ಗಾಯಾಳುಗಳಿಗೆ ಬಸ್ ಮಾಲೀಕನಿಂದ ಪರಿಹಾರ ಕೊಡಿಸಿದ್ದ ಹಿಂದೂ ಮುಖಂಡ ಸೆರೆ
8 ತಿಂಗಳ ಹಿಂದೆ ಇತ್ಯರ್ಥವಾಗಿದ್ದ ಅಪಘಾತ ವಿವಾದ ಸಂಬಂಧ ಈಗ ಕ್ರಮ ಮಂಗಳೂರು: ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಬಸ್ಸು ಮಾಲೀಕನಿಂದ ಗಾಯಾಳುಗಳಿಗೆ ಸ್ಥಳದಲ್ಲಿಯೇ ಪರಿಹಾರ ಕೊಡಿಸುವಲ್ಲಿ ಮುಂಚೂಣಿಯಲ್ಲಿ ಇದ್ದು ಹೋರಾಟ ನಡೆಸಿದ ಹಿಂದೂ ಜಾಗರಣಾ ವೇದಿಕೆಯ ಮುಖಂಡನನ್ನು ಮೂಡುಬಿದಿರೆ ಪೊಲೀಸರು ಘಟನೆ ನಡೆದ 8 ತಿಂಗಳ ಬಳಿಕ ಬಂಧಿಸಿದ್ದಾರೆ. ಹಿಂದೂ ಜಾಗರಣಾ ವೇದಿಕೆಯ ಮುಖಂಡ ಸಮಿತ್ ರಾಜ್ ಧರೆಗುಡ್ಡೆ ಬಂಧಿತ. ಕಾರ್ಕಳ ಅನಂತಶಯನ ದೇವಳ ರಸ್ತೆಯ ವ್ಯಾಪಾರ ಸಂಕೀರ್ಣವೊಂದರಲ್ಲಿ ಮೂಡುಬಿದಿರೆ ಪೊಲೀಸರ ತಂಡ ಗುರುವಾರ ಸಮಿತ್ರಾಜ್ ಅವರನ್ನು […]
ಗಾಯಾಳುಗಳಿಗೆ ಬಸ್ ಮಾಲೀಕನಿಂದ ಪರಿಹಾರ ಕೊಡಿಸಿದ್ದ ಹಿಂದೂ ಮುಖಂಡ ಸೆರೆ Read More »










