ಬೆಂಗಳೂರಿನಲ್ಲಿ ವಿದ್ವಂಸಕ್ಕೆ ಕೃತ್ಯಕ್ಕೆ ಸಂಚು ಮಾಡಿದ್ದ ಉಗ್ರರು
ಜೈಲಿನಲ್ಲಿದ್ದುಕೊಂಡೆ ಉಗ್ರರ ಸ್ಲೀಪರ್ ಸೆಲ್ ಕಟ್ಟಿದ್ದ ನಾಸೀರ್ ಬೆಂಗಳೂರು : ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ನಿನ್ನೆ ರಾತ್ರಿ ಬೆಂಗಳೂರು ಮತ್ತು ಕೋಲಾರದ ಐದು ಕಡೆಗಳಲ್ಲಿ ದಾಳಿ ನಡೆಸಿ ಮೂವರನ್ನು ಬಂಧಿಸಿದ ಬಳಿಕ ಬೆಂಗಳೂರಿನಲ್ಲಿ ಉಗ್ರಜಾಲ ವ್ಯವಸ್ಥಿತವಾಗಿ ಬೆಳೆಯುತ್ತಿರುವ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಮಂಗಳವಾರ ರಾತ್ರಿ ಬೆಂಗಳೂರು, ಕೋಲಾರದಲ್ಲಿ ದಿಢೀರ್ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಡಾ.ನಾಗರಾಜ್, ಪರಪ್ಪನ ಅಗ್ರಹಾರ ಜೈಲಿನ ಎಎಸ್ಐ […]
ಬೆಂಗಳೂರಿನಲ್ಲಿ ವಿದ್ವಂಸಕ್ಕೆ ಕೃತ್ಯಕ್ಕೆ ಸಂಚು ಮಾಡಿದ್ದ ಉಗ್ರರು Read More »










