ಭಾವಿ ಪತಿ ಕೊಲೆ ಕೇಸ್ : ಅಪರಾಧಿಗಳಿಗೆ ಕ್ಷಮಾದಾನದ ಅವಕಾಶ ಕೊಟ್ಟ ಸುಪ್ರೀಂ ಕೋರ್ಟ್
ರಾಜ್ಯಪಾಲರು ಕ್ಷಮಿಸಿದರೆ ಜೀವಾವಧಿ ಜೈಲು ಶಿಕ್ಷೆಯಿಂದ ಬಚಾವಾಗಬಹುದು ಎಂದು ತೀರ್ಪು ಬೆಂಗಳೂರು : 2003ರಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ಭಾವಿ ಪತಿ, ಸಾಫ್ಟ್ವೇರ್ ಎಂಜಿನಿಯರ್ ಬಿ.ವಿ ಗಿರೀಶ್ ಹತ್ಯೆ ಪ್ರಕರಣದಲ್ಲಿ ಶುಭಾ ಮತ್ತು ಆಕೆಯ ಪ್ರಿಯಕರ ಸೇರಿ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಕಾಯಂಗೊಳಿಸಿ ಸುಪ್ರಿಂ ಕೋರ್ಟ್ ಸೋಮವಾರ ಅಂತಿಮ ತೀರ್ಪು ನೀಡಿದೆ. ಆದರೂ, ಇದು ಆರೋಪಿಗಳು ಯೌವ್ವನದ ದುಡುಕಿನಲ್ಲಿ ವಿವೇಚನೆಯಿಲ್ಲದೆ ನಡೆಸಿದ ಕೃತ್ಯ ಎಂದಿದ್ದು, ರಾಜ್ಯಪಾಲರಲ್ಲಿ ಕ್ಷಮಾದಾನ ಕೋರಲು ಅವಕಾಶ ಕಲ್ಪಿಸಲು ಆದೇಶಿಸಿದೆ. ಅದುವರೆಗೂ ಅಪರಾಧಿಗಳನ್ನು […]
ಭಾವಿ ಪತಿ ಕೊಲೆ ಕೇಸ್ : ಅಪರಾಧಿಗಳಿಗೆ ಕ್ಷಮಾದಾನದ ಅವಕಾಶ ಕೊಟ್ಟ ಸುಪ್ರೀಂ ಕೋರ್ಟ್ Read More »










