ಅಪರಾಧ

ಬಾಲಕಿಗೆ ಲೈಂಗಿಕ ಕಿರುಕುಳ | ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು

ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟಣೆ ಶಿರ್ಲಾಲುವಿನಲ್ಲಿ ನಡೆದಿದೆ.  ಪರಿಣಾಮ ಆಕೆ ಗರ್ಭಾವತಿಯಾಗಿದ್ದು, ಆರೋಪಿ ಯುವಕನ ವಿರುದ್ಧ ವೇಣೂರು ಪೊಲೀಸರಿಗೆ ನೊಂದ ಬಾಲಕಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಲೈಂಗಿಕ ಕಿರುಕುಳ ನೀಡಿದವ ಶಿರ್ಲಾಲು ಗ್ರಾಮದ ಸನತ್ (28ವ) ಎಂಬವನು ಎಂದು ಗುರುತಿಸಲಾಗಿದೆ. ಆರೋಪಿ ಸನತ್ ಬಾಲಕಿಯ ತಂದೆಯ ಕಾರಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಆಗಾಗ ಮನೆಗೆ ಬಂದವನು ಬಾಲಕಿ ಜೊತೆ ಸಲುಗೆಯಿಂದ ಇದ್ದನೆನ್ನಲಾಗಿದೆ. 2024 ಮೇ. 22ರಂದು ಬಾಲಕಿಯ ಜನ್ಮ ದಿನದ […]

ಬಾಲಕಿಗೆ ಲೈಂಗಿಕ ಕಿರುಕುಳ | ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು Read More »

ಕಾಂತಾರ ಕಲಾವಿದ ನದಿಯಲ್ಲಿ ಮುಳುಗಿ ಸಾವು

ಕುಂದಾಪುರ : ರಿಷಬ್‌ ಶೆಟ್ಟಿಯವರ ಕಾಂತಾರಾ-1 ಸೆಟ್‌ನಲ್ಲಿ ಇನ್ನೊಂದು ದುರಂತ ಸಂಭವಿಸಿದೆ. ಚಿತ್ರತಂಡದಲ್ಲಿದ್ದ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ಎಂಬವರು ಕೊಲ್ಲೂರಿನಲ್ಲಿ ಮಂಗಳವಾರ ಸೌಪರ್ಣಿಕಾ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಕೊಲ್ಲೂರು ಭಾಗದಲ್ಲಿ ಕಾಂತಾರ-1 ಶೂಟಿಂಗ್ ನಡೆಯುತ್ತಿತ್ತು. ಶೂಟಿಂಗ್ ಮುಗಿಸಿ ಕಪಿಲ್‌ ಮತ್ತು ತಂಡ ಸೌಪರ್ಣಿಕಾ ನದಿಗೆ ಈಜಾಡಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಕಪಿಲ್‌ ಮೃತದೇಹವನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಇಂದು ಕಪಿಲ್ ಅವರ ಮನೆಯವರು ಬಂದ ನಂತರ ಮರಣೋತ್ತರ ಪರೀಕ್ಷೆ

ಕಾಂತಾರ ಕಲಾವಿದ ನದಿಯಲ್ಲಿ ಮುಳುಗಿ ಸಾವು Read More »

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ | ಮನೀಶ್‍ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ನಗರದ ಬಜೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಾಪ್ ಗ್ರೂಪ್ ನಲ್ಲಿ ಮನೀಶ್‍ ಎಸ್‍.ಎಂಬ ಹೆಸರಿನವರು “ನಮ್ಮ ಕಾರ್ಯಕರ್ತನಾದ ಸುಹಾಸ್ ಬಜ್ಜೆಯ ಹತ್ಯೆಯನ್ನು ಖಂಡಿಸಿ ಇಂದು ಬೆಳಗ್ಗೆ 6:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ದ ಕ ಜಿಲ್ಲೆ ಸಂಪೂರ್ಣ ಬಂದ್. ಸುಹಾಸ್ ರವರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ನಮ್ಮ ಬಲವನ್ನು ಈಗ ತೋರಿಸದೇ ಇದ್ದಲ್ಲಿ ಮುಂದೊಂದು ದಿನ ನಾವೇ ಇರುವುದಿಲ್ಲ. ಹಿಂದೂ ಸಾಗರದ ಬಿಂದು ಬಿಂದುಗಳೇ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ | ಮನೀಶ್‍ ವಿರುದ್ಧ ಪ್ರಕರಣ ದಾಖಲು Read More »

ದ.ಕ. ಬಂದ್‍ ಕರೆ ಹಿನ್ನಲೆ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ ಎಫ್‍.ಐ.ಆರ್‍

ಮಂಗಳೂರು : ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ  ದಕ್ಷಿಣ ಕನ್ನಡ ಜಿಲ್ಲಾ ಬಂದ್‍ ಕರೆ ಗೆ ನೀಡಿದ ಬೆನ್ನಲ್ಲೇ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ  ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ್ದು, ಈ ಸಂದರ್ಭದಲ್ಲಿ ಸರ್ಕಾರಿ ಬಸ್ ಗಳಿಗೆ ಕಲ್ಲೆಸೆದು ಹಾನಿ ಮಾಡಲಾಗಿದೆ. ಈ ವೇಳೆ BNS ಕಾಯ್ದೆ 353 (2) 196 (b) (1) 49 ಹಾಗೂ 324

ದ.ಕ. ಬಂದ್‍ ಕರೆ ಹಿನ್ನಲೆ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ ಎಫ್‍.ಐ.ಆರ್‍ Read More »

ಮಂಗಳೂರು ಹೈ ಅಲರ್ಟ್‍ | ವೈರಲ್‍ ಪೋಸ್ಟ್ ನಿಂದ ರಾತ್ರಿ 9:30ರೊಳಗೆ ವ್ಯಾಪಾರಗಳು ಬಂದ್‍

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆಯ ಪ್ರಕರಣದ ಕುರಿತಾಗಿ ಸೋಶಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಗಳನ್ನು ಹಬ್ಬಿರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೋಲಿಸರು ಕಠಿಣಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.  ‘ರಾತ್ರಿ 9.30ಕ್ಕೆ ಭರತ್ ಕುಮೇಲ್ ಕೊಲ್ಲುತ್ತೇವೆ’ ಎಂಬ ಸಂದೇಶ ರವಾಣೆಯಾದ ಹಿನ್ನಲೆಯಲ್ಲಿ ಮಂಗಳೂರು ನಗರದಾದ್ಯಂತ ಪೋಲಿಸರು ಹೈ ಅಲರ್ಟ್‍ ಆಗಿದ್ದಾರೆ.  ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ. ಜನರನ್ನು ಬೇಗನೆ ಮನೆ ಸೇರಿಸುವ ಯತ್ನದಲ್ಲಿ ಹೋಟೆಲ್, ಪಬ್, ಬಾರ್ಗಗಳು, ಫುಟ್ ಪಾತ್

ಮಂಗಳೂರು ಹೈ ಅಲರ್ಟ್‍ | ವೈರಲ್‍ ಪೋಸ್ಟ್ ನಿಂದ ರಾತ್ರಿ 9:30ರೊಳಗೆ ವ್ಯಾಪಾರಗಳು ಬಂದ್‍ Read More »

ಹತ್ಯೆ ನಡೆದ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ

ಆರೋಪಿಯೊಬ್ಬನ ಸಂಬಂಧಿಕ ಮಹಿಳೆಯರು ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡುವಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಕೊಲೆ ಮಾಡಿ ಕಾರಿನಲ್ಲಿ ಪರಾರಿಯಾಗುತ್ತಿದ್ದಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರು ಕಾರಿನ ಸಮೀಪ ಬಂದಿದ್ದರು. ಈ ಪೈಕಿ ಓರ್ವ ಮಹಿಳೆ ಫೋನಿನಲ್ಲಿ ಯಾರೊಂದಿಗೋ ಮಾತನಾಡುತ್ತಾ ಆರೋಪಿಯೊಬ್ಬನ ಸಮೀಪ ಸಾಗಿ ಬಂದಿದ್ದಳು. ಈ ಹಿನ್ನೆಲೆಯಲ್ಲಿ ಕೊಲೆಯಲ್ಲಿ ಇವರ ಪಾತ್ರವಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಈ ಮಹಿಳೆಯರು ಘಟನೆಯಲ್ಲಿ ನೇರವಾಗಿ

ಹತ್ಯೆ ನಡೆದ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ Read More »

ಶಸ್ತ್ರಾಸ್ತ್ರ ಸಹಿತ ಇಬ್ಬರು ಉಗ್ರರು ಸೆರೆ

ಶ್ರೀನಗರ: ಕಾಶ್ಮೀರದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಹಿತ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆ ಬಂಧಿಸಿದೆ. ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಬುಚ್‌ಪೋರಾ ಪಟ್ಟಣದಲ್ಲಿ ತಪಾಸಣೆ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕರ ಸಹಚರರನ್ನು ಬಂಧಿಸಲಾಗಿದೆ. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ನರಮೇಧದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದ್ದು 10ಕ್ಕೂ ಹೆಚ್ಚು ಉಗ್ರರ ಮನೆಗಳನ್ನು ಸ್ಫೋಟಿಸಲಾಗಿದೆ. ಕಾಡಿನಲ್ಲಿ ಅಡಗಸಿಟ್ಟಿದ್ದ ಅಪಾರ ಸ್ಫೋಟಕ ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಕೊಳ್ಳಲಾಗಿದೆ.

ಶಸ್ತ್ರಾಸ್ತ್ರ ಸಹಿತ ಇಬ್ಬರು ಉಗ್ರರು ಸೆರೆ Read More »

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಹೆಡ್‌ಕಾನ್‌ಸ್ಟೆಬಲ್‌ ಮೇಲೆ ಅನುಮಾನದ ದೃಷ್ಟಿ

ಆಯುಧ ಇಟ್ಟುಕೊಳ್ಳದಂತೆ ಮಾಡಿ ಹಂತಕರಿಗೆ ಓಡಾಟದ ಸುಳಿವು ನೀಡಿದ್ದಾರೆಂದು ಗುಮಾನಿ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಜಪೆ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಒಬ್ಬರ ಕೈವಾಡ ಇದೆ ಎಂಬ ಗಂಭೀರವಾದ ಆರೋಪ ಕೇಳಿ ಬಂದಿದೆ. ಸುಹಾಸ್ ಶೆಟ್ಟಿ ಹತ್ಯೆಯಾದ ಕ್ಷಣದಿಂದ ದಿನಕ್ಕೊಂದು ಅನುಮಾನ ಹುಟ್ಟುತ್ತಲೇ ಇದೆ. ಮೊದಲಿಗೆ ಸೇಡು ತೀರಿಸಲು ಫಾಝಿಲ್ ತಮ್ಮ ಆದಿಲ್ ಮೆಹರೂಫ್ ಸುಫಾರಿ ಕೊಟ್ಟು ಹತ್ಯೆ ನಡೆಸಿದ್ದಾನೆಂದು ಹೇಳಲಾಗಿತ್ತು. ಬಳಿಕ ನಿಷೇಧಿತ ಪಿಎಫ್‌ಐ ಸಂಘಟನೆ ಭಾಗಿಯಾಗಿದೆ ಎಂಬ ಅನುಮಾನ ಹುಟ್ಟಿಕೊಂಡಿತ್ತು.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಹೆಡ್‌ಕಾನ್‌ಸ್ಟೆಬಲ್‌ ಮೇಲೆ ಅನುಮಾನದ ದೃಷ್ಟಿ Read More »

ಸುಹಾಸ್‌ ಶೆಟ್ಟಿಯಲ್ಲಿ ಹತ್ಯೆಯಲ್ಲಿ ಪೊಲೀಸರು ಭಾಗಿ : ಉಮಾನಾಥ್‌ ಕೋಟ್ಯಾನ್‌ ಗಂಭೀರ ಆರೋಪ

ಕೊಲೆಗಡುಕರಿಗೆ ಪೊಲೀಸರ ಪೂರ್ಣ ಸಹಕಾರ ಇತ್ತು ಎಂದ ಶಾಸಕ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ. ಹೀಗಾಗಿ ಅವರು ನಡೆಸುವ ತನಿಖೆಯಲ್ಲಿ ನನಗೆ ವಿಶ್ವಾಸವಿಲ್ಲ. ಎನ್‌ಐಎ ತನಿಖೆಯಾದರೆ ಮಾತ್ರ ಪೂರ್ಣ ಸತ್ಯ ಹೊರಬರಬಹುದು ಎಂದು ಮೂಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಹಾಸ್ ಶೆಟ್ಟಿ ಕೊಲೆಗೆ, ಕೊಲೆಗಡುಕರಿಗೆ ಪೊಲೀಸರು ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಅಪಾದಿಸಿದರು. ಕೊಲೆ ವ್ಯವಸ್ಥಿತ ರೀತಿಯಲ್ಲಿ ನಡೆದಿದೆ.

ಸುಹಾಸ್‌ ಶೆಟ್ಟಿಯಲ್ಲಿ ಹತ್ಯೆಯಲ್ಲಿ ಪೊಲೀಸರು ಭಾಗಿ : ಉಮಾನಾಥ್‌ ಕೋಟ್ಯಾನ್‌ ಗಂಭೀರ ಆರೋಪ Read More »

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬಂಟ್ವಾಳ : ಪಾಣೆಮಂಗಳೂರು ರೈಲ್ವೆ ಮೇಲ್ಸೇತುವೆಯ ಅಡಿಭಾಗದಲ್ಲಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ. ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಮೃತದೇಹ ಗಂಡಸಿನ ಮೃತದೇಹ ಇದಾಗಿದೆ. ಈ ಬಗ್ಗೆ ತಲಪಾಡಿ ಪೊನ್ನೋಡಿ ನಿವಾಸಿ ಪ್ರಥಮ್ ಶೆಟ್ಟಿ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳೂರಿನಲ್ಲಿ ಏರ್ ಕಂಡೀಷನ್ ಟೆಕ್ನಿಶಿಯನ್ ಆಗಿರುವ ಇವರು ಬುಧವಾರ ಕೆಲಸಕ್ಕೆ ರಜೆ ಇದ್ದುದರಿಂದ ಮಂಗಳವಾರ ಸಂಜೆ ವೇಳೆ ಬಿ ಮೂಡ ಗ್ರಾಮದ ಕೈಕುಂಜೆ ರೈಲ್ವೆ ಹಳಿಯ ಬ್ರಿಡ್ಜ್ ಮೇಲೆ ನಂದಾವರಕ್ಕೆ ನಡೆದುಕೊಂಡು

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

error: Content is protected !!
Scroll to Top