ಆಪರೇಷನ್ ಸಿಂದೂರ್ಗೆ ಧಿಕ್ಕಾರ ಎಂದು ಪೋಸ್ಟ್ ಹಾಕಿದ ಬೆಳ್ತಂಗಡಿಯ ವಿದ್ಯಾರ್ಥಿನಿ
ವಿವಾದ ಸೃಷ್ಟಿಯಾದ ಬಳಿಕ ಡಿಲೀಟ್ ಮಾಡಿ ಇನ್ನೊಂದು ಪೋಸ್ಟ್ ಮಂಗಳೂರು : ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರ್ ಕಾರ್ಯಾಚರಣೆಯನ್ನು ಖಂಡಿಸಿ ಬೆಳ್ತಂಗಡಿಯ ವಿದ್ಯಾರ್ಥಿನಿಯೊಬ್ಬಳು ಹಾಕಿದ ಇನ್ಸ್ಟಾಗ್ರಾಂ ಪೋಸ್ಟ್ಗೆ ಭಾರಿ ವಿರೋಧ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ನಿವಾಸಿ ರೇಷ್ಮಾ ಎನ್. ಬಾರಿಗ ಎಂಬ ವಿದ್ಯಾರ್ಥಿನಿ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹ್ಯಾಷ್ ಟ್ಯಾಗ್ ಧಿಕ್ಕಾರ ಆಪರೇಷನ್ ಸಿಂದೂರ್ (dikkaraoperationsindura)” ಎಂದು ಗುರುವಾರದಂದು ಪೋಸ್ಟ್ ಹಾಕಿದ್ದಳು. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ರೇಷ್ಮಾ ಪೋಸ್ಟ್ ಡಿಲೀಟ್ ಮಾಡಿದ್ದಾಳೆ. ರೇಷ್ಮಾ ಪ್ರಸ್ತುತ […]
ಆಪರೇಷನ್ ಸಿಂದೂರ್ಗೆ ಧಿಕ್ಕಾರ ಎಂದು ಪೋಸ್ಟ್ ಹಾಕಿದ ಬೆಳ್ತಂಗಡಿಯ ವಿದ್ಯಾರ್ಥಿನಿ Read More »










