ಅಪರಾಧ

ಕಿರುತೆರೆ ನಟಿ ಮೇಲೆ ಚಾಕುವಿನಿಂದ ಹಲ್ಲೆ

ಪತಿಯಿಂದಲೇ ಹಲ್ಲೆಗೊಳಗಾದ ನಟಿ; ಆಸ್ಪತ್ರಗೆ ದಾಖಲು ಬೆಂಗಳೂರು: ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿ ಮೇಲೆ ಪತಿಯೇ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್‌ನಲ್ಲಿ ನಡೆದಿದೆ. ಮಂಜುಳ ಯಾನೆ ಶ್ರುತಿ ಚಾಕು ಇರಿತಕ್ಕೊಳಗಾದ ಕಿರುತೆರೆ ನಟಿ. ಅಮೃತಧಾರೆ ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ಶ್ರುತಿ ನಟಿಸಿರುವ ನಟಿಯ ಮೇಲೆ ಜುಲೈ 4ರಂದು ಹಲ್ಲೆಯಾಗಿದ್ದ ತಡವಾಗಿ ಘಟನೆ ಬೆಳಕಿಗೆ ಬಂದಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರುತಿ ಚಿಕಿತ್ಸೆ ಪಡೆಯುತ್ತಿದ್ದಾರೆ. 20 […]

ಕಿರುತೆರೆ ನಟಿ ಮೇಲೆ ಚಾಕುವಿನಿಂದ ಹಲ್ಲೆ Read More »

ನಟ ದರ್ಶನ್ ಸ್ವಿಟ್ಜರ್ಲ್ಯಾಂಡ್ ಪ್ರಯಾಣಕ್ಕೆ ವಿಸಾ ನಿರಾಕರಣೆ

ರೇಣುಕಾಸ್ವಾಮಿ ಕೊಲೆ ಆರೋಪದ ಕಾರಣಕ್ಕೆ ವಿಸಾ ತಿರಸ್ಕರಿಸಿದ ಅಧಿಕಾರಿಗಳು ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಟ ದರ್ಶನ್‌ಗೆ ಒಂದರ ಮೇಲೆ ಮತ್ತೊಂದು ಸಮಸ್ಯೆಗಳು ಬಂದೊದಗುತ್ತಿದೆ. ಡೆವಿಲ್ ಚಿತ್ರೀಕರಣದ ಕಾರಣಕ್ಕಾಗಿ ದರ್ಶನ್ ಸ್ವಿಟ್ಜರ್ಲ್ಯಾಂಡ್ ಪ್ರಯಾಣಕ್ಕೆ ವಿಸಾ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ಥಳೀಯ ಅಧಿಕಾರಿಗಳು ತಿರಸ್ಕರಿಸಿದ್ದು, ಇದು ಚಿತ್ರತಂಡಕ್ಕೆ ಹಿನ್ನಡೆಯಾಗುವಂತೆ ಮಾಡಿದೆ. ದರ್ಶನ್ ಮೇಲಿನ ಕೊಲೆ ಆರೋಪದ ಕಾರಣಕ್ಕೆ ಸ್ವಿಟ್ಜರ್ಲ್ಯಾಂಡ್ ಅಧಿಕಾರಿಗಳು ವಿಸಾ ನಿರಾಕರಿಸಿದ್ದು, ಇದರಿಂದಾಗಿ ಚಿತ್ರತಂಡಕ್ಕೆ ಸಮಸ್ಯೆಯಾಗಿದೆ. ದರ್ಶನ್‌ಗೆ ಜುಲೈ 11 ರಿಂದ 30 ರ

ನಟ ದರ್ಶನ್ ಸ್ವಿಟ್ಜರ್ಲ್ಯಾಂಡ್ ಪ್ರಯಾಣಕ್ಕೆ ವಿಸಾ ನಿರಾಕರಣೆ Read More »

ಕೈದಿಗಳಿಗೆ 300ಕ್ಕೂ ಅಧಿಕ ಮೊಬೈಲ್‌ ಮಾರಿದ್ದ ಮನೋವೈದ್ಯ ಡಾ.ನಾಗರಾಜ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಉಗ್ರನಿಗೆ ನೆರವಾಗಿದ್ದ ವೈದ್ಯ ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಉಗ್ರ ಟಿ.ನಾಸಿರ್‌ಗೆ ನೆರವು ನೀಡಿದ್ದ ಮನೋವೈದ್ಯ ಡಾ.ನಾಗರಾಜ್‌ ನಾಸಿರ್‌ ಸೇರಿದಂತೆ ಹಲವು ಕೈದಿಗಳಿಗೆ 300ಕ್ಕೂ ಹೆಚ್ಚು ಮೊಬೈಲ್‌ ಪೂರೈಸಿದ್ದ ವಿಚಾರ ತನಿಖೆಯಲ್ಲಿ ತಿಳಿದುಬಂದಿದೆ. ಎಲ್​ಇಟಿ ಉಗ್ರ ಟಿ.ನಾಸೀರ್​​ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೆರವು ನೀಡಿದ್ದ ಪ್ರಕರಣ ಸಂಬಂಧ ಬಂಧಿತರ ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ದಳ ತೀವ್ರಗೊಳಿಸಿದ್ದು, ಈ ಸಂದರಭದಲ್ಲಿ ಹಲವು ಆಘಾತಕಾರಿ ವಿಚಾರಗಳು ಬೆಳಕಿಗೆ ಬಂದಿವೆ. ಬಂಧಿತ ಮನೋವೈದ್ಯ ಡಾ.

ಕೈದಿಗಳಿಗೆ 300ಕ್ಕೂ ಅಧಿಕ ಮೊಬೈಲ್‌ ಮಾರಿದ್ದ ಮನೋವೈದ್ಯ ಡಾ.ನಾಗರಾಜ್‌ Read More »

ರಾಷ್ಟ್ರೀಯ ಟೆನಿಸ್‌ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ

ಮಗಳ ದುಡಿಮೆಯಲ್ಲಿ ಬದುಕುತ್ತಿದ್ದಾನೆ ಎಂಬ ಕುಹಕಕ್ಕೆ ಬೇಸತ್ತು ಕೃತ್ಯ ನವದೆಹಲಿ: ರಾಷ್ಟ್ರೀಯ ಟೆನ್ನಿಸ್‌ ಆಟಗಾರ್ತಿಯನ್ನು ಅವರ ತಂದೆಯ ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಗುರುಗಾಂವ್‌ನಲ್ಲಿ ಸಂಭವಿಸಿದೆ. ರಾಧಿಕಾ ಯಾದವ್‌ (25) ಅವರನ್ನು ತಂದೆ ದೀಪಕ್‌ ಯಾದವ್‌ ಗುಂಡಿಕ್ಕಿ ಸಾಯಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಊರಿನ ಜನ ಮಗಳ ದುಡಿಮೆಯಲ್ಲಿ ಬದುಕುತ್ತಿದ್ದಾನೆ ಎಂದು ಜನರು ಕುಹಕವಾಡುತ್ತಿರುವುದರಿಂದ ಬೇಸತ್ತು ಆತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ರಾಧಿಕಾ ಯಾದವ್‌ ಟೆನ್ನಿಸ್‌ ಅಕಾಡೆಮಿಯೊಂದನ್ನು ನಡೆಸುತ್ತಿದ್ದು, ಊರವರ ಚುಚ್ಚುನುಡಿಗಳಿಂದ ಬೇಸತ್ತ ದೀಪಕ್‌ ಯಾದವ್‌

ರಾಷ್ಟ್ರೀಯ ಟೆನಿಸ್‌ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ Read More »

ಮಂಗಳೂರು: ಲಂಚ ಸ್ವೀಕರಿಸಿದ ಐವರು ಪೊಲೀಸರು ಅಮಾನತು

ಅಪಘಾತವಾದ ಕಾರನ್ನು ಬಿಡುಗಡೆ ಮಾಡಲು 50 ಸಾವಿರ ಲಂಚ ಕೇಳಿದ್ದ ಪೊಲೀಸರು ಮಂಗಳೂರು: ವಾಹನ ಪರವಾನಗಿ ಮರಳಿ ನೀಡಲು 50 ಸಾವಿರ ರೂ. ಲಂಚದ ಬೇಡಿಕೆಯಿರಿಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ. ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲೀಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ.ತಸ್ಲೀಂ ಮತ್ತು ವಿನೋದ್ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ

ಮಂಗಳೂರು: ಲಂಚ ಸ್ವೀಕರಿಸಿದ ಐವರು ಪೊಲೀಸರು ಅಮಾನತು Read More »

ಜಾಹೀರಾತು ಬ್ಯಾನರ್ ಗೆ ಬೆಂಕಿ | ಆರೋಪಿ ಬಂಧನ

ಗುರುವಾಯನಕೆರೆ: ದಿನಸಿ ಅಂಗಡಿಯೊಂದರ ಎದುರಿನಲ್ಲಿರಿಸಿದ ಜಾಹೀರಾತು ಬ್ಯಾನರ್ ಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಗುರುವಾರ ನಡೆದಿದೆ. ಸಾಲವನ್ನು ಹಿಂತಿರುಗಿಸಲು ತಿಳಿಸಿದ ಎಂಬ ಕಾರಣಕ್ಕಾಗಿ ಅಂಗಡಿಗೆ ಬೆಂಕಿ ಹಚ್ಚುವ ಪ್ರಯತ್ನ ಮಾಡಿರುವ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿರುವ ದಿನಸಿ ಅಂಗಡಿ ಬದಿಯಲ್ಲಿ ಇರಿಸಲಾಗಿದ್ದ ಜಾಹೀರಾತು ಫಲಕದ ಬ್ಯಾನರ್ ಗೆ ಜು. 10 ರಂದು ಬೆಳಗ್ಗಿನ ಜಾವ ಸುಮಾರು 5 ಗಂಟೆ ಸಮಯದಲ್ಲಿ ವ್ಯಕ್ತಿಯೊರ್ವ ಬೆಂಕಿ ಹಚ್ಚಿ ಓಡಿಹೋಗಿದ್ದ. ಅಂಗಡಿಯವರು ಬೆಳಗ್ಗೆ

ಜಾಹೀರಾತು ಬ್ಯಾನರ್ ಗೆ ಬೆಂಕಿ | ಆರೋಪಿ ಬಂಧನ Read More »

ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯ ಸೆರೆ

ಕೊಲೆ, ಕೊಲೆಯತ್ನ ಪ್ರಕರಣಗಳಲ್ಲಿ ಶಾಮೀಲಾಗಿರುವ ಆರೋಪಿ ಉಡುಪಿ: ಉಡುಪಿ ಭಾಗದಲ್ಲಿ ಅಪರಾಧ ಕೃತ್ಯಗಳನ್ನು ಎಸಗುತ್ತಿರುವ ಕುಖ್ಯಾತ ಗರುಡ ಗ್ಯಾಂಗಿನ ಓರ್ವ ಸದಸ್ಯನನ್ನು ಪೊಲೀಸರು ಬಂಧಿಸಿ ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ರವಾನಿಸಿದ್ದಾರೆ. ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್ ಅಲಿಯಾಸ್ ಕಬೀರ್ ಹುಸೇನ್(46) ಎಂಬಾತನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶಿಸಿದ್ದರು. ಕುಖ್ಯಾತ ಗರುಡ ಗ್ಯಾಂಗ್‌ನ ಸಕ್ರಿಯ ಸದಸ್ಯನಾಗಿರುವ ಕಬೀರ್ 2005ರಿಂದ ಕೊಲೆ, ಕೊಲೆಯತ್ನ, ದರೋಡೆ, ಸುಲಿಗೆ, ಕಳ್ಳತನ, ಜಾನುವಾರು ಕಳವು,

ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯ ಸೆರೆ Read More »

ಎಲ್‌. ಕೆ.ಆಡ್ವಾಣಿ ಸಭೆಯಲ್ಲಿ ಬಾಂಬ್‌ ಸ್ಫೋಟಿಸಿದ್ದ ಉಗ್ರ 27 ವರ್ಷದ ಬಳಿಕ ಸೆರೆ

ಕರ್ನಾಟಕದ ವಿಜಯಪುರದಲ್ಲಿ ತರಕಾರಿ ವ್ಯಾಪಾರಿ ಸೋಗಿನಲ್ಲಿ ತಲೆಮರೆಸಿಕೊಂಡಿದ್ದ ಉಗ್ರ ಬೆಂಗಳೂರು: 1998ರಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ಹಿಂದೆ ಸಂಭವಿಸಿದ್ದ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಕರ್ನಾಟಕದ ವಿಜಯಪುರದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಸಿದ್ದಿಕಿ ರಾಜ್ ಬಂಧಿತ ಆರೋಪಿ. ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿಯಾಗಿದ್ದ ಸಿದ್ದಿಕಿ ರಾಜ್ ಹುಬ್ಬಳ್ಳಿಯ ಮಹಿಳೆಯನ್ನು ವಿವಾಹವಾಗಿ ಕಳೆದ 12 ವರ್ಷಗಳಿಂದ ವಿಜಯಪುರದಲ್ಲಿ ತರಕಾರಿ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದ. 1998ರ ಫೆಬ್ರವರಿ 14ರಂದು ಕೊಯಮತ್ತೂರಿನಲ್ಲಿ ಸರಣಿ ಬಾಂಬ್​ ಸ್ಫೋಟ ನಡೆದಿದ್ದವು. ಸ್ಫೋಟದಲ್ಲಿ

ಎಲ್‌. ಕೆ.ಆಡ್ವಾಣಿ ಸಭೆಯಲ್ಲಿ ಬಾಂಬ್‌ ಸ್ಫೋಟಿಸಿದ್ದ ಉಗ್ರ 27 ವರ್ಷದ ಬಳಿಕ ಸೆರೆ Read More »

ಮುಡಾ ಹಗರಣ : ಸಿಎಂ ‌ಸಿದ್ದರಾಮಯ್ಯ ಪತ್ನಿಗೆ ನೊಟೀಸ್ ಜಾರಿ ಮಾಡಲು ಹೈಕೋರ್ಟ್ ಸೂಚನೆ

ಬೆಂಗಳೂರು: ಸಿಎಂ ‌ಸಿದ್ದರಾಮಯ್ಯ ಪತ್ನಿಗೆ ಮುಡಾದಿಂದ ಸೈಟ್ ಹಂಚಿಕೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸಿಬಿಐ ನೊಟೀಸ್ ಜಾರಿ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಸಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ‌ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಸಿಎಂ ಸಿದ್ದರಾಮಯ್ಯ ಪತ್ನಿಗೆ ಈವರೆಗೆ ವಿಚಾರಣೆಗೆ ನೊಟೀಸ್ ಜಾರಿಯಾಗದ ಹಿನ್ನೆಲೆಯಲ್ಲಿ ನೊಟೀಸ್ ಜಾರಿ ಮಾಡುವಂತೆ ಆದೇಶ ಹೊರಡಿಸಿದೆ. ಹಾಗೆಯೇ ತನಿಖೆಗೆ ಸಂಬಂಧಿಸಿದ

ಮುಡಾ ಹಗರಣ : ಸಿಎಂ ‌ಸಿದ್ದರಾಮಯ್ಯ ಪತ್ನಿಗೆ ನೊಟೀಸ್ ಜಾರಿ ಮಾಡಲು ಹೈಕೋರ್ಟ್ ಸೂಚನೆ Read More »

ರಷ್ಯಾದ ಕ್ಷಿಪಣಿ ಬಡಿದು ಮಲೇಷ್ಯಾದ ವಿಮಾನ ಪತನ

298 ಮಂದಿಯ ಸಾವಿಗೆ ರಷ್ಯಾವೇ ನೇರ ಹೊಣೆ ಎಂಬ ಸ್ಫೋಟಕ ಮಾಹಿತಿ ಬಹಿರಂಗ ಸ್ಟ್ರಾಸ್‌ಬರ್ಗ್: 283 ಪ್ರಯಣಿಕರು ಮತ್ತು 15 ಸಿಬ್ಬಂದಿ ಸಾವಿಗೀಡಾಗಿದ್ದ ಮಲೇಷ್ಯಾದ ನಾಗರಿಕ ಯಾನ ವಿಮಾನ ಪತನಕ್ಕೆ ಯಾವುದೇ ತಾಂತ್ರಿಕ ದೋಷ ಕಾರಣವಲ್ಲ, ರಷ್ಯಾದ ಕ್ಷಿಪಣಿ ಬಡಿದು ಈ ವಿಮಾನ ಪತನಗೊಂಡಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ಯುರೋಪ್‌ನ ಉನ್ನತ ಮಾನವ ಹಕ್ಕುಗಳ ನ್ಯಾಯಾಲಯ ಬಹಿರಂಗಪಡಿಸಿದೆ. 2014ರ ಜುಲೈ 17ರಂದು ಮಲೇಷ್ಯಾ ಏರ್‌ಲೈನ್ಸ್‌ MH17 ಬೋಯಿಂಗ್‌ 777 ವಿಮಾನ ಪತನಗೊಂಡು ಅದರಲ್ಲಿದ್ದ ಎಲ್ಲ 283 ಪ್ರಯಾಣಿಕರು

ರಷ್ಯಾದ ಕ್ಷಿಪಣಿ ಬಡಿದು ಮಲೇಷ್ಯಾದ ವಿಮಾನ ಪತನ Read More »

error: Content is protected !!
Scroll to Top