ಕಳ್ಳಭಟ್ಟಿ ಸಾರಾಯಿ ಸೇವಿಸಿ 16 ಮಂದಿ ಸಾವು
ನವದೆಹಲಿ: ಕಳ್ಳಭಟ್ಟಿ ಸಾರಾಯಿ ಸೇವಿಸಿ ಕನಿಷ್ಠ 16 ಮಂದಿ ಸಾವಿಗೀಡಾದ ಘಟನೆ ಪಂಜಾಬಿನ ಅಮೃತಸರ ಜಿಲ್ಲೆಯ ಐದು ಹಳ್ಳಿಗಳಲ್ಲಿ ಸಂಭವಿಸಿದೆ. ಈ ದುರಂತಕ್ಕೆ ಸಂಭವಿಸಿ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಐದು ಹಳ್ಳಿಗಳ ಜನ ನಿನ್ನೆ ರಾತ್ರಿ ಕಳ್ಳಭಟ್ಟಿ ಸೇವಿಸಿ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಕನಿಷ್ಠ 6 ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 9.30ರ ವೇಳೆಗೆ ಜನರು ಕಳ್ಳಭಟ್ಟಿ ಸಾರಾಯಿ ಸೇವಿಸಿ ತೀವ್ರ ಅಸ್ವಸ್ಥರಾಗತೊಡಗಿದರು. ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ […]
ಕಳ್ಳಭಟ್ಟಿ ಸಾರಾಯಿ ಸೇವಿಸಿ 16 ಮಂದಿ ಸಾವು Read More »










