ಧರ್ಮಸ್ಥಳದ ಮನೆಗೆ ತಲುಪಿದ ಆಕಾಂಕ್ಷಾ ಮೃತದೇಹ
ಪಂಜಾಬ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಏರೋಸ್ಪೇಸ್ ಉದ್ಯೋಗಿ ಬೆಳ್ತಂಗಡಿ: ಪಂಜಾಬ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಧರ್ಮಸ್ಥಳ ಬೊಳಿಯಾರ್ ನಿವಾಸಿ ಏರೋಸ್ಪೇಸ್ ಉದ್ಯೋಗಿಯಾಗಿದ್ದ ಆಕಾಂಕ್ಷಾ ಎಸ್. ನಾಯರ್(22) ಅವರ ಮೃತದೇಹ ಬುಧವಾರ ಬೆಳಗ್ಗೆ ಮನೆಗೆ ತಲುಪಿದೆ. ಆಕಾಂಕ್ಷಾ ಮೃತದೇಹವನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ಆಂಬುಲೆನ್ಸ್ ಮೂಲಕ ಧರ್ಮಸ್ಥಳದ ಬೊಳಿಯರ್ಗೆ ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ತರಲಾಯಿತು. ಮನೆಯಲ್ಲಿ ತಂದೆ ತಾಯಿಯರ ಆಕ್ರಂದನ ಮುಗಿಲು ಮುಟ್ಟಿದ್ದು ನೂರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಧರ್ಮಸ್ಥಳ ಬೊಳಿಯಾರ್ ನಿವಾಸಿ ಸುರೇಂದ್ರ […]
ಧರ್ಮಸ್ಥಳದ ಮನೆಗೆ ತಲುಪಿದ ಆಕಾಂಕ್ಷಾ ಮೃತದೇಹ Read More »










