ಕಿರುತೆರೆ ನಟಿ ಮೇಲೆ ಚಾಕುವಿನಿಂದ ಹಲ್ಲೆ
ಪತಿಯಿಂದಲೇ ಹಲ್ಲೆಗೊಳಗಾದ ನಟಿ; ಆಸ್ಪತ್ರಗೆ ದಾಖಲು ಬೆಂಗಳೂರು: ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿ ಮೇಲೆ ಪತಿಯೇ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್ನಲ್ಲಿ ನಡೆದಿದೆ. ಮಂಜುಳ ಯಾನೆ ಶ್ರುತಿ ಚಾಕು ಇರಿತಕ್ಕೊಳಗಾದ ಕಿರುತೆರೆ ನಟಿ. ಅಮೃತಧಾರೆ ಸೇರಿದಂತೆ ಹಲವು ಸೀರಿಯಲ್ಗಳಲ್ಲಿ ಶ್ರುತಿ ನಟಿಸಿರುವ ನಟಿಯ ಮೇಲೆ ಜುಲೈ 4ರಂದು ಹಲ್ಲೆಯಾಗಿದ್ದ ತಡವಾಗಿ ಘಟನೆ ಬೆಳಕಿಗೆ ಬಂದಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರುತಿ ಚಿಕಿತ್ಸೆ ಪಡೆಯುತ್ತಿದ್ದಾರೆ. 20 […]
ಕಿರುತೆರೆ ನಟಿ ಮೇಲೆ ಚಾಕುವಿನಿಂದ ಹಲ್ಲೆ Read More »










