಕೈವಾಡವಿರುವ ಬಲವಾದ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಬಹಳ ವ್ಯವಸ್ಥಿತವಾಗಿ ಪ್ಲಾನ್‌ ರೂಪಿಸಿ ಮಾಡಿದ ದರೋಡೆ. ಸ್ಥಳೀಯ ಎಲ್ಲ ವಿಚಾರಗಳನ್ನು ತಿಳಿದುಕೊಂಡು ಹಾಡಹಗಲೇ ದರೋಡೆ ಮಾಡಲಾಗಿದೆ. ಬ್ಯಾಂಕ್‌ ಇರುವ ಸ್ಥಳ, ಬ್ಯಾಂಕಿನಲ್ಲಿರುವ ಚಿನ್ನ ಮತ್ತು ನಗದು ಹಣದ ಮಾಹಿತಿ ಮತ್ತು ತಪ್ಪಿಸಿಕೊಳ್ಳುವ ದಾರಿ ತಿಳಿದವರು ಯಾರೋ

ಕೋಟೆಕಾರು ಬ್ಯಾಂಕ್‌ ದರೋಡೆ : ಸ್ಥಳೀಯ ವ್ಯಕ್ತಿಯ ಕೈವಾಡ ಶಂಕೆ Read More »

error: Content is protected !!
Scroll to Top