ಬೆಂಗಳೂರು ಪೊಲೀಸ್ ಆಯುಕ್ತರ ತಲೆದಂಡಕ್ಕೆ ಸಾರ್ವಜನಿಕರಿಂದ ಆಕ್ಷೇಪ
ಅಮಾನತಿಗೆ ಕಾರಣ ಕೊಟ್ಟ ಸರ್ಕಾರ ಬೆಂಗಳೂರು: ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಬಲಿಯಾಗಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಸಹಿತ ಕೆಲವು ಪೊಲೀಸ್ ಅಧಿಕಾರಿಗಳನ್ನು ಹೊಣೆ ಮಾಡಿರುವ ಸರ್ಕಾರ ನಿನ್ನೆ ಅವರನ್ನು ಅಮಾನತಿನಲ್ಲಿಟ್ಟಿದೆ. ಆದರೆ ದಕ್ಷ ಅಧಿಕಾರಿ ಎಂದು ಗುರುತಿಸಿಕೊಂಡಿರುವ ಬಿ.ದಯಾನಂದ್ ಅವರ ತಲೆದಂಡಕ್ಕೆ ಸಾರ್ವಜನಿಕ ವಲಯದಿಂದ ಭಾರಿ ಆಕ್ಷೇಪ ವ್ಯಕ್ತವಾಗಿದೆ. ಸರ್ಕಾರ ತಾನು ಮಾಡಿದ ತಪ್ಪನ್ನು ಮುಚ್ಚಿಕೊಳ್ಳಲು ಪೊಲೀಸರ ತಲೆದಂಡ ಮಾಡಿದೆ. ಅದರಲ್ಲೂ ಕೆರಿಯರ್ನಲ್ಲಿ […]
ಬೆಂಗಳೂರು ಪೊಲೀಸ್ ಆಯುಕ್ತರ ತಲೆದಂಡಕ್ಕೆ ಸಾರ್ವಜನಿಕರಿಂದ ಆಕ್ಷೇಪ Read More »










