ಬಿಸಿಯೂಟಕ್ಕಾಗಿ ನೂಕುನುಗ್ಗಲು: ಬೆರಳು ಕಳೆದುಕೊಂಡ ಬಾಲಕಿ
ತುಮಕೂರು: ಬಿಸಿಯೂಟ ಸೇವಿಸಲು ಸರತಿ ಸಾಲಿನಲ್ಲಿ ನಿಂತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳ ನಡುವೆ ನೂಕುನುಗ್ಗಲು ಸಂಭವಿಸಿದ್ದು, ಇದರಿಂದಾಗಿ ಒಂದನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಕೈ ಬೆರಳುಗಳು ಕಬ್ಬಿಣದ ಬಾಗಿಲಿಗೆ ಸಿಲುಕಿ ತುಂಡಾದ ಘಟನೆ ಗೂಳೂರು ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಚಿನ್ಮಯಿದೇವಿ ಎಂಬ ಮಗು ಈ ಘಟನೆಯಲ್ಲಿ ತನ್ನ ಕೈಯ ಎರಡು ಬೆರಳುಗಳನ್ನು ಕಳೆದುಕೊಂಡಿದೆ. ತಳ್ಳಾಟ ನೂಕಾಟದ ನಡುವೆ ತಾನು ಬೀಳುವುದನ್ನು ತಪ್ಪಿಸಿಕೊಳ್ಳುವ ಸಲುವಾಗಿ ಬಾಲಕಿ ಕಬ್ಬಿಣದ ಬಾಗಿಲನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾಳೆ. ಈ ವೇಳೆ ಹಿಂದಿದ್ದ ವಿದ್ಯಾರ್ಥಿಗಳು ಬಾಗಿಲನ್ನು ನೂಕಿದ್ದು, […]
ಬಿಸಿಯೂಟಕ್ಕಾಗಿ ನೂಕುನುಗ್ಗಲು: ಬೆರಳು ಕಳೆದುಕೊಂಡ ಬಾಲಕಿ Read More »










