ನಾಗಪುರ ಹಿಂಸಾಚಾರಕ್ಕೆ ಕುರಾನ್ ಸುಟ್ಟ ವದಂತಿ ಕಾರಣ
ಹಿಂಸಾಚಾರಕ್ಕೆ ಮೊದಲೇ ತಯಾರಿ ನಡೆದಿತ್ತು ಎಂದು ಬಿಜೆಪಿ ಆರೋಪ ಮುಂಬಯಿ: ಆರ್ಎಸ್ಎಸ್ ಕೇಂದ್ರ ಕಚೇರಿಯಿರುವ ನಾಗಪುರ ನಗರದ ಮಹಲ್ನಲ್ಲಿ ನಿನ್ನೆ ತಡರಾತ್ರಿ ನಡೆದಿರುವ ಕೋಮು ಹಿಂಸಾಚಾರ ಪೂರ್ವ ನಿಯೋಜಿತ ಎಂದು ಬಿಜೆಪಿ ಆರೋಪಿಸಿದೆ. ಹಿಂದುಗಳ ಅಂಗಡಿ, ಮನೆ ಮತ್ತು ವಾಹನಗಳನ್ನು ಗುರಿಮಾಡಿಕೊಂಡು ದಾಳಿ ಮಾಡಲಾಗಿದೆ. ಇದಕ್ಕೂ ಮೊದಲು ಈ ಭಾಗದಲ್ಲಿರುವ ಎಲ್ಲ ಸಿಸಿಟಿವಿಗಳನ್ನು ಧ್ವಂಸ ಮಾಡಿದ್ದಾರೆ. ಭಾರಿ ಪ್ರಮಾಣದಲ್ಲಿ ಕಲ್ಲು ತೂರಾಟವಾಗಿದ್ದು ಪೊಲೀಸರ ಸಹಿತ ಅನೇಕ ಮಂದಿ ಗಾಯಗೊಂಡಿದ್ದಾರೆ. ಇವೆಲ್ಲ ಪೂರ್ವ ನಿಯೋಜಿತ ಕೃತ್ಯ. ಗಲಭೆಗೆ ಮೊದಲೇ […]
ನಾಗಪುರ ಹಿಂಸಾಚಾರಕ್ಕೆ ಕುರಾನ್ ಸುಟ್ಟ ವದಂತಿ ಕಾರಣ Read More »