ಧರ್ಮಸ್ಥಳ ವಿದ್ಯಾರ್ಥಿನಿ ಸೌಜನ್ಯ ಕೊಲೆ ಆರೋಪಿ ಸಂತೋಷ್ ರಾವ್ ನಿರ್ದೋಷಿ | ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು
ಧರ್ಮಸ್ಥಳ: ಧರ್ಮಸ್ಥಳ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ವಿಚಾರಣೆಯಲ್ಲಿರುವ ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದ್ದು, ಪ್ರಕರಣದಿಂದ ಖುಲಾಸೆ ಮಾಡಿದೆ. ಸಂತೋಷ್ ರಾವ್ ವಿರುದ್ಧ ಸಲ್ಲಿಕೆಯಾಗಿರುವ ಸಾಕ್ಷ್ಯಾಧ್ಯಾರಗಳ ಕೊರತೆ ಹಿನ್ನಲೆಯಲ್ಲಿ ಆರೋಪಿಯನ್ನು ದೋಷಮುಕ್ತಿಗೊಳಿಸಲಾಗಿದೆ. ಈ ಕುರಿತು ನ್ಯಾಯಮೂರ್ತಿ ಸಿ.ಬಿ.ಸಂತೋಷ್ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ. ಧರ್ಮಸ್ಥಳದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿ ಪುತ್ರಿ ಉಜಿರೆ ಎಸ್ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು […]